• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

260 ಮನೆ ಕಳ್ಳತನ ಮಾಡಿ ಊರಿಗೆ ಊಟ ಹಾಕಿದ ಐವರು ಹೆಂಡಿರ ಮುದ್ದಿನ ಕಳ್ಳ ಬಂಧನ

Apr 29 2025, 11:43 AM IST

ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ವಿವಿಧೆಡೆ ಕಳ್ಳತನದಲ್ಲಿ ತೊಡಗಿದ್ದ, 260 ಪ್ರಕರಣಗಳಲ್ಲಿ ಪೋಲಿಸರಿಗೆ ಬೇಕಾಗಿದ್ದ ಅಂತಾರಾಜ್ಯ ಕುಖ್ಯಾತ ಮನೆಗಳ್ಳನನ್ನು ಕಲಬುರಗಿ ಪೋಲಿಸರು ಬಂಧಿಸಿದ್ದಾರೆ.

ಕೆಂಗ್ರೆ ಪೈಪ್ ಕಳ್ಳತನ ಪ್ರಕರಣ ಬಗ್ಗೆ ಜಟಾಪಟಿ

Apr 28 2025, 12:47 AM IST
ಕೆಂಗ್ರೆ ಪೈಪ್ ಕಳ್ಳತನ ಪ್ರಕರಣವು ಜಟಾಪಟಿ ಹಂತಕ್ಕೆ ತಿರುಗಿ, ಆಡಳಿತ ಮತ್ತು ವಿರೋಧ ಪಕ್ಷದ ಸದದ್ಯರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿ ಪರಸ್ಪರ ಕೆಸರೆರಚಾಟ ಮಾಡಿಕೊಂಡ ಘಟನೆ ನಡೆಯಿತು.

ಜಿಲ್ಲೆಯಲ್ಲಿನ 225 ಕಳ್ಳತನ ಪ್ರಕರಣಗಳು ಪತ್ತೆ

Apr 26 2025, 12:48 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಕಳೆದ ಒಂದು ವರ್ಷದಲ್ಲಿ ವಿಜಯಪುರ ಜಿಲ್ಲೆಯಲ್ಲಿ ನಡೆದಿದ್ದ ಕಳ್ಳತನ ಹಾಗೂ ದರೋಡೆ ಸೇರಿ ಒಟ್ಟು ಅಪರಾಧ ಪ್ರಕರಣಗಳಲ್ಲಿ ಬರೋಬ್ಬರಿ 225 ಪ್ರಕರಣಗಳನ್ನು ಬೇಧಿಸಿದ ಜಿಲ್ಲಾ ಪೊಲೀಸರು 345 ಆರೋಪಿಗಳನ್ನು ಬಂಧಿಸಿದ್ದಾರೆ. ಜೊತೆಗೆ ಚಿನ್ನಾಭರಣ, ಬೆಳ್ಳಿ ಆಭರಣ, ನಗದು, ಕಾರುಗಳು, ಟಿಪ್ಪರ ಅಥವಾ ಭಾರೀ ವಾಹನ, ಟ್ರ್ಯಾಕ್ಟರ್, ಬೈಕ್‌ಗಳು ಸೇರಿ ₹ 7 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಕಾಪರ್ ಕೇಬಲ್‌, ಡ್ರಿಪ್‌ಪೈಪ್ ಕಳ್ಳತನ ಮಾಡಿದವರ ಪತ್ತೆ

Apr 20 2025, 01:51 AM IST
ಮುಂಡರಗಿ ತಾಲೂಕಿನ ಜಂತ್ಲಿ-ಶಿರೂರ, ಹಿರೇವಡ್ಡಟ್ಟಿ ಭಾಗದ ರೈತರ ಹೊಲದಲ್ಲಿ ಕಳ್ಳತನವಾಗಿದ್ದ ಡ್ರಿಪ್‌ ಪೈಪ್ ಬಂಡಲ್‌ ಗಳನ್ನು ಹಾಗೂ ಅತ್ತಿಕಟ್ಟಿ ತಾಂಡಾ ಭಾಗದಲ್ಲಿ ಕಳ್ಳತನವಾಗಿದ್ದ ಗಾಳಿ ವಿದ್ಯುತ್ ಕಂಬದಲ್ಲಿನ ಕಾಪರ್ ಕೇಬಲ್‌ನ್ನು ಪತ್ತೆ ಹಚ್ಚುವಲ್ಲಿ ಮುಂಡರಗಿ ಪೊಲೀಸರು ಯಶಸ್ವಿಯಾಗಿದ್ದು, ಕಳ್ಳತನದಲ್ಲಿ ಭಾಗಿಯಾಗಿದ್ದ 9 ಆರೋಪಿತರ ಪೈಕಿ ನಾಲ್ವರು ಆರೋಪಿತರನ್ನು ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರೆಸಿದ್ದಾರೆ.

ಜಿಲ್ಲೆಯ ವಿವಿಧೆಡೆ ಜಾನುವಾರು ಕಳ್ಳತನ: ಮೂವರ ಬಂಧನ

Apr 18 2025, 12:43 AM IST
ಜಿಲ್ಲೆಯ ಕೋರವಾರ, ಮುಗಟಾ ಮತ್ತು ದಂಡೋತಿ ಗ್ರಾಮಗಳಲ್ಲಿ ಜಾನುವಾರು ಕಳ್ಳತನ ಮಾಡಿದ್ದ ಮೂವರನ್ನು ಮಾಡಬೂಳ ಠಾಣೆ ಪೊಲೀಸರು ಬಂಧಿಸಿ ಟಂಟಂ, ಆಟೋ ರೀಕ್ಷಾ ಸೇರಿದಂತೆ 4.90 ಲಕ್ಷ ರು.ಮೌಲ್ಯದ ಸ್ವತ್ತನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್‍ಪಿ ಅಡ್ಡೂರು ಶ್ರೀನಿವಾಸಲು ತಿಳಿಸಿದ್ದಾರೆ.

ನ್ಯಾಯಾಧೀಶರ ಮನೆಯಲ್ಲಿ ಕಳ್ಳತನ ಮಾಡಿದ್ದ ತಂದೆ, ಮಗನ ಸೆರೆ

Apr 16 2025, 12:39 AM IST
ನ್ಯಾಯಾಧೀಶರಾದ ಎಂಡಿ ಶೈಜ್‌ ಚೌಠಾಯಿ ಅವರ ಮನೆಯಲ್ಲಿ ಮಾರ್ಚ್‌ 31ರ ತಡರಾತ್ರಿ ಮನೆಯಲ್ಲಿ ಯಾರೂ ಇಲ್ಲದ್ದನ್ನು ಖಚಿತಪಡಿಸಿಕೊಂಡು ಮನೆಯ ಬೀಗ ಮುರಿದು, ಅಲ್ಮಾರಾದಲ್ಲಿದ್ದ ಚಿನ್ನ, ಬೆಳ್ಳಿಯ ಆಭರಣಗಳನ್ನು ದೋಚಿ ಪರಾರಿಯಾಗಿದ್ದ ಖದೀಮರು.

ಕಳ್ಳತನ ಪ್ರಕರಣವೊಂದರಲ್ಲಿ ಕಳ್ಳನ ಬಿಟ್ಟು ಜಡ್ಜ್‌ಗೆ ಹುಡುಕಾಟ ನಡೆಸಿದ ಯುಪಿ ಪೊಲೀಸರು!

Apr 15 2025, 01:03 AM IST

ಕಳ್ಳತನ ಪ್ರಕರಣವೊಂದರಲ್ಲಿ ಕಳ್ಳನ ಪತ್ತೆಗಾಗಿ ಬಲೆ ಬೀಸುವ ಬದಲು ನ್ಯಾಯಾಧೀಶರಿಗಾಗಿ ಹುಡುಕಾಟ ನಡೆಸಿದ ವಿಚಿತ್ರ ಘಟನೆ ಉತ್ತರಪ್ರದೇಶದ ಫಿರೋಜಾಬಾದ್‌ನಲ್ಲಿ ನಡೆದಿದೆ. ಪೊಲೀಸರು ಈ ಎಡವಟ್ಟು ಭಾರೀ ಟೀಕೆಗೆ ಗುರಿಯಾಗಿದೆ.

4 ಮನೆ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು

Apr 14 2025, 01:19 AM IST
ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ 2 ಕಳ್ಳತನ ಪ್ರಕರಣಗಳು ಹಾಗೂ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ 2 ಸೇರಿ ಒಟ್ಟು 4 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಕೂಡ್ಲಿಗಿ ಪೊಲೀಸರು ಬಂಧಿಸಿ ಅವರಿಂದ ₹22 ಲಕ್ಷ ಮೌಲ್ಯದ ಆಭರಣಗಳು, ಕಾರು ಹಾಗೂ ವಸ್ತು ವಶಪಡಿಸಿಕೊಂಡಿದ್ದಾರೆ.

ಕಲಬುರಗಿ: ಎಸ್‌ಬಿಐ ಎಟಿಎಂ ದರೋಡೆ, ₹18 ಲಕ್ಷ ಕಳ್ಳತನ

Apr 10 2025, 01:03 AM IST
ಗ್ಯಾಸ್‌ ಕಟರ್‌ ಬಳಸಿ ಕಳ್ಳರು ಕಲಬುರಗಿಯ ಎಟಿಎಂನಲ್ಲಿ ₹18 ಲಕ್ಷ ಹಣವನ್ನು ದೋಚಿ ಪರಾರಿ ಆಗಿದ್ದಾರೆ.

ಕುರಿ ಕಳ್ಳತನ ಮಾಡಿದ ಇಬ್ಬರ ಬಂಧನ

Mar 27 2025, 01:03 AM IST
Press conference at the city police headquarters
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved