• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

4 ಮನೆ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು

Apr 14 2025, 01:19 AM IST
ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ 2 ಕಳ್ಳತನ ಪ್ರಕರಣಗಳು ಹಾಗೂ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ 2 ಸೇರಿ ಒಟ್ಟು 4 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಕೂಡ್ಲಿಗಿ ಪೊಲೀಸರು ಬಂಧಿಸಿ ಅವರಿಂದ ₹22 ಲಕ್ಷ ಮೌಲ್ಯದ ಆಭರಣಗಳು, ಕಾರು ಹಾಗೂ ವಸ್ತು ವಶಪಡಿಸಿಕೊಂಡಿದ್ದಾರೆ.

ಕಲಬುರಗಿ: ಎಸ್‌ಬಿಐ ಎಟಿಎಂ ದರೋಡೆ, ₹18 ಲಕ್ಷ ಕಳ್ಳತನ

Apr 10 2025, 01:03 AM IST
ಗ್ಯಾಸ್‌ ಕಟರ್‌ ಬಳಸಿ ಕಳ್ಳರು ಕಲಬುರಗಿಯ ಎಟಿಎಂನಲ್ಲಿ ₹18 ಲಕ್ಷ ಹಣವನ್ನು ದೋಚಿ ಪರಾರಿ ಆಗಿದ್ದಾರೆ.

ಕುರಿ ಕಳ್ಳತನ ಮಾಡಿದ ಇಬ್ಬರ ಬಂಧನ

Mar 27 2025, 01:03 AM IST
Press conference at the city police headquarters

ಕಳ್ಳತನ, ದರೋಡೆ ಪ್ರಕರಣ : ಮಾಹಿತಿ ಕಲೆಹಾಕಿದ ಡಿವೈಎಸ್ಪಿ

Mar 25 2025, 12:50 AM IST
ಪಟ್ಟಣದ ಡಿವೈಎಸ್ಪಿ ಕಚೇರಿ ಆವರಣದಲ್ಲಿ ಕಳ್ಳತನ ಹಾಗೂ ದರೋಡೆ (ಎಂಓಬಿ) ಆರೋಪದ ಹಳೆ ಪ್ರಕರಣಗಳಲ್ಲಿ ಭಾಗಿಯಾಗಿದ್ದವರನ್ನು ಠಾಣೆಗೆ ಕರೆಸಿ ಡಿವೈಎಸ್ಪಿ ಶಾಂತ ಮಲ್ಲಪ್ಪ ಅವರು ಮಾಹಿತಿ ಕಲೆ ಹಾಕಿ ಪರಿಶೀಲಿಸಿ, ಅಗತ್ಯ ಸಲಹೆ ಸೂಚನೆ ನೀಡುವ ಜೊತೆಗೆ ಎಚ್ಚರಿಕೆ ನೀಡಿದರು.

ಕಳ್ಳತನ ಪ್ರಕರಣ ಬೇಧಿಸಿದ ಮುಂಡರಗಿ ಪೊಲೀಸರು

Mar 20 2025, 01:18 AM IST
ಕಳ್ಳತನ ಮಾಡಿದ್ದರ ಬಗ್ಗೆ ಒಪ್ಪಿಕೊಂಡಿದ್ದರಿಂದ ಆತನಿಂದ ₹ 4.10 ಲಕ್ಷ ಮೌಲ್ಯದ ಬಂಗಾರದ ಆಭರಣ ಹಾಗೂ ₹90 ಸಾವಿರ ಹಣ ವಶಪಡಿಸಿಕೊಳ್ಳಲಾಗಿದೆ

ಖರೀದಿದಾರರಿಂದಲೇ ರೇಷ್ಮೆ ಗೂಡು ಕಳ್ಳತನ: ಶಿರಹಟ್ಟಿ ರೇಷ್ಮೆ ಗೂಡು ಮಾರಾಟ ಕೇಂದ್ರದಲ್ಲಿ ರೈತರ ಪ್ರತಿಭಟನೆ

Mar 18 2025, 12:33 AM IST
ಶಿರಹಟ್ಟಿ ಪಟ್ಟಣದ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ರೈತರು ಗೂಡು ಮಾರಲು ಬಂದ ಸಮಯದಲ್ಲಿ ಖರೀದಿದಾರರೊಬ್ಬರು ರೈತರ ರೇಷ್ಮೆ ಗೂಡನ್ನು ಕಳ್ಳತನ ಮಾಡಿ ರೈತರ ಕೈಗೆ ಸಿಕ್ಕುಬಿದ್ದಿದ್ದು, ಕದ್ದ ಗೂಡನ್ನು ಚೆಲ್ಲಿ ಪರಾರಿಯಾದ ಘಟನೆ ಸೋಮವಾರ ಸಂಜೆ ನಡೆದಿದೆ.

ಬೆಟ್ಟಿಂಗ್‌ ಚಟಕ್ಕೆ ಬಿದ್ದು ಕಳ್ಳತನ ಮಾಡುತ್ತಿದ್ದ ಪದವಿಧರ ಬಂಧನ

Mar 15 2025, 11:45 PM IST
ಆನ್‌ಲೈನ್‌ ಬೆಟ್ಟಿಂಗ್‌ ಚಟಕ್ಕೆ ಬಿದ್ದು ಹಾಡಹಗಲೇ ಮನೆಗಳವು ಮಾಡುತ್ತಿದ್ದ ಬಿಸಿಎ ಪದವಿಧರನನ್ನು ಬಂಡೇಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ ₹3.50 ಲಕ್ಷ ಮೌಲ್ಯದ 83 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.

ಬೆಂಗಳೂರು : ನಗರ ಹೊರ ವಲಯದ ಗೋದಾಮಿನಲ್ಲಿದ್ದ ₹90 ಲಕ್ಷ ಮೌಲ್ಯದ ಕೂದಲು ಕಳ್ಳತನ !

Mar 06 2025, 01:31 AM IST
ನಗರ ಹೊರವಲಯದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು ₹90 ಲಕ್ಷ ಮೌಲ್ಯದ ತಲೆಕೂದಲನ್ನು ಕಿಡಿಗೇಡಿಗಳು ಕಳವು ಮಾಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿ ಬಂಧನ

Mar 05 2025, 12:37 AM IST
ಮನೆಯ ಬಾಗಿಲು ಹೊಡೆದು 15 ಲಕ್ಷ ಮೌಲ್ಯದ 200 ಗ್ರಾಂ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಿದ್ದ ಕಳ್ಳನನ್ನು ದಾಬಸ್‍ಪೇಟೆ ಪೊಲೀಸರು ಬಂಧಿಸಿದ್ದಾರೆ.

ನಗರಸಭೆಯ ಹಳೆ ಪೈಪ್‌ ಕಳ್ಳತನ: ಸೂಕ್ತ ಕ್ರಮಕ್ಕೆ ಸದಸ್ಯರ ಆಗ್ರಹ

Mar 04 2025, 12:32 AM IST
ಕಳ್ಳತನ ಪ್ರಕರಣದ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಯಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಅಧಿಕಾರಿಗಳು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved