• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಯೋಧ್ಯೆ ಆಹ್ವಾನ ಪತ್ರಿಕೆಯಲ್ಲಿ ಕಲಬುರಗಿ ಕಲಾವಿದನ ಕೈಚಳಕ

Jan 21 2024, 01:31 AM IST
ಅಯೋಧ್ಯೆ ರಾಮ ಮಂದಿರದಲ್ಲಿನ ರಾಮಲಲ್ಲಾ ವಿಗ್ರಹ ಕರುನಾಡಿನ ಶಿಲ್ಪಿ ಅರುಣ ಕೆತ್ತನೆ ಎಂಬುವುದು ಅದಾಗಲೇ ಹೆಮ್ಮೆಯ ಸಂಗತಿಯಾಗಿತ್ತು. ಇದೀಗ ರಾಮ ಜನ್ಮಭೂಮಿ ಟ್ರಸ್ಟ್‌ ಸಿದ್ಧಪಡಿಸಿರುವ ಆಹ್ವಾನ ಪತ್ರಿಕೆಯಲ್ಲಿ ಬಳಸಲಾಗಿರುವ ರಾಮನ ಚಿತ್ರವಿರುವ ಲೋಗೋ ಕಲಬುರಗಿ ಕಲಾವಿದರ ಕೈಚಳಕಿದಂದ ಸಿದ್ಧಗೊಂಡಿರೋದು ಬೆಳಕಿಗೆ ಬಂದಿದೆ.

ಕಲಬುರಗಿ ಸಂಸದ ಉಮೇಶ ಜಾಧವ್‌ ಹೇಳಿಕೆಗೆ ಖಂಡನೆ

Jan 21 2024, 01:30 AM IST
ಪ್ರಧಾನಿ ನರೇಂದ್ರ ಮೋದಿಯವರು ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಪ್ರಧಾನಿಯವರ ಸ್ವಾಗತಕ್ಕೆ ಬರದೇ ಅಗೌರವ ತೋರಿಸಿದ್ದಾರೆಂದು ಸಂಸದ ಡಾ. ಉಮೇಶ ಜಾಧವ ಅವರ ಹೇಳಿಕೆಯನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ ಖಂಡಿಸಿದ್ದಾರೆ.

ಕಲಬುರಗಿ ಮಾಜಿ ಮೇಯರ್‌ ಅಮೃತರಾವ್‌ ಪಾಟೀಲರಿಗೆ ಪುತ್ರ ವಿಯೋಗ

Jan 20 2024, 02:02 AM IST
ಮೃತರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಜ. 20 ರಂದು ಶನಿವಾರ ಆಳಂದ ತಾಲೂಕಿನ ಕೋಡ್ಲ ಹಂಗರ್ಗಾ ಗ್ರಾಮದಲ್ಲಿ ಮಧ್ಯಾಹ್ನ 2 ಗಂಟೆಗೆ ನೆರವೇರಲಿದೆ.

ಕಲಬುರಗಿ: ಟೆಕ್ನೋ ಕಲ್ಚರಲ್‌ ಫೆಸ್ಟಿವಲ್‌ಗೆ ಚಾಲನೆ

Jan 19 2024, 01:52 AM IST
ಕಲಬುರಗಿಯಲ್ಲಿರುವ ವಿಟಿಯು ಪ್ರಾದೇಶಿಕ ಕಚೇರಿಯಲ್ಲಿನ ಶೈಕ್ಷಣಿಕ ಹಾಗೂ ಸಂಶೋಧನಾ ಚಟುವಟಿಕೆಗಳಿಗೆ ಕೆಕೆಆರ್‌ಡಿಬಿ ಸದಾಕಾಲ ಬೆಂಬಲ ನೀಡಿದೆ. ವಿದ್ಯಾರ್ಥಿಗಳಲ್ಲಿ ಉದ್ಯಮ ಶೀಲತೆ ಪ್ರವೃತ್ತಿ ಬೆಳೆಸುವಂತಹ ಕೆಲಸಕ್ಕೆ ಸಂಸ್ಥೆ ಮುಂದಾಗಲಿ: ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಸಿಂಗ್‌ ಹೇಳಿದ್ದಾರೆ.

ರಾಜ್ಯಕ್ಕೆ ಇಂದು ನರೇಂದ್ರ ಮೋದಿ ಭೇಟಿ: ಪ್ರಧಾನಿ ಸ್ವಾಗತಕ್ಕೆ ಕಲಬುರಗಿ ಜಿಲ್ಲಾಡಳಿತ ರೆಡಿ

Jan 19 2024, 01:49 AM IST

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆ.9.35ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಕಲಬುರಗಿ ಜಿಮ್ಸ್ ಆಸ್ಪತ್ರೆ ಮಕ್ಕಳ ವಿಭಾಗಕ್ಕೆ ಮುಸ್ಕಾನ್ ಪುರಸ್ಕಾರ

Jan 19 2024, 01:45 AM IST
ಕಲಬುರಗಿ ಜಿಮ್ಸ್ ಆಸ್ಪತ್ರೆಯ ಮಕ್ಕಳ ವಿಭಾಗದ ಹೊರರೋಗಿಗಳ ವಿಭಾಗ, ಪೀಡಿಯಾಟ್ರಿಕ್ ವಾರ್ಡ್, ಎಸ್‌ಎನ್‌ಸಿಯು ಹಾಗೂ ಎನ್‌ಆರ್‌ಸಿ ಘಟಕಗಳಿಗೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮುಸ್ಕಾನ್ ಕಾರ್ಯಕ್ರಮದಡಿ ಶೇ.92ರಷ್ಟು ಅಂಕದೊಂದಿಗೆ ಗುಣಮಟ್ಟದ ವಿಭಾಗವೆಂದು ಪ್ರಮಾಣೀಕರಿಸಿದೆ.

ಕಲಬುರಗಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಶಿವರಾಜ್‌ ಪಾಟೀಲ್‌ ಮರು ನೇಮಕ

Jan 17 2024, 01:48 AM IST
ಬಿಜೆಪಿ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಸ್ಥಾನದ ಪಟ್ಟ ಶಿವರಾಜ್ ಪಾಟೀಲ್ ರದ್ದೆವಾಡಗಿ ಅವರಿಗೆ 2ನೇ ಬಾರಿಗೆ ಒಲಿದಿದ್ದರೆ, ಬಿಜೆಪಿ ನಗರ ಅಧ್ಯಕ್ಷರಾಗಿ ಎಂಎಲ್‌ಸಿ ಬಿಜಿ ಪಾಟೀಲರ ಪುತ್ರ ಚಂದ್ರಶೇಖರ್ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶ.

ಕಲಬುರಗಿ ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆ ಮುಂದೂಡಿಕೆ

Jan 17 2024, 01:45 AM IST
ಕಲಬುರಗಿ ಜಯದೇವ ಹೃದ್ರೋಗದ ಕಾಮಗಾರಿ ಇನ್ನೂ ಹಲವು ಬಾಕಿ ಇರೋದರಿಂದ ಜನವರಿಯಲ್ಲೇ ಉದ್ಘಾಟನೆ ಅಸಾಧ್ಯವೆಂಬುದು ಮನಗಂಡು ಉದ್ಘಾಟನೆಯನ್ನು ಮಾರ್ಚ್‌ಗೆ ಮುಂದೂಡಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ಅವರು ತಿಳಿಸಿದ್ದಾರೆ.

ಕಲಬುರಗಿ: ಆಳಂದ ಶಿವಶರಣ ಮಠವು ಅನುಭವ ಮಂಟಪದ ದ್ಯೂತಕ

Jan 16 2024, 01:50 AM IST
ಭಕ್ತರು ಸನ್ಮಾರ್ಗದ ದಾರಿಯಲ್ಲಿ ನಡೆದು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯದೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿ ಗುರುವಿನ ಕೃಪೆಗೆ ಪಾತ್ರರಾಗಬೇಕು.

ಕಲಬುರಗಿ: ಹಾವಳಗಾ ರೇವಣಸಿದ್ದೇಶ್ವರ ಜಾತ್ರೆ

Jan 16 2024, 01:49 AM IST
ಪಲ್ಲಕ್ಕಿ ಉತ್ಸವದ ವೇಳೆ ಭಕ್ತರು ದೇವರಿಗೆ ನಮಿಸಿ, ಬಾಳೆ ಹಣ್ಣು ಸಮರ್ಪಿಸಿ ಭಕ್ತಿ ಭಾವದಿಂದ ನಮಿಸಿದರು. ಬಂದ ಭಕ್ತರಿಗಾಗಿ ದೇವಸ್ಥಾನ ಕಮಿಟಿಯವರು ಪ್ರಸಾದದ ವ್ಯವಸ್ಥೆ ಮಾಡಿದ್ದರು. ರಾತ್ರಿ ಜಾತ್ರೆಯ ಪ್ರಯುಕ್ತ ಸಾಮಾಜಿಕ ನಾಟಕ, ಸಂಗೀತ ಕಾರ್ಯಕ್ರಮಗಳು ಜರುಗಿದವು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved