• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲುಷಿತ ನೀರು ಪೂರೈಕೆಯಾದರೆ ನಗರಸಭಾ ಅಧಿಕಾರಿಗಳೇ ಹೊಣೆ: ಶಾಸಕ ಎ ಆರ್ ಕೃಷ್ಣಮೂರ್ತಿ

Nov 09 2024, 01:07 AM IST
ಕಲುಷಿತ ನೀರು ಪೂರೈಕೆಯಾದರೆ ನಗರಸಭೆ ಅಧಿಕಾರಿಗಳನ್ನೆ ಹೊಣೆಗಾರರನ್ನಾಗಿಸಿ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ಎಆರ್ ಕೃಷ್ಣಮೂರ್ತಿ ಎಚ್ಚರಿಕೆ ನೀಡಿದರು. ಕೊಳ್ಳೇಗಾಲದಲ್ಲಿ ಕಲುಷಿತ ನೀರು ಪೂರೈಕೆ ಪ್ರಕರಣದ ಬಗ್ಗೆ ಮಾಹಿತಿ ಪಡೆದು ಮಾತನಾಡಿದರು.

ಕಲುಷಿತ ನೀರು ಸೇವಿಸಿ ಹಲವರು ಅಸ್ಪಸ್ಥ

Nov 07 2024, 12:01 AM IST
ಕೊಳ್ಳೇಗಾಲದ 23ನೇ ವಾರ್ಡ್‌ನಲ್ಲಿ ಕಲುಷಿತ ನೀರು ಪೂರೈಕೆಯಿಂದ ಆಸ್ಪತ್ರೆಗೆ ದಾಖಲಾಗಿರುವವರ ಆರೋಗ್ಯ, ಯೋಗಕ್ಷೇಮವನ್ನು ನಗರಸಭಾಧ್ಯಕ್ಷೆ ರೇಖಾ, ಆರೋಗ್ಯಾಧಿಕಾರಿ ಗೋಪಾಲ್ ಇನ್ನಿತರರು ವಿಚಾರಿಸಿದರು.

ನಲ್ಲಿಯಲ್ಲಿ ಕಲುಷಿತ ನೀರು; ನಗರಸಭೆ ಮುಂದೆ ಪ್ರದರ್ಶನ

Nov 05 2024, 12:34 AM IST
ಕೊಳ್ಳೇಗಾಲದಲ್ಲಿನ 23ನೇ ವಾರ್ಡ್ ನಿವಾಸಿಯೊಬ್ಬರು ಸ್ಥಳೀಯ ನಗರಸಭೆ ಸದಸ್ಯರ ಸಮ್ಮುಖದಲ್ಲಿ ನಲ್ಲಿಯಲ್ಲಿ ಪೂರೈಕೆಯಾದ ಕಲುಷಿತ ನೀರನ್ನು ಬಾಟಲ್ ನಲ್ಲಿ ಪ್ರದರ್ಶಿಸುತ್ತಿರುವುದು.

ವಿಶ್ವದ ಅತಿ ಕಲುಷಿತ ನಗರ ಲಾಹೋರ್‌

Nov 05 2024, 12:34 AM IST
ಪಾಕಿಸ್ತಾನದ ಲಾಹೋರ್‌ನಲ್ಲಿ ಭಾನುವಾರ ವಾಯು ಗುಣಮಟ್ಟ ಸೂಚ್ಯಂಕವು (ಎಕ್ಯೂಐ) 1,900 ತಲುಪಿದ್ದು, ಅತಿ ಕಳಪೆ ಮಟ್ಟಕ್ಕೆ ತಲುಪಿದೆ. ಈ ಮೂಲಕ ಭಾರತದ ರಾಜಧಾನಿ ದಿಲ್ಲಿಯನ್ನು ಹಿಂದಿಕ್ಕಿ ‘ವಿಶ್ವದ ಅತ್ಯಂತ ಕಲುಷಿತ ನಗರ’ವೆಂಬ ಕುಖ್ಯಾತಿ ಪಡೆದುಕೊಂಡಿದೆ.

ನ . 1ರಂದು ವಾಯು ಗುಣಮಟ್ಟದಲ್ಲಿ ದೆಹಲಿ ವಿಶ್ವದ ಅತ್ಯಂತ ಕಲುಷಿತ ನಗರ ಎಂಬ ಹಣೆಪಟ್ಟಿ

Nov 02 2024, 01:22 AM IST
ದೀಪಾವಳಿ ವೇಳೆ ಪಟಾಕಿಗೆ ನಿರ್ಬಂಧ ಇದ್ದರೂ ದಿಲ್ಲಿ ಜನರು ಅದಕ್ಕೆ ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ. ಇದರ ಪರಿಣಾಮ, ನ.1ರಂದು ವಾಯುಗುಣಮಟ್ಟದಲ್ಲಿ ದೆಹಲಿ ವಿಶ್ವದ ಅತ್ಯಂತ ಕಲುಷಿತ ನಗರ ಎಂಬ ಹಣೆಪಟ್ಟಿ ಹೊತ್ತಿದೆ.

ಕಲುಷಿತ ನೀರು ಸೇವನೆ, 100ಕ್ಕೂ ಹೆಚ್ಚು ಜನರು ಅಸ್ವಸ್ಥ, ನಾಲ್ವರು ಗಂಭೀರ

Oct 25 2024, 12:56 AM IST
ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ಇತ್ತೀಚೆಗೆ ಹೊಸ ಬೋರ್‌ವೆಲ್‌ ಕೊರೆಸಲಾಗಿತ್ತು. ಇತ್ತೀಚೆಗೆ ಸುರಿದ ಮಳೆಯಿಂದ ಬೋರ್‌ವೆಲ್‌ ತುಂಬಿಕೊಂಡಿದೆ. ಇದೇ ನೀರನ್ನು ಗ್ರಾಮಸ್ಥರು ಸೇವಿಸಿದ್ದರಿಂದ ಗುರುವಾರ ಬೆಳಗ್ಗೆ ಅಸ್ವಸ್ಥಗೊಂಡಿದ್ದಾರೆ.

ಪ.ಪಂ.ಯಿಂದ ಕಲುಷಿತ ಕುಡಿವ ನೀರು ಸರಬರಾಜು, ಆಕ್ರೋಶ

Oct 24 2024, 12:47 AM IST
Contaminated drinking water supply from P.P., outrage

ಹರಪನಹಳ್ಳಿ: ಕಲುಷಿತ ನೀರು ಸೇವಿಸಿ 2 ಸಾವು - ವಾಂತಿ-ಭೇದಿ : 15 ಮಂದಿ ಆಸ್ಪತ್ರೆಗೆ

Oct 22 2024, 08:24 AM IST

 ಹರಪನಹಳ್ಳಿ ತಾಲೂಕಿನ ಟಿ.ತುಂಬಿಗೇರಿಯಲ್ಲಿ ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯಿಂದ ಇಬ್ಬರು ಮೃತಪಟ್ಟಿದ್ದಾರೆ.

ಕಲುಷಿತ ಮಿಶ್ರಣದಿಂದ ಬದಲಾಗುತ್ತಿದೆ ಸುವರ್ಣಮುಖಿ ನದಿ ನೀರು

Oct 22 2024, 12:25 AM IST
ಈ ನದಿಯ ಅಕ್ಕಪಕ್ಕದ ಗ್ರಾಮಗಳಿಗೆ ಇಲ್ಲಿಯವರೆಗೂ ಕುಡಿಯುವ ನೀರಿನ ಕೊರತೆ ಬಂದಿಲ್ಲದ ಕಾರಣ ನೀರು ಕಲುಷಿತಗೊಂಡರೆ ಅಂತರ್ಜಲದಲ್ಲೂ ಕಲುಷಿತವಾಗಬಹುದು ಎಂದು ಸುತ್ತಮುತ್ತಲಿನ ಗ್ರಾಮಸ್ಥರು ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ.

ಕಲುಷಿತ ಕುಡಿವ ನೀರು ಪೂರೈಕೆ: ನಾಗರೀಕರು ಕಿಡಿ

Oct 14 2024, 01:19 AM IST
ಶಿವಮೊಗ್ಗದ ಹೊರವಲಯ ಮಂಡ್ಲಿಯಲ್ಲಿರುವ ನೀರು ಶುದ್ದೀಕರಣ ಘಟಕಕ್ಕೆ ಭಾನುವಾರ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved