• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಕಲಿ ಕೀ ಬಳಸಿ ಕಾರು ಕಳ್ಳತನ: ಸೆರೆ

Jun 26 2024, 01:35 AM IST
ನಕಲಿ ಕೀ ಬಳಸಿ ಕಾರು ಕಳವು ಮಾಡಿದ್ದ ಆರೋಪಿಯನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಳ್ಳತನ ಪ್ರಕರಣ: ಮೂವರು ಆರೋಪಿಗಳ ಬಂಧನ

Jun 26 2024, 12:44 AM IST
ಬಂಧಿತರಿಂದ, 6.50 ಲಕ್ಷ. ಮೌಲ್ಯದ 3 ಬೊಲೆರೋ ಪಿಕ್ ಅಪ್ ವಾಹನ, 60 ಸಾವಿರ ಮೌಲ್ಯದ 1 ಪಲ್ಸರ್ ಬೈಕ್, 50 ಸಾವಿರ ಮೌಲ್ಯದ 1 ಅಪಾಚಿ ಬೈಕ್, 1.20 ಲಕ್ಷ ಮೌಲ್ಯದ 2 ಹಸುಗಳು, 15 ಸಾವಿರ ನಗದು ಸೇರಿದಂತೆ ಒಟ್ಟು 8.95 ಲಕ್ಷ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಅಂಕೋಲಾ ಬಸ್ ನಿಲ್ದಾಣದಲ್ಲಿ ಬೈಕ್ ಕಳ್ಳತನ

Jun 24 2024, 01:35 AM IST
ಖತರ್‌ನಾಕ್‌ ಕಳ್ಳ ಮಾತ್ರ ಸಿಸಿ ಕ್ಯಾಮೆರಾದ ಕಣ್ಗಾವಲನ್ನು ಲೆಕ್ಕಿಸದೆ ಸಲೀಸಾಗಿ ಬೈಕ್‌ ಕದ್ದು ಸಾಗಿಸಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸಂಬಳ ಸಾಲದೆ ಬೈಕ್‌ ಕಳ್ಳತನ: ಸ್ವಿಗ್ಗಿ ಡೆಲಿವರಿ ಬಾಯ್‌ ಬಂಧನ

Jun 13 2024, 01:45 AM IST
ಸಂಬಳ ಸಾಕಾಗದೆ ಬೈಕ್‌ ಕಳ್ಳತನ ಆರಂಭಿಸಿದ್ದ ಸ್ವಿಗ್ಗಿ ಡೆಲಿವರಿ ಬಾಯ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಮನೆ, ಅಂಗಡಿ, ದೇವಾಲಯದಲ್ಲಿ ಲಕ್ಷಾಂತರ ಮೌಲ್ಯದ ಚಿನ್ನ, ನಗದು ಕಳ್ಳತನ

May 28 2024, 01:10 AM IST
ಬಿದಲೂರು ಗ್ರಾಮದಲ್ಲಿರುವ ಗಂಗಮ್ಮ ದೇವಿ ದೇವಾಲಯಕ್ಕೆ ನುಗ್ಗಿರುವ ಮೂವರು ಕಳ್ಳರು, ದೇಗುಲದ ಹುಂಡಿ ಒಡೆದು ಸುಮಾರು 1.20 ಲಕ್ಷ ರು. ನಗದು, ದೇವಿಗೆ ಧರಿಸಿದ್ದ 4.5 ಗ್ರಾಂ ಚಿನ್ನ ತಾಳಿಯನ್ನು ಕದ್ದು ಪರಾರಿಯಾಗಿದ್ದಾರೆ.

ಅಂಗಡಿ ಬೀಗ ಒಡೆದು ಕಳ್ಳತನ

May 26 2024, 01:38 AM IST
ಕನ್ನಡಪ್ರಭ ವಾರ್ತೆ ಗೋಕಾಕಎರಡು ಮೊಬೈಲ್‌ ಅಂಗಡಿಗಳ ಬೀಗ ಒಡೆದು ಲಕ್ಷಾಂತರ ಮೌಲ್ಯದ ಮೊಬೈಲ್ ಹಾಗೂ ನಗದು ಹಣ ಕಳ್ಳತನ ಮಾಡಿರುವ ಘಟನೆ ಶನಿವಾರ ಬೆಳಗಿನ ಜಾವ ನಗರದಲ್ಲಿ ಜರುಗಿದೆ. ಬೆಳಗಿನ ಜಾವ 4 ರಿಂದ 4.30ರ ಸುಮಾರಿನಲ್ಲಿ ಕಳ್ಳರ ಗ್ಯಾಂಗ್ ನಗರದ ಯಲ್ಲಪ್ಪ ಬಾಳಪ್ಪ ಗೋಸಬಾಳ ಎಂಬುವರ ಓಂ ಎಂಟರ್‌ ಪ್ರೈಸಸ್ ಮೊಬೈಲ್ ಅಂಗಡಿಯ ಬೀಗ ಒಡೆದು ಲಕ್ಷಾಂತರ ಮೌಲ್ಯದ ಮೊಬೈಲ್‌ಗಳನ್ನು ದೋಚಿ ಪರಾರಿಯಾಗಿದ್ದಾರೆ. ಇದಕ್ಕೂ ಮುಂಚೆ ಪಂಕಜ ಪೆಗ್ ಬಾರ್‌ನ ಬೀಗ ಒಡೆದು ಅಲ್ಲಿಯೂ ನಗದು ದೋಚಿರುವುದು ತಿಳಿದುಬಂದಿದೆ.

ಚಿತ್ತಾಪುರದಲ್ಲಿ ಮುಂದುವರಿದ ಸರಣಿ ಕಳ್ಳತನ ಪ್ರಕರಣಗಳು

May 26 2024, 01:32 AM IST
ಚಿತ್ತಾಪುರ ಪಟ್ಟಣದಲ್ಲಿ ನಿರಂತರವಾಗಿ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದರೂ ಕೂಡಾ ಪೊಲೀಸ್ ಇಲಾಖೆಯು ಇದನ್ನು ತಡೆಯುವಲ್ಲಿ ಸಾಧ್ಯವಾಗದಿರುವುದು ಜನರ ಕೆಂಗಣ್ಣಿಗೆ ಗುರಿಯಾಗಿದೆ.

95 ಗ್ರಾಂ ಚಿನ್ನ, 250 ಗ್ರಾಂ ಬೆಳ್ಳಿ ಕಳ್ಳತನ

May 18 2024, 12:43 AM IST
ಕನ್ನಡಪ್ರಭ ವಾರ್ತೆ ಬೈಲಹೊಂಗಲ: ಮನೆಯ ತಿಜೋರಿಯಲ್ಲಿದ್ದ ₹4.66 ಲಕ್ಷ ಮೌಲ್ಯದ 95 ಗ್ರಾಂ ತೂಕದ ಬಂಗಾರದ ಆಭರಣ, 250 ಗ್ರಾಂ ತೂಕದ ಬೆಳ್ಳಿಯ ಆಭರಣ ಸೇರಿದಂತೆ ನಗದು ಹಣವನ್ನು ಹಾಡುಹಗಲೇ ಕಳ್ಳತನ ಮಾಡಿರುವ ಘಟನೆ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಾಯನಗೌಡ ಪಾಟೀಲ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ.

ಅಡುಗೆ ಎಣ್ಣೆ ಕಳ್ಳತನ ಪ್ರಕರಣದ ಪತ್ತೆ ಹಚ್ಚುವಲ್ಲಿ ಖಾಕಿ ಯಶಸ್ವಿ

May 18 2024, 12:31 AM IST
ಬಸವಕಲ್ಯಾಣದಲ್ಲಿ 16 ಲಕ್ಷಕ್ಕೂ ಅಧಿಕ ಮೌಲ್ಯದ ಪ್ರತಿಷ್ಠಿತ ಕಂಪನಿಯ ಅಡುಗೆ ಎಣ್ಣೆ, ಲಾರಿ ಹಾಗೂ ಆರೋಪಿಯನ್ನು ಪೊಲೀಸ್‌ರು ಬಂಧಿಸಿದರು.

ಹಳಿಯಾಳದಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣ: ಆತಂಕ

May 16 2024, 12:47 AM IST
ಪಟ್ಟಣದ ಪಿಶ್ ಮಾರ್ಕೆಟ್‌, ಕಾರ್ಪೋರೇಶನ್ ಬ್ಯಾಂಕ್‌ ರಸ್ತೆ, ಬಸ್ ನಿಲ್ದಾಣ ರಸ್ತೆ ಹೀಗೆ ಜನರ ಹೆಚ್ಚು ಓಡಾಟವಿರುವ ಪ್ರದೇಶದಲ್ಲಿನ ಅಂಗಡಿಗಳಿಗೆ ಕಳ್ಳರು ಕನ್ನ ಹಾಕಿರುವುದು ಪೊಲೀಸ್ ಇಲಾಖೆ ಸೇರಿದಂತೆ ಸಾರ್ವಜನಿಕರಿಗೆ ಸವಾಲನ್ನು ಒಡ್ಡಿದಂತಾಗಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved