• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಾ ನೈಪುಣ್ಯತೆ ನಿಮ್ಮ ಬೆ‍ಳವಣಿಗೆಗೆ ಸಾಧನವಾಗಲಿ: ಚಿತ್ರನಟ ಗುರುರಾಜ ಹೊಸಕೋಟೆ

Nov 07 2024, 11:46 PM IST
ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಮೂರು ದಿನದ ತೋಟಗಾರಿಕೆ ಅಂತರ ಮಹಾವಿದ್ಯಾಲಯಗಳ 15ನೇ ಯುವಜನೋತ್ಸವಕ್ಕೆ ಚಿತ್ರನಟರಾದ ಗುರುರಾಜ ಹೊಸಕೋಟೆ ಚಾಲನೆ ನೀಡಿದರು,

ಕಲಾ ಪತ್ರಿಕೋದ್ಯಮಕ್ಕೆ ಕಾಲಿಡುವ ಮುನ್ನ ಕಲೆಯ ಜ್ಞಾನ ಹೊಂದಬೇಕು: ಶ್ರೀವೀಣಾ ಮಣಿ

Nov 06 2024, 12:35 AM IST
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್‌ ಸೈನ್ಸಸ್ (ಜಿಸಿಪಿಎಎಸ್) ಆಶ್ರಯದಲ್ಲಿ ಮೂಲಕ ‘ಆರ್ಟ್ ಜರ್ನಲಿಸಂ’ ಕುರಿತು ಕಾರ್ಯಾಗಾರ ನಡೆಯಿತು.

ಮಯೂರ ಕಲಾ ಸಂಘದಿಂದ ಸಾಂಸ್ಕೃತಿಕ ವಾತಾವರಣ ನಿರ್ಮಾಣ

Nov 01 2024, 12:16 AM IST
ಬಳ್ಳಾರಿಯಲ್ಲಿ ಸುಮಾರು ಐದು ದಶಕಗಳ ಹಿಂದೆ ಸ್ಥಾಪನೆಯಾದ ಮಯೂರ ಕಲಾ ಸಂಘ ಈ ಭಾಗದ ಸಾಂಸ್ಕೃತಿಕ ವಾತಾವರಣ ನಿರ್ಮಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದೆ.

ಮಹಾರಾಣಿ ಮಹಿಳಾ ಕಲಾ ಕಾಲೇಜಿಗೆ ಹಲವು ಪದಕ

Oct 31 2024, 12:59 AM IST
ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಜಿಮ್ನಾಸ್ಟಿಕ್ ನಲ್ಲಿ ಸಮಗ್ರ ತಂಡ ಪ್ರಶಸ್ತಿ

ಮಹಾರಾಣಿ ಮಹಿಳಾ ಕಲಾ ಕಾಲೇಜಿಗೆ 5 ಚಿನ್ನ 2 ಬೆಳ್ಳಿ ಮತ್ತು 1ಕಂಚಿನ ಪದಕ

Oct 16 2024, 12:37 AM IST
ಎಚ್.ಪಿ. ಸಿಂಚನ - ಪ್ರಥಮ ಬಿಎ ಇವರು ಜಿಮ್ನಾಸ್ಟಿಕ್ ನ ನಾಲ್ಕು ವಿಭಾಗಗಳಲ್ಲಿ ನಾಲ್ಕು ಚಿನ್ನದ ಪದಕಗಳನ್ನು ಗೆದ್ದು ಅಮೋಘ ಸಾಧನೆ

ಜಾನಪದ ಕಲಾ ತಂಡಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

Oct 08 2024, 01:09 AM IST
ವಿವಿಧ ಕಲಾ ತಂಡಗಳಿಂದ ಜನಪದ ಗೀತೆ, ಜನಪದ ಸಂಗೀತ, ಭರತನಾಟ್ಯ, ಜಾನಪದ ನೃತ್ಯ, ಪೌರಾಣಿಕ ನಾಟಕ, ಸುಗಮ ಸಂಗೀತ, ಭರತನಾಟ್ಯ, ಸೋಬಾನೆಪದ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ಥಾನಿ ತಬಲ, ಜಾನಪದ ಗೀತೆ ಸೇರಿದಂತೆ ಇನ್ನಿತರೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಗಮನ ಸೆಳೆದ ಕಲಾ ತಂಡಗಳ ಪ್ರದರ್ಶನ

Oct 06 2024, 01:22 AM IST
Performance by the featured art groups

ಶ್ರೇಷ್ಠ ಕಲಾ ಪ್ರಶಸ್ತಿ ಸ್ಥಾಪನೆ ಶಾಘನೀಯ: ಪ್ರೊ.ಬಿ.ಡಿ.ಕುಂಬಾರ

Oct 05 2024, 01:43 AM IST
ದೃಶ್ಯ ಕಲಾ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡಿ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಕಲಾವಿದರನ್ನು ಕಾಲೇಜಿಗೆ ಕರೆಸಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಇದಕ್ಕೆ ಹಿರಿಯ ಪ್ರಾಧ್ಯಾಪಕರು ಹಾಗೂ ದಾವಣಗೆರೆ ವಿ.ವಿ.ಯ ಸಹಕಾರ ಇರಲಿದೆ ಎಂದು ದಾವಣಗೆರೆ ವಿವಿ ಉಪಕುಲಪತಿ ಪ್ರೊ. ಬಿ.ಡಿ. ಕುಂಬಾರ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಸಾರೆಗಮಪ ಕಲಾ ತಂಡದಿಂದ ದಸರಾ ದರ್ಬಾರ

Oct 05 2024, 01:41 AM IST
ಬೀದರ್‌ನ ಸಾರೆಗಮಪ ಕಲಾ ತಂಡದಿಂದ ದಸರಾ ದರ್ಬಾರ ಕಾರ್ಯಕ್ರಮದ ಭಿತ್ತಿ ಪತ್ರವನ್ನು ಬಿಡುಗಡೆ ಮಾಡಲಾಯಿತು.

ಜಗತ್ತಿನ ಕಲಾ ಪರಂಪರೆಗೆ ಜಾನಪದವೇ ಮೂಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Sep 25 2024, 12:52 AM IST
ಜಗತ್ತಿನ ಕಲಾ ಪರಂಪರೆಗೆ ಜಾನಪದವೇ ಮೂಲ. ಸಮಾಜದ ಆತ್ಮವಾಗಿರುವ ಈ ಸಂಸ್ಕೃತಿ ಕಲೆ ಜೀವಂತವಾಗಿ ಉಳಿಯಬೇಕು. ಶ್ರಮಿಕ ವರ್ಗದ ಜನರಿಂದ ಹುಟ್ಟಿಕೊಂಡಿರುವ ಇಂತಹ ಕಲೆಯನ್ನು ಕಳೆದ ನಾಲ್ಕು ದಶಕಗಳಿಂದ ಪೋಷಣೆ ಮಾಡುತ್ತಿರುವ ಶ್ರೀಮಠವು ರಾಜ್ಯದ ವಿವಿಧ ಭಾಗಗಳಿಂದ ಕಲಾವಿದರನ್ನು ಕರೆಸಿ ಜನಪದ ಕಲೆಗಳ ಉಳಿವಿಗೆ ಶ್ರಮಿಸುತ್ತಿದೆ. ಇದಕ್ಕೆ ಭೈರವೈಕ್ಯಶ್ರೀಗಳ ಪರಿಶ್ರಮ ಅಪಾರ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved