• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಸ ವಿಲೇವಾರಿಗೆ ಹೆಚ್ಚಿನ ಒತ್ತು ನೀಡಿ

Sep 26 2024, 09:45 AM IST
ಬೆಳಗಾವಿ ಹಾಗೂ ಖಾನಾಪೂರ ತಾಲೂಕು ಪಂಚಾಯತಿ ವ್ಯಾಪ್ತಿಯಲ್ಲಿ ಕಸ ಸರಿಯಾಗಿ ವಿಲೇವಾರಿಯಾಗುತ್ತಿಲ್ಲ. ರಸ್ತೆ ಎರಡೂ ಬದಿಯಲ್ಲಿ ಜನರು ಕಸ ಬಿಸಾಕುತ್ತಿದ್ದು ಕಸ ವಿಲೇವಾರಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ತಿಳಿಸಿದರು.

ಬಿಬಿಎಂಪಿ ಹಾಗೂ ಘನತ್ಯಾಜ್ಯ ನಿರ್ವಹಣಾ ಕಂಪನಿ ಅಧಿಕಾರಿಗಳ ನಡುವಿನ ಗೊಂದಲ : ನಗರಕ್ಕೆ ಕಸ ಸಂಕಷ್ಟ?

Sep 26 2024, 05:10 AM IST

ಕಸ ಸಂಗ್ರಹ ಮತ್ತು ವಿಲೇವಾರಿ ಕಾರ್ಯದಲ್ಲಿ ಜವಾಬ್ದಾರಿ ಹಂಚಿಕೆ ವಿಚಾರದಲ್ಲಿ ಬಿಬಿಎಂಪಿ ಹಾಗೂ ಘನತ್ಯಾಜ್ಯ ನಿರ್ವಹಣಾ ಕಂಪನಿ (ಬಿಎಸ್‌ಡಬ್ಲ್ಯೂಎಂಎಲ್‌) ಅಧಿಕಾರಿಗಳ ನಡುವಿನ ಗೊಂದಲದಿಂದ ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ತಲೆದೂರುವ ಲಕ್ಷಣ ಕಾಣುತ್ತಿದೆ.

ಕಸ ಸಂಗ್ರಹಿಸುವ ರಾಣಿಯಮ್ಮ ಈಗ ನಗರಸಭೆ ಉಪಾಧ್ಯಕ್ಷೆ

Sep 13 2024, 01:31 AM IST
ನಗರದ ವಿವಿಧೆಡೆ ಮನೆ ಬಾಗಿಲಿಗೆ ಭೇಟಿ ನೀಡಿ ಕಸ ಸಂಗ್ರಹಿಸುವ ಕಾಯಕವನ್ನು ನಿರ್ವಹಿಸುತ್ತಿರುವ ಶಾಂತಿನಗರದ ರಾಣಿಯಮ್ಮ ಸಚಿವ ಡಾ ಎಂ.ಸಿ.ಸುಧಾಕರ್ ಬೆಂಬಲಿತರಾಗಿ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ನಗರಸಭೆಯ ಉಪಾಧ್ಯಕ್ಷೆ ಹುದ್ದೆ ಎಸ್ಸಿ ಮಹಿಳೆಗೆ ಮೀಸಲಾಗಿದ್ದು, ಸಚಿವ ಸುಧಾಕರ್ ಬಣದಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ರೇಖಾ ಉಮೇಶ್ ಹಾಗೂ ರಾಣಿಯಮ್ಮಗೆ ಮಾತ್ರ ಅವಕಾಶವಿದ್ದು, ರಾಣಿಯಮ್ಮರಿಗೆ ಉಪಾಧ್ಯಕ್ಷೆ ಹುದ್ದೆ ಒಲಿದು ಬಂದಿದೆ

ಜೀವಂತ ಸಾಕು ನಾಯಿಯನ್ನೇ ಕಸ ವಿಲೇವಾರಿ ವಾಹನಕ್ಕೆ ತಳ್ಳಿದ ಮನೆ ಮಾಲೀಕ!

Sep 11 2024, 01:08 AM IST
ಘಟನೆಯ ಬಗ್ಗೆ ಪ್ರಾಣಿ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದು ಈ ಅಮಾನುಷ ಕೃತ್ಯ ಮಾಡಿದವರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಹನೂರು ಪಟ್ಟಣ ಪಂಚಾಯಿತಿ ಮುಂದೆ ಕಸ ಸುರಿದು ಪ್ರತಿಭಟನೆ

Sep 09 2024, 01:35 AM IST
ಹನೂರು ಪಟ್ಟಣದ ವಾರ್ಡ್‌ಗಳಲ್ಲಿ ಕಸ ವಿಲೇವಾರಿ ಮಾಡಲು ಅಧಿಕಾರಿ ಸಿಬ್ಬಂದಿ ವರ್ಗದವರ ನಿರ್ಲಕ್ಷ್ಯ ವಿರೋಧಿಸಿ ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗ ಕಸ ಸುರಿದು ವಿನೂತನವಾಗಿ ಪಟ್ಟಣದ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಕಸ ಸಂಗ್ರಹಣಾ ವಾಹನಕ್ಕೆ ಜಿಪಿಆರ್‌ಎಸ್ ಅಳವಡಿಕೆ

Sep 05 2024, 12:31 AM IST
ಪಾಲಿಕೆ ವ್ಯಾಪ್ತಿಯಲ್ಲಿರುವ ಒಟ್ಟು ಕುಟುಂಬ, ಜನಸಂಖ್ಯೆ, ಉತ್ಪತ್ತಿಯಾಗುವ ತ್ಯಾಜ್ಯದ ಪ್ರಮಾಣ, ತ್ಯಾಜ್ಯ ಸಂಗ್ರಹದ ಪ್ರಮಾಣಕ್ಕೆ ತಕ್ಕಂತೆ ವಾಹನ, ಕಸ ಸಂಗ್ರಹಣೆ ಪೌರ ಕಾರ್ಮಿಕರನ್ನು ನೇಮಿಸಲಾಗಿದೆ.

ಬೆಂಗಳೂರಿನ ಕಸ ವಿಲೇವಾರಿಗೆ ರೈತಸಂಘದಿಂದ ವಿರೋಧ

Aug 30 2024, 01:04 AM IST
ಜಿಲ್ಲೆಯ ಜನರು ಏನು ಪಾಪ ಮಾಡಿದ್ದಾರೋ ಗೊತ್ತಿಲ್ಲ. ಕುಡಿಯುವ ನೀರಿನ ಯೋಜನೆಗಳಲ್ಲಿ ಸಾವಿರಾರು ಕೋಟಿ ರು. ಹಗಲು ದರೋಡೆ ಮಾಡುತ್ತಿದ್ದರೆ, ಮತ್ತೊಂದು ಕಡೆ ಬೆಂಗಳೂರು ಬಿಬಿಎಂಪಿ ಆಯುಕ್ತರ ಜೊತೆ ಜಿಲ್ಲಾಡಳಿತ, ಜನಪ್ರತಿನಿಧಿಗಳು ಒಳ ಒಪ್ಪಂದ ಮಾಡಿಕೊಂಡು ಕಸ ವಿಲೇವಾರಿ ಮಾಡಲು ಮುಂದಾಗಿರುವುದು ಜಿಲ್ಲೆಯ ಜನರ ಹಕ್ಕನ್ನು ಕಸಿಯುತ್ತಿದ್ದಾರೆ.

ಕಸ ವಿಲೇವಾರಿ ಘಟಕವಿದ್ದರೂ ಬಳಸದ ಗ್ರಾಪಂಗಳು

Aug 26 2024, 01:39 AM IST
ಕೆಲವು ಗ್ರಾಪಂಗಳಲ್ಲಿ ಕಸ ವಿಲೇವಾರಿ ಘಟಕ ತೆರೆಯಲು ಮೀನಮೇಷ ಎಣಿಸುತ್ತಿದ್ದರೆ, ಇನ್ನೂ ಕೆಲವು ಗ್ರಾಪಂಗಳು ಘಟಕ ಇದ್ದರೂ ಅದನ್ನು ಬಳಸುತ್ತಿಲ್ಲ. ಇದರಿಂದಾಗಿ ತ್ಯಾಜ್ಯವನ್ನು ಕೆರೆ, ರಾಜಕಾಲುವೆ, ರಸ್ತೆ ಬದಿಯಲ್ಲಿ ಎಸೆಯುವುದು ಸಾಮಾನ್ಯವಾಗಿದೆ.

ಮಡಿಕೇರಿ ಕಸ ವಿಲೇವಾರಿ ಸಮಸ್ಯೆ ಬಗೆಹರಿಸಲು ಆಗ್ರಹ

Aug 26 2024, 01:38 AM IST
ನಗರಸಭೆ ತಕ್ಷಣ ಎಚ್ಚೆತ್ತುಕೊಂಡು ಜನವಸತಿಯಿಲ್ಲದ ಪ್ರದೇಶಗಳಲ್ಲಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ನಗರದ ಸಾಮಾಜಿಕ ಚಿಂತಕ ಎಚ್‌. ಎಂ. ಕೃಷ್ಣ ತಿಳಿಸಿದರು.

ಓಡಾಡುವ ರಸ್ತೆಯಲ್ಲಿ ಗುಟ್ಕಾ ಉಗಿಯುವುದು ಮತ್ತು ಕಸ ಎಸೆದಿದ್ದಕ್ಕೆ ಬೈದ ವೃದ್ಧನ ಬರ್ಬರ ಹತ್ಯೆ

Aug 10 2024, 01:37 AM IST
ಓಡಾಡುವ ರಸ್ತೆಯಲ್ಲಿ ಗುಟ್ಕಾ ಉಗಿಯುವುದು ಮತ್ತು ಕಸ ಎಸೆಯುವ ಕ್ಲುಲ್ಲಕ ವಿಷಯಕ್ಕೆ ವೃದ್ದನನ್ನೇ ಯುವಕನೊಬ್ಬ ಕೊಂದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved