• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಂಗಾಯಣ ಆವರಣದಲ್ಲಿ ವಿಹರಿಸಿದ ಸಾಮರಸ್ಯದ ಕಲಾ ದೋಣಿ

Apr 29 2024, 01:36 AM IST
ನಾವೆಲ್ಲರೂ ಒಂದೇ, ಎಲ್ಲರನ್ನೂ ಗೌರವಿಸೋಣ, ಎಲ್ಲರನ್ನೂ ಪ್ರೀತಿಸೋಣ. ಕುಲ ಕುಲವೆಂದ ಹೊಡದಾಡಿದಿರಿ, ಸಮರಸವೇ ಜೀವನ, ನಾವು ಉಸಿರಾಡುವ ಗಾಳಿಯೊಂದೇ, ಬೇರೆ ಬೇರೆ ಒಕ್ಕಲು ಒಂದೇ ತಾಯ ಮಕ್ಕಳು, ಎಲ್ಲರೊಂದಿಗೆ ಬದುಕೋಣ ಎಂಬಿತ್ಯಾದಿ ಫಲಕಗಳನ್ನು ಸಾಮರಸ್ಯ ಸಂದೇಶ ಸಾರಿದರು.

ಜಿಸಿಪಿಎಎಸ್‌ನಲ್ಲಿ ಕೋಭಾರ್ - ಮಂಜೂಷಾ ಕಲಾ ಕಾರ್ಯಾಗಾರ

Apr 25 2024, 01:03 AM IST
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್)ನ ಆಶ್ರಯದಲ್ಲಿ ಕೋಭಾರ್ ಮತ್ತು ಮಂಜೂಷಾ ಸಾಂಪ್ರದಾಯಿಕ ಕಲಾ ಪ್ರಕಾರಗಳ ಕುರಿತ ಕಾರ್ಯಕ್ರಮ ನಡೆಯಿತು. ಕೋಭಾರ್ ಚಿತ್ರಕಲೆಯು ಮದುವೆಯ ಪೂರ್ವ ಆಚರಣೆಯ ಭಾಗವಾಗಿದೆ. ಮಂಜುಷಾ ಚಿತ್ರಕಲೆ ಪೌರಾಣಿಕ ವಿಷಯಗಳನ್ನು ಹೊಂದಿದೆ.

ಯಕ್ಷಗಾನ ಪ್ರದರ್ಶನಕ್ಕೆ ಮನಸೋತ ಕಲಾ ರಸಿಕರು

Apr 20 2024, 01:04 AM IST
ಬೆಡಗು ತಿಟ್ಟು ಶೈಲಿಯ ಯಕ್ಷಗಾನದಲ್ಲಿ ಶ್ರೀಕೃಷ್ಣನ ಬಾಲ ಲೀಲೆಗಳ ಪ್ರದರ್ಶನ

ಇಂದಿನಿಂದ ಅನಿಮೇಷನ್- ಮಲ್ಟಿಮೀಡಿಯಾ ಸಮೂಹ ಕಲಾ ಪ್ರದರ್ಶನ

Apr 15 2024, 01:32 AM IST
ದಾವಣಗೆರೆ ವಿಶ್ವವಿದ್ಯಾನಿಲಯ ಘಟಕದ ಕಾಲೇಜಾದ ದಾವಣಗೆರೆ ದೃಶ್ಯಕಲಾ ಮಹಾವಿದ್ಯಾಲಯದ ಅನಿಮೇಷನ್‌ ಮತ್ತು ಮಲ್ಟಿಮೀಡಿಯಾ ವಿಭಾಗದಿಂದ ಏ.15ರಿಂದ 30ರವರೆಗೆ ಪ್ರೆಗ್ಮೆಂಟ್ಸ್‌ ಆಫ್ ಇಲ್ಯೂಷನ್ ಶೀರ್ಷಿಕೆಯ ಪ್ರದರ್ಶನವನ್ನು ದಾವಿವಿ ದೃಶ್ಯಕಲಾ ಮಹಾವಿದ್ಯಾಲಯದ ದೃಶ್ಯವಿಶ್ವ ಕಲಾ ಗ್ಯಾಲರಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಜಿ.ಶಂಕರ್ ಕಾಲೇಜಲ್ಲಿ ‘ಕಲಾ ಸಿರಿ’ ಪ್ರಾಯೋಗಿಕ ಮಾದರಿ ಪ್ರದರ್ಶನ

Apr 14 2024, 01:47 AM IST
ಅಜ್ಜರಕಾಡಿನ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಐಕ್ಯೂಎಸಿ ಮತ್ತು ಮಾನವಿಕ ಸಂಘದ ಸಹಯೋಗದಲ್ಲಿ ಕಲಾ ಸಿರಿ - ೨೦೨೪ ಅಂತರ್ ವಿಭಾಗೀಯ ಮಟ್ಟದ ಪ್ರಾಯೋಗಿಕ ಮಾದರಿಗಳ ಪ್ರದರ್ಶನ ನಡೆಯಿತು. ಉದ್ಯಮಿ ಮತ್ತು ಪೇಪರ್ ಕೊಲಾಜ್ ಕಲಾವಿದ ಪ್ರಭಾಕರ ಕಿಣಿ ಉದ್ಘಾಟಿಸಿದರು.

ಕಲಾ ವಿಭಾಗದಲ್ಲಿ ಗಂಗವ್ವಗೆ ರಾಜ್ಯಕ್ಕೆ 5ನೇ ರ್‍ಯಾಂಕ್‌

Apr 12 2024, 01:03 AM IST
ಸವದತ್ತಿ: ತಾಲೂಕಿನ ಮುನವಳ್ಳಿಯ ಮುರಘರಾಜೇಂದ್ರ ಯೋಗ ವಿದ್ಯಾ ಕೇಂದ್ರ ಸಂಚಾಲಿತ ಶ್ರೀ ಅನ್ನದಾನೇಶ್ವರ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಗಂಗವ್ವ ಸುಣಧೋಳಿ ಕಲಾ ವಿಭಾಗದ ದ್ವಿತೀಯ ಪಿಯು ಪರೀಕ್ಷೆಯಲ್ಲಿ 592 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 5ನೇ ರ್‍ಯಾಂಕ್‌ ಪಡೆದುಕೊಂಡಿದ್ದಾಳೆ.

ರೈತನ ಮಗಳು ಕವಿತಾ ಕಲಾ ವಿಭಾಗದ ಟಾಪರ್

Apr 11 2024, 12:50 AM IST
ಬಡತನದಲ್ಲೂ ತನ್ನಲ್ಲಿರುವ ಪ್ರತಿಭೆಯನ್ನು ಸದ್ದಿಲ್ಲದೆ ಸಾಧನೆ ಮಾಡಲು ಮುಂದಾದ ಕವಿತಾ ಬಿ.ವಿ. ಎಸ್ಎಸ್ಎಲ್‌ಸಿಯಲ್ಲೂ ಮೊದಲ ಟಾಪರ್ ಆಗಿದ್ದಳು.

ಕಲಾ ವಿಭಾಗದಲ್ಲಿ ಶ್ರೀಲತಾ ರಾಜ್ಯಕ್ಕೆ 5ನೇ ರ್‍ಯಾಂಕ್‌

Apr 11 2024, 12:47 AM IST
ವಸತಿ ನಿಲಯದಲ್ಲಿದ್ದು ಪರಿಶ್ರಮದಿಂದ ಅಭ್ಯಾಸ ಮಾಡಿದರ ಫಲವಾಗಿ ಇಂದು ಹೂವಿನಹಿಪ್ಪರಗಿಯ ಎಂ.ಜಿ.ಕೋರಿ ಮತ್ತು ಡಾ.ಬಿ.ಜಿ.ಬ್ಯಾಕೋಡ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿ, ಹೂವಿನಹಿಪ್ಪರಗಿಯ ವಿದ್ಯಾರ್ಥಿನಿ ಶ್ರೀಲತಾ ಲಿಂಗರೆಡ್ಡಿ ಪಿಯುಸಿ ಕಲಾ ವಿಭಾಗದಲ್ಲಿ ೫೯೨ ಅಂಕ(ಶೇ.೯೮.೬೬) ಪಡೆಯುವ ಮೂಲಕ ರಾಜ್ಯಕ್ಕೆ 5ನೇ ಸ್ಥಾನ ಪಡೆದುಕೊಂಡು ತಾಲೂಕಿಗೆ ಕೀರ್ತಿ ತಂದಿದ್ದಾಳೆ.

ಕಲಾ ವಿಭಾಗದಲ್ಲಿ ಕೊಟ್ಟೂರು ಇಂದು ಕಾಲೇಜಿಗೆ 31 ರ್‍ಯಾಂಕ್‌

Apr 11 2024, 12:46 AM IST
೨೦೧೫ರಿಂದ ಸತತ 9 ವರ್ಷ ಕಾಲೇಜಿನ ವಿದ್ಯಾರ್ಥಿಗಳು ಟಾಪರ್‌ ಆಗುತ್ತಿದ್ದಾರೆ. ಕಾಲೇಜಿನ ಇನ್ನೂ 31 ವಿದ್ಯಾರ್ಥಿಗಳು ಟಾಪ್‌ 10 ಸ್ಥಾನದೊಳಗೆ ಅಂಕ ಪಡೆದಿದ್ದಾರೆ.

ನೆರೆದಿದ್ದವರ ಮನಸೆಳೆದ ಕಲಾ ಮಂಗಳ ಉತ್ಸವ

Apr 02 2024, 02:16 AM IST
ತೃತೀಯ ಲಿಂಗಿಗಳಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಮಲ್ಲೇಶ್ವರಂನ ಸೇವಾಸದನ್ ಸಭಾಂಗಣದಲ್ಲಿ ‘ಕಲಾ ಮಂಗಳ ಉತ್ಸವ’ ಆಯೋಜಿಸಲಾಗಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved