• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

7 ಕಳ್ಳತನ ಪ್ರಕರಣದ 3 ಆರೋಪಿಗಳ ಬಂಧನ

Mar 31 2024, 02:08 AM IST
ಗಂಗೊಳ್ಳಿ ಠಾಣೆಯ ಪೊಲೀಸರು ಶುಕ್ರವಾರ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅವರಿಂದ ಒಟ್ಟು 36,000 ರು. ನಗದು ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಪಲ್ಸರ್ ಬೈಕ್‌ ಹಾಗೂ 3 ಮೊಬೈಲ್‌ಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.

ಶ್ರೀ ಗದ್ದೆಮ್ಮದೇವಿ ದೇವಸ್ಥಾನದಲ್ಲಿ ಚಿನ್ನಾಭರಣ ಕಳ್ಳತನ

Mar 27 2024, 01:05 AM IST
ಅಮೀನಗಡ: ಪಟ್ಟಣದ ಚಿತ್ತರಗಿ ಕ್ರಾಸ್ ಮುಖ್ಯರಸ್ತೆಯ ಬಳಿಯಿರುವ ಶ್ರೀ ಗದ್ದೆಮ್ಮದೇವಿ ದೇವಸ್ಥಾನದಲ್ಲಿ ಸೋಮವಾರ ರಾತ್ರಿ ಕಳ್ಳರು ಕೈಚಳಕ ತೋರಿಸಿದ್ದು, ದೇವರ ಚಿನ್ನಾಭರಣಗಳನ್ನು ದೋಚಿದ್ದಾರೆ.

ಕುಖ್ಯಾತ ಅಂತಾರಾಜ್ಯ ಕಳ್ಳತನ ಗ್ಯಾಂಗ್‌ ಪತ್ತೆ

Mar 26 2024, 01:00 AM IST
ಮಧ್ಯಪ್ರದೇಶದ ರಾಜಗಡ ಜಿಲ್ಲೆಯ ಪಚೋರೆ ಎಂಬ ಪ್ರದೇಶದಲ್ಲಿ ಈ ಕಳ್ಳರ ಗುಂಪು ವಾಸಿಸುತ್ತಿದ್ದು, ಯಾವುದೇ ಪೊಲೀಸರಿಗೂ ಅಲ್ಲಿ ಬರದಂತೆ ಇಡೀ ಊರಿನ ಜನರು ತಮ್ಮ ಜನರನ್ನು ಕಾಪಾಡಿಕೊಳ್ಳುತ್ತಾರೆ.

ಸರಣಿ ಕಳ್ಳತನ, ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

Mar 23 2024, 01:00 AM IST
ಅಥಣಿ: ಪಟ್ಟಣದ ಜತ್ತ ರಸ್ತೆಗೆ ಹೊಂದಿಕೊಂಡಂತೆ ಇರುವ ಅಂಗಡಿಗಳಲ್ಲಿ ರಾತ್ರಿ ವೇಳೆ ಮುಸುಕುಧಾರಿ ಕಳ್ಳನೊಬ್ಬ ಕೈಚಳಕ ಪ್ರದರ್ಶಿಸಿ ಲಕ್ಷಾಂತರ ರೂಪಾಯಿ ದೋಚಿರುವ ಘಟನೆ ನಡೆದಿದೆ.

ಗಂಗಾವತಿ ನಗರದಲ್ಲಿ ದರೋಡೆ, ಕಳ್ಳತನ ಹೆಚ್ಚಳ

Mar 17 2024, 02:01 AM IST
ಪೊಲೀಸ್ ಭದ್ರತೆ ಕಲ್ಪಿಸಬೇಕು ಎಂದು ವಿವಿಧ ವಾರ್ಡುಗಳ ನಾಗರಿಕರು ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಚಿತ್ರದುರ್ಗದಿಂದ ಕಾರಿನಲ್ಲಿ ಬಂದು ನಗರದಲ್ಲಿ ಚಿನ್ನ ಕಳ್ಳತನ: ಬಂಧನ

Mar 13 2024, 02:02 AM IST
ಚಿನ್ನಾಭರಣ ಅಂಗಡಿಗಳು ಹಾಗೂ ಜಾತ್ರೆಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಆಭರಣ ಕಳ‍ವು ಮಾಡುವುದನ್ನು ವೃತ್ತಿಯಾಗಿಸಿಕೊಂಡಿದ್ದ ಸೋದರ ಸಂಬಂಧಿಗಳು ಈಗ ಪೊಲೀಸರಿಗೆ ಸಿಕ್ಕಿಬಿದ್ದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕಂಬಿ ಎಣಿಸುವಂತಾಗಿದೆ.

ಡಂಬಳದಲ್ಲಿ ಹೆಚ್ಚಿದ ಕಳ್ಳತನ, ಸಿಸಿ ಕ್ಯಾಮೆರಾ ಅಳವಡಿಸಲು ಬೇಡಿಕೆ

Mar 06 2024, 02:19 AM IST
ಡಂಬಳ ಹೋಬಳಿಯ 26 ಹಳ್ಳಿಗಳಲ್ಲಿಯೇ ಡಂಬಳ 20 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ. ಈಚೆಗೆ ಇಲ್ಲಿಯ ರೈತರ ಒಕ್ಕಲುತನದ ಸಾಮಗ್ರಿಗಳು ಹಾಗೂ ಸಾಕುಪ್ರಾಣಿಗಳ ಕಳ್ಳತನಗಳು ಹೆಚ್ಚಾಗಿದ್ದು, ಗ್ರಾಮದಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲು ಹಿಂದೇಟು ಹಾಕುತ್ತಿರುವುದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಅಡ್ಯನಡ್ಕ ಬ್ಯಾಂಕ್ ಕಳ್ಳತನ ಪ್ರಕರಣ ; ತೀವ್ರಗೊಂಡ ತನಿಖೆ

Mar 02 2024, 01:47 AM IST

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಶಾಖೆ ಕಳ್ಳತನ ಪ್ರಕರಣವಾಗಿ ತಿಂಗಳಾಗುತ್ತಾ ಬಂದಿದ್ದು, ಪೊಲೀಸರು ತನಿಖೆಯಲ್ಲಿ ಪ್ರಗತಿಯನ್ನು ಸಾಧಿಸಿ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಟ್ಲ - ಪುತ್ತೂರು ರಸ್ತೆಯ ಗುಪ್ತ ಸ್ಥಳವೊಂದರಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಗೊರೇಬಾಳ ಕ್ಯಾಂಪಿನಲ್ಲಿ ದೇವಸ್ಥಾನಗಳ ಕಳ್ಳತನ

Feb 21 2024, 02:04 AM IST
ಸಿಂಧನೂರು ತಾಲೂಕಿನ ಗೊರೇಬಾಳ ಕ್ಯಾಂಪಿನಲ್ಲಿ ಮೂರು ದೇವಸ್ಥಾನಗಳಲ್ಲಿ ಕಳ್ಳತನ ನಡೆದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು

ಗ್ರಾಹಕರ ಸೋಗಿನಲ್ಲಿ ಬಂದು ₹ 22 ಲಕ್ಷ ಮೌಲ್ಯದ ಬಂಗಾರ ಕಳ್ಳತನ

Feb 14 2024, 02:15 AM IST
ಗ್ರಾಹಕರ ಸೊಗಿನಲ್ಲಿ ಬಂಗಾರ ಖರೀದಿಸುವ ನೆಪ ಮಾಡಿಕೊಂಡು ಬಂದ ಮಹಿಳೆಯರ ತಂಡವೊಂದು ಪಟ್ಟಣದ ಚಿಣ್ಣದ ಅಂಗಡಿಯೊಂದರಲ್ಲಿ ಅಂದಾಜು 416 ಗ್ರಾಂ ಚಿನ್ನದ ಆಭರಣ ಕಳವು ಮಾಡಿ ಪರಾರಿಯಾದ ಘಟನೆ ಸಂಭವಿಸಿದೆ. ಈ ಕುರಿತು ಹಳಿಯಾಳ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved