• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

11, 12ರಂದು ‘ಕಲಾ ಪರ್ಬ’: ಮೇಳೈಸಲಿದೆ ಚಿತ್ರ, ಶಿಲ್ಪ, ನೃತ್ಯ

Jan 10 2025, 12:49 AM IST
ಒಳಾಂಗಣ ವೇದಿಕೆಯಲ್ಲಿ ಸಂಜೆ 4ಕ್ಕೆ ಯಲ್ಲಾಪುರದ ಮಂಚಿಕೆರೆ ಬಹುಮುಖಿ ಪ್ರತಿಭೆ ಪನ್ನಿಕಾ ಸಿದ್ದಿ ಮತ್ತು ತಂಡದಿಂದ ‘ಸಿದ್ದಿ ಢಮಾಮಿ’ ನೃತ್ಯ ಪ್ರದರ್ಶನ, ನೃತ್ಯಾಂಗಣ ತಂಡದಿಂದ ನೃತ್ಯ ಪ್ರದರ್ಶನ, ಭರತಾಂಜಲಿ ತಂಡದಿಂದ ನೃತ್ಯ ಪ್ರದರ್ಶನ, ಸನಾತನ ತಂಡದಿಂದ ನೃತ್ಯ ಪ್ರದರ್ಶನ ನಡೆಯಲಿದೆ ಎಂದು ವಿವರಿಸಿದರು.

ನಾಡಿನ ಸಂಸ್ಕೃತಿ ಇತಿಹಾಸ ನೆನಪಿಸಿದ ಕಲಾ ಸಂಗಮ

Dec 27 2024, 12:48 AM IST
ಇಂದು ನಾವು ಆಧುನಿಕ ಯುಗದಲ್ಲಿ ಬದುಕುತ್ತಿದ್ದೇವೆ. ತಂತ್ರಜ್ಞಾನವು ಎಷ್ಟು ವೇಗವಾಗಿ ಹೋಗುತ್ತದೆಯೋ ಅಷ್ಟು ನಮ್ಮ ಮಾನವನ ದೇಹದ ಮೇಲೆ ಅಡ್ಡ ಪರಿಣಾಮ ಬೀರುವುದು ಸಾಮಾನ್ಯ

ಕುಂಬಳೆ: 29ರಂದು ಶ್ರೀಧರ ರಾವ್ ಸ್ಮೃತಿ, ‘ಕಲಾ ಶ್ರೀಧರ’ ಅನಾವರಣ

Dec 26 2024, 01:06 AM IST
ಶ್ರೀ ಮಹಾಲಕ್ಷ್ಮೀ ಕೃಪಾಪೋಷಿತ ಯಕ್ಷಗಾನ ಮಂಡಳಿ, ಶ್ರೀಧಾಮ, ಮಾಣಿಲ ಇವರಿಂದ ಸತೀಶ ಪುಣಿಂಚತ್ತಾಯ, ಪೆರ್ಲ ಇವರ ಸಂಯೋಜನೆಯಲ್ಲಿ ''ಕಂಸವಧೆ'' ಬಯಲಾಟ ಜರುಗಲಿದೆ

ಜೆಎಸ್ಎಸ್ ಕಲಾ, ವಾಣಿಜ್ಯ, ವಿಜ್ಞಾನ ಕಾಲೇಜಿಗೆ ಎ+ ಗ್ರೇಡ್

Dec 22 2024, 01:33 AM IST
ಕಾಲೇಜು ಕಳೆದ ಬಾರಿ ಮೌಲ್ಯಮಾಪನಕ್ಕೆ ಒಳಗಾದಾಗ 3.21 ಸಿಜಿಪಿಎಯೊಂದಿಗೆ ಎ ಗ್ರೇಡನ್ನು ಪಡೆದುಕೊಂಡಿತ್ತು. 1964 ರಲ್ಲಿ ಪ್ರಾರಂಭವಾದ ಈ ಕಾಲೇಜು ಜೆಎಸ್ಎಸ್ ಮಹಾವಿದ್ಯಾಪೀಠದ ಅಡಿಯಲ್ಲಿ ಪ್ರಾರಂಭವಾದ ಮೊದಲ ಕಾಲೇಜಾಗಿದೆ. ಪ್ರಸ್ತುತ ಕಾಲೇಜು ಮೈಸೂರು ವಿಶ್ವವಿದ್ಯಾನಿಲಯದಿಂದ ಸ್ವಾಯತ್ತತೆ, ಯುಜಿಸಿಯಿಂದ ಪ್ರಚ್ಛನ್ನ ಉತ್ಕೃಷ್ಟತಾ ಕಾಲೇಜು ಎಂದು ಗುರುತಿಸಿಕೊಂಡಿದೆ.

ಕಲಾ ರಂಗಭೂಮಿಯನ್ನು ಉಳಿಸಿ, ಪ್ರೋತ್ಸಾಹಿಸಿ: ಮಂಜುನಾಥ್ ಪ್ರಸನ್ನ ಮನವಿ

Dec 15 2024, 02:01 AM IST
ಇತ್ತೀಚೆಗೆ ಕಲಾ ರಂಗಭೂಮಿ ಸೇರಿದಂತೆ ಸಿನಿಮಾ ವೀಕ್ಷಿಸುವ ಪ್ರೇಕ್ಷಕರ ಸಂಖ್ಯೆ ಕಡಿಮೆಯಾಗಿದೆ. ಇಂತಹ ಸಂದರ್ಭದಲ್ಲಿ ರಂಗತರಂಗ ಸಂಸ್ಥೆ ಕಳೆದ ೩೦ ವರ್ಷಗಳಿಂದ ರಂಗಭೂಮಿಯಲ್ಲಿ ತನ್ನನ್ನು ತೊಡಗಿಸಿಕೊಂಡು ಹಲವಾರು ಕಲಾವಿದರನ್ನು ಹುಟ್ಟು ಹಾಕುತ್ತಾ ಬಂದಿದೆ, ಕಲಾವಿದರಿಗೆ ಮತ್ತಷ್ಟು ಪ್ರೋತ್ಸಾಹ ನೀಡುವ ಮೂಲಕ ರಂಗತರಂಗ ಟ್ರಸ್ಟ್ ಬೆಳವಣಿಗೆಗೆ ಸಹಕಾರ ನೀಡಬೇಕು.

ಕಲಾ ತಂಡಗಳಿಂದ ಮೂಲ ಜನಪದ ಕಲೆಗಳ ಉಳಿವು

Nov 20 2024, 12:33 AM IST
ಕಲೆ ಕಲಾವಿದರ ಬದುಕನ್ನು ಮತ್ತು ಸಮಾಜದ ಏರುಪೇರು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ

ಆರ್‌.ವಿ.ರಸ್ತೆಯ ಅರಿಹಂತ್‌ ಗ್ರೂಪ್‌ ಆಫ್‌ ಇನ್‌ಸ್ಟಿಟಿಟ್ಯೂಷನ್‌ನಲ್ಲಿ ಮನಸೂರೆಗೊಂಡ ‘ಮ್ಯಾಜಿಕ್‌’ ಕಲಾ ಪ್ರದರ್ಶನ

Nov 19 2024, 12:50 AM IST
‘ಮ್ಯಾಜಿಕ್‌ ಟಚ್‌’ ಆರ್ಟ್ಸ್ ಸ್ಕೂಲ್‌ನಿಂದ ಭಾನುವಾರ ಮತ್ತು ಸೋಮವಾರ ಆರ್‌.ವಿ.ರಸ್ತೆಯ ಅರಿಹಂತ್‌ ಗ್ರೂಪ್‌ ಆಫ್‌ ಇನ್‌ಸ್ಟಿಟಿಟ್ಯೂಷನ್‌ನಲ್ಲಿ ಆಯೋಜಿಸಿದ್ದ ವಾರ್ಷಿಕ ಕಲಾ ಪ್ರದರ್ಶನಕ್ಕೆ ಕಲಾ ಪ್ರೇಮಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಯಕ್ಷಗಾನ ಸುಲಭ ಕಲಾ ಮಾರ್ಗ: ಮಚ್ಚಿಮಲೆ ಅನಂತ ಭಟ್

Nov 18 2024, 12:02 AM IST
ಶಾರದಾ ನಗರ ಶ್ರೀ ದುರ್ಗಾಪರಮೇಶ್ವರಿ ಆರಾಧನಾ ಮಂದಿರದ ವಠಾರದಲ್ಲಿ ಕಾರ್ಯಕ್ರಮ ಸಂಪನ್ನಗೊಂಡಿತು.

ಸಾಂಸ್ಕೃತಿಕ ಕಲಾ ಸಂಘಗಳಿಗೆ ಆದ್ಯತೆ

Nov 18 2024, 12:01 AM IST
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುದಾನ ನೀಡಲಾಗುತ್ತಿದೆ. ಕಲಾವಿದರು ಇದರ ಸದುಪಯೋಗ ಪಡೆಯಬೇಕು

ಸಾಹಿತ್ಯ ಸಮ್ಮೇಳ: ಮೆರವಣಿಗೆಗೆ ಉತ್ತಮ ಕಲಾ ತಂಡಗಳ ಆಯ್ಕೆ ಮುಖ್ಯ: ಮಧು ಮಾದೇಗೌಡ

Nov 10 2024, 01:48 AM IST
ಮೆರವಣಿಗೆಯಲ್ಲಿ ೮೭ ಸಮ್ಮೇಳನದ ಅಧ್ಯಕ್ಷರ ಭಾವಚಿತ್ರದೊಂದಿಗೆ ಕನ್ನಡದ ಬಾವುಟದೊಂದಿಗೆ ಅಲಂಕೃತವಾಗಿ ಭಾಗವಹಿಸಲು ಸಿಂಗರಿಸಬೇಕು. ಮೆರವಣಿಗೆಯಲ್ಲಿ ೨೦ ಎತ್ತಿನಗಾಡಿಗಳು ರೈತರ ಗೌರವವನ್ನು ಹೆಚ್ಚಿಸುವ ರೀತಿ ಜಿಲ್ಲೆಯ ಗ್ರಾಮೀಣ ಸೊಗಡಿನ ಕಂಪನ್ನು ಸೂಸುವ ರೀತಿ ಸಜ್ಜುಗೊಳಿಸಲು ಯೋಜನೆ ರೂಪಿಸಿ. ಇದಕ್ಕಾಗಿ ಸಮಿತಿಯ ಎಲ್ಲಾ ಸದಸ್ಯರು ಕಾರ್ಯಪ್ರವೃತರಾಗಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved