• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಚ್ಛತೆ ಮರೆತ ಪುರಸಭೆ, ರಸ್ತೆ ಪಕ್ಕದಲ್ಲಿಯೇ ಕಸ ವಿಲೇವಾರಿ

Mar 25 2024, 12:49 AM IST
ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ, ಒಣ ಕಸ, ಹಸಿ ಕಸದ ಕುರಿತು ತಿಳಿವಳಿಕೆ ನೀಡುವ ಪುರಸಭೆ ಕಸದ ವಾಹನಗಳು ನಿತ್ಯವೂ ಈ ಎಲ್ಲ ರಸ್ತೆಗಳಲ್ಲಿಯೇ ಓಡಾಡುತ್ತವೆ

ಮುಖ್ಯರಸ್ತೆ ಬದಿ ರಾಶಿ ಕಸ: ಕ್ರಮಕ್ಕೆ ಒತ್ತಾಯ

Mar 22 2024, 01:06 AM IST
ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ ಬಾಳೆಹೊನ್ನೂರು-ಚಿಕ್ಕಮಗಳೂರು ಮುಖ್ಯರಸ್ತೆಯ ಎಲೆಕಲ್ಲು ಮೀಸಲು ಅರಣ್ಯ ಬದಿಯಲ್ಲಿ ಅಪರಿಚಿತರು ದಿನನಿತ್ಯ ರಾಶಿ, ರಾಶಿ ಕಸ ಎಸೆದು ಹೋಗುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕೊಳೆಗೇರಿ ಜನರು ಕಸ, ಹುಣ್ಣಾಗಲೀ ಅಲ್ಲ: ನಂದಿನಿ

Mar 05 2024, 01:31 AM IST
ಅಮೆರಿಕಾವನ್ನೂ ಮೀರಿಸುವ ದೇಶ ಭಾರತವಾಗುತ್ತದೆಂದು ಹೇಳುವ ಹಿಂದೆ ಬಡವರ ಪರಿಶ್ರಮ ದೊಡ್ಡದಿದೆ. ಆದರೆ, ಅದನ್ನು ಎಲ್ಲಿಯೂ ಗುರುತಿಸಲ್ಲ. ಕೊಳೆಗೇರಿ ಜನರು ಒಂದು ರೀತಿ ಲೆಕ್ಕಕ್ಕಿಲ್ಲದಂತೆ ಬಾಳುವಂತಾಗಿದೆ. ನಗರ ಕಟ್ಟುವ ಜನರನ್ನು ಕಣ್ಣಿನಲ್ಲಿ ಆಗುವ ಹುಣ್ಣಿನಂತೆ ನೋಡುವ ಸರ್ಕಾರಗಳಿವೆ. ಕಣ್ಣಿನಲ್ಲಾದ ಹುಣ್ಣು ತೆಗೆದು ಹಾಕುವ ರೀತಿ ನಗರದಲ್ಲಿ ಸ್ಲಂ ಜನರಿದ್ದರೆ ದೂರ ಕಳಿಸುವ ಹುನ್ನಾರ ನಡೆಸುತ್ತಾರೆ.

ಯಲಹಂಕ ತಾಲೂಕಲ್ಲಿ ಪಾಲಿಕೆಗೆ ಕಸ ಸುರಿಯಲು ಜಾಗ ಮಂಜೂರು

Feb 22 2024, 01:49 AM IST
ಬಿಬಿಎಂಪಿಗೆ ಕಸ ಸುರಿಯಲು ಯಲಹಂಕ ತಾಲೂಕಿನಲ್ಲಿ ಜಿಲ್ಲಾಡಳಿತ ಜಾಗ ಮಂಜೂರು ಮಾಡಿದೆ.

ಇಂದಿನಿಂದ ಪಾಲಿಕೆ ಕಸ ವಿಲೇವಾರಿ ನೌಕರರ ಪ್ರತಿಭಟನೆ

Feb 13 2024, 12:49 AM IST
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಹೊರ ಗುತ್ತಿಗೆ ಪೌರ ಚಾಲಕರು, ನೀರಗಂಟಿಗಳು, ಲೋಡರ್ಸ್‌, ಕ್ಲೀನರ್ಸ್‌, ಹೆಲ್ಪರ್ಸ್‌, ಯುಜಿಡಿ ಕಾರ್ಮಿಕರು ಸೇರಿ ಎಲ್ಲಾ ಹೊರ ಗುತ್ತಿಗೆ ನೌಕರರ ನೇರ ಪಾವತಿಗೊಳಪಡಿಸಲು ಆಗ್ರಹಿಸಿ ಮೂರು ದಿನ ಹೋರಾಟ ನಡೆಯಲಿದೆ. ಈವರೆಗೂ ನಗರ ಸ್ಥಳೀಯ ಸಂಸ್ಥೆಗಳ ಹೊರ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರದ ಸ್ಪಂದನೆಯೇ ಸಿಕ್ಕಿಲ್ಲ.

ಕಸ ನಿರ್ವಹಣೆಗಾಗಿಯೇ ಪ್ರತ್ಯೇಕ ವಿಶೇಷ ಸಭೆ ನಡೆಸಿ

Feb 01 2024, 02:03 AM IST
ಬುಧವಾರ ನಡೆದ ಹು-ಧಾ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಕಸದ ಕುರಿತೇ ಚರ್ಚೆ ನಡೆಯಿತು. ಈ ವೇಳೆ ಕಸಕ್ಕಾಗಿ ಹಣ ವ್ಯಯಿಸಿದ್ದೇ ಬಂತು ನಿರ್ವಹಣೆ ಸರಿಯಾಗಿಲ್ಲ ಎಂದ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

ಕಸ ಸಾಗಣೆ ವಾಹನದಲ್ಲಿ ಭಗವಾಧ್ವಜ ತೆರವು: ಹುಣಸಗಿಯಲ್ಲಿ ಪ್ರತಿಭಟನೆ

Jan 24 2024, 02:01 AM IST
ಹುಣಸಗಿ ಪಟ್ಟಣದಲ್ಲಿ ವಿದ್ಯುತ್ ಕಂಬಗಳಿಗೆ ಕಟ್ಟಲಾಗಿದ್ದ ಭಗವಾಧ್ವಜಗಳನ್ನು ತೆರವುಗೊಳಿಸಿ, ಕಸ ಸಾಗಿಸುವ ವಾಹನದಲ್ಲಿ ಸಾಗಿಸುವುದನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್ತಿನ ನೂರಾರು ಕಾರ್ಯಕರ್ತರು ಮಂಗಳವಾರ ಪಟ್ಟಣದ ಪ್ರಮುಖ ಮಾರ್ಗಗಳಲ್ಲಿ ರಸ್ತೆ ತಡೆ ನಡೆಸಿ, ಪ್ರತಿಭಟಿಸಿದರು.

36 ಕಡೆ ಒಣ ಕಸ ಸಂಗ್ರಹ ಕೇಂದ್ರಕ್ಕೆ ಟೆಂಡರ್‌; ಶುಭ್ರ ಬೆಂಗಳೂರು ಯೋಜನೆ ಅನುದಾನ ಬಳಕೆ

Jan 17 2024, 01:46 AM IST
36 ಕಡೆ ಒಣ ಕಸ ಸಂಗ್ರಹ ಕೇಂದ್ರಕ್ಕೆ ಟೆಂಡರ್‌; ಶುಭ್ರ ಬೆಂಗಳೂರು ಯೋಜನೆ ಅನುದಾನ ಬಳಕೆ

ಕಸ ಮುಕ್ತ, ಸ್ವಚ್ಛ, ಸುಂದರ ನಗರಕ್ಕಾಗಿ ಕೈ ಜೋಡಿಸಿ: ಅಮಿತ್‌ ಸಿಂಹ

Jan 07 2024, 01:30 AM IST
ರಾಯಚೂರು ನಗರಸಭೆ ಕಚೇರಿ ಸಭಾಂಗಣದಲ್ಲಿ ಕಸಮುಕ್ತ ನಗರದ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು. ಈ ವೇಳೆ ನಗರದಲ್ಲಿ ಸ್ವಚ್ಛತೆ ಕಾಪಾಡುವಂತೆ ಜಾಗೃತಿ ಮೂಡಿಸಲು ದೆಹಲಿ ಫೀಡ್ ಬ್ಯಾಕ್ ಫೌಂಡೇಷನ್ ನ ಮುಖ್ಯಸ್ಥ ಅಮಿತ್ ಸಿಂಹ ಅಧಿಕಾರಿಗಳಿಗೆ ತಿಳಿಸಿದರು.

ಕಸ ವಾಹನದ ಹಾಡು ಕೇಳುತ್ತದೆ, ವಾಹನ ಬರುತ್ತಿಲ್ಲ: ಸುಂಟಿಕೊಪ್ಪ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಅಸಮಾಧಾನ

Dec 29 2023, 01:30 AM IST
ಸುಂಟಿಕೊಪ್ಪ ಪಂಚಾಯಿತಿ ಗ್ರಾಮಸಭೆಯಲ್ಲಿ ಗ್ರಾಮಸ್ಥರು ತಮ್ಮ ಹಲವು ಸಮಸ್ಯೆಗಳನ್ನು ಅಧಿಕಾರಿಗಳು ತೆರೆದಿಟ್ಟರು. ಇದಕ್ಕೆ ಅಧಿಕಾರಿಗಳು ಸೂಕ್ತ ಪರಿಹಾರ ಸೂಚಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved