• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಸ ವಿಲೇವಾರಿಗೆ ₹40 ಸಾವಿರ ಕೋಟಿಗೆ ಟೆಂಡರ್‌-ಸಚಿವ ಸಂಪುಟದ ವಿರುದ್ಧವೇ ಲೋಕಾಗೆ ದೂರು!

Nov 09 2024, 08:11 AM IST

 ಬಿಬಿಎಂಪಿ  ಘನತ್ಯಾಜ್ಯ ನಿರ್ವಹಣೆಯ ಹೆಸರಿನಲ್ಲಿ ₹40 ಸಾವಿರ ಕೋಟಿಗಿಂತ ಹೆಚ್ಚು ಮೊತ್ತದ ಬೃಹತ್ ವಂಚನೆಯ ಹಗರಣ ನಡೆರುವ ಕುರಿತು ರಾಜ್ಯಪಾಲರಿಗೆ ಮತ್ತು ಲೋಕಾಯುಕ್ತ ಸಂಸ್ಥೆಗೆ ಬಿಜೆಪಿ ಮುಖಂಡ ಹಾಗೂ ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ಎನ್‌.ಆರ್‌.ರಮೇಶ್‌ ದೂರು ನೀಡಿದ್ದಾರೆ.

ಪಾಲಿಕೆ ಕಸ ಲಾರಿಗೆ ಹಿಂದಿನಿಂದ ಸ್ಕೂಟರ್ ಡಿಕ್ಕಿಯಾಗಿ ಟೆಕಿ ಸಾವು

Nov 07 2024, 01:18 AM IST
ರಸ್ತೆ ಬದಿ ನಿಂತಿದ್ದ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಲಾರಿಗೆ ಹಿಂದಿನಿಂದ ಸ್ಕೂಟರ್‌ ಡಿಕ್ಕಿಯಾಗಿ ಸಾಫ್ಟ್‌ವೇರ್ ಉದ್ಯೋಗಿಯೊಬ್ಬ ಮೃತಪಟ್ಟಿರುವ ಘಟನೆ ಎಚ್‌ಎಎಲ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಕಸ ರೈತರ ಜಮೀನಿನಲ್ಲಿ ಗೊಬ್ಬರವಾಗಿ ಬಳಕೆ

Nov 06 2024, 12:30 AM IST
ಚಿಕ್ಕಬಳ್ಳಾಪುರ ನಗರದಲ್ಲಿ ಸುಮಾರು 75 ಸಾವಿರ ಜನಸಂಖ್ಯೆ ಹೊಂದಿರುವ ನಗರದಲ್ಲಿ 31 ವಾರ್ಡ್‌ಗಳಿದ್ದು ಪ್ರತಿನಿತ್ಯ 25 ರಿಂದ 30 ಟನ್‌ ಕಸ ಸಂಗ್ರಹವಾಗುತ್ತಿದೆ. ಇದರಲ್ಲಿ ಪ್ರತ್ಯೇಕವಾಗಿ ಹಸಿಕಸ ಸಂಗ್ರಹಿಸಿ, ನೇರವಾಗಿ ಕೃಷಿ ಜಮೀನುಗಳಲ್ಲಿ ಸಾವಯವ ಗೊಬ್ಬರ ತಯಾರಿಸಿ ರೈತರಿಗೆ ಉಚಿತವಾಗಿ ನೀಡುವ ಕಾರ್ಯವಾಗುತ್ತಿದೆ.

ಬೀದಿ ಬದಿ ಕಸ ಸುರಿಯದಂತೆ ಜನಜಾಗೃತಿ

Oct 28 2024, 01:24 AM IST
ಕನಕಪುರ: ಬೀದಿ ಬದಿಗಳಲ್ಲಿ ಕಸ ಸುರಿಯುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಬೀದಿ ನಾಟಕದ ಮೂಲಕ ಜನ ಜಾಗೃತಿ ಮೂಡಿಸಲಾಯಿತು.

ಕಸ ಸಂಗ್ರಹಣೆ ವಾಹನಕ್ಕೆ ಮಹಿಳೆ ಸಾರಥಿ!

Oct 28 2024, 01:01 AM IST
ಸ್ವಚ್ಛತಾ ವಾಹನ ಚಾಲಕರು ಮಹಿಳೆಯರು, ಕಸ ಸಂಗ್ರಹಿಸುವವರೂ ಮಹಿಳೆಯರೇ, ಗ್ರಾಮಗಳ ಸ್ವಚ್ಛತೆಗಾಗಿ ಸಾರ್ವಜನಿಕರಿಂದ ವಂತಿಗೆ ಸಂಗ್ರಹಿಸಿ ಅದರಲ್ಲಿಯೇ ಇವರ ಸಂಭಾವನೆ ಭರಿಸುವ ಯೋಜನೆ ಹಾನಗಲ್ಲ ತಾಲೂಕಿನ 42 ಗ್ರಾಮ ಪಂಚಾಯಿತಿಗಳಲ್ಲಿ ಚಾಲ್ತಿಯಲ್ಲಿದ್ದು, ಸ್ವಚ್ಛ ಗ್ರಾಮ ಯೋಜನೆಗೆ ಇದು ದೊಡ್ಡ ಹೆಜ್ಜೆಯಾಗಿದೆ.

ಕೆಸರಲ್ಲಿ ಲಾರಿಗಳು: ಕಸ ವಿಲೇವಾರಿ ಸಂಕಷ್ಟ

Oct 23 2024, 01:48 AM IST
ಬೆಂಗಳೂರಿನಲ್ಲಿ ಧಾರಾಕಾರ ಮಳೆ ಈಗ ಕಸ ವಿಲೇವಾರಿಗೂ ಸಂಕಷ್ಟ ತಂದಿಟ್ಟಿದೆ. ಮಳೆಯಿಂದಾಗಿ ಕಸ ಸುರಿಯುವ ಕ್ವಾರಿಗಳ ರಸ್ತೆಗಳಲ್ಲಿ ಕೆಸರು ತುಂಬಿ ಲಾರಿಗಳು ಸಿಲುಕಿವೆ. ಇದರಿಂದ ಕಸ ವಿಲೇವಾರಿ ಕಷ್ಟವಾಗಿದೆ.

ಕೋಲಾರ ನಗರದಲ್ಲಿ ಸ್ವಚ್ಛತೆ ಕಣ್ಮರೆ, ರಾಶಿ ರಾಶಿ ಕಸ

Oct 16 2024, 12:33 AM IST
ಕೋಲಾರ ನಗರದ ಟಿ.ಚೆನ್ನಯ್ಯ ರಂಗಮಂದಿರ, ಡಿ.ವಿ.ಜಿ. ಗ್ರಂಥಾಲಯ, ಮೆಥೋಡಿಸ್ಟ್ ಚರ್ಚ್ ಹಾಗೂ ಮೆಥೋಡಿಸ್ಟ್ ಶಾಲಾ ಕಾಲೇಜು, ಹಳೆ ಬಸ್ ನಿಲ್ದಾಣ ಮಾರ್ಗದಲ್ಲಿನ ರಸ್ತೆ ಬದಿಯಲ್ಲಿ ರಾಶಿ ರಾಶಿ ಕಸ ಬಿದ್ದಿದೆ. ಈ ರಸ್ತೆಯ ಪಕ್ಕದಲ್ಲೇ ನಗರಸಭೆ ಕಾರ್ಯಾಲಯ ಇದ್ದರೂ ಅಧಿಕಾರಿಗಳು ಇತ್ತ ತಿರುಗಿಯೂ ನೋಡುತ್ತಿಲ್ಲ.

ಬೆಂಗಳೂರಿನ ಕಸ ವಿಲೇವಾರಿ ಗುತ್ತಿಗೆ : ಕಸ ತೆಗೆಯಲು 30 ವರ್ಷಕ್ಕೆ ಪಾಲಿಕೆ ಶೀಘ್ರ ಟೆಂಡರ್‌

Oct 14 2024, 01:24 AM IST
ಬೆಂಗಳೂರಿನ ಕಸ ವಿಲೇವಾರಿಯ ಗುತ್ತಿಗೆಯನ್ನು ಏಕ ಕಾಲಕ್ಕೆ ಮುಂದಿನ 30 ವರ್ಷಕ್ಕೆ ನೀಡುವುದಕ್ಕೆ ಮುಂದಾಗಿರುವ ಬಿಬಿಎಂಪಿಯು, 30ನೇ ವರ್ಷಕ್ಕೆ ಕಸ ವಿಲೇವಾರಿ ವೆಚ್ಚವೇ ಇಂದಿನ ಬಿಬಿಎಂಪಿಯ ವಾರ್ಷಿಕ ಬಜೆಟ್‌ ಮೊತ್ತಕ್ಕಿಂತ ಹೆಚ್ಚಾಗಲಿದೆ.

ಕಸ ಎಸೆಯುತ್ತಿದ್ದ ಜಾಗ ಇದೀಗ ಸೆಲ್ಫಿ ಪಾಯಿಂಟ್!

Oct 02 2024, 01:02 AM IST
ಸಾರ್ವಜನಿಕರು ಕಸ ಎಸೆಯುತ್ತಿದ್ದ ಬೆಳ್ಳೆ ಗ್ರಾಮ ಪಂಚಾಯಿತಿಯ ನೆಲ್ಲಿಕಟ್ಟೆ ಎಂಬಲ್ಲಿ ಸಹಯೋಗದಲ್ಲಿ ಜಾಗವನ್ನು ಸಂಪೂರ್ಣ ಸ್ವಚ್ಛಗೊಳಿಸಿ, ಅದನ್ನು ಸೆಲ್ಫಿ ಕಾರ್ನರ್ ಆಗಿ ಪರಿವರ್ತಿಸುವ ಮೂಲಕ ಎಲ್ಲೆಂದರಲ್ಲಿ ಕಸ ಎಸೆಯದಂತೆ ಜಾಗೃತಿ ಮೂಡಿಸಲಾಗಿದೆ.

ಡಿಸಿ ಮಧ್ಯಸ್ಥಿಕೆಯಲ್ಲಿ ಕಸ ವಿಲೇವಾರಿಗೆ ಸ್ಥಳ ಗುರುತಿಸಿ

Oct 01 2024, 01:23 AM IST
ಪೌರ ಕಾರ್ಮಿಕರ ಮಾಸಿಕ ಭತ್ಯೆಯನ್ನು ಅಭಿವೃದ್ಧಿಗೆ ಬಂದ ಹಣದಲ್ಲಿ ನೀಡದೆ ತೆರಿಗೆ ಹಣದಲ್ಲಿ ನೀಡಬೇಕು ಎಂದು ಕೆಲವು ಸದಸ್ಯರು ಸೂಚಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved