• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಮನ ಸೆಳೆದ ಕಲಾ ತಂಡಗಳ ಪ್ರದರ್ಶನ

Oct 06 2024, 01:22 AM IST
Performance by the featured art groups

ಶ್ರೇಷ್ಠ ಕಲಾ ಪ್ರಶಸ್ತಿ ಸ್ಥಾಪನೆ ಶಾಘನೀಯ: ಪ್ರೊ.ಬಿ.ಡಿ.ಕುಂಬಾರ

Oct 05 2024, 01:43 AM IST
ದೃಶ್ಯ ಕಲಾ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡಿ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಕಲಾವಿದರನ್ನು ಕಾಲೇಜಿಗೆ ಕರೆಸಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಇದಕ್ಕೆ ಹಿರಿಯ ಪ್ರಾಧ್ಯಾಪಕರು ಹಾಗೂ ದಾವಣಗೆರೆ ವಿ.ವಿ.ಯ ಸಹಕಾರ ಇರಲಿದೆ ಎಂದು ದಾವಣಗೆರೆ ವಿವಿ ಉಪಕುಲಪತಿ ಪ್ರೊ. ಬಿ.ಡಿ. ಕುಂಬಾರ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಸಾರೆಗಮಪ ಕಲಾ ತಂಡದಿಂದ ದಸರಾ ದರ್ಬಾರ

Oct 05 2024, 01:41 AM IST
ಬೀದರ್‌ನ ಸಾರೆಗಮಪ ಕಲಾ ತಂಡದಿಂದ ದಸರಾ ದರ್ಬಾರ ಕಾರ್ಯಕ್ರಮದ ಭಿತ್ತಿ ಪತ್ರವನ್ನು ಬಿಡುಗಡೆ ಮಾಡಲಾಯಿತು.

ಜಗತ್ತಿನ ಕಲಾ ಪರಂಪರೆಗೆ ಜಾನಪದವೇ ಮೂಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Sep 25 2024, 12:52 AM IST
ಜಗತ್ತಿನ ಕಲಾ ಪರಂಪರೆಗೆ ಜಾನಪದವೇ ಮೂಲ. ಸಮಾಜದ ಆತ್ಮವಾಗಿರುವ ಈ ಸಂಸ್ಕೃತಿ ಕಲೆ ಜೀವಂತವಾಗಿ ಉಳಿಯಬೇಕು. ಶ್ರಮಿಕ ವರ್ಗದ ಜನರಿಂದ ಹುಟ್ಟಿಕೊಂಡಿರುವ ಇಂತಹ ಕಲೆಯನ್ನು ಕಳೆದ ನಾಲ್ಕು ದಶಕಗಳಿಂದ ಪೋಷಣೆ ಮಾಡುತ್ತಿರುವ ಶ್ರೀಮಠವು ರಾಜ್ಯದ ವಿವಿಧ ಭಾಗಗಳಿಂದ ಕಲಾವಿದರನ್ನು ಕರೆಸಿ ಜನಪದ ಕಲೆಗಳ ಉಳಿವಿಗೆ ಶ್ರಮಿಸುತ್ತಿದೆ. ಇದಕ್ಕೆ ಭೈರವೈಕ್ಯಶ್ರೀಗಳ ಪರಿಶ್ರಮ ಅಪಾರ.

ರಾಜ್ಯ ಮಟ್ಟದ 45ನೇ ಶ್ರೀ ಕಾಲಭೈರವೇಶ್ವರ ಜಾನಪದ ಕಲಾ ಮೇಳಕ್ಕೆ ವಿಧ್ಯುಕ್ತ ಚಾಲನೆ

Sep 24 2024, 01:48 AM IST
ಗ್ರಾಮೀಣ ಸೊಗಡಿನ ಜನರ ಬಾಯಿಂದ ಬಾಯಿಗೆ ಸುಲಭವಾಗಿ ತಲುಪಬಹುದಾದ ವಿಶೇಷ ಶಕ್ತಿಯುಳ್ಳ ಜಾನಪದ ಕಲೆಯನ್ನು ಭೈರವೈಕ್ಯ ಡಾ.ಬಾಲಗಂಗಾಧರನಾಥಶ್ರೀಗಳು ತಮ್ಮ ಪಟ್ಟಾಭಿಷೇಕ ಮಹೋತ್ಸವಕ್ಕೆ ಆಯ್ಕೆ ಮಾಡಿಕೊಂಡಿದ್ದರು.

ಚಂಪಕ ರಾಷ್ಟ್ರೀಯ ಕಲಾ ಉತ್ಸವಕ್ಕೆ ಚಾಲನೆ

Sep 21 2024, 01:55 AM IST
ಮನಸ್ಸು ಸರಿಯಾದ ರೀತಿಯಲ್ಲಿ ಅರಳಲು ಕಲಾ ಪ್ರಕಾರಗಳ ಕಲಿಕೆ ಮಹತ್ವವಾದುದು

ಕಲಾವಿದರಿಗೆ ಪಿ.ಆರ್.ಟಿ ಕಲಾ ಪ್ರಶಸ್ತಿ ಪ್ರದಾನ

Sep 21 2024, 01:50 AM IST
ಪ್ರತಿಷ್ಠಾನ ಸಲ್ಲಿಸಿರುವ ವಿವಿಧ ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಸರ್ಕಾರ ರಾಜ್ಯದಲ್ಲಿ ಶಿಲ್ಪ ಕಲಾ ಕೇಂದ್ರಗಳನ್ನು ತೆರೆಯಲಿ: ಡಿ. ಮೌನೇಶ್ ಆಚಾರ

Sep 18 2024, 01:53 AM IST
ಭಾರತದ ಸಂಸ್ಕೃತಿಯನ್ನು ಹಾಗೂ ಎಂಜಿನಿಯರ್ ಅನ್ನು ಜಗತ್ತಿಗೆ ಪರಿಚಯಿಸಿದವರು ವಿಶ್ವಕರ್ಮರಾಗಿದ್ದಾರೆ ಎಂದು ಡಿ. ಮೌನೇಶ್ ಆಚಾರ ಹೇಳಿದರು.

ಕಲಾ ಪ್ರದರ್ಶನಕ್ಕೆ ಕಲಾಕೃತಿಗಳ ಆಹ್ವಾನ

Sep 12 2024, 01:53 AM IST
ಸೆಪ್ಟೆಂಬರ್ 17 ರಿಂದ 30 ರೊಳಗೆ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಸಂಸ್ಥೆಯ ಕಛೇರಿ ಅವಧಿಯಲ್ಲಿ ಸಲ್ಲಿಸಬೇಕು.

ಮೂಡುಬಿದಿರೆ ಆಳ್ವಾಸ್ ಕಾಲೇಜು: ಕಲಾ ಸಂಘ ಉದ್ಘಾಟನೆ

Sep 07 2024, 01:39 AM IST
ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಜೀವನ್‌ರಾಂ ಸುಳ್ಯ ಮಾತನಾಡಿ, ನಿರಂತರ ದುಡಿಮೆ ಮತ್ತು ಕಾಲದ ಮಹತ್ವವನ್ನು ಅರಿತುಕೊಂಡಾಗ ಯಶಸ್ಸು ನಮ್ಮದಾಗುತ್ತದೆ ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved