ಮಡಿಕೇರಿ ದಸರಾ: 18ರಂದು ಕಲಾ ಸಂಭ್ರಮ ವೇದಿಕೆಯಲ್ಲಿ ‘ಬಹುಭಾಷಾ ಕವಿಗೋಷ್ಠಿ’
Oct 14 2023, 01:01 AM ISTಕವಿಗೋಷ್ಠಿಗೆ ‘ರಾಷ್ಟ್ರಕವಿ ಕುವೆಂಪು’ಪುತ್ಥಳಿಗೆ ಕವಿಗೋಷ್ಠಿಯ ಅಧ್ಯಕ್ಷ ಹಿರಿಯ ಕವಿ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೋರನ ಸರಸ್ವತಿ_ಪ್ರಕಾಶ್ ಮತ್ತು ಪ್ರಕಾಶ್ ಮತ್ತು ಸಮಿತಿಯ ಪದಾಧಿಕಾರಿಗಳು ಪುಷ್ಪಗುಚ್ಛವನ್ನಿರಿಸಿ ಗೌರವ ಸಲ್ಲಿಸುವ ಮೂಲಕ ಚಾಲನೆ ನೀಡಲಾಗುತ್ತದೆ