• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದನಗಳ ಕಳ್ಳತನ ಪ್ರಕರಣ ಹೆಚ್ಚಳ

Dec 01 2023, 12:45 AM IST
ತಾಲೂಕಿನಾದ್ಯಂತ ದನಗಳ ಕಳ್ಳರ ಹಾವಳಿ ಹೆಚ್ಚಾಗಿದ್ದು, ಪದೇ ಪದೇ ಕಳ್ಳತನದ ಪ್ರಕರಣಗಳು ದಾಖಲಾದರೂ ಭೇದಿಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ ಎಂಬ ಆರೋಪ ರೈತ ವಲಯದಿಂದ ಕೇಳಿಬರುತ್ತಿದೆ.ಹಾಡು ಹಗಲೇ ಕಳ್ಳತನ ನಡೆಯುತ್ತಿವೆ. ಕಳ್ಳರ ಭಯದಿಂದ ರೈತರು ತಮ್ಮ ಜಾನುವಾರುಗಳನ್ನು ಹಗಲು ರಾತ್ರಿ ಕಾಯುವಂತಾಗಿದೆ.ತಾಲೂಕಿನ ವಿವಿಧ ದೇವಸ್ಥಾನಗಳ ಹುಂಡಿ ಕಳ್ಳತನ, ಸರಣಿ ಮನೆ ಕಳ್ಳತನ, ಜಾನುವಾರು ಕಳ್ಳತನ, ಅಂಗಡಿ ಕಳ್ಳತನ ಸೇರಿದಂತೆ ಕಳ್ಳರ ಕೈ ಚಳಕವೇ ಮೇಲುಗೈ ಸಾಧಿಸಿದೆ.

ಅರಮನೆಯಿಂದ 50 ಕೋಟಿಯಚಿನ್ನದ ಕಮೋಡ್‌ ಕಳ್ಳತನ

Nov 19 2023, 01:30 AM IST
ಬ್ರಿಟನ್ನಿನ ಬ್ಲೆನ್‌ಹೈಮ್ ಪ್ಯಾಲೆಸ್‌ನಲ್ಲಿದ್ದ ಚಿನ್ನದ ಕಮೋಡ್‌ ಕಳ್ಳತನವಾಗಿದೆ.

ಅರಮನೆಯಿಂದ 50 ಕೋಟಿಯಚಿನ್ನದ ಕಮೋಡ್‌ ಕಳ್ಳತನ

Nov 19 2023, 01:30 AM IST
ಬ್ರಿಟನ್ನಿನ ಬ್ಲೆನ್‌ಹೈಮ್ ಪ್ಯಾಲೆಸ್‌ನಲ್ಲಿದ್ದ ಚಿನ್ನದ ಕಮೋಡ್‌ ಕಳ್ಳತನವಾಗಿದೆ.

ದೊಡ್ಡಬೆಳವಂಗಲ, ರಾಂಪುರದಲ್ಲಿ ಸರಣಿ ಕಳ್ಳತನ

Nov 12 2023, 01:00 AM IST
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಮತ್ತು ರಾಂಪುರ ಗ್ರಾಮಗಳಲ್ಲಿ ಶುಕ್ರವಾರ ತಡರಾತ್ರಿ ಸರಣಿ ಕಳ್ಳತನ ಪ್ರಕರಣಗಳು ವರದಿಯಾಗಿವೆ. ಬೀಗ ಹಾಕಿದ್ದ ಮನೆಗಳನ್ನು ಗುರುತಿಸಿ ಕಳ್ಳರು ಕನ್ನ ಹಾಕಿದ್ದಾರೆ ಎನ್ನಲಾಗಿದೆ.

ಹೇಮಗಿರಿಮಠದಲ್ಲಿ ಕಳ್ಳತನ, ಬೆಚ್ಚಿದ ಭಕ್ತರು

Nov 11 2023, 01:15 AM IST
ಹಾವೇರಿ ಜಿಲ್ಲೆಯ ಗುತ್ತಲ ಪಟ್ಟಣದ ಹೇಮಗಿರಿಮಠದಲ್ಲಿನ ವಿವಿಧ ಬೆಳ್ಳಿ ಹಾಗೂ ಬಂಗಾರದ ವಸ್ತುಗಳು ಶುಕ್ರವಾರ ಬೆಳಗಿನ ಜಾವ ಕಳ್ಳತನವಾಗಿದೆ. ಸುಮಾರು ₹9.28 ಲಕ್ಷ ಮೌಲ್ಯದ ವಸ್ತುಗಳು ಕಳ್ಳತನವಾಗಿದೆ. ಘಟನಾ ಸ್ಥಳಕ್ಕೆ ಬೆರಳಚ್ಚ ತಜ್ಞರು, ಶ್ವಾನ ದಳದ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದರು.

ಸರಣಿ ಕಳ್ಳತನ: ಲಕ್ಷಾಂತರ ನಗದು ಕಳವು

Nov 09 2023, 01:00 AM IST
ಮಾಗಡಿ ಪಟ್ಟಣದಲ್ಲಿ ನಾಲ್ಕು ಕಡೆ ಕದೀಮರು ಸರಣಿ ಕಳ್ಳತನ ನಡೆಸಿದ್ದು, ಲಕ್ಷಾಂತರ ನಗದು ದೋಚಿ ಪರಾರಿಯಾಗಿದ್ದಾರೆ.

20ಕ್ಕೂ ಹೆಚ್ಚು ಗಂಧದ ಮರ ಕಳ್ಳತನ

Nov 06 2023, 12:45 AM IST
ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿಯ ಎಚ್.ಎಸ್ ಶಿವಾನಂದ್( ಗೌತಮ್ ) ಅವರಿಗೆ ಸೇರಿದ ಮಠಸಾಗರ ಗ್ರಾಮದ ಕಾಫಿ ತೋಟದಲ್ಲಿ ಬೆಳದಿದ್ದ ಇಪ್ಪತ್ತಕ್ಕೂ ಹೆಚ್ಚು ಹೆಚ್ಚು ಗಂಧದ ಮರಗಳನ್ನು ಕಳ್ಳರು ಬೇರು ಸಮೇತ ಕದ್ದೊಯ್ದಿದ್ದಾರೆ.

ಎಸ್‌ಕೆಡಿಆರ್‌ಪಿಡಿ ಕಳ್ಳತನ ಪತ್ತೆ ಹಚ್ಚಿದ ಪೊಲೀಸರು

Nov 02 2023, 01:02 AM IST
ವಿದ್ಯಾಗಿರಿ ಪೊಲೀಸ ಠಾಣೆ ವ್ಯಾಪ್ತಿಯ ರಾಯಾಪೂರದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಟ್ರಸ್ಟ್‌ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಕಳ್ಳತನಕ್ಕೆ ಸಂಬಂಧಿಸಿದಂತೆ ಪೊಲೀಸರು ಒಂದೇ ವಾರದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ

ಮಿಮ್ಸ್ ಬಿಲ್ಲಿಂಗ್ ಕೌಂಟರ್‌ನಲ್ಲಿ ₹1.20 ಲಕ್ಷ ರು. ಕಳ್ಳತನ

Oct 09 2023, 12:45 AM IST
ಮಿಮ್ಸ್ ಬಿಲ್ಲಿಂಗ್ ಕೌಂಟರ್‌ನಲ್ಲಿ ₹1.20 ಲಕ್ಷ ರು. ಕಳ್ಳತನ

ಕಳ್ಳತನ ಮಾಡಿದ ಎರಡೇ ಗಂಟೆಯಲ್ಲಿ ಆರೋಪಿ ಬಂಧನ

Oct 08 2023, 12:00 AM IST
ಎರಡೇ ಗಂಟೆಯಲ್ಲಿ ಆರೋಪಿ ಬಂಧನ
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved