• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವಿಧ ಕಲಾ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

Dec 20 2023, 01:15 AM IST
ಖಾಲಿ ಇರುವ ಚಿತ್ರಕಲಾ, ದೈಹಿಕ ಶಿಕ್ಷಣ, ಸಂಗೀತ ಮತ್ತು ರಂಗ ಕಲಾ ಶಿಕ್ಷಕರ ಖಾಯಂ ನೇಮಕಾತಿಗೆ ಆಗ್ರಹಿಸಿ ಮಂಗಳವಾರ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಪ್ರತಿಭಟನೆ ಮಾಡಿ ಮನವಿ ಸಲ್ಲಿಸಲಾಯಿತು.

ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಪಾಠಗಳ ವಿಳಂಬ ಖಂಡಿಸಿ ಪ್ರತಿಭಟನೆ

Nov 24 2023, 01:30 AM IST
ಕಾಲೇಜಿನಲ್ಲಿ ಸುಮಾರು 150ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಇದ್ದಾರೆ. ವಾರಕ್ಕೆ 2400 ಗಂಟೆ ತರಗತಿಗಳು ನಡೆಯಬೇಕಿದೆ. ಆದರೆ ನಡೆಯುತ್ತಿಲ್ಲ. ಹೀಗಾದರೆ ನಮ್ಮ ವಿದ್ಯಾಭ್ಯಾಸದ ಕತೆ ಏನು ಎಂದು ಪ್ರಶ್ನಿಸಿದರು.ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳು ಧಿಕ್ಕಾರ ಕೂಗಿದರು. ಅನಂತರ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ವಿಕೆ ಇಂಟರ್‌ ನ್ಯಾಷನಲ್‌ನಲ್ಲಿ ಕಲಾ ವಸ್ತು ಪ್ರದರ್ಶನ

Nov 19 2023, 01:30 AM IST
800ಕ್ಕೂ ಹೆಚ್ಚು ಮಕ್ಕಳು ತಯಾರಿಸಿದ ಮಾದರಿಗಳು, ಪ್ರದರ್ಶನದಲ್ಲಿ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹಿಸಿದ ಗಣ್ಯರು

ವಿಕೆ ಇಂಟರ್‌ ನ್ಯಾಷನಲ್‌ನಲ್ಲಿ ಕಲಾ ವಸ್ತು ಪ್ರದರ್ಶನ

Nov 19 2023, 01:30 AM IST
800ಕ್ಕೂ ಹೆಚ್ಚು ಮಕ್ಕಳು ತಯಾರಿಸಿದ ಮಾದರಿಗಳು, ಪ್ರದರ್ಶನದಲ್ಲಿ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹಿಸಿದ ಗಣ್ಯರು

ಜಾನಪದ ಕಲಾ ದರ್ಶನ ಹೆಸರಿನಲ್ಲಿ ಪ್ಯಾಕೇಜ್‌ ಟೂರ್

Oct 16 2023, 01:46 AM IST
ರಾಮನಗರ: ಜಾನಪದ ಸಂಸ್ಕೃತಿ ಹಾಗೂ ಕಲೆಗಳ ಸಂಗ್ರಹಾಲಯವಾದ ರಾಮನಗರದ ಜಾನಪದ ಲೋಕದತ್ತ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು "ಜಾನಪದ ಕಲಾ ದರ್ಶನ " ಹೆಸರಿನಲ್ಲಿ ಪ್ಯಾಕೇಜ್‌ ಟೂರ್‌ ವ್ಯವಸ್ಥೆಯನ್ನು ಜಾರಿ ಮಾಡಿದೆ.

ಮಡಿಕೇರಿ ದಸರಾ: 18ರಂದು ಕಲಾ ಸಂಭ್ರಮ ವೇದಿಕೆಯಲ್ಲಿ ‘ಬಹುಭಾಷಾ ಕವಿಗೋಷ್ಠಿ’

Oct 14 2023, 01:01 AM IST
ಕವಿಗೋಷ್ಠಿಗೆ ‘ರಾಷ್ಟ್ರಕವಿ ಕುವೆಂಪು’ಪುತ್ಥಳಿಗೆ ಕವಿಗೋಷ್ಠಿಯ ಅಧ್ಯಕ್ಷ ಹಿರಿಯ ಕವಿ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೋರನ ಸರಸ್ವತಿ_ಪ್ರಕಾಶ್ ಮತ್ತು ಪ್ರಕಾಶ್ ಮತ್ತು ಸಮಿತಿಯ ಪದಾಧಿಕಾರಿಗಳು ಪುಷ್ಪಗುಚ್ಛವನ್ನಿರಿಸಿ ಗೌರವ ಸಲ್ಲಿಸುವ ಮೂಲಕ ಚಾಲನೆ ನೀಡಲಾಗುತ್ತದೆ

18, 19ರಂದು ಶಿವಪ್ಪ ನಾಯಕ ಅರಮನೆಯಲ್ಲಿ ಕಲಾ ದಸರಾ

Oct 14 2023, 01:00 AM IST
18ರಂದು ಬೆಳಗ್ಗೆ 10 ಗಂಟೆಗೆ ಅರಮನೆಯಲ್ಲಿ ಜಿಲ್ಲಾಧಿಕಾರಿ ಸೆಲ್ವಮಣಿ ಕಲಾದಸರಾಕ್ಕೆ ಚಾಲನೆ:
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved