• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಸ ವಿಲೇವಾರಿಗೆ ಹೊಸ ಟೆಂಡರ್‌ ಕರೆದಿರುವುದಕ್ಕೆ ಹೈಕೋರ್ಟ್‌ ತರಾಟೆ

Jun 20 2025, 07:08 AM IST

ಹಸಿ ಮತ್ತು ಒಣ ತ್ಯಾಜ್ಯ ಸೇವೆ ನಿರ್ವಹಣೆಗೆ ಹೊಸದಾಗಿ ಟೆಂಡರ್ ಕರೆದಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ‘ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ’ವನ್ನು (ಬಿಎಸ್‌ ಡಬ್ಲೂಎಂಎಲ್‌) ಹೈಕೋರ್ಟ್‌ ತರಾಟೆಗೆ

ಜೂನ್‌ 24 ರಿಂದ ನಗರದಲ್ಲಿ ಮನೆ ಮನೆಯಿಂದ ಕಸ ಸಂಗ್ರಹ ಸ್ಥಗಿತ

Jun 17 2025, 08:28 AM IST

ವಿವಿಧ ಬೇಡಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಜೂ.24 ರಿಂದ ಮನೆ ಮನೆಯಿಂದ ಕಸ ಸಂಗ್ರಹಣೆ ಸ್ಥಗಿತಗೊಳಿಸಿ ಉಪವಾಸ ಸತ್ಯಾಗ್ರಹ ಆರಂಭಿಸಲು ಕಸ ಸಂಗ್ರಹಿಸುವ ಆಟೋ ಚಾಲಕರು ಮತ್ತು ಸಹಾಯಕರು ತೀರ್ಮಾನಿಸಿದ್ದಾರೆ.

ರಸ್ತೆಬದಿ ಕಸ ಸುರಿಯುವವರ ಮಾಹಿತಿ ಕೊಟ್ಟರೆ ಒಂದು ಸಾವಿರ ಬಹುಮಾನ

Jun 17 2025, 03:44 AM IST
ರಾತ್ರೋರಾತ್ರಿ ರಸ್ತೆಬದಿ ಚರಂಡಿ ಹಾಗೂ ನೀರಿಗೆ ಕಸ ಹಾಕುವವರನ್ನು ಗುರ್ತಿಸಿ ದಾಖಲೆ ನೀಡಿದರೆ ಒಂದು ಸಾವಿರ ರುಪಾಯಿ ಬಹುಮಾನ ನೀಡುವುದಾಗಿ ಶಾಸಕ ಸಿ.ಎನ್. ಬಾಲಕೃಷ್ಣ ಘೋಷಣೆ ಮಾಡಿದ್ದಾರೆ. ಶ್ರವಣಬೆಳಗೊಳ ಐತಿಹಾಸಿಕ ಪ್ರದೇಶವಾಗಿದ್ದು, ಬೆಳಗೊಳಕ್ಕೆ ಹೋಗುವ ರಸ್ತೆಯ ಇಕ್ಕೆಲಗಳಲ್ಲಿ ತ್ಯಾಜ್ಯ ವಸ್ತುಗಳನ್ನು ಮೂಟೆ ಕಟ್ಟಿ ಎಸೆಯಲಾಗುತ್ತಿದೆ. ನೀರಿನ ಕೆನಾಲ್, ಏರಿ ಮೇಲೆ, ದೇವಾಲಯಗಳ ಬಳಿ, ಪ್ರಮುಖ ರಸ್ತೆಗಳಲ್ಲಿ, ವಿದ್ಯುತ್ ಕಂಬಗಳ ಬಳಿ ಕಸವನ್ನು ಎಸೆಯಲಾಗುತ್ತಿದೆ. ಎಷ್ಟೇ ಜಾಗೃತಿ ಮೂಡಿಸಿದರೂ ಈ ಕಾರ್ಯ ನಿರಂತರವಾಗಿ ನಡೆಯುತ್ತಿರುವುದು ಬೇಸರದ ಸಂಗತಿ ಎಂದು ಹೇಳಿದರು.

ಕಸ ಸಂಗ್ರಹಣೆ: ಎರಡು ಬೊಲೆರೋ ವಾಹನಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ

Jun 16 2025, 12:47 AM IST
ಸ್ವಚ್ಛ ಭಾರತ್ ಮಿಷನ್ ಯೋಜನೆಯಿಂದ 26 ಲಕ್ಷ ರು. ವೆಚ್ಚದಲ್ಲಿ ಪುರಸಭೆ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಕಸ ಸಂಗ್ರಹಣೆಗೆ ಎರಡು ಬೊಲೆರೋ ವಾಹನ ಖರೀದಿಸಿದ್ದು, ಹಸಿ ಹಾಗೂ ಒಣ ಕಸವನ್ನು ಮನೆಯಲ್ಲೇ ವಿಂಗಡಿಸಿ ಪಟ್ಟಣದ ನಾಗರಿಕರು ಕಸವನ್ನು ಕೊಟ್ಟರೆ ಕಸ ವಿಲೇವಾರಿ ಮಾಡಲು ಸುಲಭವಾಗಲಿದೆ. ಇದಕ್ಕೆ ನಾಗರಿಕರು ಸಹಕರಿಸಬೇಕು.

ಕೃಷಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರೇ ಕಸ ಹೊಡೆಯುವಂತಾಗಿದೆ

Jun 10 2025, 11:03 AM IST
ಕೃಷಿ ಇಲಾಖೆಯಲ್ಲಿ ಶೇ. ೬೦ ರಿಂದ ೭೦ರಷ್ಟು ಹುದ್ದೆಗಳು ಖಾಲಿ ಇದ್ದು, ಸಹಾಯಕ ನಿರ್ದೇಶಕರೇ ಕಸ ಗುಡಿಸುವ ಪರಿಸ್ಥಿತಿ ಇದೆ, ಸರ್ಕಾರಕ್ಕೆ ರೈತರು ಹಾಗೂ ಕೃಷಿ ಇಲಾಖೆ ಬಗ್ಗೆ ಯಾವುದೇ ಕಾಳಜಿ ವಹಿಸಿಲ್ಲವೆಂದು ಶಾಸಕ ಎಚ್.ಡಿ.ರೇವಣ್ಣ ಕಟುವಾಗಿ ಟೀಕಿಸಿದರು. ಜಿಲ್ಲೆಯ ನಂದಿನಿ ಡೇರಿ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದು, ಮಾಜಿ ಪ್ರಧಾನಿ ದೇವೇಗೌಡರು ಕೊಡುಗೆಯಿಂದ ಈ ಸ್ಥಾನ ಪಡೆಯಲು ಸಾಧ್ಯವಾಗಿದೆ. ಅದೇ ರೀತಿ ಹಾಸನದಲ್ಲಿ ಕೃಷಿ ಕಾಲೇಜು ಸ್ಥಾಪನೆ ಮತ್ತು ಅಭಿವೃದ್ಧಿಯಲ್ಲಿ ಸಾಕಷ್ಟು ಕಾಳಜಿ ವಹಿಸಿದ ಕಾರಣದಿಂದ ರೈತರಿಗೆ ಒಳ್ಳೆಯದಾಗುತ್ತಿದೆ.

ಬಕ್ರೀದ್ ಹಬ್ಬದಲ್ಲಿ ಕಸ ವಿಲೇವಾರಿಗೆ ಸಿದ್ಧತೆ

Jun 03 2025, 12:07 AM IST
ಹಬ್ಬದ ಹಿನ್ನೆಲೆಯಲ್ಲಿ ನಗರದ ವಾರ್ಡ್‌ಗಳ ಎಲ್ಲ ರಸ್ತೆಗಳಲ್ಲಿ ಸ್ವಚ್ಛತೆ, ಮನೆಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಬೇಕು.

ಕಸ ಬೇರ್ಪಡಿಸಿದರೆ ಸಮಸ್ಯೆ ಪರಿಹಾರ: ಶಾಸಕ ಜಿ.ಎಚ್‌.ಶ್ರೀನಿವಾಸ್

May 27 2025, 11:50 PM IST
ಕಸದ್ದೆ ಬಹಳ ದೊಡ್ಡ ಸಮಸ್ಯೆ, ಹಸಿ ಕಸ ಮತ್ತು ಒಣ ಕಸ ಬೇರ್ಪಡಿಸಿ ಕೊಡಿ ಆಗ ಸಮಸ್ಯೆ ಪರಿಹಾರ ಆಗುತ್ತದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಕಸ ವಿಲೇವಾರಿಗೆ ₹4791 ಕೋಟಿ ಟೆಂಡರ್‌ ಪ್ರಕ್ರಿಯೆಗೆ ಸಂಪುಟ ಸಭೆಯಲ್ಲಿ ತೀರ್ಮಾನ

May 23 2025, 11:09 AM IST

ಬೆಂಗಳೂರು ನಗರದಲ್ಲಿ ತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿ ಸಂಬಂಧ 7 ವರ್ಷಕ್ಕೆ 4,791.95 ಕೋಟಿ ರು. ವೆಚ್ಚದ ಟೆಂಡರ್‌ ಪ್ರಕ್ರಿಯೆ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನ ಮಾಡಲಾಗಿದೆ.

ಮುಳ್ಳು ಸಜ್ಜಿ ಕಸ ನಿಯಂತ್ರಣಕ್ಕೆ ಪರಿಹಾರ ಸೂಚಿಸಲು ರೈತರ ಆಗ್ರಹ

May 22 2025, 01:02 AM IST
ಈ ಕಳೆ ಹೊಲದಲ್ಲಿ ಬೆಳೆದರೆ ಹೊಲದಲ್ಲಿ ಕೆಲಸ ಮಾಡಲೂ ಆಗದು. ಕೃಷಿ ಚಟುವಟಿಕೆಗೆ ದೊಡ್ಡ ಮಾರಕ ಇದಾಗಿದೆ. ಅದು ವಿಪರೀತ ಮುಳ್ಳಿನಿಂದ ಕೂಡಿರುತ್ತದೆ.

ಕಸ ಮುಕ್ತ ಗ್ರಾಮ ಪಂಚಾಯತಿಗೆ ಸ್ವಾಗತ: ಶಾಸಕ ಶ್ರೀನಿವಾಸ್

May 20 2025, 11:56 PM IST
ಹಸಿ ಕಸ, ಒಣ ಕಸ ತ್ಯಾಜ್ಯ ವಿಂಗಡನೆ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಈ ಮೂಲಕ ಸ್ವಚ್ಛ ಪಂಚಾಯತಿಯನ್ನಾಗಿಸಲು ಪಂಚಾಯತಿ ಅಧ್ಯಕ್ಷರು ಮತ್ತು ಪಿಡಿಒ ಉತ್ತಮ ಕೆಲಸಕ್ಕೆ ಕೈ ಹಾಕಿದ್ದಾರೆ. ಇದೇ ರೀತಿ ಎಲ್ಲಾ ಪಂಚಾಯತಿಗಳು ಘನತ್ಯಾಜ್ಯ ವಿಂಗಡನಾ ಘಟಕ ಆರಂಭಿಸಿದರೆ ಆರೋಗ್ಯವಂತ ಪರಿಸರವನ್ನು ಕಾಣಬಹುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved