• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸೆಸ್ಸೆಲ್ಸಿ ಫಲಿತಾಂಶ- ಕೊನೆ ಸ್ಥಾನಕ್ಕಿಳಿದ ಕಲಬುರಗಿ ಜಿಲ್ಲೆ!

May 03 2025, 12:17 AM IST
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಕಲಬುರಗಿ ಜಿಲ್ಲೆ ಕಳೆದ ಬಾರಿಗಿಂತಲೂ 1 ಸ್ಥಾನ ಕೆಳಕ್ಕೆ ಕುಸಿದು ರಾಜ್ಯಕ್ಕೆ ಕೊಟ್ಟ ಕೊನೆಯ 35 ನೇ ಸ್ಥಾನ ಪಡೆದುಕೊಂಡಿದೆ.

ಕಾದು ಕೆಂಡವಾಗಿದ್ದ ಕಲಬುರಗಿ ಕೂಲ್‌ ಕೂಲ್‌

Apr 24 2025, 12:30 AM IST
ಕಲಬುರಗಿಯಲ್ಲಿ ಬುಧವಾರ ಸಂಜೆ ಏಕಾಏಕಿ ಸುರಿದ ಮಳೆಯಿಂದಾಗಿ ಬೈಕ್‌ ಸವಾರರು ಪರದಾಡಿದರು. ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದವರು ಮಲೆ ಬರಲಿ ಎಂದು ಮಳೆಯಲ್ಲೇ ತೊಯ್ದುತೊಪ್ಪೆಯಾದರೂ ಪರವಾಗಿಲ್ಲವೆಂದು ವಾಹನ ನಡೆಸಿಕೊಂಡು ಹೋದರು.

ಪ್ರಿಯಾಂಕ್‌ ಜ್ಞಾನ ಬೋಧನೆ ಬಿಡಿ, ಕಲಬುರಗಿ ಪಿಯು ರಿಸಲ್ಟ್‌ ನೋಡಿ: ಬಿಜೆಪಿ ಕಟು ಟೀಕೆ

Apr 10 2025, 02:01 AM IST
ಪಿಯುಸಿ ಫಲಿತಾಂಶದಲ್ಲಿ ಕಲಬುರಗಿ ಕಳಪೆ ಫಲಿತಾಂಶ ಬಂದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಬೇರೆಯವರಿಗೆ ಜ್ಞಾನ ಭೋಧನೆ ಮಾಡುವುದನ್ನು ಬಿಡಬೇಕು ಎಂದು ವಿಧಾನಪರಿಷತ್‌ ಮುಖ್ಯ ಸಚೇತಕ ಎನ್.ರವಿಕುಮಾರ್‌ ಆಗ್ರಹಿಸಿದ್ದಾರೆ.

ಕಲಬುರಗಿ: ಎಸ್‌ಬಿಐ ಎಟಿಎಂ ದರೋಡೆ, ₹18 ಲಕ್ಷ ಕಳ್ಳತನ

Apr 10 2025, 01:03 AM IST
ಗ್ಯಾಸ್‌ ಕಟರ್‌ ಬಳಸಿ ಕಳ್ಳರು ಕಲಬುರಗಿಯ ಎಟಿಎಂನಲ್ಲಿ ₹18 ಲಕ್ಷ ಹಣವನ್ನು ದೋಚಿ ಪರಾರಿ ಆಗಿದ್ದಾರೆ.

ಇಂದು ಕಲಬುರಗಿ ಯುವತಿ ಜತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ನಿಶ್ಚಿತಾರ್ಥ

Mar 24 2025, 11:19 AM IST

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮೊಮ್ಮಗ ಸುಭಾಷ್‌ ಅವರಿಗೆ ಕಲಬುರಗಿಯ ಯುವತಿ ಜತೆಗೆ ಸೋಮವಾರ ನಿಶ್ಚಿತಾರ್ಥ ನಡೆಯಲಿದೆ.

ಎ.ಆರ್‌. ರೆಹಮಾನ್ ಮತಾಂತರಕ್ಕೆ ನೆರವಾಗಿದ್ದು ಕಲಬುರ್ಗಿ ಫಕೀರರು

Mar 19 2025, 12:47 AM IST
‘ದಿಲೀಪ್ ಕುಮಾರ್‌ ಆಗಿ ಹುಟ್ಟಿದ್ದ ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್ ಅವರು ಇಸ್ಲಾಂಗೆ ಮತಾಂತರ ಆಗಲು ನೆರವಾಗಿದ್ದ ಕಲುಬುರ್ಗಿಯ ಫಕೀರರು‘ ಎಂದು ರೆಹಮಾನ್‌ರ ಆಪ್ತ ರಾಜೀವ್‌ ಮೆನನ್‌ ಹೇಳಿದ್ದಾರೆ.

ಕಲಬುರಗಿ ಯುವತಿ ಜತೆ 24ಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ನಿಶ್ಚಿತಾರ್ಥ

Mar 14 2025, 11:57 AM IST

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮೊಮ್ಮಗ ಸುಭಾಶ್ ಅವರ ನಿಶ್ವಿತಾರ್ಥ ಮಾ.24ರಂದು ಕಲಬುರಗಿ ದಾಸೋಹ ಪರಿವಾರದ ಲಿಂಗರಾಜಪ್ಪ ಅಪ್ಪ- ದೀಪಾಲಿ ಪುತ್ರಿ ಶ್ರಾವಣಾ ಅವರೊಂದಿಗೆ ಕಲಬುರಗಿಯ ಖಾಸಗಿ ರೆಸಾರ್ಟ್‌ನಲ್ಲಿ ನಡೆಯಲಿದೆ.

ಕಲಬುರಗಿ ಜೈಲು ಸಿಬ್ಬಂದಿಗೆ ಈಗ ಅಗ್ನಿ ಪರೀಕ್ಷೆ : ಎರಡೂ ಗ್ಯಾಂಗ್ ಸೇರಿಬಿಟ್ರೆ ಟೆನ್ಶನ್

Mar 03 2025, 11:16 AM IST

ಅಂಕಪಟ್ಟಿ ಕೊಡೋನು, ಪರೀಕ್ಷೆ ಪಾಸು ಮಾಡಿಸೋರಿಬ್ಬರೂ ಅಲ್ಲೇ ಸೇರಿಬಿಟ್ರು, ಮುಂದೇನು ಗತಿ? ಎಂದು ಸುದ್ದಿಗಾರರ ಪ್ರಶ್ನೆಗೆ ಪೊಲೀಸ್‌ ಕಮೀಷನರ್ ಸಾಹೇಬ್ರು ತುಸು ವಿಚಲಿತರಾದವರಂತೆ ಕಂಡರೂ ತಕ್ಷಣ ಅಧಿಕಾರಿಗಳನ್ನ ಕರೆದು ಈ ಡೆಡ್ಲಿ ಕಾಂಬಿನೇಷನ್ ಬಗ್ಗೆ ಎಚ್ಚರವಹಿಸಲು ಸೂಚಿಸಿದರೆನ್ನಿ

ಕಲಬುರಗಿ ಸಿಮೆಂಟ್‌ ಫ್ಯಾಕ್ಟರೀಲಿ ಕಾರ್ಮಿಕನ ಶವವನ್ನು ಧರಧರನೆ ಎಳೆದೊಯ್ದ 6 ಮಂದಿ ಸೆರೆ

Feb 20 2025, 10:35 AM IST

ಸಿಮೆಂಟ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಹೃದಯಾಘತದಿಂದ ಮೃತಪಟ್ಟಿದ್ದು, ಅವರ ಶವವನ್ನು ಕಾರ್ಖಾನೆಯ ಸಿಬ್ಬಂದಿ ಅಮಾನವೀಯವಾಗಿ ಎಳೆದೊಯ್ದ ಘಟನೆ ಕಲಬುರಗಿ ಜಿಲ್ಲೆಯ  ಕಾರ್ಖಾನೆಯಲ್ಲಿ ನಡೆದಿದ್ದು, ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಹೈಕೋರ್ಟ್‌ ಫೈವ್‌ಸ್ಟಾರ್‌ ಹೋಟೆಲ್‌ನಂತಿದೆ : ಸುಪ್ರೀಂ ಜಡ್ಜ್‌ ಅಭಯ್‌ ಓಕಾ

Feb 16 2025, 01:46 AM IST

 ಕೋರ್ಟುಗಳಿಗೆ ಮೂಲಸೌಕರ್ಯ ಒದಗಿಸುವಲ್ಲಿ ಕರ್ನಾಟಕ ಸರ್ಕಾರ ಸದಾ ಮುಂದಿದೆ. ಕಲಬುರಗಿ ಹೈಕೋರ್ಟ್‌ ಪೀಠ ಫೈವ್‌ಸ್ಟಾರ್‌ ಹೋಟೆಲ್‌ನಂತಿದೆ ಎಂದು ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ನ್ಯಾ। ಅಭಯ್‌ ಓಕಾ ಹೇಳಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved