• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳವಳ್ಳಿ ಪಟ್ಟಣದ ಹೃದಯಭಾಗದಲ್ಲಿ ವಿವಿಧ ಅಂಗಡಿಗಳಲ್ಲಿ ಕಳ್ಳರಿಂದ ನಗದು, ಇತರೆ ವಸ್ತುಗಳು ಕಳ್ಳತನ

Aug 23 2024, 01:08 AM IST
ಮಳವಳ್ಳಿ ಪಟ್ಟಣದ ಹೃದಯಭಾಗದಲ್ಲಿ ಕಳ್ಳತನ ನಡೆದಿರುವುದಕ್ಕೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಗುರುವಾರ ಬೆಳಗ್ಗೆ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದು. ಈ ಸಂಬಂಧ ಪುರ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಿಂದ ಕಳ್ಳತನ

Aug 18 2024, 01:51 AM IST
ಕೆಲ ತಿಂಗಳ ಹಿಂದೆಯಷ್ಟೆ ದೇವಸ್ಥಾನವನ್ನು ಅಂದಾಜು 7 ಕೋಟಿ ರು. ವೆಚ್ಚದಲ್ಲಿ ಜೀರ್ಣೋದ್ಧಾರಗೊಳಿಸಲಾಗಿತ್ತು. ಈ ದೇವಸ್ಥಾನದಲ್ಲಿ ನಡೆಯುತ್ತಿದ್ದ ಸತ್ಯನಾರಾಯಣ ಪೂಜೆಯ ರಶೀದಿ ಹಣ ಹಾಗೂ ದೇವಸ್ಥಾನದ ಕಾಣಿಕೆ ಡಬ್ಬಿಯ ಸಂಗ್ರಹ ಹಣ ಸೇರಿ ಒಟ್ಟು 40 ಸಾವಿರಕ್ಕೂ ಅಧಿಕ ನಗದು ಕಳ್ಳನ ಚೀಲ ಸೇರಿದೆ.

ಪಿಕಾರ್ಡ್ ಬ್ಯಾಂಕ್ ಸೇರಿ 5 ಕಡೆ ಸರಣಿ ಕಳ್ಳತನ

Aug 17 2024, 12:45 AM IST
ಸಿಂಧನೂರು ಡಿವೈಎಸ್ಪಿ ಬಿ.ಎಸ್.ತಳವಾರ ಅವರು ಶುಕ್ರವಾರ ಬೆಳಿಗ್ಗೆ ಕಳ್ಳತನ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಆರೋಪಿ ಸೆರೆ

Aug 10 2024, 01:40 AM IST
ಕನ್ನಡಪ್ರಭ ವಾರ್ತೆ ಬೆಳಗಾವಿಕಳ್ಳತನ ಪ್ರಕರಣ ಸಂಬಂಧ ಮಾಳಮಾರುತಿ ಪೊಲೀಸರು ಅಂತಾರಾಜ್ಯ ಕಳ್ಳನನ್ನು ಬಂಧಿಸಿದ್ದು, ಆತನಿಂದ ₹20 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಮೂಲತಃ ಕಲಬುರಗಿ ಜಿಲ್ಲೆಯ ಕಮಲಾಪುರ ಗ್ರಾಮದ ಹಾಲಿ ಸೊಲ್ಲಾಪುರದ ನಾಗರಾಜ ಸುಭಾಷ ಕಚೇರಿ (39) ಬಂಧಿತ ಆರೋಪಿ. ಮಹಾಂತೇಶ ನಗರ, ಆಂಜನೇಯ ನಗರ ಮತ್ತು ಶಿವಬಸವ ನಗರಗಳಲ್ಲಿ ಕಳ್ಳತನ ಪ್ರಕರಣದಲ್ಲಿ ಈತ ಭಾಗಿಯಾಗಿದ್ದಾನೆ ಎಂದು ತನಿಖೆಯಿಂದ ತಿಳಿದು ಬಂದಿದೆ.

ಕಳ್ಳತನ ಮಾಡಿರುವ ಕಳ್ಳ ಕಾಂಗ್ರೆಸ್‌ ಓಡುತ್ತಿದೆ-ಅವರನ್ನು ಹಿಡಿಯುವುದಕ್ಕಾಗಿ ಬಿಜೆಪಿ ಓಡುತ್ತಿದೆ : ಆರ್‌.ಅಶೋಕ್‌

Aug 09 2024, 12:35 AM IST

ಮುಖ್ಯಮಂತ್ರಿಯಾಗಿ ರಾಜ್ಯದ ಕಾವಲು ಕಾಯಪ್ಪ, ಜನರಿಗೆ ಒಳ್ಳೆಯದು ಮಾಡಪ್ಪ ಅಂದ್ರೆ ಸಿಕ್ಕಿದ್ದನ್ನೆಲ್ಲಾ ದೋಚುತ್ತಿದ್ದಾರೆ. ಬಡವರಿಗೆ ಸಿಗಬೇಕಾದ ಸೈಟುಗಳನ್ನೆಲ್ಲಾ ನುಂಗಿದ್ದಾರೆ. ಕಾನೂನು ಕಾಪಾಡಬೇಕಾದವರೇ ಕಾನೂನು ಬಾಹೀರವಾಗಿ ನಿವೇಶನಗಳನ್ನು ತಮ್ಮ ಕುಟುಂಬದವರ ಪಾಲಾಗಿಸಿಕೊಂಡಿದ್ದಾರೆ.

ಎರಡು ಪ್ರತ್ಯೇಕ ಕಳ್ಳತನ ಪ್ರಕರಣ: ಇಬ್ಬರು ಕಳ್ಳರ ಬಂಧನ

Aug 08 2024, 01:44 AM IST
ನರಸಿಂಹರಾಜಪುರ, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಳ್ಳತನ ಮಾಡಿದ್ದ ಭದ್ರಾವತಿಯ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅವರಿಂದ 70 ಸಾವಿರ ರು. ನಗದು ವಶಪಡಿಸಿಕೊಂಡಿದ್ದಾರೆ.

ಗೌರಿಬಿನೂರಿನಲ್ಲಿ ಸರಣಿ ಕಳ್ಳತನ ಸಿಸಿಕ್ಯಾಮೆರಾದಲ್ಲಿ ಸೆರೆ : ದೂರು ದಾಖಲು

Aug 08 2024, 01:33 AM IST
ಸುಪ್ರಸಿದ್ಧ ಶ್ರೀ ಗಣೇಶನ ದೇವಸ್ಥಾನ ಮತ್ತು ಅಂಗಡಿಗಳ ಬೀಗ ಮುರಿದು ಅಂಗಡಿಯಲ್ಲಿದ್ದ ಚಿಲ್ಲರೆ ಕಾಸು ಮತ್ತು ದೇವಸ್ಥಾನದ 10 ಸಾವಿರ ರು. ಹಣವಿದ್ದ ಹುಂಡಿಯನ್ನು ಕಳ್ಳರು ಕದ್ದೊಯ್ದು ಪರಾರಿಯಾಗಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಗೌರಿಬಿದನೂರು ನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

ನಾಲ್ಕು ಕಳ್ಳತನ ಪ್ರಕರಣ, ಆರೋಪಿಗಳ ಬಂಧನ

Aug 07 2024, 01:06 AM IST
ನಾಲ್ಕು ಕಳ್ಳತನ ಪ್ರಕರಣದ ಒಟ್ಟು 16 ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಲಕ್ಷಾಂತರ ರೂಪಾಯಿ ಮತ್ತು ಲಕ್ಷಾಂತರ ರೂ. ಮೌಲ್ಯದ ವಸ್ತು ವಶಪಡಿಸಿಕೊಂಡಿದ್ದಾರೆ.

ಹಾಡುಹಗಲೇ ಮನೆ ಕಳ್ಳತನ: ಬಂಗಾರ, ಹಣ ದೋಚಿ ಪರಾರಿ

Aug 03 2024, 12:34 AM IST
ಮುದಗಲ್ ಪಟ್ಟಣದಲ್ಲಿ ನಡೆದ ಕಳ್ಳತನದ ಘಟನಾ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೋಲೀಸ ಹೆಚ್ಚುವರಿ ವರಿಷ್ಠಾಧಿಕಾರಿ ಬಿ.ಹರೀಶ ಭೇಟಿ ನೀಡಿ ಪರಿಶೀಲಿಸಿದರು.

ತೀರ್ಥಹಳ್ಳಿ : ಅಡಕೆ ಕಳ್ಳತನ: ಕಳ್ಳತನಕ್ಕೆ ಬಳಸಿದ ವಾಹನದ ಸಹಿತ ಮೂವರು ಆರೋಪಿಗಳ ಸೆರೆ

Jul 26 2024, 01:40 AM IST
ನಾಲ್ಕು ಪ್ರತ್ಯೇಕ ಕಳ್ಳತನದ ಪ್ರಕರಣಗಳನ್ನು ಭೇದಿಸಿರುವ ಮಾಳೂರು ಪೊಲೀಸರು ಕಳ್ಳತನ ಮಾಡಲಾಗಿದ್ದ ವಸ್ತುಗಳು ಮತ್ತು ಕಳ್ಳತನಕ್ಕೆ ಬಳಸಿದ ವಾಹನದ ಸಹಿತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 20
  • next >

More Trending News

Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved