• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ತೆಕ್ಕೆಗೆ ಬಿಜೆಪಿ ಮಾಜಿ ಶಾಸಕ ಗುರುಸಿದ್ದನಗೌಡ

Apr 13 2024, 01:00 AM IST
ಜಗಳೂರು ಮಾಜಿ ಶಾಸಕ ಟಿ.ಗುರುಸಿದ್ದನಗೌಡ ತಮ್ಮ ಪುತ್ರ , ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ. ಟಿ.ಜಿ. ರವಿಕುಮಾರ ಸೇರಿದಂತೆ ತಮ್ಮ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಶುಕ್ರವಾರ ದಾವಣಗೆರೆಯಲ್ಲಿ ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಮ್ಮುಖ ಕಾಂಗ್ರೆಸ್ಸಿಗೆ ಸೇರ್ಪಡೆಯಾದರು.

ಕೇಂದ್ರದಲ್ಲಿ ಕಾಂಗ್ರೆಸ್ ಬಂದರೆ ಪಂಚನ್ಯಾಯ ಜಾರಿ: ಶಾಸಕ ಟಿ.ಡಿ.ರಾಜೇಗೌಡ

Apr 12 2024, 01:15 AM IST
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ 5 ಗ್ಯಾರಂಟಿಗಳ ರೀತಿಯಲ್ಲಿ ಪಂಚನ್ಯಾಯ ಜಾರಿಗೆ ತರಲಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಬಡತನದ ಮೇಲೆ ಪ್ರೀತಿಯೇ ಹೊರತು, ಬಡವರ ಮೇಲೆ ಇಲ್ಲ: ಬಿ.ವೈ.ರಾಘವೇಂದ್ರ

Apr 12 2024, 01:13 AM IST
ಶಿವಮೊಗ್ಗ ಜಿಲ್ಲೆಯ ಕೀಲಿ ಕೈ ನನ್ನ ಕೈಯಲ್ಲೇ ಇದೆ ಎನ್ನುವ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರದು ಜಿಲ್ಲೆಯ ಅಭಿವೃದ್ಧಿಯ ವಿಚಾರದಲ್ಲಿ ಶೂನ್ಯ ಕೂಡುಗೆ ಎಂದು ಸಂಸದ ಬಿ.ವೈ.ರಾಘವೇಂದ್ರ ವಾಗ್ದಾಳಿ ನಡೆಸಿದರು.

ಸಾವಿರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Apr 12 2024, 01:13 AM IST
ಸಂವಿಧಾನದ ಹಾಗೂ ಜನಪರವಾಗಿದ್ದವರ ಮನೆ ಮೇಲೆ ದಾಳಿ ಮಾಡಿ ಜೈಲಿಗೆ ಹಾಕುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜಾ ಆರೋಪಿಸಿದರು.

13 ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

Apr 12 2024, 01:07 AM IST
ಬಿರುನಾಣಿಯಲ್ಲಿ ಬಿಜೆಪಿ ಪ್ರಮುಖರ ಸಹಿತ 13 ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಅವರ ಸಮ್ಮುಖದಲ್ಲಿ ಬುಧವಾರ ಸೇರ್ಪಡೆಗೊಂಡರು.

ಶನಿವಾರಸಂತೆ: ಕಾಂಗ್ರೆಸ್ ಅಭ್ಯರ್ಥಿ ಚುನಾವಣಾ ಪ್ರಚಾರ

Apr 12 2024, 01:06 AM IST
ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಶನಿವಾರಸಂತೆ ಪಟ್ಟಣದ ಕೆಆರ್‍ಸಿ ವೃತ್ತದಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿಮತ ಯಾಚಿಸಿದರು.

ಮೋದಿ ಆಡಳಿತ ಮೆಚ್ಚಿ ಕಾಂಗ್ರೆಸ್ ನಾಯಕರೆಲ್ಲ ಬಿಜೆಪಿಗೆ: ಸಂಸದ ಜಾಧವ್‌

Apr 12 2024, 01:03 AM IST
ರಾಹುಲ್ ಗಾಂಧಿಯವರ ಜೊತೆ ಪಾದಯಾತ್ರೆ ಮಾಡಿದವರು ಮತ್ತು ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಪರಮಾಪ್ತರು ಎಲ್ಲರೂ ಕೂಡ ಕಾಂಗ್ರೆಸ್ ತ್ಯಜಿಸಿ ರಾಷ್ಟ್ರಕ್ಕೆ ಮೋದಿ ಬೇಕೆಂಬ ಒಂದೇ ಉದ್ದೇಶದಿಂದ ಬಿಜೆಪಿಗೆ ಪಕ್ಷಾಂತರ ಹೊಂದಿ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಮೋದಿಯವರ ಜೊತೆ ಕೈಜೋಡಿಸಲು ಸಿದ್ಧರಾಗಿದ್ದಾರೆ.

ಇಂದು ಬಿಜೆಪಿ ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Apr 12 2024, 01:01 AM IST
ಈ ಇಬ್ಬರು ನಾಯಕರು ಬಳ್ಳಾರಿಯ ಅಧಿದೇವತೆ ಶ್ರೀಕನಕ ದುರ್ಗಮ್ಮದೇವಿಗೆ ಪೂಜೆ ಸಲ್ಲಿಸಿ, ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಉಮೇದುವಾರಿಕೆ ಸಲ್ಲಿಸುವರು.

ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ

Apr 11 2024, 12:57 AM IST
ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾದ ಶ್ರೇಯಸ್ ಎಂ. ಪಟೇಲ್ ಅವರ ಸಮ್ಮುಖದಲ್ಲಿ ತಮ್ಮ ನಿವಾಸದಲ್ಲಿ ಚನ್ನರಾಯಪಟ್ಟಣ, ಹೊಳೆನರಸೀಪುರದ ಜೆಡಿಎಸ್ ಮುಖಂಡರು ಕಾಂಗ್ರೆಸ್‌ ಸೇರ್ಪಡೆಯಾದರು.

ಕೇಂದ್ರದ ಮೇಲೆ ಗೂಬೆ ಕೂರಿಸಿದ ಕಾಂಗ್ರೆಸ್: ರವಿಕುಮಾರ

Apr 11 2024, 12:51 AM IST
ರೈತರಿಗೆ ಪರಿಹಾರ ಕೊಡಲು ಆಗದೇ ಈಗ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದೆ. ರೈತರಿಗೆ ಬರೀ ₹2000 ಪರಿಹಾರ ಕೊಟ್ಟಿರುವುದು ಸರಿಯಲ್ಲ.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 142
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved