ಸಾಹಿತ್ಯ ಸಮ್ಮೇಳ: ಮೆರವಣಿಗೆಗೆ ಉತ್ತಮ ಕಲಾ ತಂಡಗಳ ಆಯ್ಕೆ ಮುಖ್ಯ: ಮಧು ಮಾದೇಗೌಡ
Nov 10 2024, 01:48 AM ISTಮೆರವಣಿಗೆಯಲ್ಲಿ ೮೭ ಸಮ್ಮೇಳನದ ಅಧ್ಯಕ್ಷರ ಭಾವಚಿತ್ರದೊಂದಿಗೆ ಕನ್ನಡದ ಬಾವುಟದೊಂದಿಗೆ ಅಲಂಕೃತವಾಗಿ ಭಾಗವಹಿಸಲು ಸಿಂಗರಿಸಬೇಕು. ಮೆರವಣಿಗೆಯಲ್ಲಿ ೨೦ ಎತ್ತಿನಗಾಡಿಗಳು ರೈತರ ಗೌರವವನ್ನು ಹೆಚ್ಚಿಸುವ ರೀತಿ ಜಿಲ್ಲೆಯ ಗ್ರಾಮೀಣ ಸೊಗಡಿನ ಕಂಪನ್ನು ಸೂಸುವ ರೀತಿ ಸಜ್ಜುಗೊಳಿಸಲು ಯೋಜನೆ ರೂಪಿಸಿ. ಇದಕ್ಕಾಗಿ ಸಮಿತಿಯ ಎಲ್ಲಾ ಸದಸ್ಯರು ಕಾರ್ಯಪ್ರವೃತರಾಗಬೇಕು.