• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಾ ವಿಭಾಗದಲ್ಲಿ ನಾಗವೇಣಿ ರಾಜ್ಯಕ್ಕೆ ಆರನೇ ರ‍್ಯಾಂಕ್

Apr 09 2025, 02:00 AM IST
ಇಲ್ಲಿನ ಗೋಪನಕೊಪ್ಪದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಾಗವೇಣಿ ರಾಯಚೂರ ಕನ್ನಡ-99, ಹಿಂದಿ- 96, ಇತಿಹಾಸ-99, ಭೂಗೋಳಶಾಸ್ತ್ರ-100, ರಾಜಕೀಯ ಶಾಸ್ತ್ರ-100, ಶಿಕ್ಷಣ-99 ಸೇರಿ ಒಟ್ಟು 600ಕ್ಕೆ 593 ಅಂಕಗಳನ್ನು ಪಡೆಯುವುದರ ಮೂಲಕ ಕಲಾ ವಿಭಾಗದಲ್ಲಿ ರಾಜ್ಯಕ್ಕೆ 6ನೇ ರ್ಯಾಂ ಕ್ ಪಡೆದು ಸಾಧನೆ ತೋರಿದ್ದಾಳೆ.

ಇಂದು ಕಾಲೇಜಿನ ಸಂಜನಾಬಾಯಿ ರಾಜ್ಯಕ್ಕೇ ಟಾಪರ್‌, 13 ವಿದ್ಯಾರ್ಥಿಗಳಿಗೂ ಕಲಾ ವಿಭಾಗದಲ್ಲಿ ರ್‍ಯಾಂಕ್‌

Apr 09 2025, 12:31 AM IST
ಇಲ್ಲಿಯ ಇಂದು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಂಜನಾ ಬಾಯಿ 600 ಕ್ಕೆ 597 ಅಂಕ ಗಳಿಸಿ ಕಲಾ ವಿಭಾಗಕ್ಕೆ ರಾಜ್ಯಕ್ಕೇ ಟಾಪರ್‌ ಆಗಿದ್ದು, ಇಂದು ಕಾಲೇಜು ಸತತವಾಗಿ 2015 ರಿಂದ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುತ್ತಿದ್ದು, ಆ ಪರಂಪರೆಯನ್ನು ಈಗಲೂ ಮುಂದುವರಿಸಿದೆ.

ಕಲಾ ಸೇವೆಯಿಂದ ಬದುಕು ಸಾರ್ಥಕ: ಲಕ್ಷ್ಮೀನಾರಾಯಣ ಆಸ್ರಣ್ಣ

Apr 05 2025, 12:48 AM IST
ಭರತಾಂಜಲಿ ಕೊಟ್ಟಾರ ಮಂಗಳೂರು ವತಿಯಿಂದ ನಗರದ ಪುರಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ‘ಕಿಂಕಿಣಿ ತ್ರಿಂಶತ್’ 30 ತುಂಬಿದ ಹರ್ಷ ಕಾರ್ಯಕ್ರಮ ನೆರವೇರಿತು.

ಬೆಂಗಳೂರು ವಿಶ್ವವಿದ್ಯಾಲಯ ಪ್ರದರ್ಶನ ಕಲಾ ವಿಭಾಗದಲ್ಲಿ ಇಂದಿನಿಂದ ಐದು ದಿನ ನಾಟಕೋತ್ಸವ

Mar 24 2025, 01:19 AM IST
ಬೆಂಗಳೂರು ವಿಶ್ವವಿದ್ಯಾಲಯ ಪ್ರದರ್ಶನ ಕಲಾ ವಿಭಾಗ ‘ವಿಶ್ವರಂಗಭೂಮಿ ದಿನಾಚರಣೆ’ ಅಂಗವಾಗಿ ಮಾರ್ಚ್‌ 24ರಿಂದ ಐದು ದಿನಗಳ ನಾಟಕೋತ್ಸವ ಆಯೋಜಿಸಿದೆ. ಸಾರ್ವಜನಿಕರು, ರಂಗಾಸಕ್ತರಿಗೆ ಮುಕ್ತ ಪ್ರವೇಶವಿದೆ ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಲಾ ಪೋಷಕ ರತ್ನ ನಾಗರಾಜ ವಿ. ಬೈರಿ

Mar 17 2025, 12:31 AM IST
ಬೈರಿ ಅವರು ಕಳೆದ ಒಂದು ವರ್ಷದಲ್ಲಿ 20ಕ್ಕೂ ಹೆಚ್ಚು ಸುಗಮ ಸಂಗೀತ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. 300ಕ್ಕೂ ಹೆಚ್ಚು ಕಲಾವಿದರಿಗೆ ವೇದಿಕೆಯನ್ನು ಒದಗಿಸಿದ್ದಾರೆ.

23ಕ್ಕೆ ದುರ್ಗದ ಸಿರಿ ಕಲಾ ಸಂಘದಿಂದ ಕರುನಾಡ ವೈಭವ

Mar 12 2025, 12:48 AM IST
ಸುದ್ದಿಗೋಷ್ಠಿಯಲ್ಲಿ ದುರ್ಗದ ಸಿರಿ ಕಲಾ ಸಂಘದಿಂದ ನಡೆಯುವ ಕರುನಾಡ ವೈಭವ ಮತ್ತು ಧರ್ಮಭೂಮಿ ನೃತ್ಯ ರೂಪಕ ಕುರಿತು ಸಂಘದ ಅಧ್ಯಕ್ಷ ಮಹಂತರೆಡ್ಡಿ ಮಾಹಿತಿ ನೀಡಿದರು.

ಆರೋಗ್ಯ ಇಲಾಖೆ ಸೇವೆಗಳಿಗೆ ಕಲಾ ತಂಡಗಳ ಸ್ಪರ್ಶ

Mar 05 2025, 12:31 AM IST
ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದ ಪ್ರಚಾರಕ್ಕೆ ತಮಟೆ ಬಾರಿಸುವುದರ ಮೂಲಕ ಡಾ.ಡಿ.ಎಂ ಅಭಿನವ ಚಾಲನೆ ನೀಡಿದರು.

ಕಲಾ ಸಂಘಟನೆಗಳಿಗೆ ಸ್ವಂತ ಜಾಗ ಅಗತ್ಯ: ಶಶಿಧರ ಅಮೀನ್‌

Mar 02 2025, 01:18 AM IST
ಅಜ್ಜರಕಾಡು ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 13ನೇ ವರ್ಷದ ರಂಗಹಬ್ಬ ಆರನೇ ದಿನ ಶುಕ್ರವಾರದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಲ್ಮಾಡಿ ಬ್ರಹ್ಮಬೈದೇರುಗಳ ಗರೋಡಿ ಅಧ್ಯಕ್ಷ ಶಶಿಧರ ಎಂ. ಅಮೀನ್‌ ಮಾತನಾಡಿದರು.

ಪರ್ಕಳ ಮಂಗಳಾ ಕಲಾ ಸಾಹಿತ್ಯ ವೇದಿಕೆ 21ನೇ ವಾರ್ಷಿಕೋತ್ಸವ

Feb 25 2025, 12:49 AM IST
ಮಂಗಳ ಕಲಾ ಸಾಹಿತ್ಯ ವೇದಿಕೆಯ 21ನೇ ವರ್ಷದ ಸಂಭ್ರಮ ಕಲಾಸಂಗಮ ಕಾರ್ಯಕ್ರಮವು ಭಾನುವಾರ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಿತು. ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಸರ್ವೋದಯ ಶೆಟ್ಟಿಗಾರ್ ಪರ್ಕಳ ಹಾಗೂ ಸ್ವಾಗತ ಹೊಟೇಲ್‌ ಮಾಲೀಕ ಮೋಹನ್ ದಾಸ್ ನಾಯಕ್ ಪರ್ಕಳ ಉದ್ಘಾಟಿಸಿದರು.

ಫೆಬ್ರವರಿ 23ರಂದು ಪರ್ಕಳದಲ್ಲಿ ಮಂಗಳ ಕಲಾ ಸಾಹಿತ್ಯ ವೇದಿಕೆ ‘ಕಲಾ ಸಂಗಮ’

Feb 20 2025, 12:48 AM IST
ಪರ್ಕಳದ ಮಂಗಳ ಕಲಾ ಸಾಹಿತ್ಯ ವೇದಿಕೆಯ 21ನೇ ವರ್ಷದ ‘ಕಲಾ ಸಂಗಮ’ ಕಾರ್ಯಕ್ರಮ ಫೆ. 23ರಂದು ಪರ್ಕಳ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಲಿದೆ ಎಂದು ವೇದಿಕೆಯ ಸಂಚಾಲಕ ಎಂ. ಮಂಜುನಾಥ ಉಪಾಧ್ಯ ಪರ್ಕಳ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved