• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರದಲ್ಲಿ ಕಲಾ ತಂಡಗಳೊಂದಿಗೆ ಮೆರವಣಿಗೆ

May 01 2025, 12:53 AM IST
ಜಗದ್ಗುರು ರೇಣುಕಾಚಾರ್ಯರ, ಜಗಜ್ಯೋತಿ ಶ್ರೀ ಬಸವೇಶ್ವರರ ಮತ್ತು ಕಾಯಕ ಯೋಗಿ ಶ್ರೀ ಸಿದ್ದರಾಮೇಶ್ವರರ ಜಂಟಿ ಜಯಂತ್ಯೋತ್ಸವ ಹಾಗೂ ಬಸವಜಯಂತಿ

ತೊಟ್ಟಂ ಚರ್ಚ್‌: ಈಸ್ಟರ್‌ ಕಲಾ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ

Apr 28 2025, 11:47 PM IST
ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ತೊಟ್ಟಂ ಸಂತ ಅನ್ನಮ್ಮ ಚರ್ಚ್ ಘಟಕದ ವಿವಿಧ ಯೋಜನೆಗಳ ಸಹಾಯರ್ಥವಾಗಿ ಭಾನುವಾರ ಚರ್ಚಿನ ಬಯಲು ರಂಗ ವೇದಿಕೆಯಲ್ಲಿ ಈಸ್ಟರ್ ಕಲಾ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

ಪಾತಾಳ ಕಲಾ ಮಂಗಳ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ

Apr 25 2025, 11:49 PM IST
ಶ್ರೀ ಪಾತಾಳ ಯಕ್ಷ ಪ್ರತಿಷ್ಠಾನ ಪಾತಾಳ ಇದರ ವತಿಯಿಂದ ನೀಡಲಾಗುವ ಪಾತಾಳ ಕಲಾ ಮಂಗಳ ಪ್ರಶಸ್ತಿ ಪ್ರದಾನ ಕಾರ್ಯಕ್ರಮಟ್‌ ಉಪ್ಪಿನಂಗಡಿ ಸಮೀಪದ ಪಾತಾಳ ಶ್ರೀ ಪೂರ್ಣ ಮನೆಯಲ್ಲಿ ನಡೆಯಿತು.

ಎಂ.ಪಿ. ಪ್ರಕಾಶ ಕಲಾ ಮಂದಿರ ಮರು ನಿರ್ಮಾಣಕ್ಕೆ ಒತ್ತಾಯ

Apr 24 2025, 11:45 PM IST
ಶಿಥಿಲಗೊಂಡಿರುವ ಈ ಹಳೆ ಕಟ್ಟಡವನ್ನು ದ್ವಂಸಗೊಳಿಸಿ ನೂತನವಾಗಿ ಭವ್ಯವಾದ ಎಂ.ಪಿ. ಪ್ರಕಾಶ್ ಕಲಾಮಂದಿರ ಈಗ ಇರುವ ಸ್ಥಳದಲ್ಲಿಯೇ ನಿರ್ಮಿಸಬೇಕು

ರಾಜಕೀಯದ ಜೊತೆಗೆ ಸಾಹಿತ್ಯ, ಕಲಾ ಕ್ಷೇತ್ರಕ್ಕೂ ಎಚ್‌. ವಿಶ್ವನಾಥ್‌ ಸೇವೆ ಸಂದಿದೆ

Apr 21 2025, 12:56 AM IST
ವಿಶ್ವನಾಥ್ ಅವರು ವಕೀಲರಾಗಿ ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕಿನ ನಿರ್ದೇಶಕರಾಗಿ, ಅಧ್ಯಕ್ಷರಾಗಿ, ಶಾಸಕರಾಗಿ, ಸಚಿವರಾಗಿ, ಸಂಸತ್ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಲೇಖಕರಾಗಿ, ಕಲಾವಿದರಾಗಿ ಕವಿಯಾಗಿ ಅವರು ಮಾಡಿದ ಸಾಧನೆಯು ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದೆ.

ಕೊಡಗು ವಿದ್ಯಾಲಯದಿಂದ ವಿಶ್ವ ಕಲಾ ದಿನಾಚರಣೆ

Apr 17 2025, 12:04 AM IST
ವಿಶ್ವಕಲಾ ದಿನಾಚರಣೆ ಅಂಗವಾಗಿ ನಗರದ ಕೊಡಗು ವಿದ್ಯಾಲಯದ ವತಿಯಿಂದ ರಾಜಾಸೀಟ್‌ನಲ್ಲಿ ಸಮಾಗಮ ಹೆಸರಿನ ಬೇಸಿಗೆ ಶಿಬಿರದ 25 ಶಿಬಿರಾರ್ಥಿಗಳು ಕಲಾ ಶಿಕ್ಷಕರೊಂದಿಗೆ ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಮೂಲಕ ವಿಶ್ವ ಕಲಾ ದಿನವನ್ನು ಆಚರಿಸಿದರು.

ತ್ರಿವರ್ಣ ಆರ್ಟ್ ಗ್ಯಾಲರಿ: ವಿಶ್ವ ಕಲಾ ದಿನ ಸಂಭ್ರಮಾಚರಣೆ

Apr 17 2025, 12:02 AM IST
ಮಣಿಪಾಲದ ತ್ರಿವರ್ಣ ಆರ್ಟ್ ಕ್ಲಾಸ್ಸಸ್ ಆ್ಯಂಡ್ ಗ್ಯಾಲರಿಯಲ್ಲಿ ಮಂಗಳವಾರ ವಿಶ್ವಕಲಾ ದಿನಾಚರಣೆಯ ಪ್ರಯುಕ್ತ ಬೃಹತ್ ’ಮೊನಾಲಿಸಾ’ ರಂಗೋಲಿ ರಚಿಸುವ ಮೂಲಕ ಕಲಾ ವಿದ್ಯಾರ್ಥಿ ಹಾಗೂ ಪೋಷಕ ಸಮೂಹ ಸಂಭ್ರಮಿಸಿತು.

ಉಡುಪಿ: ಗೀತಾ ಮಂದಿರದಲ್ಲಿ ವಿಶ್ವ ಕಲಾ ದಿನಾಚರಣೆ

Apr 16 2025, 12:39 AM IST
ವಿಶಿಷ್ಟ ಕಲಾತ್ಮಕ ಛಾಯಾಚಿತ್ರಗಳ ಪ್ರದರ್ಶನವನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಸೋಮವಾರ ಗೀತಮಂದಿರದಲ್ಲಿ ಉದ್ಘಾಟಿಸಿದರು.

ಜಗತ್ತಿನ ಕಲಾ ಪರಂಪರೆಗೆ ಜಾನಪದವೇ ಮೂಲ ಬೇರು: ವೈ.ಎನ್.ನೇತ್ರಾವತಿ

Apr 12 2025, 12:47 AM IST
ಜಾನಪದ ಕಲೆ ನಶಿಸಿ ಹೋಗುತ್ತಿದೆ. ಹೊಸ ಕಾಲಕ್ಕೆ ಜಾನಪದ ಇರುವುದಿಲ್ಲ ಎಂದು ಕೆಲವರು ಹೇಳುತ್ತಾರೆ. ಆದರೆ, ಆಧುನಿಕ ಶೈಲಿಗೆ ಹೊಂದಿಕೊಂಡಿರುವ ಕಾಲೇಜಿನ ವಿದ್ಯಾರ್ಥಿಗಳೂ ಕೂಡ ಮೂಲ ಕಲೆಯನ್ನು ಉಳಿಸುವ ನಿಟ್ಟಿನಲ್ಲಿ ಆಸಕ್ತಿ ತೋರುತ್ತಿರುವುದು ಶ್ಲಾಘನೀಯ. ಇಂತಹ ಜನಪದ ಕಲೆ, ಸಾಹಿತ್ಯವನ್ನು ರಕ್ಷಿಸಿ, ಉಳಿಸಿ ಬೆಳೆಸುವ ಜೊತೆಗೆ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿ ಸಾಧಿಸಿ ಉನ್ನತ ಸ್ಥಾನಕ್ಕೇರಬೇಕು.

ಪಿಲ್ಯ ವಾರ್ಷಿಕ ಜಾತ್ರೆ: ಗಾಡ್ಗೀಳ್‌ ಕಲಾ ವೇದಿಕೆ ಉದ್ಘಾಟನೆ

Apr 12 2025, 12:45 AM IST
ಪಿಲ್ಯ ಗ್ರಾಮ ಶ್ರೀಗೋಪಾಲಕೃಷ್ಣ ದೇವಸ್ಥಾನದ ವಾರ್ಷಿಕ ಜಾತ್ರೆಯ ಸಂದರ್ಭಕ್ಕಾಗಿ ರಥಬೀದಿಯಲ್ಲಿ ನಿರ್ಮಿಸಲಾಗಿರುವ ಗಾಡ್ಗೀಳ್ ಕಲಾ ವೇದಿಕೆಯ ಉದ್ಘಾಟನೆ ಇತ್ತೀಚೆಗೆ ನೆರವೇರಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved