• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀದಿ ಬದಿ ಕಸ ಸುರಿಯದಂತೆ ಜನಜಾಗೃತಿ

Oct 28 2024, 01:24 AM IST
ಕನಕಪುರ: ಬೀದಿ ಬದಿಗಳಲ್ಲಿ ಕಸ ಸುರಿಯುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಬೀದಿ ನಾಟಕದ ಮೂಲಕ ಜನ ಜಾಗೃತಿ ಮೂಡಿಸಲಾಯಿತು.

ಕಸ ಸಂಗ್ರಹಣೆ ವಾಹನಕ್ಕೆ ಮಹಿಳೆ ಸಾರಥಿ!

Oct 28 2024, 01:01 AM IST
ಸ್ವಚ್ಛತಾ ವಾಹನ ಚಾಲಕರು ಮಹಿಳೆಯರು, ಕಸ ಸಂಗ್ರಹಿಸುವವರೂ ಮಹಿಳೆಯರೇ, ಗ್ರಾಮಗಳ ಸ್ವಚ್ಛತೆಗಾಗಿ ಸಾರ್ವಜನಿಕರಿಂದ ವಂತಿಗೆ ಸಂಗ್ರಹಿಸಿ ಅದರಲ್ಲಿಯೇ ಇವರ ಸಂಭಾವನೆ ಭರಿಸುವ ಯೋಜನೆ ಹಾನಗಲ್ಲ ತಾಲೂಕಿನ 42 ಗ್ರಾಮ ಪಂಚಾಯಿತಿಗಳಲ್ಲಿ ಚಾಲ್ತಿಯಲ್ಲಿದ್ದು, ಸ್ವಚ್ಛ ಗ್ರಾಮ ಯೋಜನೆಗೆ ಇದು ದೊಡ್ಡ ಹೆಜ್ಜೆಯಾಗಿದೆ.

ಕೆಸರಲ್ಲಿ ಲಾರಿಗಳು: ಕಸ ವಿಲೇವಾರಿ ಸಂಕಷ್ಟ

Oct 23 2024, 01:48 AM IST
ಬೆಂಗಳೂರಿನಲ್ಲಿ ಧಾರಾಕಾರ ಮಳೆ ಈಗ ಕಸ ವಿಲೇವಾರಿಗೂ ಸಂಕಷ್ಟ ತಂದಿಟ್ಟಿದೆ. ಮಳೆಯಿಂದಾಗಿ ಕಸ ಸುರಿಯುವ ಕ್ವಾರಿಗಳ ರಸ್ತೆಗಳಲ್ಲಿ ಕೆಸರು ತುಂಬಿ ಲಾರಿಗಳು ಸಿಲುಕಿವೆ. ಇದರಿಂದ ಕಸ ವಿಲೇವಾರಿ ಕಷ್ಟವಾಗಿದೆ.

ಕೋಲಾರ ನಗರದಲ್ಲಿ ಸ್ವಚ್ಛತೆ ಕಣ್ಮರೆ, ರಾಶಿ ರಾಶಿ ಕಸ

Oct 16 2024, 12:33 AM IST
ಕೋಲಾರ ನಗರದ ಟಿ.ಚೆನ್ನಯ್ಯ ರಂಗಮಂದಿರ, ಡಿ.ವಿ.ಜಿ. ಗ್ರಂಥಾಲಯ, ಮೆಥೋಡಿಸ್ಟ್ ಚರ್ಚ್ ಹಾಗೂ ಮೆಥೋಡಿಸ್ಟ್ ಶಾಲಾ ಕಾಲೇಜು, ಹಳೆ ಬಸ್ ನಿಲ್ದಾಣ ಮಾರ್ಗದಲ್ಲಿನ ರಸ್ತೆ ಬದಿಯಲ್ಲಿ ರಾಶಿ ರಾಶಿ ಕಸ ಬಿದ್ದಿದೆ. ಈ ರಸ್ತೆಯ ಪಕ್ಕದಲ್ಲೇ ನಗರಸಭೆ ಕಾರ್ಯಾಲಯ ಇದ್ದರೂ ಅಧಿಕಾರಿಗಳು ಇತ್ತ ತಿರುಗಿಯೂ ನೋಡುತ್ತಿಲ್ಲ.

ಬೆಂಗಳೂರಿನ ಕಸ ವಿಲೇವಾರಿ ಗುತ್ತಿಗೆ : ಕಸ ತೆಗೆಯಲು 30 ವರ್ಷಕ್ಕೆ ಪಾಲಿಕೆ ಶೀಘ್ರ ಟೆಂಡರ್‌

Oct 14 2024, 01:24 AM IST
ಬೆಂಗಳೂರಿನ ಕಸ ವಿಲೇವಾರಿಯ ಗುತ್ತಿಗೆಯನ್ನು ಏಕ ಕಾಲಕ್ಕೆ ಮುಂದಿನ 30 ವರ್ಷಕ್ಕೆ ನೀಡುವುದಕ್ಕೆ ಮುಂದಾಗಿರುವ ಬಿಬಿಎಂಪಿಯು, 30ನೇ ವರ್ಷಕ್ಕೆ ಕಸ ವಿಲೇವಾರಿ ವೆಚ್ಚವೇ ಇಂದಿನ ಬಿಬಿಎಂಪಿಯ ವಾರ್ಷಿಕ ಬಜೆಟ್‌ ಮೊತ್ತಕ್ಕಿಂತ ಹೆಚ್ಚಾಗಲಿದೆ.

ಕಸ ಎಸೆಯುತ್ತಿದ್ದ ಜಾಗ ಇದೀಗ ಸೆಲ್ಫಿ ಪಾಯಿಂಟ್!

Oct 02 2024, 01:02 AM IST
ಸಾರ್ವಜನಿಕರು ಕಸ ಎಸೆಯುತ್ತಿದ್ದ ಬೆಳ್ಳೆ ಗ್ರಾಮ ಪಂಚಾಯಿತಿಯ ನೆಲ್ಲಿಕಟ್ಟೆ ಎಂಬಲ್ಲಿ ಸಹಯೋಗದಲ್ಲಿ ಜಾಗವನ್ನು ಸಂಪೂರ್ಣ ಸ್ವಚ್ಛಗೊಳಿಸಿ, ಅದನ್ನು ಸೆಲ್ಫಿ ಕಾರ್ನರ್ ಆಗಿ ಪರಿವರ್ತಿಸುವ ಮೂಲಕ ಎಲ್ಲೆಂದರಲ್ಲಿ ಕಸ ಎಸೆಯದಂತೆ ಜಾಗೃತಿ ಮೂಡಿಸಲಾಗಿದೆ.

ಡಿಸಿ ಮಧ್ಯಸ್ಥಿಕೆಯಲ್ಲಿ ಕಸ ವಿಲೇವಾರಿಗೆ ಸ್ಥಳ ಗುರುತಿಸಿ

Oct 01 2024, 01:23 AM IST
ಪೌರ ಕಾರ್ಮಿಕರ ಮಾಸಿಕ ಭತ್ಯೆಯನ್ನು ಅಭಿವೃದ್ಧಿಗೆ ಬಂದ ಹಣದಲ್ಲಿ ನೀಡದೆ ತೆರಿಗೆ ಹಣದಲ್ಲಿ ನೀಡಬೇಕು ಎಂದು ಕೆಲವು ಸದಸ್ಯರು ಸೂಚಿಸಿದರು.

ಕಸ ವಿಲೇವಾರಿಗೆ ಹೆಚ್ಚಿನ ಒತ್ತು ನೀಡಿ

Sep 26 2024, 09:45 AM IST
ಬೆಳಗಾವಿ ಹಾಗೂ ಖಾನಾಪೂರ ತಾಲೂಕು ಪಂಚಾಯತಿ ವ್ಯಾಪ್ತಿಯಲ್ಲಿ ಕಸ ಸರಿಯಾಗಿ ವಿಲೇವಾರಿಯಾಗುತ್ತಿಲ್ಲ. ರಸ್ತೆ ಎರಡೂ ಬದಿಯಲ್ಲಿ ಜನರು ಕಸ ಬಿಸಾಕುತ್ತಿದ್ದು ಕಸ ವಿಲೇವಾರಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ತಿಳಿಸಿದರು.

ಬಿಬಿಎಂಪಿ ಹಾಗೂ ಘನತ್ಯಾಜ್ಯ ನಿರ್ವಹಣಾ ಕಂಪನಿ ಅಧಿಕಾರಿಗಳ ನಡುವಿನ ಗೊಂದಲ : ನಗರಕ್ಕೆ ಕಸ ಸಂಕಷ್ಟ?

Sep 26 2024, 05:10 AM IST

ಕಸ ಸಂಗ್ರಹ ಮತ್ತು ವಿಲೇವಾರಿ ಕಾರ್ಯದಲ್ಲಿ ಜವಾಬ್ದಾರಿ ಹಂಚಿಕೆ ವಿಚಾರದಲ್ಲಿ ಬಿಬಿಎಂಪಿ ಹಾಗೂ ಘನತ್ಯಾಜ್ಯ ನಿರ್ವಹಣಾ ಕಂಪನಿ (ಬಿಎಸ್‌ಡಬ್ಲ್ಯೂಎಂಎಲ್‌) ಅಧಿಕಾರಿಗಳ ನಡುವಿನ ಗೊಂದಲದಿಂದ ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ತಲೆದೂರುವ ಲಕ್ಷಣ ಕಾಣುತ್ತಿದೆ.

ಕಸ ಸಂಗ್ರಹಿಸುವ ರಾಣಿಯಮ್ಮ ಈಗ ನಗರಸಭೆ ಉಪಾಧ್ಯಕ್ಷೆ

Sep 13 2024, 01:31 AM IST
ನಗರದ ವಿವಿಧೆಡೆ ಮನೆ ಬಾಗಿಲಿಗೆ ಭೇಟಿ ನೀಡಿ ಕಸ ಸಂಗ್ರಹಿಸುವ ಕಾಯಕವನ್ನು ನಿರ್ವಹಿಸುತ್ತಿರುವ ಶಾಂತಿನಗರದ ರಾಣಿಯಮ್ಮ ಸಚಿವ ಡಾ ಎಂ.ಸಿ.ಸುಧಾಕರ್ ಬೆಂಬಲಿತರಾಗಿ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ನಗರಸಭೆಯ ಉಪಾಧ್ಯಕ್ಷೆ ಹುದ್ದೆ ಎಸ್ಸಿ ಮಹಿಳೆಗೆ ಮೀಸಲಾಗಿದ್ದು, ಸಚಿವ ಸುಧಾಕರ್ ಬಣದಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ರೇಖಾ ಉಮೇಶ್ ಹಾಗೂ ರಾಣಿಯಮ್ಮಗೆ ಮಾತ್ರ ಅವಕಾಶವಿದ್ದು, ರಾಣಿಯಮ್ಮರಿಗೆ ಉಪಾಧ್ಯಕ್ಷೆ ಹುದ್ದೆ ಒಲಿದು ಬಂದಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved