ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಲಾ ಪೋಷಕ ರತ್ನ ನಾಗರಾಜ ವಿ. ಬೈರಿ
Mar 17 2025, 12:31 AM IST
ಬೈರಿ ಅವರು ಕಳೆದ ಒಂದು ವರ್ಷದಲ್ಲಿ 20ಕ್ಕೂ ಹೆಚ್ಚು ಸುಗಮ ಸಂಗೀತ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. 300ಕ್ಕೂ ಹೆಚ್ಚು ಕಲಾವಿದರಿಗೆ ವೇದಿಕೆಯನ್ನು ಒದಗಿಸಿದ್ದಾರೆ.
23ಕ್ಕೆ ದುರ್ಗದ ಸಿರಿ ಕಲಾ ಸಂಘದಿಂದ ಕರುನಾಡ ವೈಭವ
Mar 12 2025, 12:48 AM IST
ಸುದ್ದಿಗೋಷ್ಠಿಯಲ್ಲಿ ದುರ್ಗದ ಸಿರಿ ಕಲಾ ಸಂಘದಿಂದ ನಡೆಯುವ ಕರುನಾಡ ವೈಭವ ಮತ್ತು ಧರ್ಮಭೂಮಿ ನೃತ್ಯ ರೂಪಕ ಕುರಿತು ಸಂಘದ ಅಧ್ಯಕ್ಷ ಮಹಂತರೆಡ್ಡಿ ಮಾಹಿತಿ ನೀಡಿದರು.
ಆರೋಗ್ಯ ಇಲಾಖೆ ಸೇವೆಗಳಿಗೆ ಕಲಾ ತಂಡಗಳ ಸ್ಪರ್ಶ
Mar 05 2025, 12:31 AM IST
ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದ ಪ್ರಚಾರಕ್ಕೆ ತಮಟೆ ಬಾರಿಸುವುದರ ಮೂಲಕ ಡಾ.ಡಿ.ಎಂ ಅಭಿನವ ಚಾಲನೆ ನೀಡಿದರು.
ಕಲಾ ಸಂಘಟನೆಗಳಿಗೆ ಸ್ವಂತ ಜಾಗ ಅಗತ್ಯ: ಶಶಿಧರ ಅಮೀನ್
Mar 02 2025, 01:18 AM IST
ಅಜ್ಜರಕಾಡು ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 13ನೇ ವರ್ಷದ ರಂಗಹಬ್ಬ ಆರನೇ ದಿನ ಶುಕ್ರವಾರದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಲ್ಮಾಡಿ ಬ್ರಹ್ಮಬೈದೇರುಗಳ ಗರೋಡಿ ಅಧ್ಯಕ್ಷ ಶಶಿಧರ ಎಂ. ಅಮೀನ್ ಮಾತನಾಡಿದರು.
ಪರ್ಕಳ ಮಂಗಳಾ ಕಲಾ ಸಾಹಿತ್ಯ ವೇದಿಕೆ 21ನೇ ವಾರ್ಷಿಕೋತ್ಸವ
Feb 25 2025, 12:49 AM IST
ಮಂಗಳ ಕಲಾ ಸಾಹಿತ್ಯ ವೇದಿಕೆಯ 21ನೇ ವರ್ಷದ ಸಂಭ್ರಮ ಕಲಾಸಂಗಮ ಕಾರ್ಯಕ್ರಮವು ಭಾನುವಾರ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಿತು. ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಸರ್ವೋದಯ ಶೆಟ್ಟಿಗಾರ್ ಪರ್ಕಳ ಹಾಗೂ ಸ್ವಾಗತ ಹೊಟೇಲ್ ಮಾಲೀಕ ಮೋಹನ್ ದಾಸ್ ನಾಯಕ್ ಪರ್ಕಳ ಉದ್ಘಾಟಿಸಿದರು.
ಫೆಬ್ರವರಿ 23ರಂದು ಪರ್ಕಳದಲ್ಲಿ ಮಂಗಳ ಕಲಾ ಸಾಹಿತ್ಯ ವೇದಿಕೆ ‘ಕಲಾ ಸಂಗಮ’
Feb 20 2025, 12:48 AM IST
ಪರ್ಕಳದ ಮಂಗಳ ಕಲಾ ಸಾಹಿತ್ಯ ವೇದಿಕೆಯ 21ನೇ ವರ್ಷದ ‘ಕಲಾ ಸಂಗಮ’ ಕಾರ್ಯಕ್ರಮ ಫೆ. 23ರಂದು ಪರ್ಕಳ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಲಿದೆ ಎಂದು ವೇದಿಕೆಯ ಸಂಚಾಲಕ ಎಂ. ಮಂಜುನಾಥ ಉಪಾಧ್ಯ ಪರ್ಕಳ ತಿಳಿಸಿದ್ದಾರೆ.
ಮೂಡುಬಿದಿರೆ: ಕಲಾ ಸಂಗೀತೋತ್ಸವ, ಸಾಧಕರಿಗೆ ಸನ್ಮಾನ
Feb 12 2025, 12:33 AM IST
ಮೂಡುಬಿದಿರೆ ಸಾರವ ಸಂಗೀತ ಕಲಾ ಸಂಸ್ಥೆ ವತಿಯಿಂದ ‘ದಣಿದ ದನಿಗೆ ರಾಗದ ಬೆಸುಗೆ’ ಶೀರ್ಷಿಕೆಯೊಂದಿಗೆ ಸಮಾಜ ಮಂದಿರದಲ್ಲಿ ‘ಸಾರವ ಕಲಾಸಂಗೀತೋತ್ಸವ-2025’ ಕಾರ್ಯಕ್ರಮ ನೆರವೇರಿತು.
ಇಂದು ಚಿತ್ರಕಲಾ ಕಾರ್ಯಾಗಾರ, ಏಕವ್ಯಕ್ತಿ ಕಲಾ ಪ್ರದರ್ಶನ: ದತ್ತಾತ್ರೇಯ ಎನ್. ಭಟ್
Jan 20 2025, 01:30 AM IST
ವಜ್ರಮಹೋತ್ಸವ ಸಂಭ್ರಮದಲ್ಲಿರುವ ದಾವಣಗೆರೆಯ ದೃಶ್ಯಕಲಾ ಮಹಾವಿದ್ಯಾಲಯದ ದೃಶ್ಯವಿಶ್ವ ಕಲಾ ಗ್ಯಾಲರಿಯಲ್ಲಿ ಜ.20ರಂದು ಮಧ್ಯಾಹ್ನ 12.30 ಗಂಟೆಗೆ ಚಿತ್ರಕಲಾ ಪ್ರದರ್ಶನ- ಕಾರ್ಯಾಗಾರ ಹಾಗೂ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಉಪನ್ಯಾಸಕ ದತ್ತಾತ್ರೇಯ ಎನ್. ಭಟ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕಲಾ ಪರ್ಬದಲ್ಲಿ ಚಿತ್ರ, ಶಿಲ್ಪ, ನೃತ್ಯ ಮೇಳ ಕಲರವ
Jan 13 2025, 12:45 AM IST
ಮಂಗಳೂರಿನ ಶರಧಿ ಪ್ರತಿಷ್ಠಾನ, ದ.ಕ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಕದ್ರಿ ಪಾರ್ಕ್ನಲ್ಲಿ ಎರಡು ದಿನಗಳ ಕಲಾ ಪರ್ಬದಲ್ಲಿ ಚಿತ್ರ, ಶಿಲ್ಪ, ನೃತ್ಯ ಮೇಳ ಪ್ರದರ್ಶನಕ್ಕೆ ವೇದಿಕೆಯಾಯಿತು.
‘ಕಲಾ ಸೌರಭ-2025’ : ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ನಿಂದ ಪ್ರತಿಭಾ ಪುರಸ್ಕಾರ
Jan 12 2025, 01:17 AM IST
ನಗರದ ಮಾಗಡಿ ರಸ್ತೆಯಲ್ಲಿರುವ ಗುರುಕುಲ ಇಂಟರ್ನ್ಯಾಷನಲ್ ಶಾಲೆಯು ಶನಿವಾರ ಆಯೋಜಿಸಿದ್ದ ‘ಕಲಾ ಸೌರಭ-2025’ ಕಾರ್ಯಕ್ರಮದಲ್ಲಿ 22 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕನ್ನಡಪ್ರಭ - ಸುವರ್ಣ ನ್ಯೂಸ್ ವತಿಯಿಂದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
< previous
1
2
3
4
5
6
7
8
9
10
...
13
next >
More Trending News
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್