• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಸರಲ್ಲಿ ಲಾರಿಗಳು: ಕಸ ವಿಲೇವಾರಿ ಸಂಕಷ್ಟ

Oct 23 2024, 01:48 AM IST
ಬೆಂಗಳೂರಿನಲ್ಲಿ ಧಾರಾಕಾರ ಮಳೆ ಈಗ ಕಸ ವಿಲೇವಾರಿಗೂ ಸಂಕಷ್ಟ ತಂದಿಟ್ಟಿದೆ. ಮಳೆಯಿಂದಾಗಿ ಕಸ ಸುರಿಯುವ ಕ್ವಾರಿಗಳ ರಸ್ತೆಗಳಲ್ಲಿ ಕೆಸರು ತುಂಬಿ ಲಾರಿಗಳು ಸಿಲುಕಿವೆ. ಇದರಿಂದ ಕಸ ವಿಲೇವಾರಿ ಕಷ್ಟವಾಗಿದೆ.

ಕೋಲಾರ ನಗರದಲ್ಲಿ ಸ್ವಚ್ಛತೆ ಕಣ್ಮರೆ, ರಾಶಿ ರಾಶಿ ಕಸ

Oct 16 2024, 12:33 AM IST
ಕೋಲಾರ ನಗರದ ಟಿ.ಚೆನ್ನಯ್ಯ ರಂಗಮಂದಿರ, ಡಿ.ವಿ.ಜಿ. ಗ್ರಂಥಾಲಯ, ಮೆಥೋಡಿಸ್ಟ್ ಚರ್ಚ್ ಹಾಗೂ ಮೆಥೋಡಿಸ್ಟ್ ಶಾಲಾ ಕಾಲೇಜು, ಹಳೆ ಬಸ್ ನಿಲ್ದಾಣ ಮಾರ್ಗದಲ್ಲಿನ ರಸ್ತೆ ಬದಿಯಲ್ಲಿ ರಾಶಿ ರಾಶಿ ಕಸ ಬಿದ್ದಿದೆ. ಈ ರಸ್ತೆಯ ಪಕ್ಕದಲ್ಲೇ ನಗರಸಭೆ ಕಾರ್ಯಾಲಯ ಇದ್ದರೂ ಅಧಿಕಾರಿಗಳು ಇತ್ತ ತಿರುಗಿಯೂ ನೋಡುತ್ತಿಲ್ಲ.

ಬೆಂಗಳೂರಿನ ಕಸ ವಿಲೇವಾರಿ ಗುತ್ತಿಗೆ : ಕಸ ತೆಗೆಯಲು 30 ವರ್ಷಕ್ಕೆ ಪಾಲಿಕೆ ಶೀಘ್ರ ಟೆಂಡರ್‌

Oct 14 2024, 01:24 AM IST
ಬೆಂಗಳೂರಿನ ಕಸ ವಿಲೇವಾರಿಯ ಗುತ್ತಿಗೆಯನ್ನು ಏಕ ಕಾಲಕ್ಕೆ ಮುಂದಿನ 30 ವರ್ಷಕ್ಕೆ ನೀಡುವುದಕ್ಕೆ ಮುಂದಾಗಿರುವ ಬಿಬಿಎಂಪಿಯು, 30ನೇ ವರ್ಷಕ್ಕೆ ಕಸ ವಿಲೇವಾರಿ ವೆಚ್ಚವೇ ಇಂದಿನ ಬಿಬಿಎಂಪಿಯ ವಾರ್ಷಿಕ ಬಜೆಟ್‌ ಮೊತ್ತಕ್ಕಿಂತ ಹೆಚ್ಚಾಗಲಿದೆ.

ಕಸ ಎಸೆಯುತ್ತಿದ್ದ ಜಾಗ ಇದೀಗ ಸೆಲ್ಫಿ ಪಾಯಿಂಟ್!

Oct 02 2024, 01:02 AM IST
ಸಾರ್ವಜನಿಕರು ಕಸ ಎಸೆಯುತ್ತಿದ್ದ ಬೆಳ್ಳೆ ಗ್ರಾಮ ಪಂಚಾಯಿತಿಯ ನೆಲ್ಲಿಕಟ್ಟೆ ಎಂಬಲ್ಲಿ ಸಹಯೋಗದಲ್ಲಿ ಜಾಗವನ್ನು ಸಂಪೂರ್ಣ ಸ್ವಚ್ಛಗೊಳಿಸಿ, ಅದನ್ನು ಸೆಲ್ಫಿ ಕಾರ್ನರ್ ಆಗಿ ಪರಿವರ್ತಿಸುವ ಮೂಲಕ ಎಲ್ಲೆಂದರಲ್ಲಿ ಕಸ ಎಸೆಯದಂತೆ ಜಾಗೃತಿ ಮೂಡಿಸಲಾಗಿದೆ.

ಡಿಸಿ ಮಧ್ಯಸ್ಥಿಕೆಯಲ್ಲಿ ಕಸ ವಿಲೇವಾರಿಗೆ ಸ್ಥಳ ಗುರುತಿಸಿ

Oct 01 2024, 01:23 AM IST
ಪೌರ ಕಾರ್ಮಿಕರ ಮಾಸಿಕ ಭತ್ಯೆಯನ್ನು ಅಭಿವೃದ್ಧಿಗೆ ಬಂದ ಹಣದಲ್ಲಿ ನೀಡದೆ ತೆರಿಗೆ ಹಣದಲ್ಲಿ ನೀಡಬೇಕು ಎಂದು ಕೆಲವು ಸದಸ್ಯರು ಸೂಚಿಸಿದರು.

ಕಸ ವಿಲೇವಾರಿಗೆ ಹೆಚ್ಚಿನ ಒತ್ತು ನೀಡಿ

Sep 26 2024, 09:45 AM IST
ಬೆಳಗಾವಿ ಹಾಗೂ ಖಾನಾಪೂರ ತಾಲೂಕು ಪಂಚಾಯತಿ ವ್ಯಾಪ್ತಿಯಲ್ಲಿ ಕಸ ಸರಿಯಾಗಿ ವಿಲೇವಾರಿಯಾಗುತ್ತಿಲ್ಲ. ರಸ್ತೆ ಎರಡೂ ಬದಿಯಲ್ಲಿ ಜನರು ಕಸ ಬಿಸಾಕುತ್ತಿದ್ದು ಕಸ ವಿಲೇವಾರಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ತಿಳಿಸಿದರು.

ಬಿಬಿಎಂಪಿ ಹಾಗೂ ಘನತ್ಯಾಜ್ಯ ನಿರ್ವಹಣಾ ಕಂಪನಿ ಅಧಿಕಾರಿಗಳ ನಡುವಿನ ಗೊಂದಲ : ನಗರಕ್ಕೆ ಕಸ ಸಂಕಷ್ಟ?

Sep 26 2024, 05:10 AM IST

ಕಸ ಸಂಗ್ರಹ ಮತ್ತು ವಿಲೇವಾರಿ ಕಾರ್ಯದಲ್ಲಿ ಜವಾಬ್ದಾರಿ ಹಂಚಿಕೆ ವಿಚಾರದಲ್ಲಿ ಬಿಬಿಎಂಪಿ ಹಾಗೂ ಘನತ್ಯಾಜ್ಯ ನಿರ್ವಹಣಾ ಕಂಪನಿ (ಬಿಎಸ್‌ಡಬ್ಲ್ಯೂಎಂಎಲ್‌) ಅಧಿಕಾರಿಗಳ ನಡುವಿನ ಗೊಂದಲದಿಂದ ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ತಲೆದೂರುವ ಲಕ್ಷಣ ಕಾಣುತ್ತಿದೆ.

ಕಸ ಸಂಗ್ರಹಿಸುವ ರಾಣಿಯಮ್ಮ ಈಗ ನಗರಸಭೆ ಉಪಾಧ್ಯಕ್ಷೆ

Sep 13 2024, 01:31 AM IST
ನಗರದ ವಿವಿಧೆಡೆ ಮನೆ ಬಾಗಿಲಿಗೆ ಭೇಟಿ ನೀಡಿ ಕಸ ಸಂಗ್ರಹಿಸುವ ಕಾಯಕವನ್ನು ನಿರ್ವಹಿಸುತ್ತಿರುವ ಶಾಂತಿನಗರದ ರಾಣಿಯಮ್ಮ ಸಚಿವ ಡಾ ಎಂ.ಸಿ.ಸುಧಾಕರ್ ಬೆಂಬಲಿತರಾಗಿ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ನಗರಸಭೆಯ ಉಪಾಧ್ಯಕ್ಷೆ ಹುದ್ದೆ ಎಸ್ಸಿ ಮಹಿಳೆಗೆ ಮೀಸಲಾಗಿದ್ದು, ಸಚಿವ ಸುಧಾಕರ್ ಬಣದಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ರೇಖಾ ಉಮೇಶ್ ಹಾಗೂ ರಾಣಿಯಮ್ಮಗೆ ಮಾತ್ರ ಅವಕಾಶವಿದ್ದು, ರಾಣಿಯಮ್ಮರಿಗೆ ಉಪಾಧ್ಯಕ್ಷೆ ಹುದ್ದೆ ಒಲಿದು ಬಂದಿದೆ

ಜೀವಂತ ಸಾಕು ನಾಯಿಯನ್ನೇ ಕಸ ವಿಲೇವಾರಿ ವಾಹನಕ್ಕೆ ತಳ್ಳಿದ ಮನೆ ಮಾಲೀಕ!

Sep 11 2024, 01:08 AM IST
ಘಟನೆಯ ಬಗ್ಗೆ ಪ್ರಾಣಿ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದು ಈ ಅಮಾನುಷ ಕೃತ್ಯ ಮಾಡಿದವರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಹನೂರು ಪಟ್ಟಣ ಪಂಚಾಯಿತಿ ಮುಂದೆ ಕಸ ಸುರಿದು ಪ್ರತಿಭಟನೆ

Sep 09 2024, 01:35 AM IST
ಹನೂರು ಪಟ್ಟಣದ ವಾರ್ಡ್‌ಗಳಲ್ಲಿ ಕಸ ವಿಲೇವಾರಿ ಮಾಡಲು ಅಧಿಕಾರಿ ಸಿಬ್ಬಂದಿ ವರ್ಗದವರ ನಿರ್ಲಕ್ಷ್ಯ ವಿರೋಧಿಸಿ ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗ ಕಸ ಸುರಿದು ವಿನೂತನವಾಗಿ ಪಟ್ಟಣದ ನಿವಾಸಿಗಳು ಪ್ರತಿಭಟನೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved