• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆ ಹಿಂಬಾಗಿಲು ಮುರಿದು ಚಿನ್ನಾಭರಣ ಕಳ್ಳತನ..!

Feb 09 2024, 01:45 AM IST
ಬ್ಯಾಂಕ್‌ನಲ್ಲಿ ಅಡಮಾನವಿಟ್ಟಿದ್ದ ಚಿನ್ನವನ್ನು ಬಿಡಿಸಿಕೊಂಡು ಬರಲಾಗಿತ್ತು. 40 ಗ್ರಾಂ ಎರಡು ಎಳೆ ಸರ, ಐದು ಗ್ರಾಂ ಚೈನು ಮತ್ತು ಮಗುವಿನ ಎರಡು ಬಳೆಗಳು, ಮಾಟಿ, ಜುಮ್ಕಿ ಸೇರಿದಂತೆ ಒಟ್ಟು ಸುಮಾರು 5 ಲಕ್ಷ ರು. ಬೆಲೆಬಾಳುವ 72 ಗ್ರಾಂ ಚಿನ್ನವನ್ನು ಕಳ್ಳರು ಕಳವು ಆಗಿವೆ.

ಹೈದರಾಬಾದ್‌ನಿಂದ ಕಾರಿನಲ್ಲಿ ಬಂದು ನಗರದಲ್ಲಿ ಕಳ್ಳತನ ಮಾಡಿತ್ತಿದ್ದವರ ಬಂಧನ!

Feb 01 2024, 02:06 AM IST
ಮನೆಗಳ್ಳತನ ಮಾಡಲು ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ವೃತ್ತಿಪರ ಖದೀಮರ ತಂಡವೊಂದು ಮಡಿವಾಳ ಠಾಣೆ ಪೊಲೀಸರ ಬಲೆಗೆ ಬಿದ್ದಿದೆ. ಗ್ಯಾಂಗ್‌ ಲೀಡರ್‌ ಎಂಬಿಎ ಪದವೀಧರ ಅಹ್ಮದ್ ವಿರುದ್ಧ ಹೈದರಾಬಾದ್‌ ನಗರದಲ್ಲಿ ೧೦೧ ಮನೆ ಕಳ್ಳತನ ಪ್ರಕರಣಗಳು ದಾಖಲಾಗಿವೆ

ತಾಯಿಯ ಸ್ನೇಹಿತೆ ಮನೆಯಲ್ಲಿ ಚಿನ್ನ ಕದ್ದ ಪದವೀಧರ ಬಂಧನ; ಫ್ಯಾಕ್ಟರಿ ಸುಟ್ಟು ಹೋಗಿದ್ದರಿಂದ ಸಂಕಷ್ಟ, ಕಳ್ಳತನ!

Jan 31 2024, 02:20 AM IST
ತಾಯಿಯ ಸ್ನೇಹಿತೆ ಮನೆಯಲ್ಲಿ ಚಿನ್ನ ಕದ್ದ ಪದವೀಧರ ಬಂಧನ; ಫ್ಯಾಕ್ಟರಿ ಸುಟ್ಟು ಹೋಗಿದ್ದರಿಂದ ಸಂಕಷ್ಟ, ಕಳ್ಳತನ!

ಅಕ್ಕಿ ಕಳ್ಳತನ ಮಾಡಿದರೆ ಹೊಟ್ಟೆ ತುಂಬುವುದೇ: ರಾಜೂಗೌಡ

Jan 31 2024, 02:15 AM IST
ಶಹಾಪುರ ನಗರದ ಸಿಪಿಎಸ್ ಶಾಲಾ ಮೈದಾನದಲ್ಲಿ ನಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರಿಗೆ ಅಭಿನಂದನ ಹಾಗೂ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜೂಗೌಡ ಮಾತನಾಡಿದರು.

ಕಲ್ಯಾಣ ಮಂಟಪದಲ್ಲಿ ಅತಿಥಿ ಸೋಗಿನಲ್ಲಿ ಕಳ್ಳತನ: ಬಂಧನ

Jan 25 2024, 02:02 AM IST
ಕಲ್ಯಾಣ ಮಂಟಪಗಳಿಗೆ ತೆರಳಿ ಚಿನ್ನ ದೋಚುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.

ಜಾನುವಾರು ಕಳ್ಳತನ: ಇಬ್ಬರ ಬಂಧನ

Jan 23 2024, 01:46 AM IST
ಜಾನುವಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ರಟ್ಟೀಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಸಾವಿನ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳನ ಬಂಧನ

Jan 21 2024, 01:31 AM IST
ಪಾಂಡವಪುರ ತಾಲೂಕು ಅರಳಕುಪ್ಪೆ ನಿವಾಸಿ ಎಸ್.ವಿವೇಕ್ ಅಲಿಯಾಸ್ ಮನು ಬಂಧಿತ ಆರೋಪಿ. ಈತ ಅರಕೆರೆ ವ್ಯಾಪ್ತಿಯಲ್ಲಿ ೨, ಶ್ರೀರಂಗಪಟ್ಟಣ-೨, ಪಾಂಡವಪುರ-೨, ಮೈಸೂರು-೨ ಹಾಗೂ ಕೆಆರ್‌ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ೧ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ವಿಚಾರಣೆಯಿಂದ ತಿಳಿದುಬಂದಿದೆ.

ಯಾದಗಿರಿ: ಶಾಲೆ ಬೀಗ ಮುರಿದು ಅಡುಗೆ ಸಾಮಗ್ರಿ ಕಳ್ಳತನ

Jan 19 2024, 01:45 AM IST
ಕಿಡಿಗೇಡಿಗಳು ಮದ್ಯ ಸೇವಿಸಿ ಸುರಪುರದ ಶಾಲಾ ಕೊಠಡಿ ಬೀಗ ಮುರಿದು ಅಡುಗೆ ಕೋಣೆಯಲ್ಲಿದ್ದ ಸುಮಾರು 50 ಕೆಜಿ ಬೇಳೆ, 60 ಕೆಜಿ ಹಾಲಿನ ಪೌಡರ್ ಪ್ಯಾಕೆಟ್‌ಗಳನ್ನು ಕಳ್ಳತನ ಮಾಡಿದ್ದಾರೆ.

ದರ್ಗಾದಲ್ಲಿನ ಹುಂಡಿ ಹಣ ಕಳ್ಳತನ ಆರೋಪ

Jan 18 2024, 02:02 AM IST
ಇಳಕಲ್ಲ: ನಗರದ ಮುರ್ತುಜಾ ಖಾದ್ರಿ ದರ್ಗಾದಲ್ಲಿನ ಹುಂಡಿಯ ಹಣ ಮತ್ತು ಚಿನ್ನ, ಬೆಳ್ಳಿ ಕಳ್ಳತನ ಮಾಡಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ರಿಯಾಜ್‌ ಬನ್ನು ಬಾಗಲಕೋಟೆ ಜಿಲ್ಲಾ ವಕ್ಫ್ ಸಮಿತಿಗೆ ದೂರು ನೀಡಿದ್ದಾರೆ. ಸಮಿತಿಗೆ ನಾನೇ ಅಧ್ಯಕ್ಷನಿದ್ದೇನೆ. ಮುಂದಿನ ತಿಂಗಳು ಉರುಸ್ ಇರುವುದರಿಂದ ಹುಂಡಿಯ ಹಣ ತೆಗೆದಿದ್ದೇವೆ. ಈ ವಿಷಯವಾಗಿ ಇಳಕಲ್ಲ ನಗರ ಪೊಲೀಸ್‌ ಠಾಣೆಗೆ ಮತ್ತು ಹುನಗುಂದ ಡಿವೈಎಸ್ಪಿ ಅವರಿಗೂ ಮಾಹಿತಿ ನೀಡಲಾಗಿದೆ ಎಂದು ಮುರ್ತುಜಾ ಖಾದ್ರಿ ದರ್ಗಾ ಸಮಿತಿ ಅಧ್ಯಕ್ಷ ಉಸ್ಮಾನಗಣಿ ಹುಮನಾಬಾದ್ ಸ್ಪಷ್ಟನೆ ನೀಡಿದ್ದಾರೆ.

ಕೂಡ್ಲಿಗಿಯಲ್ಲಿ 2 ಮನೆಗಳಲ್ಲಿ ಚಿನ್ನಾಭರಣ ಕಳ್ಳತನ

Jan 17 2024, 01:46 AM IST
ಈ ಬಗ್ಗೆ ಎರಡು ಪ್ರತ್ಯೇಕ ಘಟನೆಯ ಕಳವು ಪ್ರಕರಣಗಳು ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಮಲ್ಲೇಶಪ್ಪ ಮಲ್ಲಾಪುರೆ ಸೇರಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved