• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

'ಕಲಬುರಗಿ ಅಭಿವೃದ್ಧಿಯಲ್ಲಿ 20 ವರ್ಷ ಹಿಂದೆ ಹೋಗಲು ಕೇಂದ್ರದ ಧೋರಣೆಯೇ ಕಾರಣ'

May 03 2024, 10:48 AM IST

ಕಲಬುರಗಿಗೆ ಕೇಂದ್ರ ಚೊಂಬು ಕೊಟ್ಟಿದೆ

- ನಮ್ಮ ಗ್ಯಾರಂಟಿ ಯೋಜನೆಗಳು ನನ್ನ ಕೈ ಹಿಡಿಯಲಿವೆ

- ಕಲಬುರಗಿ ಅಭಿವೃದ್ಧಿಯಲ್ಲಿ 20 ವರ್ಷ ಹಿಂದೆ ಹೋಗಲು ಕೇಂದ್ರದ ಧೋರಣೆಯೇ ಕಾರಣ

- ಜನ ನನ್ನ ಹರಸುವ ಮೂಲಕ ಖರ್ಗೆಯವರ ಕೈ ಬಲಪಡಿಸಬೇಕು

ಕಲಬುರಗಿ ಅಭಿವೃದ್ಧಿ ಆಗಿದೆಯೆ ಅನ್ನೋದು ಚರ್ಚೆಯಾಗಲಿ: ವಿಜಯೇಂದ್ರ

May 01 2024, 01:26 AM IST
ನಮಗೆ ಕಲಬುರಗಿ ಹೆಣ್ಣಿನ ಜೊತೆ ಮದುವೆ ಮಾಡಿಸಿದ್ದಾರೆ, ನಾನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಿಮ್ಮೂರ ಅಳಿಯನಾಗಿ ನಿಮ್ಮೆದುರು ಮಾತನಾಡಲು ಹೆಮ್ಮೆ ಎನಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸೋಲಿನ ಭಯಕ್ಕೆ ಕಾಂಗ್ರೆಸ್‌ ನಾಯಕರೆಲ್ಲ ಕಲ್ಬುರ್ಗಿ ಠಿಕಾಣಿ

Apr 30 2024, 02:00 AM IST
ಉಸ್ತುವಾರಿ ಸಚಿವರಿಗೆ ಮತ್ತು ಇಲ್ಲಿನ ಶಾಸಕರಿಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇ ಬೇಕೆಂಬ ಗುರಿ ನೀಡಲಾಗಿದ್ದು ಒತ್ತಡಕ್ಕೆ ಬಿದ್ದು ಕೆಲಸ ಮಾಡಬೇಕಾದ ಪರಿಸ್ಥಿತಿ ಬಂದುಬಿಟ್ಟಿದೆ. ಆದರೆ ಜನ ಮಾತ್ರ ಬಿಜೆಪಿಯನ್ನು ಆಯ್ಕೆ ಮಾಡಲು ಈಗಾಗಲೇ ನಿರ್ಣಯ ಕೈಗೊಂಡಿದ್ದಾರೆ: ಜಾಧವ್‌

ಕಲಬುರಗಿ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ರಾಧಾಕೃಷ್ಣ

Apr 28 2024, 01:17 AM IST
ಯರಗೋಳ: ಕಲಬುರಗಿ ಕಾಂಗ್ರೆಸ್‌ ಅಭ್ಯರ್ಥಿ ಚುನಾವಣೆ ಪ್ರಚಾರ

ಕಲಬುರಗಿ ಲೋಕ ಕದನ: ಲೀಡರ್‌ಗಳಿಗೆ ಲೀಡ್‌ನದ್ದೇ ಧ್ಯಾನ

Apr 24 2024, 02:20 AM IST
ಕಲಬುರಗಿ ಲೋಕ ಕದನ ಕಣದಲ್ಲಿ ಕಾಂಗ್ರೆಸ್‌, ಬಿಜೆಪಿ ಪಕ್ಷಗಳ ಲೀಡರ್‌ಗಳಿಗೆ ತಮ್ಮ ಪಕ್ಷಗಳ ಪರವಾಗಿಯೇ ಇಲ್ಲಿರುವ ಎಲ್ಲ ಅಸೆಂಬ್ಲಿ ಕ್ಷೇತ್ರಗಳಲ್ಲಿ ಹೆಚ್ಚಿನ ಲೀಡ್‌ ಹೊಂದುವುದೇ ಸವಾಲಾಗಿದೆ.

ಕಲಬುರಗಿ ಭಾಗದ ಪ್ರಗತಿಗೆ ಮೋದಿ ಜಾಣ ಕಿವುಡು ಧೋರಣೆ

Apr 24 2024, 02:18 AM IST
ದೇಶಾದ್ಯಂತ ಎಲ್ಲೆಡೆ ಕಾಂಗ್ರೆಸ್‌ ಅಲೆ ಕಾಣಿಸುತ್ತಿದೆ. ಇದರಿದಾಗಿ ಚುನಾವಣೆಗೂ ಮುನ್ನವೇ ಪ್ರಧಾನಿ ಮೋದಿ, ಅಮಿತ್‌ ಷಾ ಜೋಡಿ ಹತಾಶರಾಗಿದ್ದಾರೆ. ಹೀಗಾಗಿ ಭಾವನಾತ್ಮಕವಾಗಿ ಮಾತುಗಳನ್ನಾಡುತ್ತ ಸಮಾಜದಲ್ಲಿ ಒಡಕು ತರುವ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಯಾರು ಸೊಪ್ಪು ಹಾಕಬಾರದು.

ಕಲಬುರಗಿ: ಬೃಹತ್‌ ರ್‍ಯಾಯಲ್ಲಿ ಬಂದು ಡಾ.ಜಾಧವ ನಾಮಪತ್ರ

Apr 19 2024, 01:04 AM IST
ಪುನರಾಯ್ಕೆ ಬಯಸಿ ಕಣದಲ್ಲಿರುವ ಬಿಜೆಪಿ ಹುರಿಯಾಳು ಡಾ. ಉಮೇಶ ಜಾಧವ್‌ ಗುರುವಾರ ಬೃಹತ್‌ ರ್‍ಯಾಲಿಯಲ್ಲಿ ಬಂದು ನಾಮಪತ್ರ ಸಲ್ಲಿಸುವುದರೊಂದಿಗೆ ಕಲಬುರಗಿಯಲ್ಲಿ ಬಿಜೆಪಿ- ಜೆಡಿಎಸ್‌ ಮೈತ್ರಿಕೂಟ ಭಾರಿ ಶಕ್ತಿ ಪ್ರದರ್ಶನ ನಡೆಸಿದೆ.

ರಾಮಭಕ್ತಿಯಲ್ಲಿ ಮಿಂದೆದ್ದ ಕಲಬುರಗಿ ಜನತೆ

Apr 18 2024, 02:22 AM IST
ರಾಮ ಮಂದಿರಗಳಲ್ಲಿ ರಾಮನಾಮ ಭಜನ್‌ ಪ್ರತಿಧ್ವನಿಸಿದರೆ, ಮುಖ್ಯ ರಸ್ತೆಗಳಲ್ಲಿ ರಾಮದೇವ ಭವ್ಯ ಪ್ರತಿಮೆಗಳ ಮೆರವಣಿಗೆ ಗಮನ ಸೆಳೆಯಿತು. ಇನ್ನು ಜಿಲ್ಲಾದ್ಂತ ರಾಮನವಮಿ ಸಂಭ್ರಮ ಜೋರಾಗಿತ್ತು. ರಾಮ ಮಂದಿರಗಳು, ಪ್ರಾಣ ದೇವರ ಮಂದಿರಗಳಲ್ಲೆಲ್ಲಾ ರಾಮ ಭಜನ್‌, ಪ್ರಸಾದ ವಿತರಣೆ ನಡೆದವು

ಕಲಬುರಗಿ ಕಣದಲ್ಲಿ ಪ್ರಚಾರಕ್ಕೆ ನಾಯಕರ ಹೊಸ ಸೂತ್ರ

Apr 13 2024, 01:05 AM IST
ಉರಿ ಬಿಸಿಲಿನಿಂದ ಬಚಾವ್ ಆಗಲು ಬೆಳಗ್ಗೆ, ಸಂಜೆ ವಾಯುವಿಹಾರ ತಾಣ, ಉದ್ಯಾನವನಗಳಲ್ಲಿ ಅಭ್ಯರ್ಥಿಗಳಿಂದ ಮತಯಾಚನೆ. ಅತ್ಯಧಿಕ ತಾಪ ದಾಖಲಾಗಿರುವ ಕಲಬುರಗಿಯಲ್ಲಿ ಬೆಳಗ್ಗೆ, ಸಂಜೆಯಷ್ಟೇ ಮತಯಾಚನೆ.

ಕಲಬುರಗಿ: ಸಿಡಿಲು ಬಡಿದು ಎಮ್ಮೆ, ಎತ್ತು ಸಾವು

Apr 12 2024, 01:06 AM IST
ಗುರುವಾರ ಸಂಜೆ ವೇಳೆಯಲ್ಲಿ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಸುರಿದ ಮಳೆಯಿಂದ ಅಫಜಲ್ಪುರ ತಾಲೂಕಿನ ಆನೂರ ಗ್ರಾಮದ ರೈತ ಮನೋಹರ ಹಿಪ್ಪರಗಿ ಅವರಿಗೆ ಸೇರಿದ ಎಮ್ಮೆ ಮೃತ ಪಟ್ಟಿರುವ ಘಟನೆ ನಡೆದಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 19
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved