• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಮನೆಯಿಂದ 50 ಕೋಟಿಯಚಿನ್ನದ ಕಮೋಡ್‌ ಕಳ್ಳತನ

Nov 19 2023, 01:30 AM IST
ಬ್ರಿಟನ್ನಿನ ಬ್ಲೆನ್‌ಹೈಮ್ ಪ್ಯಾಲೆಸ್‌ನಲ್ಲಿದ್ದ ಚಿನ್ನದ ಕಮೋಡ್‌ ಕಳ್ಳತನವಾಗಿದೆ.

ದೊಡ್ಡಬೆಳವಂಗಲ, ರಾಂಪುರದಲ್ಲಿ ಸರಣಿ ಕಳ್ಳತನ

Nov 12 2023, 01:00 AM IST
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಮತ್ತು ರಾಂಪುರ ಗ್ರಾಮಗಳಲ್ಲಿ ಶುಕ್ರವಾರ ತಡರಾತ್ರಿ ಸರಣಿ ಕಳ್ಳತನ ಪ್ರಕರಣಗಳು ವರದಿಯಾಗಿವೆ. ಬೀಗ ಹಾಕಿದ್ದ ಮನೆಗಳನ್ನು ಗುರುತಿಸಿ ಕಳ್ಳರು ಕನ್ನ ಹಾಕಿದ್ದಾರೆ ಎನ್ನಲಾಗಿದೆ.

ಹೇಮಗಿರಿಮಠದಲ್ಲಿ ಕಳ್ಳತನ, ಬೆಚ್ಚಿದ ಭಕ್ತರು

Nov 11 2023, 01:15 AM IST
ಹಾವೇರಿ ಜಿಲ್ಲೆಯ ಗುತ್ತಲ ಪಟ್ಟಣದ ಹೇಮಗಿರಿಮಠದಲ್ಲಿನ ವಿವಿಧ ಬೆಳ್ಳಿ ಹಾಗೂ ಬಂಗಾರದ ವಸ್ತುಗಳು ಶುಕ್ರವಾರ ಬೆಳಗಿನ ಜಾವ ಕಳ್ಳತನವಾಗಿದೆ. ಸುಮಾರು ₹9.28 ಲಕ್ಷ ಮೌಲ್ಯದ ವಸ್ತುಗಳು ಕಳ್ಳತನವಾಗಿದೆ. ಘಟನಾ ಸ್ಥಳಕ್ಕೆ ಬೆರಳಚ್ಚ ತಜ್ಞರು, ಶ್ವಾನ ದಳದ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದರು.

ಸರಣಿ ಕಳ್ಳತನ: ಲಕ್ಷಾಂತರ ನಗದು ಕಳವು

Nov 09 2023, 01:00 AM IST
ಮಾಗಡಿ ಪಟ್ಟಣದಲ್ಲಿ ನಾಲ್ಕು ಕಡೆ ಕದೀಮರು ಸರಣಿ ಕಳ್ಳತನ ನಡೆಸಿದ್ದು, ಲಕ್ಷಾಂತರ ನಗದು ದೋಚಿ ಪರಾರಿಯಾಗಿದ್ದಾರೆ.

20ಕ್ಕೂ ಹೆಚ್ಚು ಗಂಧದ ಮರ ಕಳ್ಳತನ

Nov 06 2023, 12:45 AM IST
ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿಯ ಎಚ್.ಎಸ್ ಶಿವಾನಂದ್( ಗೌತಮ್ ) ಅವರಿಗೆ ಸೇರಿದ ಮಠಸಾಗರ ಗ್ರಾಮದ ಕಾಫಿ ತೋಟದಲ್ಲಿ ಬೆಳದಿದ್ದ ಇಪ್ಪತ್ತಕ್ಕೂ ಹೆಚ್ಚು ಹೆಚ್ಚು ಗಂಧದ ಮರಗಳನ್ನು ಕಳ್ಳರು ಬೇರು ಸಮೇತ ಕದ್ದೊಯ್ದಿದ್ದಾರೆ.

ಎಸ್‌ಕೆಡಿಆರ್‌ಪಿಡಿ ಕಳ್ಳತನ ಪತ್ತೆ ಹಚ್ಚಿದ ಪೊಲೀಸರು

Nov 02 2023, 01:02 AM IST
ವಿದ್ಯಾಗಿರಿ ಪೊಲೀಸ ಠಾಣೆ ವ್ಯಾಪ್ತಿಯ ರಾಯಾಪೂರದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಟ್ರಸ್ಟ್‌ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಕಳ್ಳತನಕ್ಕೆ ಸಂಬಂಧಿಸಿದಂತೆ ಪೊಲೀಸರು ಒಂದೇ ವಾರದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ

ಮಿಮ್ಸ್ ಬಿಲ್ಲಿಂಗ್ ಕೌಂಟರ್‌ನಲ್ಲಿ ₹1.20 ಲಕ್ಷ ರು. ಕಳ್ಳತನ

Oct 09 2023, 12:45 AM IST
ಮಿಮ್ಸ್ ಬಿಲ್ಲಿಂಗ್ ಕೌಂಟರ್‌ನಲ್ಲಿ ₹1.20 ಲಕ್ಷ ರು. ಕಳ್ಳತನ

ಕಳ್ಳತನ ಮಾಡಿದ ಎರಡೇ ಗಂಟೆಯಲ್ಲಿ ಆರೋಪಿ ಬಂಧನ

Oct 08 2023, 12:00 AM IST
ಎರಡೇ ಗಂಟೆಯಲ್ಲಿ ಆರೋಪಿ ಬಂಧನ

ವಿಮಾನದಲ್ಲಿ ಆಗಮಿಸಿ ರೈಲಿನಲ್ಲಿ ಕಳ್ಳತನ: ಉತ್ತರಪ್ರದೇಶದ ಖತರ್ನಾಕ್ ಕಳ್ಳರ ಸೆರೆ!

Oct 06 2023, 01:19 AM IST
ಕಳ್ಳತನಕ್ಕಾಗಿ ವಿಮಾನದಲ್ಲಿ ಆಗಮಿಸಿ ಮಂಗಳೂರಿನಲ್ಲಿ ವಾರಾಂತ್ಯದ ರೈಲುಗಳಲ್ಲಿ ಪ್ರಯಾಣಿಕರ ಚಿನ್ನಾಭರಣ ಎಗರಿಸುತ್ತಿದ್ದ ಇಬ್ಬರು ಹೈಟೆಕ್‌ ಕಳ್ಳರನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved