ಗ್ರಾಮಗಳಲ್ಲಿ ಸ್ವಚ್ಛತೆ, ಕಸ ವಿಲೇವಾರಿಯಲ್ಲಿ ನಿರ್ಲಕ್ಷ್ಯ ಸಲ್ಲದು
Dec 17 2023, 01:46 AM ISTಗ್ರಾಮಗಳಲ್ಲಿ ಸ್ವಚ್ಛತೆ, ಕಸ ವಿಲೇವಾರಿ ವಿಷಯದಲ್ಲಿ ಹಲವು ಗ್ರಾಪಂಗಳು ನಿರ್ಲಕ್ಷ್ಯ ತೋರುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ಸ್ವಚ್ಛತೆಗೆ ಆದ್ಯತೆ ನೀಡಲು ಶಾಸಕ ಶ್ರೀನಿವಾಸ ಮಾನೆ ಸೂಚಿಸಿದ್ದಾರೆ.