• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಬುರಗಿ-ಯಾದಗಿರ ಜಿಲ್ಲೆಯಲ್ಲಿ ೯.೭೨ ಲಕ್ಷ ಪಡಿತರ ಚೀಟಿ ಚಾಲ್ತಿ

Jul 25 2024, 01:22 AM IST
ನೆರೆಯ ಯಾದಗಿರಿ ಹಾಗೂ ಕಲಬುರಗಿ ಉಭಯ ಜಿಲ್ಲೆಯಲ್ಲಿ ಒಟ್ಟು ೯೭೨೮೫೫ ಪಡಿತರ ಕಾರ್ಡ್‌ಗಳು ಚಾಲ್ತಿಯಲ್ಲಿವೆ ಮತ್ತು ಇಲ್ಲಿನ ದಾಸೋಹ ಯೋಜನೆ ಅಡಿಯೂ ಆಹಾರಧಾನ್ಯ ವಿತರಿಸಲಾಗುತ್ತಿದೆ ಎಂದು ಆಹಾರ ಖಾತೆ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.

ಬ್ರಿಟನ್‌ ಲೇಬರ್‌ ಪಾರ್ಟಿ ಕಾರ್ಯಕಾರಿ ಸಮಿತಿಗೆ ಕರ್ನಾಟಕದ ಕಲಬುರಗಿ ಮೂಲದ ಡಾ. ನೀರಜ್ ಪಾಟೀಲ್

Jul 18 2024, 01:41 AM IST
ಬ್ರಿಟನ್‌ನ ಲ್ಯಾಂಬೆತ್‌ ನಗರದ ಮಾಜಿ ಮೇಯರ್, ಕರ್ನಾಟಕದ ಕಲಬುರಗಿ ಮೂಲದ ಡಾ. ನೀರಜ್ ಪಾಟೀಲ್ ಅವರು ಲೇಬರ್‌ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಲೇಬರ್‌ ಪಾರ್ಟಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ (ಎನ್‌ಇಸಿ) ಆಯ್ಕೆಯಾಗಿದ್ದಾರೆ.

ಕಲಬುರಗಿ ಕೃಷಿ ವಿಜ್ಞಾನಿ ಪಂಚ ಭೂತಗಳಲ್ಲಿ ಲೀನ

Jul 18 2024, 01:39 AM IST
ಕಲಬುರಗಿಯ ಗೋದುತಾಯಿ ನಗರದಲ್ಲಿರುವ ನಿವಾಸದಲ್ಲಿ ಸಾವನ್ನಪ್ಪಿದ್ದ ಕೃಷಿಸಂತ, ಜಾಗತಿಕ ಖ್ಯಾತಿಯ ಕೃಷಿ ವಿಜ್ಞಾನಿ ಶರಣಗೌಡ ಅಯ್ಯನಗೌಡ ಪಾಟೀಲ್‌ (ಎಸ್‌.ಎ. ಪಾಟೀಲ್‌) ಇವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅವರ ಹುಟ್ಟೂರಾದ ಜೇವರ್ಗಿ ತಾಲೂಕಿನ ಹಿರೇ ಬಿರಾಳದಲ್ಲಿ ಅವರ ಜಮೀನಿನಲ್ಲಿ ನಡೆಯಿತು.

ಕಲಬುರಗಿ ರಂಗಮಾಧ್ಯಮಕ್ಕೆ 50ರ ಸಂಭ್ರಮ: ರಂಗ ಸುವರ್ಣ ಪ್ರಶಸ್ತಿ ಪ್ರದಾನ

Jul 18 2024, 01:35 AM IST
ಕಲಬುರಗಿಯ ಹವ್ಯಾಸಿ ನಾಟಕ ಸಂಸ್ಥೆ ರಂಗಮಾಧ್ಯಮಕ್ಕೀಗ ಬರೋಬ್ಬರಿ 50 ತುಂಬಿದೆ. ಈ ತನ್ನ ‘ಸುವರ್ಣ ಮಹೋತ್ಸವದ’ ಆಚರಣೆಯನ್ನು ಅರ್ಥಪೂರ್ಣಗೊಳಿಸಲು ಹಾಗೂ ಸಂಭ್ರಮ ಹೆಚ್ಚಿಸಲು ವಿವಿಧ ಕ್ಷೇತ್ರಗಳಲ್ಲಿನ ಐವರಿಗೆ ರಂಗ ಸುವರ್ಣ ಪುರಸ್ಕಾರಕ್ಕೆ ಆಯ್ಕೆ ಮಾಡಿದೆ.

ಹತ್ತಿ ಮಿಶ್ರತಳಿ ಬೀಜ ಅಭಿವೃದ್ಧಿಪಡಿಸಿ ಶ್ವೇತ ಕ್ರಾಂತಿ ಮಾಡಿದ್ದ ಕಲಬುರಗಿ ಕೃಷಿ ವಿಜ್ಞಾನಿ!

Jul 16 2024, 12:41 AM IST
ಭಾರತೀಯ ಕೃಷಿ ವಿಜ್ಞಾನ ಅನುಸಂಧಾನ ಪರಿಷತ್ತಿನ ನಿರ್ದೇಶಕರು, ಧಾರವಾಡದ ಕೃಷಿ ವಿವಿಗೆ ಎರಡೆರಡು ಬಾರಿ ಕುಲಪತಿಗಳಾಗಿದ್ದ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಿರೇ ಬಿರಾಳ ಗ್ರಾಮದ ಶರಣಗೌಡ ಅಯ್ಯನಗೌಡ ಪಾಟೀಲ್‌ (ಎಸ್‌ ಎ ಪಾಟೀಲ್‌) ಕೃಷಿ ವಿಜ್ಞಾನಿಯಾಗಿ (ತಳಿಶಾಸ್ತ್ರ) ಹತ್ತಿ ಬೇಸಾಯದಲ್ಲಿ ವರಲಕ್ಷ್ಮೀ, ಜಯಲಕ್ಷ್ಮೀ ಎಂಬ ಅಂತರ್‌ ನಿರ್ದಿಷ್ಟ ಮಿಶ್ರತಳಿ ಬೀಜ ಅಭಿವೃದ್ಧಿಸಿ ದೇಶಾದ್ಯಂತ ಶ್ವೇತ ಕ್ರಾಂತಿ ಮಾಡಿದ ಅಪರೂಪದ ಸಾಧಕ.

ಕಲಬುರಗಿ: ನಗರಾಭಿವೃದ್ದಿ ಇಲಾಖೆ ಎಡವಟ್ಟು: ಮೃತ ಎಂಜಿನಿಯರ್‌ಗೂ ವರ್ಗಾವಣೆ

Jul 14 2024, 01:38 AM IST
ಕಲಬುರಗಿ: ನಗರಾಭಿವೃದ್ದಿ ಇಲಾಖೆ ಎಡವಟ್ಟು: ಮೃತ ಎಂಜಿನಿಯರ್‌ಗೂ ವರ್ಗಾವಣೆ

ಸೆಪ್ಟೆಂಬರ್‌ನಲ್ಲಿ ಕಲಬುರಗಿ ಜಯದೇವ ಜನಾರ್ಪಣೆ: ಸಚಿವ ಡಾ.ಶರಣಪ್ರಕಾಶ ಪಾಟೀಲ

Jul 12 2024, 01:34 AM IST
ಕಲಬುರಗಿಯಲ್ಲಿ ಸುಮಾರ 183 ಕೋಟಿ ವೆಚ್ಚದ ಅನುದಾನದಡಿ ನಿರ್ಮಿಸಲಾಗುತ್ತಿರುವ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು ಅಳಿದುಳಿದದ್ದನ್ನೆಲ್ಲ ಜುಲೈ ಅಂತ್ಯದೊಳಗೆ ಪೂರ್ಣಗಳಿಸಿ ಬರುವ ಸೆಪ್ಟೆಂಬರ್‌ನಲ್ಲಿ ಆಸ್ಪತ್ರೆ ಜನಾಪ್ರಣೆ ಮಾಡಲಾಗುವುದು.

ಕಲ್ಬುರ್ಗಿ ವಿವಿಯಲ್ಲಿ ದಾಸ ಸಾಹಿತ್ಯ ಪೀಠಕ್ಕೆ ಯತ್ನ: ಶಾಸಕ ಅಲ್ಲಮಪ್ರಭು

Jul 08 2024, 12:36 AM IST
ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ದಾಸ ಸಾಹಿತ್ಯದ ಅಧ್ಯಯನಕ್ಕಾಗಿ ದಾಸ ಸಾಹಿತ್ಯ ಪೀಠವನ್ನು ಪ್ರಾರಂಭಿಸಲು ಸರ್ಕಾರದೊಂದಿಗೆ ಮಾತನಾಡಿ ಪ್ರಯತ್ನಿಸಲಾಗುವುದು ಎಂದು ಶಾಸಕ ಅಲ್ಲಮಪ್ರಭು ಪಾಟೀಲ್ ಹೇಳಿದರು.

ಕಲಬುರಗಿ ರೇಲ್ವೆ ವಲಯ ಸ್ಥಾಪನೆ: ಸಂಸತ್ತಲ್ಲಿ ಧ್ವನಿ ಎತ್ತಿದ ಸಂಸದ ದೊಡ್ಮನಿ

Jul 02 2024, 01:31 AM IST
ಕಲಬುರಗಿಗೆ ಮಂಜೂರಾಗಿರುವ ಉದ್ದೇಶಿತ ರೇಲ್ವೆ ವಲಯ ಸ್ಥಾಪನೆಗೆ ಆಗುತ್ತಿರುವ ವಿಳಂಬ ಕುರಿತು ಸಂಸದರಾದ ರಾಧಾಕೃಷ್ಣ ದೊಡ್ಡಮನಿ ಅವರು ಸಂಸತ್ತಿನ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿದ್ದಾರೆ.

ಕಲಬುರಗಿ- ಯಾದಗಿರಿ ಡಿಸಿಸಿ ಬ್ಯಾಂಕ್‌ 401.18 ಲಕ್ಷ ರು. ನಿವ್ವಳ ಲಾಭ

Jun 30 2024, 12:54 AM IST
ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯ ವ್ಯಾಪ್ತಿಯ ಜಿಲ್ಲಾ ಸಹಕಾರ ಬ್ಯಾಂಕ್‌ ಹಳಿ ಮೇಲೆ ಬಂದಿದೆ, 2023- 24ನೇ ಸಾಲಿನಲ್ಲಿ ಬ್ಯಾಂಕು ನಿವ್ವಳ 401.18 ಲಕ್ಷ ರು. ನಿವ್ವಳ ಲಾಭ ಮಾಡಿದ್ದು, ನಷ್ಟದಲ್ಲಿದ್ದ ಬ್ಯಾಂಕು ಕಳೆದ 3 ವರ್ಷದಿಂದ ಲಾಭದಲ್ಲಿಯೇ ಮುಂದುವರಿದಿದೆ ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಸೋಮಶೇಖರ ಗೋನಾಯಕ್‌ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 20
  • next >

More Trending News

Top Stories
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved