• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಬುರಗಿ: ಭೂತಾಯಿಗೆ ಚರಗ ಚೆಲ್ಲಿ ಸಂಭ್ರಮಿಸಿದ ರೈತರು

Jan 12 2024, 01:45 AM IST
ಕಲಬುರಗಿ ಜಿಲ್ಲಾದ್ಯಂತ ಚರಗ ಚಲ್ಲುವ ಹಬ್ಬ ಎಳ್ಳ ಅಮವಾಸ್ಯೆ ಸಂಭ್ರಮ । ಬರಗಾಲದಲ್ಲೂ ರೈತ ಹೊಲಗದ್ದೆಗೆ ಹೋಗಿ ಪರಿವಾರದ ಜೊತೆ ಸಂಭ್ರಮ.

ಕಲಬುರಗಿ: ತೆರಿಗೆ ಕಟ್ಟಿದೋರಿಗೆ ಆಡಳಿತ ಕೊಟ್ಟ ಕೊಡುಗೆ ಧೂಳು, ದುರ್ವಾಸನೆ

Jan 09 2024, 02:00 AM IST
ಚಿತ್ತಾಪುರ ಪುರಸಭೆ ಆಡಳಿತ ಇರುವ ವಾಡಿ ಪಟ್ಟಣದಲ್ಲಿ ಸಾರ್ವಜನಿಕರಿಗಾಗಿ ಕನಿಷ್ಟ ಮೂತ್ರಾಲಯಗಳ ವ್ಯವಸ್ಥೆಯಿಲ್ಲ. ಇದು ಚಿತ್ತಾಪುರ ಮತಕ್ಷೇತ್ರದ ಪ್ರಗತಿಯ ದುರ್ಗತಿ ಎಂದು ಜನಧ್ವನಿ ಜಾಗೃತ ಸಮಿತಿ ಗೌರವಾಧ್ಯಕ್ಷ ವಿ.ಕೆ. ಕೇದಿಲಾಯ ಅಸಮಾಧಾನ ವ್ಯಕ್ತಪಡಿಸಿದರು.

ಕಲಬುರಗಿ: ₹2.50 ಕೋಟಿ ಮೊತ್ತದ ಸ್ಕಾಲರ್‌ಶಿಪ್‌ ಘೋಷಣೆ

Jan 07 2024, 01:30 AM IST
ಮಾಂಟೆಸ್ಸೋಯಿರಿಂದ ಆರಂಭವಾಗಿ ಈಗ ಶರಣಬಸವ ವಿಶ್ವವಿದ್ಯಾಲಯ ಸ್ಥಾಪಿಸುವ ಮೂಲಕ ದೇಶದಲ್ಲಿ ಮಾದರಿ ಶಿಕ್ಷಣ ಸಂಸ್ಥೆಯಾಗಿರುವ ಶರಣಬಸವೇಶ್ವರ ವಿದ್ಯಾವರ್ಧಕ ಸಂಘವು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಸ್ಕಾಲರ್‌ಶಿಪ್‌ ರೂಪದಲ್ಲಿ ಮೆಗಾ ಆಫರ್‌ ಕೊಡುವುದರೊಂದಿಗೆ ಇನ್ನೊಂದು ಮಹತ್ವದ ಹೆಜ್ಜೆ ಇಟ್ಟಿದೆ.

ಕಲಬುರಗಿ: ಗ್ರಾಮೀಣ ಕೃಷಿಯೇತರ ಆರ್ಥಿಕತೆಯ ಸುಸ್ಥಿರತೆ ಪುಸ್ತಕ ಬಿಡುಗಡೆ

Jan 06 2024, 02:00 AM IST
ಒಡಿಸ್ಸಾದ ಭುವನೇಶ್ವರದಲ್ಲಿರುವ ಕೆಐಐಟಿ ವಿಶ್ವವಿದ್ಯಾಲಯದಲ್ಲಿ ನಡೆದ ಭಾರತೀಯ ಆರ್ಥಿಕ ಸಂಘದ 106ನೇ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಶುಕ್ರವಾರ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವ ಆರ್.ಆರ್. ಬಿರಾದಾರ್ ಅವರು ರಚಿಸಿರುವ ಗ್ರಾಮೀಣ ಕೃಷಿಯೇತರ ಆರ್ಥಿಕತೆಯ ಸುಸ್ಥಿರತೆ ಕುರಿತ ಪುಸ್ತಕವನ್ನು ವಿಐಟಿ ವೆಲ್ಲೂರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಜಿ. ವಿಶ್ವನಾಥನ್ ಬಿಡುಗಡೆ ಮಾಡಿದರು.

ಕಲಬುರಗಿ: ಸತತ ಪ್ರಯತ್ನದಿಂದ ಉತ್ತಮ ವಾಸ್ತುಶಿಲ್ಪಿಯಾಗಲು ಸಾಧ್ಯ

Jan 06 2024, 02:00 AM IST
ವಾಸ್ತುಶಿಲ್ಪದ ವಿದ್ಯಾರ್ಥಿಗಳು ಮತ್ತು ಉದಯೋನ್ಮುಖ ವಾಸ್ತುಶಿಲ್ಪಿಗಳು ತಮ್ಮ ಅಧ್ಯಯನದ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು, ತಮ್ಮ ಶಿಕ್ಷಕರಿಂದ ವಾಸ್ತುಶಿಲ್ಪದ ಪ್ರತಿಯೊಂದು ಅಂಶವನ್ನು ಪಡೆಯಲು ತಮ್ಮ ಶೈಕ್ಷಣಿಕ ಜೀವನದಲ್ಲಿ ಸತತ ಪ್ರಯತ್ನ ಮತ್ತು ಆಳವಾದ ಅಧ್ಯಯನ ಮಾಡಬೇಕು: ಅಂತಾರಾಷ್ಟ್ರೀಯ ಖ್ಯಾತಿಯ ವಾಸ್ತುಶಿಲ್ಪಿ ಸಂಜಯ್ ಮೋಹೆ ಸಲಹೆ.

ಕಲಬುರಗಿ: 255 ಗ್ರಾಂ ಚಿನ್ನಾಭರಣ ದೋಚಿದ್ದ ಕಳ್ಳನ ಸೆರೆ

Jan 05 2024, 01:45 AM IST
ಬೀಗ ಹಾಕಿದ ಮನೆಗಳನ್ನೇ ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ ಚಾಲಾಕಿ ಚಾಲಕ ಕಳ್ಳ ಚಾಂದ್‌ ಪಾಶಾ ಬಾಬೂಮಿಯಾ ಅಲಿಯಾಸ್‌ ಬಾಬಾ ಮೈನೋದ್ದೀನ್‌ ಈತ ಕೊನೆಗೂ ಚಿತ್ತಾಪುರ ವೃತ್ತದ ಪೊಲೀಸರ ಕೈಗೆ.

ಕಲಬುರಗಿ: ಮಕ್ಕಳ ಪಾಲನೆಗೆ ಪೊಲೀಸ್‌ ನಿಯೋಜನೆ 300ಕ್ಕೂ ಹೆಚ್ಚು ದಿನಗೂಲಿಗಳು ಅತಂತ್ರ!

Jan 04 2024, 01:45 AM IST
ವೀಕ್ಷಣಾಲಯ, ಪ್ಲೇಸ್‌ ಆಫ್‌ ಸೇಫ್ಟಿ ಸಂಸ್ಥೆಗಳಿಗೆ ಪೊಲೀಸ್‌ ಸಿಬ್ಬಂದಿ ನಿಯೋಜನೆಗೆ ಮುಂದಾದ ಸರ್ಕಾರದ ಕ್ರಮದಿಂದ ದಿನಗೂಲಿ ನೌಕರರು ಕಂಗಾಲು.

ಕಲಬುರಗಿ: ವಸತಿ ಶಾಲೆ, ಅಂಗನವಾಡಿ ಕೇಂದ್ರಗಳ ಹುಳುಕು ಬಹಿರಂಗ

Jan 04 2024, 01:45 AM IST
ಇಲ್ಲಿರೋದು 250 ಮಕ್ಕಳಾದರೂ ಕನಿಷ್ಠ ಮೂಲ ಸವಲತ್ತಿಗೂ ಬರ. ಮಕ್ಕಳಿಗೆ ಬಳಕೆಗೆ ನೀರಿಲ್ಲ, ಹೀಗಾಗಿ ಇಲ್ಲಿನ ಬಾಲಕ, ಬಾಲಕಿಯರು ಬಹಿರ್ದೆಸೆಗೆ ನಿತ್ಯ ತಂಬಿಗೆ ಹಿಡಿದುಕೊಂಡೇ ಹೊರಗಡೆ ಹೋಗಬೇಕಾದ ದುರವಸ್ಥೆ ಇದೆ.

ಕಲಬುರಗಿ: ₹11.25 ಕೋಟಿ ವೆಚ್ಚದ ಕ್ರಿಯಾ ಯೋಜನೆ ಸಿದ್ಧ

Jan 03 2024, 01:45 AM IST
ಕಲಬುರಗಿ ಕುಡಿವ ನೀರಿನ ಸಮಸ್ಯೆ, ಸಂಭವನೀಯ ನೀರಿನ ಬರ ಎದುರಿಸಲು ಪಾಲಿಕೆ ತಯಾರಿ ನಡೆಸಿದ್ದು, ಅದಕ್ಕಾಗಿ 11.25 ಕೋಟಿ ರು. ವೆಚ್ಚದ ಸಂಕಷ್ಟ ಕ್ರಿಯಾ ಯೋಜನೆ ಸಿದ್ಧಪಡಿಸಿಟ್ಟುಕೊಂಡಿದೆ.

ಕಲಬುರಗಿ: ಪಾಲಿಕೆ ಸಾಮಾನ್ಯ ಸಭೆಯಲ್ಲಿನ ಸ್ವಾರಸ್ಯಕರ ಸಂಗತಿಗಳು

Jan 03 2024, 01:45 AM IST
ಕಲಬುರಗಿ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಗಂಡಂದಿರಿಗೂ ಕೂಡಲು ಅವಕಾಶಕ್ಕೆ ಪಾಲಿಕೆ ಮಹಿಳಾ ಸದಸ್ಯೆಯರು ಪಕ್ಷಭೇದ ಮರೆತು ಧಮ್ಕಿ ಹಾಕಿದ ಪ್ರಸಂಗ ನಡೆಯಿತು. ಶ್ವಾನ ಕಡಿತಕ್ಕೊಳಗಾದ ಬಾಲಕಿಗೆ ಪರಿಹಾರ ಕೊಡುವ ಬಗ್ಗೆ ಮತ್ತೆ ಸಭೆಯಲ್ಲಿ ಪ್ರಸ್ತಾಪಿಸಿ ಸದನದ ಬಾವಿಗಿಳಿದು ಧರಣಿ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved