• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಮಕ ಅಪೂರ್ವ, ಶ್ರೇಷ್ಠವಾದ ಕಲಾ ಪ್ರಕಾರ: ಡಾ.ಸತೀಶ್ಚಂದ್ರ ಎಸ್.

Jan 24 2024, 02:02 AM IST
ಬೆಳಾಲು ಎಸ್. ಡಿ.ಎಂ. ಪ್ರೌಢಶಾಲೆಯಲ್ಲಿ ಜರುಗಿದ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ ನಡೆಯಿತು.

ಗಮಕ ಅಪೂರ್ವ, ಶ್ರೇಷ್ಠವಾದ ಕಲಾ ಪ್ರಕಾರ: ಡಾ.ಸತೀಶ್ಚಂದ್ರ ಎಸ್.

Jan 21 2024, 01:30 AM IST
ಬೆಳಾಲು ಎಸ್. ಡಿ.ಎಂ. ಪ್ರೌಢಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ ನಡೆಯಿತು. ಎಸ್. ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್. ಉದ್ಘಾಟಿಸಿದರು.

ಭಕ್ತಿ ಕಲಾ ಪರಂಪರೆ ಉಳಿಸುವಲ್ಲಿ ಮಠ ಮಂದಿರಗಳ ಪಾತ್ರ ದೊಡ್ಡದು

Jan 04 2024, 01:45 AM IST
ನಾಡಿಗೆ ಈಗ ಜನಪದ ವೈಭವ ತೀರ ಅವಶ್ಯವಾಗಿದ್ದು, ಭಕ್ತಿ ಕಲಾ ಪರಂಪರೆ ಉಳಿಸುವಲ್ಲಿ ಮಠ ಮಂದಿರಗಳ ಪಾತ್ರ ಬಹು ದೊಡ್ಡದಾಗಿದೆ

ಅಮರಶಿಲ್ಪಿ ಜಕಣಾಚಾರಿ ಶಿಲೆಗಳ ಕೆತ್ತೆನೆಯು ಕಲಾ ನೈಪುಣ್ಯತೆಗೆ ಕನ್ನಡಿ

Dec 29 2023, 01:31 AM IST
ಕಾರ್ಯಕ್ರಮದಲ್ಲಿ ಜಕಣಾಚಾರಿ ಅವರ ಕುರಿತು ಉಪನ್ಯಾಸ ನೀಡಲಾಗುವುದು. ವಿಶೇಷ ಸಾಧನೆಗೈದ ಶಿಲ್ಪಿಗಳಿಗೆ ಸನ್ಮಾನಿಸಲಾಗುವುದು

ಕಲಾ ಸೇವೆ ಗುರುತಿಸಿ ಗೌರವಿಸುತ್ತಿರುವುದು ಆತ್ಮತೃಪ್ತಿ ತಂದಿದೆ: ಓಂಕಾರ ಮೂರ್ತಿ

Dec 28 2023, 01:45 AM IST
ಕಡೂರಿನ ಯಗಟಿ ಗ್ರಾಮದಲ್ಲಿ ನಡೆಯಲಿರುವ ದ್ವಿತೀಯ ಜಾನಪದ ಸಮ್ಮೇಳನದ ಅಧ್ಯಕ್ಷ ಓಂಕಾರ ಮೂರ್ತಿಗೆ ಅವರ ಸ್ವಗೃಹದಲ್ಲಿ ಜಿಲ್ಲಾ ಮತ್ತು ತಾಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿಕೊಡುವಂತೆ ಆಹ್ವಾನಿಸಿದರು.

ಪುತ್ತೂರು: ನಾಳೆ ಆಂಜನೇಯ ಯಕ್ಷಗಾನ ಕಲಾ ಸಂಘದ 55ರ ಸಂಭ್ರಮ

Dec 22 2023, 01:30 AM IST
ಸಂಜೆ ಗಂಟೆ 5 ಗಂಟೆಗೆ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಶ್ರೀ ಆಂಜನೇಯ 55 ಸಂಭ್ರಮ- ಸಭಾ ಕಾರ್ಯಕ್ರಮ ನಡೆಯಲಿದೆ. `ಶ್ರೀ ಆಂಜನೇಯ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಕಲಾವಿದ ಪೂಕಳ ಲಕ್ಷ್ಮೀ ನಾರಾಯಣ ಭಟ್ ಅವರಿಗೆ ಹಾಗೂ ಶ್ರೀ ಆಂಜನೇಯ 55 ರ ಗೌರವವನ್ನು ಅರ್ಥಧಾರಿ ಜಬ್ಬಾರ್ ಸಮೋ ಅವರಿಗೆ ಪ್ರದಾನ ಮಾಡಲಾಗುವುದು.

ರಂಗಭೂಮಿ ಅತ್ಯುತ್ತಮ ಕಲಾ ಮಾಧ್ಯಮ

Dec 21 2023, 01:15 AM IST
ಮರಿಯಮ್ಮನಹಳ್ಳಿಯ ದುರ್ಗದಾಸ್‌ ಕಲಾಮಂದಿರದಲ್ಲಿ ಇತ್ತೀಚೆಗೆ ಬಿ. ಲಿಂಗಮ್ಮ, ಡಾ. ಬಿ. ಅಂಬಣ್ಣ, ಡಿ. ದುರ್ಗಾದಾಸ್ ಹಾಗೂ ಗಿರಿಜಮ್ಮ ಕರಿಬಸಪ್ಪ ಇವರ ದತ್ತಿ ನೆರವಿನೊಂದಿಗೆ ಲಲಿತಕಲಾ ರಂಗದ 38ನೇ ವಾರ್ಷಿಕೋತ್ಸವ, ಕಲಾನಿಧಿ ಪ್ರಶಸ್ತಿ ಪ್ರದಾನ ಹಾಗೂ ಬರ್ಗಲ್ಲು ನಾಟಕ ಪ್ರದರ್ಶನ ನಡೆಯಿತು. ಕಲಾನಿಧಿ ಪ್ರಶಸ್ತಿಯನ್ನು ಗೊಲ್ಲರಹಳ್ಳಿಯ ಬಯಲಾಟದ ಕಲಾವಿದ ಎ. ನಾರಾಯಣಪ್ಪ ಅವರಿಗೆ ನೀಡಿ ಗೌರವಿಸಲಾಯಿತು.

ವಿವಿಧ ಕಲಾ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

Dec 20 2023, 01:15 AM IST
ಖಾಲಿ ಇರುವ ಚಿತ್ರಕಲಾ, ದೈಹಿಕ ಶಿಕ್ಷಣ, ಸಂಗೀತ ಮತ್ತು ರಂಗ ಕಲಾ ಶಿಕ್ಷಕರ ಖಾಯಂ ನೇಮಕಾತಿಗೆ ಆಗ್ರಹಿಸಿ ಮಂಗಳವಾರ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಪ್ರತಿಭಟನೆ ಮಾಡಿ ಮನವಿ ಸಲ್ಲಿಸಲಾಯಿತು.

ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಪಾಠಗಳ ವಿಳಂಬ ಖಂಡಿಸಿ ಪ್ರತಿಭಟನೆ

Nov 24 2023, 01:30 AM IST
ಕಾಲೇಜಿನಲ್ಲಿ ಸುಮಾರು 150ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಇದ್ದಾರೆ. ವಾರಕ್ಕೆ 2400 ಗಂಟೆ ತರಗತಿಗಳು ನಡೆಯಬೇಕಿದೆ. ಆದರೆ ನಡೆಯುತ್ತಿಲ್ಲ. ಹೀಗಾದರೆ ನಮ್ಮ ವಿದ್ಯಾಭ್ಯಾಸದ ಕತೆ ಏನು ಎಂದು ಪ್ರಶ್ನಿಸಿದರು.ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳು ಧಿಕ್ಕಾರ ಕೂಗಿದರು. ಅನಂತರ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ವಿಕೆ ಇಂಟರ್‌ ನ್ಯಾಷನಲ್‌ನಲ್ಲಿ ಕಲಾ ವಸ್ತು ಪ್ರದರ್ಶನ

Nov 19 2023, 01:30 AM IST
800ಕ್ಕೂ ಹೆಚ್ಚು ಮಕ್ಕಳು ತಯಾರಿಸಿದ ಮಾದರಿಗಳು, ಪ್ರದರ್ಶನದಲ್ಲಿ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹಿಸಿದ ಗಣ್ಯರು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved