ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಜೀವಂತ ಸಾಕು ನಾಯಿಯನ್ನೇ ಕಸ ವಿಲೇವಾರಿ ವಾಹನಕ್ಕೆ ತಳ್ಳಿದ ಮನೆ ಮಾಲೀಕ!
Sep 11 2024, 01:08 AM IST
ಘಟನೆಯ ಬಗ್ಗೆ ಪ್ರಾಣಿ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದು ಈ ಅಮಾನುಷ ಕೃತ್ಯ ಮಾಡಿದವರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಹನೂರು ಪಟ್ಟಣ ಪಂಚಾಯಿತಿ ಮುಂದೆ ಕಸ ಸುರಿದು ಪ್ರತಿಭಟನೆ
Sep 09 2024, 01:35 AM IST
ಹನೂರು ಪಟ್ಟಣದ ವಾರ್ಡ್ಗಳಲ್ಲಿ ಕಸ ವಿಲೇವಾರಿ ಮಾಡಲು ಅಧಿಕಾರಿ ಸಿಬ್ಬಂದಿ ವರ್ಗದವರ ನಿರ್ಲಕ್ಷ್ಯ ವಿರೋಧಿಸಿ ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗ ಕಸ ಸುರಿದು ವಿನೂತನವಾಗಿ ಪಟ್ಟಣದ ನಿವಾಸಿಗಳು ಪ್ರತಿಭಟನೆ ನಡೆಸಿದರು.
ಕಸ ಸಂಗ್ರಹಣಾ ವಾಹನಕ್ಕೆ ಜಿಪಿಆರ್ಎಸ್ ಅಳವಡಿಕೆ
Sep 05 2024, 12:31 AM IST
ಪಾಲಿಕೆ ವ್ಯಾಪ್ತಿಯಲ್ಲಿರುವ ಒಟ್ಟು ಕುಟುಂಬ, ಜನಸಂಖ್ಯೆ, ಉತ್ಪತ್ತಿಯಾಗುವ ತ್ಯಾಜ್ಯದ ಪ್ರಮಾಣ, ತ್ಯಾಜ್ಯ ಸಂಗ್ರಹದ ಪ್ರಮಾಣಕ್ಕೆ ತಕ್ಕಂತೆ ವಾಹನ, ಕಸ ಸಂಗ್ರಹಣೆ ಪೌರ ಕಾರ್ಮಿಕರನ್ನು ನೇಮಿಸಲಾಗಿದೆ.
ಬೆಂಗಳೂರಿನ ಕಸ ವಿಲೇವಾರಿಗೆ ರೈತಸಂಘದಿಂದ ವಿರೋಧ
Aug 30 2024, 01:04 AM IST
ಜಿಲ್ಲೆಯ ಜನರು ಏನು ಪಾಪ ಮಾಡಿದ್ದಾರೋ ಗೊತ್ತಿಲ್ಲ. ಕುಡಿಯುವ ನೀರಿನ ಯೋಜನೆಗಳಲ್ಲಿ ಸಾವಿರಾರು ಕೋಟಿ ರು. ಹಗಲು ದರೋಡೆ ಮಾಡುತ್ತಿದ್ದರೆ, ಮತ್ತೊಂದು ಕಡೆ ಬೆಂಗಳೂರು ಬಿಬಿಎಂಪಿ ಆಯುಕ್ತರ ಜೊತೆ ಜಿಲ್ಲಾಡಳಿತ, ಜನಪ್ರತಿನಿಧಿಗಳು ಒಳ ಒಪ್ಪಂದ ಮಾಡಿಕೊಂಡು ಕಸ ವಿಲೇವಾರಿ ಮಾಡಲು ಮುಂದಾಗಿರುವುದು ಜಿಲ್ಲೆಯ ಜನರ ಹಕ್ಕನ್ನು ಕಸಿಯುತ್ತಿದ್ದಾರೆ.
ಕಸ ವಿಲೇವಾರಿ ಘಟಕವಿದ್ದರೂ ಬಳಸದ ಗ್ರಾಪಂಗಳು
Aug 26 2024, 01:39 AM IST
ಕೆಲವು ಗ್ರಾಪಂಗಳಲ್ಲಿ ಕಸ ವಿಲೇವಾರಿ ಘಟಕ ತೆರೆಯಲು ಮೀನಮೇಷ ಎಣಿಸುತ್ತಿದ್ದರೆ, ಇನ್ನೂ ಕೆಲವು ಗ್ರಾಪಂಗಳು ಘಟಕ ಇದ್ದರೂ ಅದನ್ನು ಬಳಸುತ್ತಿಲ್ಲ. ಇದರಿಂದಾಗಿ ತ್ಯಾಜ್ಯವನ್ನು ಕೆರೆ, ರಾಜಕಾಲುವೆ, ರಸ್ತೆ ಬದಿಯಲ್ಲಿ ಎಸೆಯುವುದು ಸಾಮಾನ್ಯವಾಗಿದೆ.
ಮಡಿಕೇರಿ ಕಸ ವಿಲೇವಾರಿ ಸಮಸ್ಯೆ ಬಗೆಹರಿಸಲು ಆಗ್ರಹ
Aug 26 2024, 01:38 AM IST
ನಗರಸಭೆ ತಕ್ಷಣ ಎಚ್ಚೆತ್ತುಕೊಂಡು ಜನವಸತಿಯಿಲ್ಲದ ಪ್ರದೇಶಗಳಲ್ಲಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ನಗರದ ಸಾಮಾಜಿಕ ಚಿಂತಕ ಎಚ್. ಎಂ. ಕೃಷ್ಣ ತಿಳಿಸಿದರು.
ಓಡಾಡುವ ರಸ್ತೆಯಲ್ಲಿ ಗುಟ್ಕಾ ಉಗಿಯುವುದು ಮತ್ತು ಕಸ ಎಸೆದಿದ್ದಕ್ಕೆ ಬೈದ ವೃದ್ಧನ ಬರ್ಬರ ಹತ್ಯೆ
Aug 10 2024, 01:37 AM IST
ಓಡಾಡುವ ರಸ್ತೆಯಲ್ಲಿ ಗುಟ್ಕಾ ಉಗಿಯುವುದು ಮತ್ತು ಕಸ ಎಸೆಯುವ ಕ್ಲುಲ್ಲಕ ವಿಷಯಕ್ಕೆ ವೃದ್ದನನ್ನೇ ಯುವಕನೊಬ್ಬ ಕೊಂದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.
ಬೈಕು, ಕಾರಲ್ಲಿ ತಂದು ಎಲ್ಲೆಂದ್ರಲ್ಲಿ ಕಸ ಹಾಕೋದು ನಾಚಿಕೆಗೇಡು
Aug 05 2024, 12:38 AM IST
ಸ್ವಚ್ಛತೆ ಬಗ್ಗೆ ಪಾಲಿಕೆ ಆರೋಗ್ಯ ನಿರೀಕ್ಷಕರು, ದಪೇದಾರ, ಪೌರ ಕಾರ್ಮಿಕರೊಂದಿಗೆ ಸೇರಿ ನಮ್ಮ ದಾವಣಗೆರೆ ಫೌಂಡೇಷನ್ನಿಂದ ನಗರದ 24ನೇ ವಾರ್ಡ್ನಲ್ಲಿ ಶನಿವಾರ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.
ಕಸ ತೆಗೀರಿ ಅಂತಾ ಲೋಕಾಯುಕ್ತ ಎಸ್ಪಿ ಹೇಳಬೇಕಾ?
Aug 03 2024, 12:33 AM IST
ಕಲಬುರಗಿ ನಗರದ ವಿವಿಧೆಡೆ ಲೋಕಾಯುಕ್ತ ಎಸ್ಪಿ ಆಂಥೋಣಿ ಭೇಟಿ, ಪ್ಲಾಸ್ಟಿಕ್ ರಾಶಿ ನೋಡಿ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಸಾರ್ವಜನಿಕರಿಗೆ ನೀರು ನಿಂತ ವಾಸನೆ ಬರಲ್ಲವೇ? ಎಂದು ಪಾಲಿಕೆ ಸಿಬ್ಬಂದಿಗೆ ಪ್ರಶ್ನಿಸಿದರು.
ಪಾಲಿಕೆ ಮುಖ್ಯದ್ವಾರಕ್ಕೆ ಕಸ ಚೆಲ್ಲಿ ಆಕ್ರೋಶ
Jul 26 2024, 01:31 AM IST
ಪೌರ ಕಾರ್ಮಿಕರ ಬಹುತೇಕ ಬೇಡಿಕೆಗಳು ಸರ್ಕಾರದ ಮಟ್ಟದಲ್ಲಿ ಬಗೆಹರಿಯುವಂಹತದ್ದು. ಹೆಚ್ಚುವರಿ ಪೌರ ಕಾರ್ಮಿಕರಿಗೆ ನೇರ ವೇತನ ಪಾವತಿಸಲು ಪಾಲಿಕೆಗೆ ಅಧಿಕಾರವಿಲ್ಲ. ಈ ಕುರಿತು ಪಾಲಿಕೆ ಸಾಮಾನ್ಯ ಸಭೆ ಠರಾವ್ ಮಾಡಿದ್ದು, ಈ ಹಿಂದೆಯೇ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಡಾ. ಈಶ್ವರ ಉಳ್ಳಾಗಡ್ಡಿ ತಿಳಿಸಿದರು.
< previous
1
2
3
4
5
6
7
8
9
10
11
next >
More Trending News
Top Stories
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್ ಶೋ, ಸಮಾವೇಶ
ನ್ಯಾ। ದಾಸ್ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ