• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಸಿ - ಒಣ ಕಸ ಪ್ರತ್ಯೇಕ ಸಂಗ್ರಹಕ್ಕೆ ಸಿದ್ಧತೆ

Aug 18 2025, 12:00 AM IST
ರಾಮನಗರ: ಜಿಲ್ಲಾ ಕೇಂದ್ರ ರಾಮನಗರದಲ್ಲಿ ಕಸ ವಿಲೇವಾರಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮುಂದಾಗಿರುವ ನಗರಸಭೆ ಇನ್ನು ಮುಂದೆ ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ.

ಚಿದುರ್ಗದ ಪ್ರತಿ ವಾರ್ಡನಲ್ಲೂ ಹಸಿ, ಒಣ ಕಸ ಸಂಗ್ರಹಣೆ

Aug 10 2025, 01:30 AM IST
ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿನ ಕಸ ಸಂಗ್ರಹಣೆ ಸಂಬಂಧ ಖರೀದಿಸಲಾದ ವಾಹನದ ಕೀ ಅನ್ನು ಶಾಸಕ ವೀರೇಂದ್ರ ಪಪ್ಪಿ ಸೋಮವಾರ ಚಾಲಕರಿಗೆ ವಿತರಿಸಿದರು. ನಗರಸಭೆ ಅಧ್ಯಕ್ಷ ಬಿ.ಎನ್. ಸುಮಿತಾ ಇದ್ದರು.

ಮನೆಯ ಮುಂದೆ ಆಟೋ ಬಂದರೂ ಕಸ ಹಾಕದಿದ್ದರೆ ದಂಡ ವಸೂಲಿ

Aug 07 2025, 06:28 AM IST

ಇನ್ನು ಮುಂದೆ ಪ್ರತಿದಿನ ಬೆಳಗ್ಗೆ ಮನೆ ಮುಂದೆ ಬರುವ ಬಿಬಿಎಂಪಿಯ ಆಟೋಕ್ಕೆ ಕಸ ನೀಡದಿದ್ದರೆ ನೋಟಿಸ್‌ನೊಂದಿಗೆ ದಂಡ ವಿಧಿಸಲು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಚಿಂತನೆ ನಡೆಸಿದೆ.

ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!

Aug 02 2025, 08:35 AM IST

ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಆರ್‌ಐಡಿಎಲ್) ಕಚೇರಿಯಲ್ಲಿ ಕೆಲ ವರ್ಷ ಹೊರಗುತ್ತಿಗೆ ಆಧಾರದಲ್ಲಿ ಸಹಾಯಕನಾಗಿದ್ದ ಕಳಕಪ್ಪ ನಿಡಗುಂದಿ ಪ್ರತಿ ತಿಂಗಳು ₹15 ಸಾವಿರ ವೇತನ ಪಡೆಯುತ್ತಿದ್ದ. ಆದರೆ, ಇತನ ನೂರಾರು ಕೋಟಿ ಆಸ್ತಿ ನೋಡಿದ ಲೋಕಾಯುಕ್ತ ಅಧಿಕಾರಿಗಳೇ ಬೆರಗಾಗಿದ್ದಾರೆ.

ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!

Aug 01 2025, 02:00 AM IST

ನಗರದ ಕೆಆರ್‌ಐಡಿಎಲ್‌ ನಲ್ಲಿ ಕೆಲ ವರ್ಷ ಹೊರಗುತ್ತಿಗೆ ಕಚೇರಿ ಸಹಾಯಕನಾಗಿ ಸೇವೆ ಸಲ್ಲಿಸಿದ್ದ   ಕಳಕಪ್ಪ  ಮನೆ ಮೇಲೆ ಲೋಕಾಯುಕ್ತ    ದಾಳಿ ನಡೆಸಿದ್ದು, ಈ ವೇಳೆ 24 ಮನೆಗಳು, 50 ನಿವೇಶನ, 40 ಎಕರೆ ಜಮೀನು, ಬಂಗಾರ, ಬೆಳ್ಳಿ ಸೇರಿದಂತೆ 100 ಕೋಟಿ ರು.ಗೂ ಹೆಚ್ಚಿನ ಮೌಲ್ಯದ ಆಸ್ತಿ ಪತ್ತೆ 

ಸದಸ್ಯರ ವಿರೋಧದಿಂದ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ತಡೆ

Jul 25 2025, 12:34 AM IST
ಚಿತ್ರಿಗಿ ಗ್ರಾಮದ ಸರ್ವೆ ನಂ.೮೪ರಲ್ಲಿ ಈಗಾಗಲೇ ಒಣಕಸ ವಿಲೇವಾರಿ ಮಾಡಲಾಗುತ್ತಿದೆ.

ಗ್ರಾಮಗಳಲ್ಲಿ ಕಸ ನಿರ್ವಹಣೆಗೆ ಕ್ರಮ ಅಗತ್ಯ

Jul 17 2025, 12:30 AM IST
ಇಂದು ತಾಲೂಕಿನಾದ್ಯಂತ ಎಲ್ಲ ಗ್ರಾಪಂನಲ್ಲಿ ಸ್ವಚ್ಛ‌ ವಾಹಿನಿ‌ ಮೂಲಕ ಕಸ ಸಂಗ್ರಹಣೆಗೆ ಮಾಡಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಂಗ್ರಹಿಸಲಾಗುತ್ತಿದೆ

ಸ್ವಂತ ಹಣದಲ್ಲಿ ಕಸ ಸಂಗ್ರಹಿಸಿದ ಕೆ.ವಿ. ಶ್ರೀಧರ್

Jul 13 2025, 01:18 AM IST
ಪೌರಕಾರ್ಮಿಕರೂ ಕೂಡ ಈ ಹೋರಾಟಕ್ಕೆ ಜತೆ, ನಗರದಲ್ಲಿ ಎತ್ತ ನೋಡಿದರೂ ತ್ಯಾಜ್ಯ ರಾಶಿ

ಯಲಹಂಕದ ಕಸ ಸಮಸ್ಯೆಗೆ ಹೆಚ್ಚು ವಾಹನಕ್ಕೆ ಸೂಚನೆ

Jul 12 2025, 01:48 AM IST
ಯಲಹಂಕದಲ್ಲಿ ಕಸದ ಸಮಸ್ಯೆ ನಿವಾರಣೆಗೆ ಹೆಚ್ಚುವರಿ ವಾಹನ ನಿಯೋಜನೆ ಮಾಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ತಿಂಗಳಲ್ಲಿ ರಸ್ತೆ ಬದಿ ಕಸ ಎಸೆಯುವರ ವಿರುದ್ಧ ಕಠಿಣ ಕ್ರಮ: ಜ್ಯೋತಿ ಪಾಟೀಲ

Jul 10 2025, 01:45 AM IST
ಮೇಯರ್ ಜ್ಯೋತಿ ಪಾಟೀಲ ಅವರ ಮೊದಲ ಫೋನ್‌ ಇನ್‌ (ಮೇಯರ್ ಜೊತೆ ಮಾತುಕತೆ) ಕಾರ್ಯಕ್ರಮ ಇದಾಗಿದ್ದರಿಂದ ಕರೆ ಮಾಡಿದ ಬಹುತೇಕರು ಅಭಿನಂದನೆ ತಿಳಿಸುವ ಮೂಲಕ ಮುಂಬರುವ ದಿನಗಳಲ್ಲಿ ತಮ್ಮ ನೇತೃತ್ವದಲ್ಲಿ ಮಹಾನಗರ ಅಭಿವೃದ್ಧಿ ಶಕೆ ಕಾಣಲಿ ಎಂದು ಆಶಯ ವ್ಯಕ್ತಪಡಿಸುತ್ತಾ, ದೂರುಗಳು ಸುರಿಮಳೆ ಸುರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved