ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ಳಲಿ: ಜಬ್ಬಾರ ಕಲಬುರಗಿ
Sep 12 2024, 01:55 AM IST
ಸಿದ್ದರಾಮಯ್ಯ ಅವರು ನಮ್ಮ ಸರ್ಕಾರ ಬಂದ 24 ಗಂಟೆಯೊಳಗಾಗಿ ಮುಸ್ಲಿಂರಿಗೆ ಮೀಸಲಾತಿ ಮುಂದುವರೆಸುವುದಾಗಿ ಹೇಳಿ, ಮಾತು ತಪ್ಪಿದ್ದಾರೆ, ಅದನ್ನು ಉಳಿಸಿಕೊಳ್ಳಬೇಕು.
ಬಾಂಬೆ ಬೆಡಗಿ ಕರಾಮತ್ತಿಗೆ ಕಲಬುರಗಿ ಉದ್ಯಮಿ ಟ್ರ್ಯಾಪ್
Sep 11 2024, 01:04 AM IST
ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಹನಿಟ್ರ್ಯಾಪ್ ಪ್ರಕರಣದಲ್ಲಿ ಆರೋಪಿಗಳು ಮುಂಬೈ ಮೂಲದ ಯುತಿಯನ್ನ ಬಳಸಿ ಉದ್ಯಮಿಯೊಬ್ಬರನ್ನು ಬಲು ನಾಜೂಕಾಗಿ ಜೇನುಬಲೆಗೆ ಕೆಡವಿದ್ದಾರೆ. ಪ್ರಕರಣದಲ್ಲಿ ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳು ವಿಚಾರಣೆಯಲ್ಲಿ ತಾವು ಹೇಗೆ ಕಾರ್ಯಾಚರಣೆ ನಡೆಸಿದ್ದೇವೆಂಬುದನ್ನು ಬಾಯಿ ಬಿಟ್ಟಿದ್ದಾರೆ.
ಕಲಬುರಗಿ ಹನಿಟ್ರ್ಯಾಪ್ ಪ್ರಕರಣ ಸಿಬಿಐ ತನಿಖೆಗೆ ವಹಿಸಿ
Sep 11 2024, 01:04 AM IST
ಕಲಬುರಗಿಗೆ ಕಪ್ಪುಚುಕ್ಕೆಯಾಗಿರುವ ಹನಿಟ್ರ್ಯಾಪ್, ರೇಪ್ ಪ್ರಕರಣ ಸಿಬಿಐ ತನಿಖೆಗೆ ಜಿಲ್ಲಾ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ತಗ್ಗಿದ ಮಳೆ ಅಬ್ಬರ
Sep 04 2024, 01:58 AM IST
ಕಲಬುರಗಿ ಜಿಲ್ಲೆಯಲ್ಲಿ ಕಳೆದ 3 ದಿನದಿಂದ ಇದ್ದಂತಹ ಮಳೆಯ ಅಬ್ಬರ ಮಂಗಳವಾರ ತುಸು ತಗ್ಗಿದೆ. ದಟ್ಟ ಮೋಡ ಕವಿದ ವಾತಾವರಣ ಜಿಲ್ಲಾದ್ಯಂತ ಇದ್ದರೂ ಎಲ್ಲಿಯೂ ಮಳೆ ಸುರಿದಿಲ್ಲ. ಆದರೆ ಮಳೆ ನಿಂತ ನಂತರವೂ ಸಾವು ನೋವು ಹಾಗೇ ಮುಂದುವರಿದಿವೆ.
ಆರೋಪಿ ಅವತಾರ್ ಸಿಂಗ್ ಕಾಲಿಗೆ ಕಲಬುರಗಿ ಪೊಲೀಸರಿಂದ ಗುಂಡೇಟು
Sep 01 2024, 01:48 AM IST
ಕಲಬುರಗಿಯಲ್ಲಿ ಪೊಲೀಸರು ಧಾಬಾ ಗಲಾಟೆಯೊಂದರಲ್ಲಿ ಭಾಗಿಯಾಗಿ 4 ತಿಂಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅವತಾರ್ ಸಿಂಗ್ನನ್ನು ಬಂಧಿಸಲು ಗುಂಡು ಹಾರಿಸಿದ್ದಾರೆ.
ಕಲಬುರಗಿ ಜಿಲ್ಲಾದ್ಯಂತ ಹುಬ್ಬ ಮಳೆ ಹಬ್ಬ
Sep 01 2024, 01:46 AM IST
ವಾಡಿ ಪಟ್ಟಣದಲ್ಲಿ ನಿನ್ನೆ ರಾತ್ರಿಯಿಂದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಶುಕ್ರವಾರ ವಾರ ದಿನ ಪೂರ್ತಿ ಮೋಡ ಕವಿದ ವಾತಾವರಣದಿಂದ ಕೊಡಿತ್ತು. ರಾತ್ರಿ ಒಂಬತ್ತು ಗಂಟೆಯಿಂದ ಮಳೆಯ ಆರ್ಭಟ ಶುರುವಗಿದ್ದು ಶನಿವಾರವೂ ಮುಂದುವರಿದಿದೆ.
ಇಂದು ಕಲಬುರಗಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
Aug 29 2024, 12:49 AM IST
ಜೀವನ ಕೂಡ ಸಾಹಿತ್ಯ ಒಂದಾಗಿದೆ. ಇವತ್ತಿನ ಒತ್ತಡದಲ್ಲಿ ನಾವು ಕೌಟುಂಬಿಕ ಜೀವನ ಮತ್ತು ಸವಾಲುಗಳನ್ನು ಮೆಟ್ಟಿ ಚಲನಶೀಲ ಬದುಕು ಕಟ್ಟಿಕೊಳ್ಳಬೇಕು.
ಕಲಬುರಗಿ ಚಂಪಾ ಬ್ಯಾಡ್ಮಿಂಟನ್ ಮೈದಾನದ ಅವ್ಯವಸ್ಥೆ ಸರಿಪಡಿಸಿ
Aug 28 2024, 12:50 AM IST
ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಜಿಲ್ಲಾ ಒಳಾಂಗಣ ಬ್ಯಾಡ್ಮಿಂಟನ್ ಕ್ರೀಡಾಂಗಣದಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಆಗ್ರಹಿಸಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಶಿಯೇಷನ್ ಕಲಬುರಗಿ ಅಧ್ಯಕ್ಷ ಅರುಣಕುಮಾರ ಪಾಟೀಲ ಕೆಕೆಆರ್ಡಿಬಿ ಅಧ್ಯಕ್ಷರಾದ ಡಾ. ಅಜಯ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
29ರಂದು ಕಲಬುರಗಿ ತಾಲೂಕು ಕಸಾಪ ಸಮ್ಮೇಳನ
Aug 26 2024, 01:30 AM IST
ಕಲಬುರಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆ.29ರಂದು ನಗರದ ಕನ್ನಡ ಭವನದ ಆವರಣದಲ್ಲಿ ಹಮ್ಮಿಕೊಂಡಿರುವ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಮತ್ತು ಪ್ರಚಾರದ ಕರಪತ್ರಗಳನ್ನು ಕನ್ನಡ ಭವನದಲ್ಲಿ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಬಿಡುಗಡೆಗೊಳಿಸಿದರು.
ಕಲಬುರಗಿ ಬ್ರಹ್ಮಪೂರ ಉತ್ತರಾದಿ ಮಠದಲ್ಲಿ ನಾಳೆ ರಾಯರ ಆರಾಧನೆ
Aug 19 2024, 12:50 AM IST
ಇಲ್ಲಿನ ಬ್ರಹ್ಮಪೂರದಲ್ಲಿರುವ ರುಕ್ಮಿಣಿ ವಿಠಲ ಮಂದಿರ ಉತ್ತರಾದಿ ಮಠದಲ್ಲಿ ಆ.20 ರಿಂದ 3 ದಿನಗಳ ಕಾಲ ಗುರುರಾಯರ ಆರಾಧನೆ ಮಹೋತ್ಸವ ವೈಭವದಿಂದ ನಡೆಸಲಾಗುತ್ತಿದೆ. ಇದಕ್ಕಾಗಿ ಸಕಲ ಸಿದ್ಧತೆಗಳು ಸಾಗಿವೆ ಎಂದು ಅಲ್ಲಿನ ವ್ಯವಸ್ಥಾಪಕರಾದ ಪಂ. ವಿನೋದಾಚಾರ್ಯ ಗಲಗಲಿ ಹೇಳಿದ್ದಾರೆ.
< previous
1
2
3
4
5
6
7
8
9
10
...
19
next >
More Trending News
Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್ನಿಂದ ಕಾಂಗ್ರೆಸ್ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು