ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಪೊಲೀಸರ ಕಲಾ ಪ್ರತಿಭೆಗೆ ಪ್ರೇಕ್ಷಕರು ಫಿದಾ
Aug 25 2025, 01:00 AM IST
ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕುರುಕ್ಷೇತ್ರ-ಧರ್ಮರಾಜ್ಯ ಸ್ಥಾಪನೆ ಪೌರಾಣಿಕ ನಾಟಕವನ್ನು ಅದ್ಭುತವಾಗಿ ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು.
ಉಡುಪಿ: ಚಿತ್ರ ಕಲಾ ಮಂದಿರ ಕಲಾಶಾಲೆಯಲ್ಲಿ ‘ಸಂಗಮ ಕಲಾ ಪ್ರದರ್ಶನ’
Aug 22 2025, 02:00 AM IST
ಚಿತ್ರಕಲಾ ಮಂದಿರ ಕಲಾಶಾಲೆಯಲ್ಲಿ ೨೦೦೨-೨೦೦೭ರ ಸಾಲಿನಲ್ಲಿ ಚಿತ್ರಕಲಾ ಪದವಿಯನ್ನು ಪೂರೈಸಿದ 13 ಕಲಾವಿದರ ತಂಡವು ‘ಸಂಗಮ - ಸಮೂಹ ಕಲಾ ಪ್ರದರ್ಶನ ಹಾಗೂ ಗುರುವಂದನೆ’ ಕಾರ್ಯಕ್ರಮ ನಡೆಸುತ್ತಿದ್ದಾರೆ.
ಮೂರ್ನಾಡು ವಿದ್ಯಾಸಂಸ್ಥೆಯ ಕಲಾ, ಸಾಹಿತ್ಯ ಸಂಘದ ಉದ್ಘಾಟನಾ ಸಮಾರಂಭ
Aug 20 2025, 02:00 AM IST
ಮೂರ್ನಾಡು ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು.
ದೇಶಭಕ್ತಿ ಮೇಳೈಸಿದ ಕಲಾ ಪ್ರದರ್ಶನ
Aug 16 2025, 02:01 AM IST
ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 79ನೇಯ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸ್ವಾತಂತ್ರ್ಯಹೋರಾಟದ ಕಿಚ್ಚು, ತ್ಯಾಗ ಬಲಿದಾನಗಳನ್ನು ಕಣ್ಣಮುಂದೆ ತರಿಸಿ ದೇಶಭಕ್ತಿಯನ್ನು ಮೇಳೈಸುವಂತೆ ಮಾಡಿದವು.
ಶಾಲಾ ಮಕ್ಕಳ ಕಲಾ ಪ್ರತಿಭೆ, ಸಿದ್ಧತೆ ನಟನೆಗೆ ಪ್ರೇಕ್ಷಕರ ಮೆಚ್ಚುಗೆ
Aug 03 2025, 01:30 AM IST
ಪಾಂಡವಪುರ ತಾಲೂಕಿನ ದೊಡ್ಡಬ್ಯಾಡರಹಳ್ಳಿ ಸರ್ಕಾರಿ ಶಾಲಾ ಮಕ್ಕಳಿಂದ ವೈವಿಧ್ಯಮಯ ನಾಟಕಗಳು ಪ್ರದರ್ಶನಗೊಂಡು ಮಕ್ಕಳಲ್ಲಿನ ಕಲಾತ್ಮತೆ ಅನಾವರಣಗೊಂಡಿತ್ತು. ಶಾಲೆಯ ಮಕ್ಕಳು ಮೂಡಲಪಾಯ ಶೈಲಿಯ ಯಕ್ಷಗಾನ ಮತ್ತು ಕರ್ಣಾರ್ಜುನ ಕಾಳಗ ನಾಟಕ ಅತ್ಯಂತ ಮೆಚ್ಚುಗೆ ಗಳಿಸಿತು.
ಸುಪ್ತ ಪ್ರತಿಭೆ ಹೊರ ಹಾಕಲು ಕಲಾ ತರಬೇತಿ ಸಹಕಾರಿ
Aug 03 2025, 01:30 AM IST
ಮಣ್ಣಿನಿಂದ ಬಂದಕಾಯ ಮಣ್ಣ ಸೇರುವವರೆಗೂ ಪ್ರಕೃತಿಯೊಂದಿಗೆ ನಿಕಟ ಸಂಪರ್ಕ ಹೊಂದಿರುವ ಮನಸ್ಸು ತನ್ನಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರ ಹಾಕಲು ಇಂತಹ ಕಲಾ ತರಬೇತಿಗಳು ಸಹಕಾರಿಯಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು.
ಡಾ.ಕೆ. ಕುಮಾರ್ ಗೆ ಆಚಾರ್ಯ ಕಲಾ ಸಾಕಾರ ಪ್ರದಾನ
Jul 27 2025, 01:48 AM IST
ಮೈಸೂರು: ಚೆನ್ನೈನ ದಕ್ಷಿಣ ಮೂರ್ತಿ ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಭರತನಾಟ್ಯ ಗುರು, ಕರ್ನಾಟಕ ಕಲಾಶ್ರೀ ಡಾ.ಕೆ. ಕುಮಾರ್ ಅವರಿಗೆ ಲಂಡನ್ನ ಗ್ರಿಫಿನ್ ಕಾಲೇಜು ವತಿಯಿಂದ ಅತ್ಯುನ್ನತ ಅಂತಾರಾಷ್ಟ್ರೀಯ ಆಚಾರ್ಯ ಕಲಾ ಸಾಕಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಲಾ ಪ್ರಕಾರದಿಂದ ಧರ್ಮ ಜಾಗೃತಿಯೊಂದಿಗೆ ಆನಂದ: ಸೂರಿಕುಮೇರು ಗೋವಿಂದ ಭಟ್
Jul 15 2025, 11:45 PM IST
ಬಿ.ಸಿ.ರೋಡ್ ಸ್ಪರ್ಶ ಕಲಾಮಂದಿರದಲ್ಲಿ ಸಂಸ್ಕಾರ ಭಾರತೀ ದ.ಕ.ಜಿಲ್ಲಾ ಬಂಟ್ವಾಳ ಘಟಕದ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ನಟರಾಜ ಪೂಜನ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಸೂರಿಕುಮೇರು ಗೋವಿಂದ ಭಟ್ ಸನ್ಮಾನ ಸ್ವೀಕರಿಸಿದರು.
ಎಲ್ಲ ಕಲಾ ಲೋಕದಲ್ಲಿ ಯುವ ಪಂಥ ವಿಜೃಂಭಿಸುತ್ತಿದೆ: ನಾಡೋಜ ಡಾ.ಹಂ.ಪ.ನಾಗರಾಜಯ್ಯ
Jun 22 2025, 11:47 PM IST
ಕನ್ನಡ ಸಾಹಿತ್ಯ ಪರಂಪರೆಯ ಸಿಂಹಾವಲೋಕನ ಮಾಡಿ ನೋಡಿದರೆ, ಅದರ ಬೆಳವಣಿಗೆಗಳ ವಿವಿಧ ಘಟ್ಟಗಳನ್ನು ಗಮನಿಸಿದರೆ ಹಳಗನ್ನಡ ಹೊಯಿತು, ನಡುಗನ್ನಡ, ಚಂಪೂ ಕಾವ್ಯ ಬಂತು. ರಗಳೆ, ಷಟ್ಪದಿ, ತ್ರಿಪದಿಗಳೆಲ್ಲ ಬಂದವು ಹೋದವು. ಆಧುನಿಕ ಕಾಲಘಟ್ಟದಲ್ಲಿ ನವ್ಯಪಂಥ ಹೊಯಿತು.
ಸಿನಿಮಾ ಆಕರ್ಷಣೀಯ ಕಲಾ ಪ್ರಕಾರ: ಎಸ್.ಪಿ. ಗೌಡರ
Jun 18 2025, 11:49 PM IST
ಸಿನಿಮಾ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ರಾಜಕೀಯ, ಶಿಕ್ಷಣ, ಸಾಂಸ್ಕೃತಿಕ, ಭಾಷೆ, ನಾಡು- ನುಡಿ, ಆರೋಗ್ಯ, ಹೀಗೆ ಎಲ್ಲ ವಿಷಯಗಳನ್ನು ಒಳಗೊಳ್ಳುವ ಜನಪ್ರಿಯ ಮಾಧ್ಯಮವಾಗಿದೆ.
< previous
1
2
3
4
5
6
7
8
9
10
...
13
next >
More Trending News
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್