ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನೃತ್ಯೋಪಾಸನಾ ಕಲಾ ಅಕಾಡೆಮಿಯ ‘ವರ್ಷ ಸಂಭ್ರಮ-೨೧’ ಕಾರ್ಯಕ್ರಮ
Nov 14 2025, 03:45 AM IST
ಶನಿವಾರ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ಇಲ್ಲಿನ ಜೈನ ಭವನದಲ್ಲಿ ‘ವರ್ಷ ಸಂಭ್ರಮ-೨೧’ ವಾರ್ಷಿಕ ಕಾರ್ಯಕ್ರಮ ಏರ್ಪಡಿಸಿತ್ತು.
ಜಾನಪದ ಕಲಾ ಪ್ರಕಾರಗಳನ್ನು ಉಳಿಸಿ, ಬೆಳೆಸಿ: ಚಲುವರಾಜು
Nov 13 2025, 12:30 AM IST
ಶ್ರಮ ಸಂಸ್ಕೃತಿಯ ಮೂಲಕ ಹುಟ್ಟಿಕೊಂಡ ವಿವಿಧ ಬಗೆಯ ಜಾನಪದ ಕಲಾ ಪ್ರಕಾರಗಳು ಅಳಿವಿನಂಚಿಗೆ ತಲುಪಿರುವುದು ನೋವಿನ ಸಂಗತಿ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಜಾನಪದ ಕಲಾ ಪ್ರಕಾರ ಉಳಿಸಿ ಬೆಳೆಸುವ ಕೆಲಸ ಆಗಬೇಕಿದೆ.
ಕಲಾ ಮಂಜೂಷ: ರೋಟರಿ ಉಡುಪಿಗೆ ಸಮಗ್ರ ಪ್ರಶಸ್ತಿ
Nov 12 2025, 03:00 AM IST
ವಲಯ ನಾಲ್ಕರ ರೋಟರಿ ಕುಟುಂಬ ಸದಸ್ಯರಿಗಾಗಿ ಏರ್ಪಡಿಸಿದ್ದ ಸಾಂಸ್ಕೃತಿಕ ಸ್ಪರ್ಧೆ - ಕಲಾ ಮಂಜೂಷಾವನ್ನು ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ ಉದ್ಘಾಟಿಸಿದರು.
ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವಕ್ಕೆ ಚಾಲನೆ
Nov 05 2025, 03:00 AM IST
ಜಿಲ್ಲಾಡಳಿತ, ಜಿ.ಪಂ., ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆ ಸಹಯೋಗದಲ್ಲಿ ನಡೆದ ಕಲಾ ಪ್ರತಿಭೋತ್ಸವದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾದರು.
ಮಹಾರಾಣಿ ಕಲಾ ಕಾಲೇಜಿನ ವಿದ್ಯಾರ್ಥಿನಿಯರಿಗೆ ಮಧ್ಯಾಹ್ನ ಉಚಿತ ಬಿಸಿ ಊಟ
Nov 04 2025, 03:30 AM IST
ರೈತ ಬೆಳೆದ ಆಹಾರ ಪದಾರ್ಥಗಳು ಹಸಿದ ಹೊಟ್ಟೆ ಸೇರಬೇಕು, ಕಸದ ಬುಟ್ಟಿಯನಲ್ಲ. ರಾಷ್ಟ್ರೀಯ ಸಂಪತ್ತು ಹಾಳಾಗುವುದು ಸರಿಯಲ್ಲ.
ಗಮನಸೆಳೆಯುತ್ತಿರುವ ಜನಪದ ಕಲಾ ತಂಡಗಳ ಪ್ರದರ್ಶನ
Oct 27 2025, 01:45 AM IST
ಶಿಗ್ಗಾಂವಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಜನಪದ ಕಲಾ ತಂಡಗಳು ಉತ್ಸವ, ಜಾತ್ರೆ, ಸಭೆ ಸಮಾರಂಭಗಳಲ್ಲಿ ಕಲಾ ಪ್ರದರ್ಶನದ ಮೂಲಕ ಗಮನ ಸೆಳೆಯುತ್ತಿವೆ.
ಮಂಚಿ ಪ್ರೌಢಶಾಲೆ: ‘ಕಲಾ ನಿಧಿ -25’ ಪ್ರಶಸ್ತಿ ಪ್ರದಾನ
Oct 22 2025, 01:03 AM IST
ದ.ಕ. ಜಿಲ್ಲಾ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಸಮಿತಿ, ದ.ಕ. ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ ಇವರು ಮಂಚಿ ಕೊಳ್ನಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ‘ಕಲಾ ನಿಧಿ-25’ ಪ್ರಶಸ್ತಿ ಪ್ರದಾನ ಸಮಾರಂಭ ಸಂಪನ್ನಗೊಂಡಿತು.
ರಂಗಕಲೆ ಬೆಳಗುತ್ತಿರುವ 30 ಕಲಾ ಸಾಧಕರಿಗೆ ಗೌರವಾರ್ಪಣೆ
Oct 11 2025, 12:02 AM IST
ಈ ವೇಳೆ ಜಿಲ್ಲೆಯ 30 ಮಂದಿ ಕಲಾಸಾಧಕರಿಗೆ ಮಂಜುನಾಥ ಕಲಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕಲಾ ಸಂಘದ ಅಧ್ಯಕ್ಷ ಟಿ.ವೈ.ಯೋಗಾನಂದಕುಮಾರ್ ಹೇಳಿದ್ದಾರೆ.
ಹಾರೋಹಳ್ಳಿಯಲ್ಲಿ ಜನಮನ ಸೂರೆಗೊಂಡ ಕಲಾ ಪ್ರದರ್ಶನ
Oct 05 2025, 01:00 AM IST
ಹಾರೋಹಳ್ಳಿ: ಹಾರೋಹಳ್ಳಿ ಶ್ರೀ ಚಾಮುಂಡೇಶ್ವರಿ ಅಮ್ಮನವರ 9ನೇ ವರ್ಷದ ಅದ್ಧೂರಿ ದಸರಾ ಮಹೋತ್ಸವ ನಡೆಯಿತು.ಸಂಜೆ 4.30ಕ್ಕೆ ಶ್ರೀ ಅರುಣಾಚಲೇಶ್ವರಸ್ವಾಮಿ ದೇವಾಲಯದಿಂದ ಜಾನಪದ ಕಲಾತಂಡಗಳು ಸಾಲು ಸಾಲಾಗಿ ಒಗ್ಗೂಡಿದ್ದವು. ಅಲಂಕಾರಗೊಂಡ ಹೂವಿನ ಪಲ್ಲಕ್ಕಿ ಉತ್ಸವದಲ್ಲಿ ಆದಿದೇವತೆ ಚಾಮುಂಡೇಶ್ವರಿ ಹಾಗೂ ಪಾರ್ವತಿ ಅಮ್ಮನವರ ವಿಗ್ರಹವನ್ನಿರಿಸಿ ಪೂಜೆ ಸಲ್ಲಿಸಲಾಯಿತು.
ಶರಣ ಸಂಸ್ಕೃತಿ ಉತ್ಸವಕ್ಕೆ ಜಾನಪದ ಕಲಾ ಮೇಳದ ಮೆರಗು
Oct 03 2025, 01:07 AM IST
ಬಸವಕೇಂದ್ರದ ಮುರುಘಾಮಠದಿಂದ ನಡೆಯುತ್ತಿರುವ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಗುರುವಾರ ಚಿತ್ರದುರ್ಗದ ಪ್ರಮುಖ ರಸ್ತೆಯಲ್ಲಿ ಜಾನಪದ ಕಲಾ ತಂಡಗಳು ಮೆರವಣಿಗೆ ನಡೆಸಿದವು.
< previous
1
2
3
4
5
6
7
8
9
...
13
next >
More Trending News
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್