• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಬುರಗಿ: ಅಪ್ಪಾರಾವ್ ಪಾಟೀಲ್ 100ನೇ ಜನ್ಮದಿನೋತ್ಸವ

Jan 16 2024, 01:48 AM IST
ಸ್ವಾತಂತ್ರ್ಯ ರಾಷ್ಟ್ರದ ಹಿತಕ್ಕಾಗಿ ಮಡಿದ ಹುತಾತ್ಮ ಅಪ್ಪಾರಾವ್ ಪಾಟೀಲ್ ನಮಗೆ ಮಾದರಿಯಾಗಬೇಕು ಎಂದು ಲೋಕಸಭಾ ಸದಸ್ಯ ಡಾ ಉಮೇಶ್ ಜಾಧವ್ ಸಲಹೆ ನೀಡಿದರು.

ಕಲಬುರಗಿ: ಕನ್ನಡ ಜ್ಯೋತಿ ರಥ ಯಾತ್ರೆಗೆ ಅದ್ಧೂರಿ ಸ್ವಾಗತ

Jan 16 2024, 01:47 AM IST
ಕಾಳಗಿ ಮಾರ್ಗವಾಗಿ ಚಿತ್ತಾಪುರ ಪಟ್ಟಣಕ್ಕೆ ಆಗಮಿಸಿದ ಕರ್ನಾಟಕ ಸಂಭ್ರಮ ೫೦ ಹೆಸರಾಯಿತು ಕರ್ನಾಟಕ ಉಸಿರಾಯಿತು ಕನ್ನಡ ಜ್ಯೋತಿ ಯಾತ್ರೆಗೆ ತಹಸೀಲ್ದಾರ್‌ ಸಯ್ಯಾದ್ ಷಾಷಾವಲ್ಲಿ ಭುವನೇಶ್ವರಿ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಕಲಬುರಗಿ: ನಿಂಬರ್ಗಾದಲ್ಲಿ ಸಿದ್ಧರಾಮೇಶ್ವರ ಜಯಂತಿ ಆಚರಣೆ

Jan 16 2024, 01:47 AM IST
ನಿಂಬರಗಾ ಗ್ರಾಮದಲ್ಲಿ ಸೋಮವಾರ ಸೊಲ್ಲಾಪೂರದ ಶಿವಯೋಗಿ ಸಿದ್ಧರಾಮೇಶ್ವರರ ೮೫೨ನೇ ಜಯಂತಿ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು.

ಕಲಬುರಗಿ: ಜ.22ರಂದು ಶ್ರೀರಾಮ ದೀಪೋತ್ಸವ

Jan 16 2024, 01:47 AM IST
ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಶುಭ ಗಳಿಗೆ ಸಂಭ್ರಮ ಇಮ್ಮಡಿಗೊಳಿಸಲು ಸಮಿತಿ ನಿರ್ಧರಿಸಿದೆ. ದೇಶದ ಎಲ್ಲೆಡೆ ಪ್ರಾಣ ಪ್ರತಿಷ್ಠಾಪನೆಯಂದು ದೀಪ ಬೆಳಗಿಸಲು ಎಲ್ಲ ಹಿಂದೂಗಳು ನಿರ್ಧರಿಸಿದ್ದು, ಅದರ ಭಾಗವಾಗಿ ಜಿಲ್ಲೆಯಲ್ಲಿ ಒಟ್ಟು 108 ದೇವಸ್ಥಾನಗಳಲ್ಲಿ ದೀಪೋತ್ಸವ ಏರ್ಪಡಿಸಲಾಗಿದೆ ಎಂದರು.

ಕಲಬುರಗಿ: ಕೇಂದ್ರ ಸರ್ಕಾರದ ವಿರುದ್ಧ ಸಹಿ ಸಂಗ್ರಹ

Jan 15 2024, 01:47 AM IST
ಸಮಾನ ವೇತನ ನಿಗದಿಪಡಿಸಿ ಶ್ರಮಿಕರ ಬದುಕನ್ನು ಉಳಿಸುವಂತೆ ಘೋಷಣೆಯಡಿ ಜ.23ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಂಸದರ ಕಚೇರಿ ಚಲೋ ನಿಮಿತ್ತ ಶುಕ್ರವಾರ ಸ್ಕೀಂ ನೌಕರರ ಸಂಘಟನೆಗಳು ಮತ್ತು ಸಿಐಟಿಯು ನೇತೃತ್ವದಲ್ಲಿ ಶ್ರಮಿಕರು ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಪ್ರಚಾರ ಜಾಥಾ ಮಾಡಿ, ಕೇಂದ್ರ ಸರ್ಕಾರದ ವಿರುದ್ಧ ಸಹಿ ಸಂಗ್ರಹಿಸಿದರು.

ಕಲಬುರಗಿ: ಮಹಾ ಸಮಾರಾಧನಾ ಮಹೋತ್ಸವ

Jan 15 2024, 01:47 AM IST
ಅಖಿಲ ಭಾರತ ಮಧ್ವಮಹಾ ಮಂಡಲ ಜಯತೀರ್ಥ ವಿದ್ಯಾರ್ಥಿ ನಿಲಯದಲ್ಲಿ ಉಡುಪಿಯ ಪೇಜಾವರ ಮಠಾಧೀಶರಾದ ವಿಶ್ವೇಶತೀರ್ಥರ ಚತುರ್ಥ ಮಹಾ ಸಮಾರಾಧನೆ ಉತ್ಸವ ಜರುಗಿತು.

ಕಲಬುರಗಿ: ಪೇದೆಯಿಂದಲೇ ಮಹಿಳೆಗೆ ಲೈಂಗಿಕ ಕಿರುಕುಳ

Jan 15 2024, 01:46 AM IST
ಕುಡಿದು ಬಂದು ನಿತ್ಯ ಕಿರುಕುಳ ನೀಡುತ್ತಿದ್ದ ಗಂಡನ ವಿರುದ್ಧ ದೂರು ಸಲ್ಲಿಸಲು ಕಮಲಾಪುರ ಠಾಣೆಗೆ ಹೋದ ಮಹಿಳೆಗೆ ಕಾನ್‌ಸ್ಟೇಬಲ್ ಬಸವರಾಜ ಎಂಬುವವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಮಹಿಳೆ ಅದೇ ಠಾಣೆಯಲ್ಲಿ ಮಹಿಳೆ ದೂರು ದಾಖಲು.

ಕಲಬುರಗಿ: ಡೋಣಗಾಂವ ಗ್ರಾಪಂ ಅವ್ಯವಹಾರ ತನಿಖೆಗೆ ಒತ್ತಾಯ

Jan 14 2024, 01:38 AM IST
ಕೋಡ್ಲಾದಿಂದ ಡೋಣಗಾಂವ ಗ್ರಾಮಕ್ಕೆ ಕೂಡುವ ಡಾಂಬರೀಕರಣ ರಸ್ತೆ ಕಾಮಗಾರಿ ಅರ್ಧ ಪ್ರಮಾಣದಲ್ಲಿ ಮಾಡುತ್ತಿರುವುದರಿಂದ ಸದರಿ ಕಾಮಗಾರಿ ಡೋಣಗಾಂವ ಸೀಮೆವರೆಗೆ ಪೂರ್ಣಗೊಳಿಸಿ ಮತ್ತು ಮೂಲತ ಡಾಂಬರೀಕರಣ ರಸ್ತೆಯನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಬಾರದು.

ಕಲಬುರಗಿ: ಇಂದಿನಿಂದ ಚಿನಮಳ್ಳಿ ಮಲ್ಲಿಕಾರ್ಜುನ ದೇವರ ಜಾತ್ರೆ

Jan 14 2024, 01:36 AM IST
ಮಕರ ಸಂಕ್ರಮಣದ ಸಮಯದಲ್ಲಿ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ ಜರುಗುತ್ತದೆ. ಜಾತ್ರೆಯ ಪ್ರಯುಕ್ತ ಈ ಬಾರಿ ಕಡಕೋಳ ಮಡಿವಾಳಪ್ಪನವರ ಪುರಾಣ ಪ್ರವಚನ ನಡೆಯುತ್ತಿದ್ದು ಜ.13ರಂದು ಕೊನೆಗಳ್ಳಲಿದೆ. ಜ.14ರಂದು ಮಲ್ಲಿಕಾರ್ಜುನ ದೇವರಿಗೆ ಅಕ್ಷತಾರೋಪಣ ಜರುಗಲಿದೆ.

ಕಲಬುರಗಿ: ಸಂಸ್ಕೃತಿ ಉಳಿಸುವುದು ನಮ್ಮೆಲ್ಲರ ಕರ್ತವ್ಯ: ಡಾ. ಗುರುರಾಜ ಕರ್ಜಗಿ

Jan 14 2024, 01:36 AM IST
ಮಕ್ಕಳ ಭವಿಷ್ಯ ಬೇರೆಯವರ ಕೈಯಲ್ಲಿ ಇರುವುದಿಲ್ಲ. ಸ್ವಂತ ತಂದೆ ತಾಯಿ ಹಾಗೂ ಶಿಕ್ಷಕರ ಕೈಯಲ್ಲಿ ಇರುತ್ತದೆ. ಈ ಮೂರು ಜನರ ಒಳ್ಳೆಯ ಮಾರ್ಗದರ್ಶನವೇ ಮಕ್ಕಳ ಭವಿಷ್ಯ ರೂಪಿಸುತ್ತದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved