• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರಿಕೆಟ್: ಟ್ರೋಫಿ ಗೆದ್ದ ಕಲಬುರಗಿ ಪತ್ರಕರ್ತರ ತಂಡ

Feb 11 2025, 12:49 AM IST
ಬೀದರ್ : ಇಲ್ಲಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಭಾನುವಾರ ನಡೆದ ಬೀದರ್ ಪ್ರಿಂಟ್ ಆ್ಯಂಡ್ ಟಿವಿ ಮಿಡಿಯಾ ಟ್ರೋಫಿ-2025 ಕ್ರಿಕೆಟ್ ಟೂರ್ನಿಯಲ್ಲಿ ಕಲಬುರಗಿ ಪತ್ರಕರ್ತರ ಕ್ರಿಕೆಟ್ ತಂಡ ಟ್ರೋಫಿ ಗೆದ್ದುಕೊಂಡಿತು.

ಕಲಬುರಗಿ ಟ್ರಾಮಾ ಸೆಂಟರ್‌ಗೆ ವರ್ಷದ ಸಂಭ್ರಮ

Feb 10 2025, 01:47 AM IST
ಟ್ರಾಮಾ ಸೆಂಟರ್ ಸೋಮವಾರ ವರ್ಷದ ಸಂಭ್ರಮ ಆಚರಿಸಿಕೊಳ್ಳುತ್ತಿದ್ದು, ಕಳೆದ ಒಂದು ವರ್ಷದಲ್ಲಿ ತೀವ್ರತರಹದ ಅಪಘಾತ, ರಸ್ತೆ ಅಪಘಾತದ

ಡಾ. ಕಲಬುರ್ಗಿ ಕೊಲೆ ಆರೋಪಿಗಳಿಗೆ ಅದ್ಧೂರಿ ಸ್ವಾಗತ

Feb 03 2025, 12:31 AM IST
ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಏಳು ವರ್ಷ ಜೈಲಿನಲ್ಲಿದ್ದು, ಜಾಮೀನಿನ ಮೇಲೆ ಬಿಡುಗಡೆಯಾದ ಹುಬ್ಬಳ್ಳಿ ಮೂಲದ ಇಬ್ಬರು ಆರೋಪಿಗಳಿಗೆ ಭಾನುವಾರ ನಗರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದ ಘಟನೆ ನಡೆದಿದೆ.

ಕಲಬುರಗಿ-ಸೆಡಂನಲ್ಲಿ ಅದ್ಧೂರಿ ಶೋಭಾಯಾತ್ರೆ ಸಂಸ್ಕೃತಿ ಉತ್ಸವ

Jan 29 2025, 01:32 AM IST
Like the Kumbh Mela of Prayag Raj, cultural glory unfolding in Sedam: Shettar. Culture of cultural groups

ರೈಲ್‌ ಭರೋ... ಜೈಲ್‌ ಭರೋ... - ಕಲಬುರಗಿ ಜನರ ನಿತ್ಯದ ‘ರೈಲು ಗೋಳಾಟ’ ಕೇಳೋರ್ಯಾರು

Jan 27 2025, 11:20 AM IST

ರೈಲ್‌ ಭರೋ... ಜೈಲ್‌ ಭರೋ... -ಕಲಬುರಗಿ ಜನರ ನಿತ್ಯದ ‘ರೈಲು ಗೋಳಾಟ’ ಕೇಳೋರ್ಯಾರು । ಮಾಧ್ಯಮಗಳಿಂದ ದೂರ ಇರಲು ಡಿಕೆಶಿ ಪ್ಲ್ಯಾನ್‌

ಸಾರ್ವಜನಿಕ ಆಸ್ತಿ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ರವೀಂದ್ರ ಕಲಬುರ್ಗಿ

Jan 05 2025, 01:32 AM IST
ಆಧುನಿಕ ಯುಗದಲ್ಲಿ ಮಕ್ಕಳಲ್ಲಿ ದೇಶಾಭಿಮಾನ ಭೂಮಿ ಹಾಗೂ ನೀರಿನ ಸಂಪತ್ತು ಸದ್ಬಳಕೆ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಬೇಕು

ಡಾ.ಕಲಬುರ್ಗಿ ಜಾಗತಿಕಮಟ್ಟದ ಸಮಗ್ರ ಸಂಶೋಧಕ

Jan 05 2025, 01:30 AM IST
ನಾನು ಹುಟ್ಟಿದ್ದು ಸಾಯಲಿಕ್ಕಲ್ಲ, ಸೂರ್ಯ-ಚಂದ್ರರ ಕೂಡ ಬದುಕಲಿಕ್ಕೆಎನ್ನುವ ಡಾ.ಎಂ.ಎಂ.ಕಲಬುರ್ಗಿಯವರ ಮಾತು ಅತ್ಯಂತ ಅರ್ಥ ಪೂರ್ಣವಾಗಿದೆ. ಅವರೊಬ್ಬ ಜಾಗತಿಕಮಟ್ಟದ ಸಮಗ್ರ ಸಂಶೋಧಕರಾಗಿದ್ದರು ಎಂದು ಕರ್ನಾಟಕ ಸರ್ಕಾರದ ಅಧಿನದ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಡಾ.ವೀರಣ್ಣ ರಾಜೂರ ಹೇಳಿದರು.

ಕಲಬುರಗಿ ಈಗ ‘ಪ್ರಿಯಾಂಕ್‌ ಖರ್ಗೆ ರಿಪಬ್ಲಿಕ್‌’ : ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು - ಬಿಜೆಪಿ

Dec 29 2024, 01:18 AM IST

ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಅಟ್ಟಹಾಸ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಆತ್ಮಹತ್ಯೆ ಘಟನೆ ಕುರಿತು ಉನ್ನತಮಟ್ಟದ ತನಿಖೆ ಆಗಬೇಕು ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

ಅಂಬೇಡ್ಕರ್‌ ಕುರಿತ ಶಾ ಹೇಳಿಕೆ: ಕಲಬುರಗಿ ಬಂದ್‌

Dec 25 2024, 12:49 AM IST
ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಕುರಿತು ರಾಜ್ಯಸಭೆಯಲ್ಲಿ ಆಡಿರುವ ಮಾತುಗಳನ್ನು ಖಂಡಿಸಿ ಕಾಂಗ್ರೆಸ್‌ ಹಾಗೂ ವಿವಿಧ ದಲಿತ, ಪ್ರಗತಿಪರ ಸಂಘಟನೆಗಳು ಮಂಗಳವಾರ ನೀಡಿದ್ದ ಬಂದ್‌ ಕರೆಗೆ ಕಲಬುರಗಿ ನಗರ ಸಂಪೂರ್ಣ ಸ್ತಬ್ಧವಾಗಿತ್ತು.

ಸನಾತನ-ಸಂಪ್ರದಾಯವಾದಿಗಳಿಂದ ಕಲಬುರ್ಗಿ ಹತ್ಯೆ: ಸಾಹಿತಿ ಗೊ.ರು. ಚನ್ನಬಸಪ್ಪ

Nov 29 2024, 01:04 AM IST
ನ್ಯಾಯ ನಿಷ್ಠುರರಾದ ಕಲಬುರ್ಗಿ ಅವರು ಎಂದಿಗೂ ಸತ್ಯದ ವಂಚನೆ ಹಾಗೂ ಆತ್ಮದ್ರೋಹ ಮಾಡಿಕೊಳ್ಳಲಿಲ್ಲ. ಯಾರನ್ನೋ ಮೆಚ್ಚಿಸುವುದಕ್ಕಾಗಿ ಸಂಶೋಧನೆ ಮಾಡದೆ, ಸಂಶೋಧನೆಯಲ್ಲಿ ಸತ್ಯದ ಹುಡುಕಾಟ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved