• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಟಕ ಒಂದು ಪರಿಣಾಮಕಾರಿ ಕಲಾ ಮಾಧ್ಯಮ: ಡಾ. ಮಂಜುನಾಥ ಕೋಟ್ಯಾನ್

Mar 24 2024, 01:32 AM IST
ರಂಗಸಂಸ್ಕೃತಿಯ ದಶಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡ ರಾಜ್ಯಮಟ್ಟದ ನಾಟಕೋತ್ಸವ ‘ದಶರಂಗ ಸಂಭ್ರಮ’ದ ಎರಡನೇ ದಿನದ ಕಾರ್ಯಕ್ರಮವನ್ನು ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಕೋಟ್ಯಾನ್ ಉದ್ಘಾಟಿಸಿದರು. ಬಳಿಕ ನಾಟಕ ಹೇಗೆ ಪರಿಣಾಮಕಾರಿ ಎಂಬುವುದನ್ನು ತಿಳಿಸಿದರು.

ಸುಸಂಸ್ಕೃತ ರಾಜಕಾರಣಿ- ಶಿಕ್ಷಣ, ಕಲಾ ಪೋಷಕರಾಗಿದ್ದ ವಾಸು

Mar 10 2024, 01:33 AM IST
ವಾಸು ಅವರು ಸಾಕಷ್ಟು ಅನುಕೂಲವಾಗಿದ್ದರು. ಹೀಗಾಗಿ ರಾಜಕಾರಣದಲ್ಲಿದ್ದರೂ ಯಾವುದೇ ಲಂಚ,ರುಷುವತ್ತುಗಳಿಗೆ ಆಸೆ ಪಡದೆ ಪ್ರಾಮಾಣಿಕರಾಗಿದ್ದರು. ಶಾಸಕರಾಗಿದ್ದಾಗ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದ ನೂರಾರು ಕೋಟಿ ರು.ಗಳ ಕಾಮಗಾರಿಗಳ ಕಮೀಷನ್ ಅನ್ನು ಕೋಟಿ ಕೋಟಿ ಲೆಕ್ಕದಲ್ಲಿ ತಲುಪಿಸಲು ಬಂದ ಅಧಿಕಾರಿಗಳಿಗೆ ಬೈದು, ಬುದ್ಧಿ ಹೇಳಿ, ಇದರ ಬದಲು ಕಾಮಗಾರಿಗಳನ್ನು ಗುಣಮಟ್ಟದಿಂದ ಮಾಡಿ ಎಂದು ಸಲಹೆ ನೀಡಿ, ಕಳುಹಿಸುತ್ತಿದ್ದರು.

ಕದಂಬೋತ್ಸವ: ಸ್ತಬ್ಧಚಿತ್ರ ಮೆರವಣಿಗೆಗೆ ಕಲಾ ತಂಡಗಳ ಮೆರಗು

Mar 06 2024, 02:16 AM IST
ಕನ್ನಡದ ಪ್ರಥಮ ರಾಜಧಾನಿ ಬನವಾಸಿಯ ವೈಭವ ಪರಿಚಯಿಸುವ ಕದಂಬೋತ್ಸವ ಸ್ತಬ್ಧಚಿತ್ರ ಮೆರವಣಿಗೆಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಚಾಲನೆ ನೀಡಿದರು. ಆನಂತರ ಬನವಾಸಿಯ ಕದಂಬ ಲಾಂಛನವನ್ನು ಅನಾವರಣಗೊಳಿಸಿದರು.

ಜಿಲ್ಲೆಯ ಕಲಾ ರಸಿಕರ ಕಣ್ಮನ ಸೆಳೆದ ಚಿತ್ರಸಂತೆ

Mar 04 2024, 01:21 AM IST
ಕೊಡಗಿನ ರಾಜೇಶ್ವರಿ ಮಣ್ಣಿನ ಆಭರಣ, ಹರಿಹರದ ಅಶ್ವಥ್ ಹಳೆಯ ರದ್ದಿ ಪೇಪರ್‌ನಿಂದ ದೀಪ, ಕಮಲ, ಕಳಸ, ಪಾಟ್, ಬಾಲ್, ಕೇರಳದ ನಟ್ಟಪಟ್ಟಂ ಕಲೆ, ಅಲಂಕಾರಿಕ ವಿವಿಧ ರೀತಿ ಕಲಾಕೃತಿ, ಬೆಂಗಳೂರಿನ ಕಲಾವಿದ ಎಲ್. ರವಿ ತಂಜಾವೂರು ಪೇಂಟಿಂಗ್‌ನಲ್ಲಿ ನಂದಿ, ಗಣೇಶ, ಪಂಚಮುಖಿ ಗಣಪತಿ, ತಾಮ್ರದ ಗೊಂಬೆಗಳ ತಯಾರಿಸಿದರು.

ಅತಂತ್ರದಲ್ಲಿ ಕೇಂದ್ರ ಲಲಿತ ಕಲಾ ಅಕಾಡೆಮಿ ಪ್ರಾದೇಶಿಕ ಕಚೇರಿ

Feb 23 2024, 01:54 AM IST
ಜಾಗದ ಸಮಸ್ಯೆಯಿಂದ ಧಾರವಾಡದಲ್ಲಿ ಕೇಂದ್ರ ಸರ್ಕಾರದ ಲಲಿತ ಕಲಾ ಅಕಾಡೆಮಿಯ ಪ್ರಾದೇಶಿಕ ಕಚೇರಿ ಅತಂತ್ರವಾಗಿದೆ. ಜಾಗ ತಮಗೆ ಸೇರಬೇಕು ಎಂದು ಸ್ಕೌಟ್ಸ್‌ ಮತ್ತು ಗೌಡ್ಸ್‌ ಸಂಸ್ಥೆ ನ್ಯಾಯಾಲಯದ ಮೊರೆ ಹೋಗಿದೆ.

ಕಲೆ, ಕಲಾವಿದರ ಉಳಿವಿಗೆ ಕಲಾ ಪೋಷಕರು ಅಗತ್ಯ

Feb 21 2024, 02:00 AM IST
ಗ್ರಾಮೀಣ ನಾಟಕಗಳು ಮನೋಲ್ಲಾಸ ನೀಡುವುದರ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಜಾಗೃತಿ ಮೂಡಿಸುತ್ತವೆ. ಆದ್ದರಿಂದ ಕಲೆ, ಕಲಾವಿದರ ಉಳಿವಿಗೆ ಕಲಾಪೋಷಕರ ಅಗತ್ಯವಿದೆ. ನಾಟಕಗಳು ಪ್ರಾಚೀನ ಇತಿಹಾಸ ಹೊಂದಿವೆ. ಆದರೆ, ಕಲೆ ಮತ್ತು ಕಲಾವಿದರು ಕಣ್ಮರೆಯಾಗುತ್ತಿರುವ ಪ್ರಸ್ತುತ ದಿನಗಳಲ್ಲಿ ಗ್ರಾಮೀಣ ಕಲೆಗಳು ಉಳಿಯಬೇಕಿವೆ. ಇದಕ್ಕೆ ನಗರ ಮತ್ತು ಗ್ರಾಮೀಣ ಪ್ರದೇಶದ ಕಲಾಪೋಷಕರು ಸಹಕರಿಸಬೇಕು ಎಂದು ಸೊರಬ ತಾಲೂಕಿನ ಶಾಂತಗೇರಿಯಲ್ಲಿ ಅಂಡಿಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಎ.ಎಸ್. ಹೇಮಚಂದ್ರ ಹೇಳಿದ್ದಾರೆ.

ರಥಸಪ್ತಮಿ ನಿಮಿತ್ತ 25ನೇ ರಾಜ್ಯ ಮಟ್ಟದ ಜಾನಪದ ಕಲಾ ಮೇಳ

Feb 19 2024, 01:33 AM IST
ಮೇಲುಕೋಟೆಯ ಯತಿರಾಜ ದಾಸರ್ ಗುರುಪೀಠದ ಸ್ಥಾನೀಕಂ ನಾಗರಾಜ ಅಯ್ಯಂಗಾರ್ ಸಾಂಸ್ಕೃತಿಕ ವೇದಿಕೆ ಕನ್ನಡಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಜಾನಪದ ಹಬ್ಬದಲ್ಲಿ 50 ತಂಡಗಳ 7100ಕ್ಕೂ ಹೆಚ್ಚು ಕಲಾವಿದರು ಭಾಗಿಯಾಗಿ ಅಮೋಘ ಪ್ರದರ್ಶನ ನೀಡಿ ಚೆಲುವನಾರಾಯಣನಿಗೆ ಕಲಾರಾಧನೆಯ ಸೇವೆ ಮಾಡಿದರು.

ರವೀಂದ್ರ ಕಲಾ ಕ್ಷೇತ್ರ ನವೀಕರಣ ಇಲ್ಲ!

Feb 09 2024, 01:47 AM IST
ಕೆಲ ಹಿರಿಯ ರಂಗಕರ್ಮಿಗಳ ಅಸಮಾಧಾನಕ್ಕೆ ಕಾರಣವಾಗಿದ್ದ ಕನ್ನಡ ಭವನ ಆವರಣದ ರವೀಂದ್ರ ಕಲಾಕ್ಷೇತ್ರದ ನವೀಕರಣ ಕಾಮಗಾರಿ ಕೈಗೊಳ್ಳದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಯಕ್ಷ ಕಲಾರಾಧನೆ, ಕಲಾ ಸಾಧಕರ ಸಮ್ಮಾನ

Jan 29 2024, 01:35 AM IST
ಸುವರ್ಣ ಪ್ರತಿಷ್ಠಾನ ಕರ್ನಿರೆ ವತಿಯಿಂದ 11ನೇ ವಾರ್ಷಿಕೋತ್ಸವ ಅಂಗವಾಗಿ ಯಕ್ಷಗಾನ ಕಲಾವಿದರು ಮತ್ತು ಕಲಾಧಕರನ್ನು ಸನ್ಮಾನಿಸಲಾಯಿತು.

ಕಲಾ ಗಂಗೋತ್ರಿಯಾದ ಮಾನಸ ಗಂಗೋತ್ರಿ.

Jan 27 2024, 01:18 AM IST
ಉಡುಪಿಯ ರೂಪಾ ವಸುಂಧರ ಆಚಾರ್ಯ ಅವರು ಕಸದಲ್ಲಿಯೂ ಚಿತ್ರ ಅರಳಿರಿಸಿದ್ದು ಗಮನ ಸೆಳೆಯಿತು. ಒಣಗಿದ ಎಲೆ, ಹೂಗಳನ್ನು ಬಳಸಿಕೊಂಡು ನವಿಲು, ಗಿಡ, ಮರ, ಪರಿಸರ, ಸಾಗರ, ಸರೋವರ ಸೇರಿದಂತೆ ನಾನಾ ಕಲಾಕೃತಿಗಳನ್ನು ನಿರ್ಮಿಸಿ ಪ್ರದರ್ಶನಕ್ಕಿರಿಸಿದ್ದರೆ ಬುಡಕಟ್ಟು ಕಲೆಯ ಭಾಗವಾದ ಟೊಟಮ್ಸ್ ಮಾದರಿಯ ಕಲಾಕೃತಿಗಳನ್ನು ಬೆಂಗಳೂರಿನ ಬಿ.ಎನ್. ನಾಗರಾಜು ನಿರ್ಮಿಸಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved