• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈಜ್ಞಾನಿಕ ಕಸ ವಿಲೇವಾರಿ: ತರೀಕೆರೆ ಪುರಸಭೆ ಸವಾರಿ

Jun 19 2024, 01:09 AM IST
ದೇಶದಲ್ಲೇ ಅಪರೂಪವೆನಿಸಿದ ಕಪ್ಪು ಸೈನಿಕ ಹುಳುವಿನಿಂದ ಕಾಂಪೋಸ್ಟ್ ಗೊಬ್ಬರ ತಯಾರಿಸಿ ಮಾರಾಟಕ್ಕೆ ಸಿದ್ಧತೆ. ಶೀಘ್ರದಲ್ಲೇ ಪಟ್ಟಣದ 10 ಸಾವಿರ ಮನೆಗಳಿಗೆ ಡಸ್ಟ್ ಬಿನ್ - ಕಸ ಸಂಗ್ರಹಿಸುವ ಮತ್ತೆರಡು ಹೊಸ ಟಿಪ್ಪರ್ ಸೇರ್ಪಡೆ

ಪಾರ್ಕ್‌ನಲ್ಲಿ ಕಸ ವಿಲೇವಾರಿ ಘಟಕ ಅವೈಜ್ಞಾನಿಕ ನಿರ್ಧಾರ

Jun 12 2024, 12:33 AM IST
ಸಾರ್ವಜನಿಕ ಉದ್ಯಾನವನ ವನದಲ್ಲಿ ಕಸ ವಿಲೇವಾರಿ ಘಟಕ ಸ್ಥಾಪಿಸಲು ಮುಂದಾಗಿರುವ ದಾವಣಗೆರೆ ಮಹಾನಗರ ಪಾಲಿಕೆ ಅಧಿಕಾರಿಗಳ ನಿರ್ಧಾರವನ್ನು ವಿರೋಧಿಸಿ ಎಸ್.ಎ.ರವೀಂದ್ರನಾಥ ನಗರ ನಾಗರೀಕ ಹಿತರಕ್ಷಣಾ ಸಮಿತಿ ಹಾಗೂ ಸ್ಥಳೀಯ ನಿವಾಸಿಗಳು ದಾವಣಗೆರೆಯಲ್ಲಿ ಪ್ರತಿಭಟಿಸಿದ್ದಾರೆ.

ಸಿದ್ದಾಪುರ ಪಟ್ಟಣದಲ್ಲಿ ಮುಗಿಯದ ಕಸ ಸಮಸ್ಯೆ

Jun 11 2024, 01:32 AM IST
ಸ್ವಚ್ಛತೆ ಸಿದ್ದಾಪುರ ಪಟ್ಟಣಕ್ಕೆ ಮರೀಚಿಕೆಯಾಗಿದೆ. ಸಮರ್ಪಕ ಕಸ ವಿಲೇವಾರಿಯಾಗದ ಕಾರಣ ಮುಖ್ಯ ಪ್ರದೇಶಗಳಲ್ಲಿ ಕಸದ ರಾಶಿ ಬಿದ್ದಿದೆ.

ಪಾವತಿಯಾಗದ ಡಿಸೇಲ್ ಬಿಲ್: ಕಸ ಸಂಗ್ರಹ ವಾಹನಗಳ ಸಂಚಾರ ಬಂದ್

Jun 09 2024, 01:30 AM IST
ಬೀರೂರು, ಒಂದು ದಿನ ಮನೆ ಮುಂದೆ ಸಂಗಹ್ರವಾದ ಕಸ ಅಲ್ಲಿಯೇ ಉಳಿದು ಬಿಟ್ಟರೆ ಎಷ್ಟು ಗಬ್ಬು ನಾರುತ್ತದೆಯೋ ಅಂತಹದರಲ್ಲಿ ಕಳೆದ ಒಂದು ವಾರದಿಂದ ಪೌರಕಾರ್ಮಿಕರು ತೆಗೆದ ಕಸ ಅಲ್ಲಿಯೇ ಉಳಿದು ಬಿಟ್ಟರೇ ನಾಗರಿಕರ ಕಥೆ ಏನಾಗಬೇಕು?. ಜೊತೆಗೆ ಡೆಂಘೀ, ಟೈಫಾಯಿಡ್ ಮತ್ತಿತರ ಕಾಯಿಲೆಗಳು ಇಂತಹ ಕಸದಿಂದಲೇ ಸೊಳ್ಳೆಗಳ ಹಾವಳಿ ಹೆಚ್ಚುತ್ತದೆ ಎಂದು ತಿಳಿದಿದ್ದರೂ ತಮ್ಮ ತಾತ್ಸಾರ ಮನೋಭಾವದಿಂದ ಪುರಸಭೆ ಅಧಿಕಾರಿಗಳು ಇಂದು ಎಲ್ಲಾ ಕಸವಿಲೇವಾರಿ ವಾಹನಗಳು ಸ್ಥಗಿತವಾಗಲು ಕಾರಣವಾಗಿದ್ದು, ಈ ಸ್ಥಿತಿಯನ್ನು ನಾಗರಿಕರು ಎದುರಿಸುವಂತಾಗಿದೆ

ಕಸ ಚೆಲ್ಲಿದವರಿಗೆ ಗ್ರಾಪಂನಿಂದ ದಂಡ

Jun 01 2024, 12:46 AM IST
ದೀವಗಿ ಪಂಚಾಯಿತಿ ಕಾರ್ಯಾಲಯಕ್ಕೆ ಕರೆದೊಯ್ದು ₹೫೦೦ ದಂಡ ವಿಧಿಸಿ ವಾಹನ ಬಿಡಲಾಯಿತು.

ಕಂಡಕಂಡಲ್ಲಿ ಕಸ ಎಸೆದರೆ ದಂಡ

May 22 2024, 12:55 AM IST
ಸೂಲಿಬೆಲೆ: ಇಲ್ಲಿನ ಗ್ರಾಮ ಪಂಚಾಯತಿಯಿಂದ ಸಾರ್ವಜನಿಕರ ತಿಳಿವಳಿಕೆ ಪತ್ರ ಹಂಚಿದ್ದು ಗ್ರಾಮ ನೈರ್ಮಲ್ಯದ ಹಿತದೃಷ್ಟಿಯಿಂದ ಇದನ್ನು ಚಾಚೂತಪ್ಪದೆ ಪಾಲಿಸಬೇಕು, ಇಲ್ಲವಾದಲ್ಲಿ ದಂಡ ಕಟ್ಟಬೇಕಿರುವುದು ಗ್ಯಾರಂಟಿ ಎಂಬ ಸೂಚನೆ ನೀಡಲಾಗಿದೆ.

ಕಸ ವಿಲೇವಾರಿ ಘಟಕ ಸ್ಥಳಾಂತರಿಸಲು ಆವರಗೊಳ್ಳ ಜನತೆ ಆಗ್ರಹ

May 14 2024, 01:07 AM IST
ಕಸ ವಿಲೇವಾರಿ ಘಟಕದ ಸ್ಥಳಾಂತರಕ್ಕೆ ಒತ್ತಾಯಿಸಿ ದಾವಣಗೆರೆ ತಾಲೂಕಿನ ಆವರಗೊಳ್ಳ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವರದಿ ಪರಿಣಾಮ: ಕಸ ವಿಲೇವಾರಿಗೆ ಖಡಕ್‌ ಕ್ರಮಕ್ಕೆ ಸುತ್ತೋಲೆ

May 07 2024, 01:04 AM IST
ದಕ್ಷಿಣ ಕನ್ನಡದಲ್ಲಿ ರಸ್ತೆ ಪಕ್ಕದ ತ್ಯಾಜ್ಯ ಸಮಸ್ಯೆ ಕುರಿತು ಏ.30ರಂದು ಪ್ರಕಟವಾದ ‘ಕನ್ನಡಪ್ರಭ’ ಪತ್ರಿಕೆಯ ವರದಿಯ ಪ್ರತಿ ಸಹಿತ ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯಿತಿಗೆ ಜಿಲ್ಲಾಡಳಿತ ಸುತ್ತೋಲೆ ಹೊರಡಿಸಿದೆ. ಸ್ವಚ್ಛತೆಗೆ ಕ್ರಮ ಕೈಗೊಳ್ಳುವ ಜೊತೆಗೆ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಜಾರಿಗೊಳಿಸುವಂತೆ ಸೂಚನೆ ನೀಡಲಾಗಿದೆ.

ಕಸ ಸಂಗ್ರಹದ ಗೂಡಂತಾದ ಚರಂಡಿಗಳಿಗೆ ಮುಕ್ತಿ ನೀಡಿ

May 06 2024, 12:34 AM IST
ಮಳೆ ನೀರು ರಸ್ತೆ ಮೇಲೆ ಹರಿಯುವಂತಾಗಿದೆ. ಪಟ್ಟಣದಲ್ಲಿ ಯಾವುದೇ ಚರಂಡಿಗಳು ಕಸ ಮುಕ್ತವಾಗಿಲ್ಲ. ಪುರಸಭೆ ಸಹ ಚರಂಡಿಗಳ ಬಗ್ಗೆ ಅಷ್ಟಾಗಿ ಆಸಕ್ತಿ ತೋರಿಸುತ್ತಿಲ್ಲ. ಜೋರು ಮಳೆ ಬಂದಾಗ ಮಾತ್ರ ಚರಂಡಿಗಳ ಅವ್ಯವಸ್ಥೆ ಬಗ್ಗೆ ಪುರಸಭೆ ಗಮನ ಹರಿಸುತ್ತದೆ.

ರಸ್ತೆಯ ಇಕ್ಕೆಲ ‘ಕಸ ತೋರಣ’!

Apr 30 2024, 02:14 AM IST
ಗ್ರಾಮ ಪಂಚಾಯಿತಿಗಳು, ನಗರ ಪಂಚಾಯಿತಿ, ಪುರಸಭೆ, ಮಹಾನಗರ ಪಾಲಿಕೆಗಳು ಕೂಡ ಸ್ವಚ್ಛತೆಯ ವಿಚಾರದಲ್ಲಿ ಹೆಚ್ಚು ತಲೆ ಕೆಡಿಸಿಕೊಂಡು ಅನುದಾನಗಳನ್ನು ಹೆಚ್ಚು ಹೆಚ್ಚು ವ್ಯಯ ಮಾಡುತ್ತಿದೆ. ಹೀಗಿದ್ದರೂ ಕೂಡ ಸ್ವಚ್ಛತೆಯ ವಿಚಾರದಲ್ಲಿ ಸ್ಥಳೀಯ ಆಡಳಿತಗಳು ಸೋತಿದೆ ಎನ್ನುವುದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಕಂಡು ಬರುತ್ತಿರುವ ರಸ್ತೆಗಳ ಇಕ್ಕೆಲಗಳ ಕಸಗಳೇ ಸಾಕ್ಷಿ ಎಂದರೆ ತಪ್ಪಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved