• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಕರ್ನಾಟಕದ ಏಕೈಕ ಕಲಾ ಶಾಲೆಗೆ ದುಸ್ಥಿತಿ!

Aug 07 2024, 01:02 AM IST
ಸರ್ಕಾರಿ ಕಲಾ ಶಾಲೆಯಲ್ಲಿ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಿಯುಸಿ ನಂತರ ನಾಲ್ಕು ವರ್ಷದ ಬ್ಯಾಚುಲರ್‌ ಆಫ್‌ ವಿಸುವಲ್‌ ಆರ್ಟ್ಸ್‌ ಕೋರ್ಸ್‌ ಕಲಿಯುತ್ತಿದ್ದಾರೆ. ಆದರೆ, ಅವರಿಗೆ ಯಾವುದೇ ಸೌಲಭ್ಯಗಳಿಲ್ಲ. ಈ ಬಗ್ಗೆ ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಆಡಳಿತ ವ್ಯವಸ್ಥೆ ಗಮನಕ್ಕೆ ತರಲಾಗಿದೆ. ಇಷ್ಟಾಗಿಯೂ ಯಾವುದೇ ಪ್ರಯೋಜನವಾಗಿಲ್ಲ.

9ರಂದು ವಿಶ್ವ ಆದಿವಾಸಿ ದಿನಾಚರಣೆ, ಕಲಾ ಮೇಳ, ಸನ್ಮಾನ

Aug 06 2024, 12:39 AM IST
30ನೇ ವಿಶ್ವ ಆದಿವಾಸಿ ದಿನಾಚರಣೆ ಹಾಗೂ ಆದಿವಾಸಿಗಳ ಕಲಾ ಮೇಳವು ಆ.9ರಂದು ನಗರದ ಬಂಬೂ ಬಜಾರ್ ರಸ್ತೆಯ ಶ್ರೀ ಮಲ್ಲಿಕಾರ್ಜುನ ಕಲ್ಯಾಣ ಮಂದಿರದಲ್ಲಿ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ತು, ರಾಯಚೂರು ಜಿಲ್ಲೆ ಕನಕ ಗುರುಪೀಠದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಆಶ್ರಯದಲ್ಲಿ ಆ.9ರಂದು ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತು ಪ್ರಧಾನ ಕಾರ್ಯದರ್ಶಿ ಪಿ.ರಾಜೇಶ ಹೇಳಿದ್ದಾರೆ.

ಕಲಾ ಪ್ರಕಾರಗಳು ಬದುಕಿನ ತಾಯಿಬೇರುಗಳಿದ್ದಂತೆ: ಡಾ.ಎ.ಆರ್ .ಗೋವಿಂದಸ್ವಾಮಿ

Jul 26 2024, 01:35 AM IST
ಹಳ್ಳಿಗಾಡು, ಜಾನಪದ ಸಂಶೋಧನೆಯ ಹಿನ್ನೆಲೆ ಇರುವವರ ಆಲೋಚನಾ ಕ್ರಮವೇ ಪ್ರತಿಯೊಬ್ಬರಲ್ಲೂ ಹೊಸ ಚೈತನ್ಯವನ್ನು ತಂದುಕೊಡಬಲ್ಲದು. ಅಂತಹ ಸಾಂಸ್ಕೃತಿಕ ಪರಂಪರೆಯನ್ನೇ ಉಸಿರಾಗಿಸಿಕೊಂಡು ಪರಿಸರದ ನಡುವಿನಲ್ಲಿ ಇಂಥದೊಂದು ಕೇಂದ್ರ ಸ್ಥಾಪಿಸಿರುವ ಬೈರೇಗೌಡರನ್ನು ಅಭಿನಂದಿಸಲೇಬೇಕು.

ಕಲಾವಿದ ಉಳಿದರೆ ಮಾತ್ರ ಕಲಾ ಪ್ರಕಾರಗಳು ಉಳಿಯಲು ಸಾಧ್ಯ: ವಿ.ಟಿ. ಕಾಳೆ

Jul 16 2024, 12:40 AM IST
ಜಿಲ್ಲೆಯ ವಿವಿಧ ಕಲಾ ಪ್ರಕಾರಗಳಿಗೆ ಉತ್ತೇಜನ ನೀಡುವ ಆಶಯದ ಹಿನ್ನೆಲೆಯಲ್ಲಿ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾ ಕಲಾವಿದರ ಸಂಘದಿಂದ "ಸಾಂಸ್ಕೃತಿಕ ಸಂಭ್ರಮ " ಹಮ್ಮಿಕೊಳ್ಳಲಾಗಿತ್ತು.

ಮದ್ದಳೆಗಾರ ಪದ್ಮನಾಭ ಪಕ್ಷಿಕೆರೆಗೆ ಗುರುದೇವ ಕಲಾ ಪ್ರಶಸ್ತಿ

Jul 15 2024, 01:52 AM IST
ತಾಳಮದ್ದಳೆಗಳನ್ನು ತುಳುನಾಡು, ಮುಂಬೈ, ದುಬೈ, ಅಬುದಾಬಿ, ಮಸ್ಕತ್ ಗಳಲ್ಲಿ ಸಂಘಟಿಸಿರುವ, ಪಕ್ಷಿಕೆರೆ ಶನೀಶ್ವರ ಭಕ್ತ ವೃoದದ ಪ್ರಧಾನ ಸಂಚಾಲಕ ಪದ್ಮನಾಭ ಶೆಟ್ಟಿಗಾರರ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಲಾಯಿತು.

ಜಾನಪದ ಕಲಾ ಪ್ರಕಾರ ಉಳಿಸಿ, ಬೆಳೆಸಿ: ಮನ್ಮುಲ್ ನಿರ್ದೇಶಕಿ ರೂಪ

Jul 09 2024, 12:53 AM IST
ನಮ್ಮ ವೇಷಭೂಷಣ ಸಮವಸ್ತ್ರಗಳನ್ನು ತೊಟ್ಟು ನಮ್ಮ ಸಂಸ್ಕೃತಿ ಪರಂಪರೆ ಉಳಿಸಿ, ಪ್ರಚಾರ ಪಡಿಸುವ ನಿಟ್ಟಿನಲ್ಲಿ ಮುಂದಾಗಬೇಕು. ಪ್ರತಿಯೊಬ್ಬರಿಗೂ ಭಾರತೀಯರು ಎಂಬ ಹೆಮ್ಮೆ ಇರಬೇಕು. ಆದರೆ, ಇಂದಿನ ಯುವ ಜನಾಂಗವನ್ನು ಮರೆಯುತ್ತಿದ್ದಾರೆ.

ಕಲಾ ಕ್ಷೇತ್ರಕ್ಕೆ ನಿಸ್ವಾರ್ಥ ಸೇವೆ ಅಗತ್ಯ: ಎಲ್.ಟಿ. ಪಾಟೀಲ

Jun 06 2024, 12:32 AM IST
ಚಿಗಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಶ್ರೀ ಗುರು ಕಲಾವಿದರ ಬಳಗ ಮುಂಡಗೋಡ ಹಾಗೂ ಚಿಗಳ್ಳಿ ಗ್ರಾಮದ ಸಮಸ್ತ ನಾಗರಿಕರ ಸಂಯುಕ್ತ ಆಶ್ರಯದಲ್ಲಿ ರವಿ ಸ್ಮರಣೆ ಕಾರ್ಯಕ್ರಮ ನಡೆಯಿತು.

ಪ್ರಾಚೀನ ಇತಿಹಾಸ ಹೊಂದಿರುವ ಭಿತ್ತಿಪತ್ರ ಸಂದೇಶ ರವಾನಿಸುವ ಕಲಾ ಪ್ರಕಾರ: ಹರೀಶ್

Jun 03 2024, 12:30 AM IST
ಭಿತ್ತಿಪತ್ರಗಳು ಬಹಳ ಪ್ರಾಚೀನ ಕಾಲದಿಂದಲೂ ಸಮಾಜದಲ್ಲಿ ಅಸ್ತಿತ್ವದಲ್ಲಿವೆ. ರಾಜ ಮಹಾರಾಜರ ಆಳ್ವಿಕೆ ಕಾಲದಲ್ಲಿ ಶಾಸನಗಳು ಭಿತ್ತಿಪತ್ರಗಳ ಕಾರ್ಯ ಮಾಡುತ್ತಿದ್ದವು. ಇಂದು ಆ ಕಾರ್ಯವನ್ನು ಅತ್ಯಂತ ಪರಿಣಾಮಕಾರಿಯಾಗಿ, ಜನರಂಜಕವಾಗಿ ಮಾರ್ಪಾಡು ಮಾಡಿಕೊಂಡು ಭಿತ್ತಿಪತ್ರಗಳು ಜನಪ್ರಿಯವಾಗಿವೆ ಎಂದು ದೃಶ್ಯಕಲಾ ಮಹಾವಿದ್ಯಾಲಯದ ಅನ್ಯಯ ಕಲಾ ಬೋಧನಾ ಸಹಾಯಕ ಎಚ್.ಎಚ್. ಹರೀಶ ಹೇಳಿದ್ದಾರೆ.

ವಿವಿಧ ಕ್ಷೇತ್ರಗಳ ಸಾಧಕರಿಗೆ ಯಕ್ಷಧ್ರುವ ಕಲಾ ಗೌರವ

May 27 2024, 01:07 AM IST
ಅಡ್ಯಾರ್‌ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ಸಂಭ್ರಮ’ ಭಾನುವಾರ ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಿತು. ಮುಂಬೈನ ಹೇರಂಭ ಕೆಮಿಕಲ್ಸ್ ಇಂಡಸ್ಟ್ರೀಸ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.

ಪಾಳು ಬಿದ್ದು ಅನಾಥವಾಗಿರುವ ಕಲಾ ಭವನ

May 13 2024, 12:04 AM IST
ದನಕರು ಕಟ್ಟುವ ಕಾರ್ಯವನ್ನು ಅಕ್ಕ ಪಕ್ಕದ ಜನರು ಮಾಡುವ ಮೂಲಕ ಅದರ ಮೂಲ ಉದ್ದೇಶವೇ ಹಾಳಾಗಿ ಹೋಗಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved