• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲುಷಿತ ನೀರು ಸೇವಿಸಿ 40ಕ್ಕೂ ಅಧಿಕ ಜನರು ಅಸ್ವಸ್ಥ

Aug 13 2024, 12:49 AM IST
ಬೆಳಗಾವಿ: ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 40 ಅಧಿಕ ಜನರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದ್ದು, ತೀವ್ರ ಅಸ್ವಸ್ಥಗೊಂಡ ಮೂವರನ್ನು ಜಿಲ್ಲಾಸ್ಪತ್ರೆಗೆ, ಮೂವರನ್ನು ಬೈಲಹೊಂಗಲ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗದಗ ಭೀಷ್ಮಕೆರೆಗೆ ಸೇರುತ್ತಿದೆ ಕಲುಷಿತ ನೀರು

Aug 07 2024, 01:05 AM IST
ಕಳೆದ ಸಾಲಿನಲ್ಲಿ ತೀವ್ರ ಮಳೆ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೆರೆಯ ನೀರು ತೀರಾ ಕಡಿಮೆಯಾದ ಹಿನ್ನೆಲೆಯಲ್ಲಿ ಈ ಕೊಳಚೆ ಬೆಳಕಿಗೆ ಬಂದಿದೆ.

ಅರಸೀಕೆರೆಯ ರಸ್ತೆ ಮೇಲೆ ಹರಿಯುತ್ತಿರುವ ಚರಂಡಿಯ ಕಲುಷಿತ ನೀರು

Jul 25 2024, 01:16 AM IST
ಅರಸೀಕೆರೆಯ ಹೃದಯ ಭಾಗದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆಯಲ್ಲಿ ಚರಂಡಿ ಕುಸಿದು, ಕಲುಷಿತ ನೀರು ಸರಾಗವಾಗಿ ಸಾಗದೆ ರಸ್ತೆ ಮೇಲೆ ಹರಿಯುತ್ತಿದ್ದು ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಜನತೆಯನ್ನು ಕಾಡುತ್ತಿದೆ.

ಕಲುಷಿತ ನೀರು ಸೇವಿಸಿ 20 ಜನರ ಅಸ್ವಸ್ಥ

Jul 23 2024, 12:40 AM IST
ಸಿರವಾರ ತಾಲೂಕಿ ಮಾಡಗಿರಿಯಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡು ರಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯವನ್ನು ವಿಚಾರಿಸುತ್ತಿರುವ ಮುಖಂಡ ರವಿ ಬೋಸರಾಜು

ಕಾರ್ಖಾನೆಗಳಿಂದ ಮತ್ತೇ ತ್ಯಾಜ್ಯ, ನೀರು ಕಲುಷಿತ

Jul 17 2024, 12:47 AM IST
ಮಾಣಿಕನಗರ ಹಳ್ಳಕ್ಕೆ ರಾಸಾಯನಿಕ ತ್ಯಾಜ್ಯ ಸಿಎಂಗೆ ದೂರು ರವಾನೆ. ಗ್ರಾಮಸ್ಥರು ಆತಂಕ, ಜಲಚರಗಳ ಜೀವಕ್ಕೆ ಕುತ್ತು, ಅಧಿಕಾರಿಗಳು ಮೌನ. ಕೂಡಲೆ ತನಿಖೆ ನಡೆಸಿ ತಪ್ಪಿತಸ್ಥ ಕಾರ್ಖಾನೆಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಗಡವಂತಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕಲುಷಿತ ನೀರಿನ ಪ್ರಕರಣ ಉಂಟಾಗದಂತೆ ಕ್ರಮ ಕೈಗೊಳ್ಳಿ

Jul 07 2024, 01:19 AM IST
ಚಿತ್ರದುರ್ಗ ಜಿಪಂ ಸಭಾಂಗಣದಲ್ಲಿ ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲೂಕುಗಳ ಪಿಡಿಒಗಳಿಗೆ ನೀರು ಪರೀಕ್ಷೆ ಕಾರ್ಯಾಗಾರ ನಡೆಯಿತು.

ವಾರದಿಂದ ಕಲುಷಿತ ನೀರು ಪೂರೈಕೆ

Jul 03 2024, 12:21 AM IST
ಕಳೆದ 7 ದಿನಗಳಿಂದ ಕಲುಷಿತ ನೀರು ಪೂರೈಕೆ ಆಗುತ್ತಿದ್ದು ಜನರು ಕುಡಿಯಲು ನೀರಿಲ್ಲದೇ ಪರದಾಡುತ್ತಿರುವ ಸ್ಥಿತಿ ಚಾಮರಾಜನಗರದ 17 ನೇ ವಾರ್ಡ್ ನ ಉಪ್ಪಾರ ಬೀದಿಯಲ್ಲಿ ನಿರ್ಮಾಣವಾಗಿದೆ.

ಕಲುಷಿತ ನೀರು ಸೇವನೆ: ಮೂವರು ಅಸ್ವಸ್ಥ

Jul 02 2024, 01:43 AM IST
ಹುಣಸಗಿ ತಾಲೂಕಿನ ಮಾರನಾಳ ಗ್ರಾಮದ ದಲಿತರ ಕೇರಿಯಲ್ಲಿರುವ ಬೋರವೆಲ್ ಕೆಳಗೆ ಚರಂಡಿ ನೀರು‌ ಹೋಗುತ್ತಿರುವುದು

ಕಲುಷಿತ ನೀರು ಪೂರೈಕೆ ಆಗದಂತೆ ನಿಗಾ ವಹಿಸಿ: ಸುರೇಶ ಇಟ್ನಾಳ್

Jul 02 2024, 01:36 AM IST
ಜಿಲ್ಲೆಯ ಎಲ್ಲ ಗ್ರಾಮಗಳ ವ್ಯಾಪ್ತಿಯಲ್ಲಿ ಪೂರೈಕೆಯಾಗುವ ನೀರು ಕಲುಷಿತವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಾಸಾಯನಿಕ ತ್ಯಾಜ್ಯ ಹಳ್ಳಕ್ಕೆ: ನೀರು ಕಲುಷಿತ

Jul 01 2024, 01:56 AM IST
ಹುಮನಾಬಾದ್‌ ಕೈಗಾರಿಕಾ ಪ್ರದೇಶದ ಕೆಲ ಕಾರ್ಖಾನೆಗಳ ರಾಸಾಯನಿಕದಿಂದ ನೀರು ಕಲುಷಿತ. ಈ ನೀರು ಬೀದರ್‌ ಸೇರಿದಂತೆ ಮತ್ತಿತರ ನಗರ ಪಟ್ಟಣದ ಜನತೆಗೆ ಕುಡಿಯುವ ನೀರು ಪೂರೈಕೆಗೂ ಸಾಗುವುದು ಆತಂಕ ತಂದಿದ್ದರೂ ಆದರೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮಾತ್ರ ಮೌನಕ್ಕೆ ಜಾರಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved