• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೀರ್ಥಹಳ್ಳಿ : ಅಡಕೆ ಕಳ್ಳತನ: ಕಳ್ಳತನಕ್ಕೆ ಬಳಸಿದ ವಾಹನದ ಸಹಿತ ಮೂವರು ಆರೋಪಿಗಳ ಸೆರೆ

Jul 26 2024, 01:40 AM IST
ನಾಲ್ಕು ಪ್ರತ್ಯೇಕ ಕಳ್ಳತನದ ಪ್ರಕರಣಗಳನ್ನು ಭೇದಿಸಿರುವ ಮಾಳೂರು ಪೊಲೀಸರು ಕಳ್ಳತನ ಮಾಡಲಾಗಿದ್ದ ವಸ್ತುಗಳು ಮತ್ತು ಕಳ್ಳತನಕ್ಕೆ ಬಳಸಿದ ವಾಹನದ ಸಹಿತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಂದಿಹಳ್ಳಿ, ಪಿಟ್ಲಾಲಿ ಗ್ರಾಮದಲ್ಲಿ ಮನೆ ಬೀಗ ಮುರಿದು ಕಳ್ಳತನ

Jul 26 2024, 01:32 AM IST
police action and file roberry case

ಪಂಪ್‌ಸೆಟ್ ಕಳ್ಳತನ: ನಾಲ್ವರು ಆರೋಪಿಗಳ ಸೆರೆ

Jul 20 2024, 12:58 AM IST
ಬೈಲಹೊಂಗಲ ತಾಲೂಕಿನ ನಯಾನಗರ ಗ್ರಾಮದ ಹತ್ತಿರ ಮಲಪ್ರಭಾ ನದಿ ದಡದಲ್ಲಿರುವ ರೈತರ ಜಮೀನಿನಲ್ಲಿನ 10 ಪಂಪಸೆಟ್ ಕಳವು ಮಾಡುತ್ತಿದ್ದ ತಂಡವನ್ನು ಪತ್ತೆ ಹಚ್ಚಿರುವ ಬೈಲಹೊಂಗಲ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಗ್ಯಾಸ್‌ ಕಟರ್‌ ಬಳಸಿ ಲಕ್ಷಾಂತರ ಮೌಲ್ಯದ ಬಂಗಾರ, ಬೆಳ್ಳಿ ಕಳ್ಳತನ

Jul 17 2024, 12:47 AM IST
ಗ್ಯಾಸ್‌ ಕ​ಟರ್‌ ಮೂ​ಲಕ ಅಂಗಡಿಯ ಬಾ​ಗಿಲು ಮು​ರಿದು ಒ​ಳ ನುಗ್ಗಿದ ಕ​ಳ್ಳರು, ಅಂಗ​ಡಿ​ಯ​ಲ್ಲಿನ ಸಿ​ಸಿ ಕ್ಯಾ​ಮೆ​ರಾ​ ಸ್ಥ​ಗಿ​ತ​ಗೊ​ಳಿಸಿದ್ದಾರೆ. ಬ​ಳಿ​ಕ ಅಂಗ​ಡಿ​ಯ​ಲ್ಲಿದ್ದ ₹ 22.65 ಲಕ್ಷ ಮೌ​ಲ್ಯದ 250 ಗ್ರಾಂ ಚಿನ್ನ, 10 ಕೆಜಿ ಬೆಳ್ಳಿ ಆ​ಭ​ರಣ ಕ​ಳ್ಳ​ತನ ಮಾಡಿ ಪ​ರಾ​ರಿ​ಯಾ​ಗಿ​ದ್ದಾರೆ.

ಪ್ರೇಯಸಿ ಕಣ್ಣು ಆಪರೇಷನ್‌ಗೆ ಬೈಕ್ ಕಳ್ಳತನ!

Jul 16 2024, 01:34 AM IST
ಪ್ರೇಯಸಿಯ ಕಣ್ಣು ಆಪರೇಷನ್‌ ಮಾಡಿಸಲು ಬೈಕ್‌ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ

ಕಪ್ಪಗಲ್ ರಸ್ತೆ ಆರ್ಯನ್ ಅಪಾರ್ಟ್‌ಮೆಂಟ್ ಕಳ್ಳತನ ಪ್ರಕರಣ: ಆರೋಪಿ ಬಂಧನ

Jul 16 2024, 12:34 AM IST
ಕಪ್ಪಗಲ್ ರಸ್ತೆಯ ಎಚ್‌ಡಿಎಫ್‌ಸಿ ಬ್ಯಾಂಕ್ ಬಳಿಯ ಆರ್ಯನ್ ಅಪಾರ್ಟ್‌ಮೆಂಟ್‌ನ ಮನೆಸಂಖ್ಯೆ 203ರಲ್ಲಿ 2023ರ ಮಾ. 8ರಂದು ಕಳ್ಳತನವಾಗಿತ್ತು. ಕಳ್ಳತನ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಅಂಗಡಿ ಬಾಗಿಲು ಮುರಿದು ಕಳ್ಳತನ: ಇಬ್ಬರ ಬಂಧನ

Jul 10 2024, 12:32 AM IST
ಭದ್ರಾವತಿ ನಗರದ ಹೊಸಮನೆ ಓಎಸ್‌ಎಂ ರಸ್ತೆ ಅಂಗಡಿಯೊಂದರ ಬಾಗಿಲು ಮುರಿದು ಕಳ್ಳತನ ಮಾಡಿದ್ದ ಇಬ್ಬರನ್ನು ಬಂಧಿಸುವಲ್ಲಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿರುವ ಘಟನೆ ನಡೆದಿದೆ.

ಬೈಕ್ ಕಳ್ಳತನ: ಮೂವರು ಆರೋಪಿಗಳ ಬಂಧನ

Jul 04 2024, 01:03 AM IST
ಬಾಳೆಹೊನ್ನೂರು: ಜರಿಕುಂಬ್ರಿ ಗ್ರಾಮದಲ್ಲಿ ಬೈಕ್ ಕಳ್ಳತನ ಮಾಡಿದ್ದ ಪ್ರಕರಣವನ್ನು ಬೇಧಿಸಿರುವ ಬಾಳೆಹೊನ್ನೂರು ಠಾಣಾ ಪೊಲೀಸರು ಒಂದು ಬೈಕ್ ಹಾಗೂ ಒಂದು ಸ್ಕೂಟಿ ಸಮೇತ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಹಾನಗಲ್ಲದಲ್ಲಿ ಮಿತಿಮೀರಿದ ಕಳ್ಳತನ ಪ್ರಕರಣ, ವ್ಯಾಪಾರಸ್ಥರಿಗೆ ಕಿರುಕುಳ ತಪ್ಪಿಸಿ

Jul 04 2024, 01:01 AM IST
ಹಾನಗಲ್ಲ ಪಟ್ಟಣದಲ್ಲಿ ಕಳ್ಳತನ ಪ್ರಕರಣ ಹೆಚ್ಚಿದೆ. ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಕಳ್ಳತನ, ವ್ಯಾಪಾರಿಗಳಿಗೆ ಕಿರುಕುಳ ಪ್ರಕರಣ ಕಡಿಮೆಯಾಗದಿದ್ದರೆ ಹಾನಗಲ್ಲ ಬಂದ್‌ಗೆ ಕರೆ ನೀಡಬೇಕಾಗುತ್ತದೆ ಎಂದು ಹಾಗನಲ್ಲ ನಗರ ವರ್ತಕರ ಸಂಘ ತಾಲೂಕು ಆಡಳಿತವನ್ನು ಎಚ್ಚರಿಸಿದ್ದಾರೆ.

ಮಂಡ್ಯ, ಮೈಸೂರಲ್ಲಿ 13 ಬೈಕ್ ಕಳ್ಳತನ, ಆರೋಪಿ ಬಂಧನ

Jul 01 2024, 01:48 AM IST
ಕೆ.ಆರ್.ನಗರ ನಿವಾಸಿ, ಹಾಲಿ ವಾಸ ತಾಲೂಕಿನ ಚಿನಕುರಳಿ ಗ್ರಾಮದ ರಾಜಾಚಾರಿ ಬಿನ್ ಚಲುವಾಚಾರಿ (41) ಬಂಧಿತ ಆರೋಪಿ. ರಾಜಾಚಾರಿಯು ಸಾಮಿಲ್ ನಲ್ಲಿ ಮರ ಕುಯ್ಯುವ ಕೆಲಸ ಮಾಡುತ್ತಿದ್ದನು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved