• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೈಕ್‌ನಲ್ಲಿದ್ದ ₹ 3 ಲಕ್ಷ ಹಣ ಕಳ್ಳತನ

Jun 21 2025, 12:49 AM IST
ನಾಲತವಾಡ: ಹಾಡುಹಗಲೇ ಬೈಕ್‌ನಲ್ಲಿದ್ದ ಸುಮಾರು ₹ 3 ಲಕ್ಷ ನಗದು ಹಣವನ್ನು ದುಷ್ಕರ್ಮಿಗಳು ಕಳ್ಳತನ ಮಾಡಿರುವ ಘಟನೆ ನಾಲತವಾಡ ಪಟ್ಟಣ ಬಸ್‌ ನಿಲ್ದಾಣದ ಬಳಿ ಶುಕ್ರವಾರ ನಡೆದಿದೆ. ಘಾಳಪೂಜಿ ಗ್ರಾಮದ ಭೀರಪ್ಪ ಬಿರಾದಾರ ಎಂಬ ಯುವಕ ಹಣ ಕಳೆದುಕೊಂಡಿರುವ ವ್ಯಕ್ತಿ. ಈ ಬ್ಯಾಂಕ್‌ನಿಂದ ಹಣ ಡ್ರಾ ಮಾಡಿಕೊಂಡು ಬಂದಿದ್ದ ಭೀರಪ್ಪ ಬಸ್‌ ನಿಲ್ದಾಣದ ಬಳಿಯ ಬೇಕರಿಯಲ್ಲಿ ಖರೀದಿಗಾಗಿ ಹಣವಿದ್ದ ಬೈಕ್‌ ನ್ನು ರಸ್ತೆಯಲ್ಲಿ ನಿಲ್ಲಿಸಿ ಹೋಗಿದ್ದು, ಬೇಕರಿಯಿಂದ ವಾಪಸ್‌ ಬಂದು ಹಣ ಪರಿಶೀಲಿಸಿದಾಗ ಹಣ ಕಳ್ಳತನವಾಗಿರುವುದು ಗೊತ್ತಾಗಿದೆ.

ಸಾರಿಗೆ ಘಟಕಕ್ಕೆ ಪೂರೈಸುವ ಟ್ಯಾಂಕರ್‌ನಿಂದಲೇ ಇಂಧನ ಕಳ್ಳತನ..!

Jun 19 2025, 11:50 PM IST
ನೀರು ಮತ್ತು ಹಾಲು ಏಕಕಾಲಕ್ಕೆ ಟ್ಯಾಂಕರ್‌ನಲ್ಲೇ ಮಿಶ್ರಣಗೊಳ್ಳುವಂತೆ ಟ್ಯಾಂಕರ್‌ನ್ನೇ ವಿನ್ಯಾಸಗೊಳಿಸಿದ್ದು ಹಳೇ ಕತೆ. ಪಾಂಡವಪುರದ ಸಾರಿಗೆ ಡಿಪೋಗೆ ಪೂರೈಕೆಯಾಗುತ್ತಿದ್ದ ಇಂಧನವನ್ನು ಟ್ಯಾಂಕರ್‌ನಲ್ಲೇ ಫ್ಲೆಕ್ಸಿಬಲ್ ಪೈಪ್ ಅಳವಡಿಸಿಕೊಂಡು ಕಳ್ಳತನ ಮಾಡುತ್ತಿರುವುದು ಈಗಿನ ಹೊಸ ಕತೆ...!

ಮೊಬೈಲ್‌ ಕಳ್ಳತನ ಪ್ರಕರಣ: 225 ಮೊಬೈಲ್‌ ವಶಕ್ಕೆ

Jun 13 2025, 03:33 AM IST
ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಕಳುವಾದ 46, 54, 000 ರುಪಾಯಿ ಮೌಲ್ಯದ 225 ಮೊಬೈಲ್ ಫೋನ್ ಗಳನ್ನು ಪತ್ತೆ ಮಾಡಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇಬ್ಬರು ಅಪರಿಚಿತರಿಂದ ಮನೆಯ ಬೀಗ ಮುರಿದು ಕಳ್ಳತನ: ಚಿನ್ನಾಭರಣ ದೋಚಿ ಪರಾರಿ

Jun 05 2025, 01:25 AM IST
ಮನೆ ಮೊದಲ ಅಂತಸ್ತಿನ ಕೊಠಡಿಗೆ ನುಗ್ಗಿ ಅಲ್ಮೆರಾದಲ್ಲಿ ಇಡಲಾಗಿದ್ದ 4.75 ಲಕ್ಷ ರು. ನಗದು, 25 ಗ್ರಾಂ ಚಿನ್ನದ ಸರ, ಎರಡು ಉಂಗುರ, ಬ್ರಾಸ್ ಲೈಟ್, ಎರಡು ಬೆಳ್ಳಿ ದೀಪ ಸೇರಿದಂತೆ ಹಲವು ವಸ್ತುಗಳನ್ನು ದೋಚಿ ಮನೆ ಕಾಂಪೌಂಡ್ ಹಾರಿ ಪರಾರಿಯಾ ಗಿರುವುದು ಮನೆಯಲ್ಲಿದ್ದ ಸಿಸಿಟಿವಿಗಳಲ್ಲಿ ದಾಖಲಾಗಿದೆ.

ಕಳ್ಳತನ: ಆರೋಪಿಗಳ ಬಂಧನ, ವಸ್ತು ವಶ

Jun 05 2025, 12:49 AM IST
ತಾಲೂಕಿನ ಅರಸೀಕೆರೆ ಪೊಲೀಸ್‌ ಠಾಣಾ ವ್ಯಾಪ್ತಿಯ ಹಿರೇಮೇಗಳಗೇರಿ ಗ್ರಾಮದ ಭದ್ರಾ ಚಾನಲ್‌ ಬಳಿ ಈಚೆಗೆ ನಡೆದ ಪಂಪ್‌, ಮೋಟಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಜನ ಆರೋಪಿಗಳನ್ನು ಬಂಧಿಸಲಾಗಿದೆ.

ಮಲ್ಲಿಪಟ್ಟಣ ರೈತ ಸಂಪರ್ಕ ಕೇಂದ್ರದಲ್ಲಿ ಕಳ್ಳತನ

Jun 05 2025, 12:47 AM IST
ತಾಲೂಕಿನ ಮಲ್ಲಿಪಟ್ಟಣ ರೈತ ಸಂಪರ್ಕ ಕೇಂದ್ರದ ಕೊಠಡಿ ಕಿಟಕಿ ರಾಡ್ ಮುರಿದು 2 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಕೃಷಿ ಪರಿಕರಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆ ಮಂಗಳವಾರ ನಡೆದಿದೆ. ರೈತರಿಗೆ ವಿತರಿಸಬೇಕಾಗಿರುವ ಬಿತ್ತನೆ ಬೀಜಗಳಾದ ಭತ್ತ, ಮುಸುಕಿನ ಜೋಳ, ದ್ವಿದಳ ಧಾನ್ಯ, ಹಾರೆ, ಗುದ್ದಲಿ ಹಾಗೂ ಇತರೆ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳ್ಳರು ಕಳವು ಮಾಡಿಲ್ಲ ಆದರೆ ಅವುಗಳ ಮೇಲೆ ಔಷಧಗಳನ್ನು ಎರಚಿ ಹಾನಿಗೊಳಿಸಿದ್ದಾರೆ. ಪೊಲೀಸರಿಗೆ ದೂರು ನೀಡಿದ ಮೇರೆಗೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಕಾವೇರಿ ನೀರು ಕಳ್ಳತನ ಪತ್ತೆಗೆ ಬ್ಲೂ ಪೋರ್ಸ್‌

Jun 01 2025, 04:47 AM IST
ಕಾವೇರಿ ನೀರಿನ ಕಳ್ಳತನ, ಅನಧಿಕೃತವಾಗಿ ಕೊಳಚೆ ಹಾಗೂ ಮಳೆ ನೀರನ್ನು ಚರಂಡಿ (ಸ್ಯಾನಿಟರಿ) ಕೊಳವೆಗೆ ಹರಿಸುವವರನ್ನು ಪತ್ತೆಹಚ್ಚಲು ಬೆಂಗಳೂರು ಜಲಮಂಡಳಿಯು ‘ಬ್ಲೂ ಫೋರ್ಸ್‌’ ಎಂಬ ಪಡೆ ಕಟ್ಟುತ್ತಿದೆ.

ಕಳ್ಳತನ ಪ್ರಕರಣದ ಆರೋಪಿ ಬಂಧನ

May 22 2025, 11:52 PM IST
ಆರೋಪಿಯನ್ನು ಬಂಧಿಸಿ ಆತನಿಂದ 6,37,ಲಕ್ಷ ಮೌಲ್ಯದ ಒಟ್ಟು 7.5 ತೊಲೆ ಬಂಗಾರದ ಆಭರಣಗಳು ಜಪ್ತಿ ಮಾಡಲಾಗಿದೆ.

ಕಳ್ಳತನ: ಐವರ ಬಂಧನ, ₹11.96 ಲಕ್ಷ ಮೌಲ್ಯದ ವಸ್ತು ವಶ

May 14 2025, 12:00 AM IST
ಕಳೆದ ವಾರ ಪಟ್ಟಣದಲ್ಲಿ ಕಳ್ಳತನ ಮಾಡಿದ ಮೂವರನ್ನು ಬಂಧಿಸಿ ಅವರಿಂದ 10.18 ಲಕ್ಷ ಮೌಲ್ಯದ ವಸ್ತುಗಳನ್ನು ಇಲ್ಲಿಯ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ದ್ವಿಚಕ್ರ ವಾಹನ ಕಳ್ಳತನ: ಇಬ್ಬರ ಬಂಧನ

May 11 2025, 01:15 AM IST
ಬೈಕ್‌ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು, ೧೧ ಪ್ರಕರಣ ಬೇಧಿಸುವಲ್ಲಿ ಸಫಲರಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved