• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಗೆಲ್ಲಿಸಿಕೊಡಿ: ಸಚಿವ ಚಲುವರಾಯಸ್ವಾಮಿ ಮನವಿ

Mar 26 2024, 01:15 AM IST
ಕಾಂಗ್ರೆಸ್ ಅಧಿಕಾರಕ್ಕೂ ಬರುವ ಮುನ್ನ ನೀಡಿದ ಐದು ಗ್ಯಾರಂಟಿ ಈಡೇರಿಸಿದ್ದು, ಮಂಡ್ಯ ಜಿಲ್ಲೆಯ ಎಲ್ಲ ನಾಲೆಗಳ ಆಧುನಿಕರಣ ಮಾಡಲಾಗುತ್ತಿದೆ. ಹೊಸದಾಗಿ ಮೈಷುಗರ್ ಕಾರ್ಖಾನೆ, ಕೆಆರ್‌ಎಸ್ ಬೃಂದಾವನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ತೆಗೆದುಕೊಂಡು ಹೋಗಲು ಹೊಸ ಯೋಜನೆ ಜೊತೆಗೆ ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾನಿಲಯ ಆರಂಭ ಮಾಡಲಾಗುತ್ತಿದೆ.

ಕಾಂಗ್ರೆಸ್ ಅಭ್ಯರ್ಥಿ ಬದಲಿಸಿ, ಅಹಿಂದ ವರ್ಗಕ್ಕೆ ಟಿಕೆಟ್‌ ನೀಡಿ

Mar 26 2024, 01:05 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಶೇ.80ರಷ್ಟು ಅಲ್ಪಸಂಖ್ಯಾತ, ಹಿಂದುಳಿದ, ದಲಿತ ವರ್ಗಗಳ ಮತಗಳು ಇರುವ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಿಸಬೇಕು. ಅಲ್ಲದೇ, ಅಹಿಂದ ವರ್ಗಗಳ ಪ್ರತಿನಿಧಿ ಜಿ.ಬಿ.ವಿನಯಕುಮಾರ್‌ಗೆ ಟಿಕೆಟ್ ನೀಡುವಂತೆ ಅಹಿಂದ ಚೇತನ ಸಂಘಟನೆ ದಾವಣಗೆರೆಯಲ್ಲಿ ಒತ್ತಾಯಿಸಿದೆ.

ಮಾ.27ರಂದು ಕಾಂಗ್ರೆಸ್ ಕಾರ್ಯಕರ್ತರ ಬೃಹತ್‌ ಬಹಿರಂಗ ಸಭೆ: ಸಿ.ಡಿ.ಗಂಗಾಧರ್

Mar 26 2024, 01:04 AM IST
ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಿಲ್ಲದೆ ಇರಬಹುದು. ಇದರಿಂದ ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅಗತ್ಯವಿಲ್ಲ. ರಾಜ್ಯದಲ್ಲಿ ನಮ್ಮ ಸರ್ಕಾರವಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆದ ವೈಪಲ್ಯವನ್ನು ಮನಸ್ಸಿನಿಂದ ಕಿತ್ತು ಹಾಕಿ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮತಯಾಚನೆ ಮಾಡಿ ಗೆದ್ದರೆ ಕೆ.ಆರ್.ಪೇಟೆಯಲ್ಲಿ ಕಾಂಗ್ರೆಸ್ ಶಾಸಕರಿಲ್ಲ ಎನ್ನುವ ಕಾರ್ಯಕರ್ತರ ಕೊರಗನ್ನು ಅವರು ಅಳಿಸಿ ಹಾಕುತ್ತಾರೆ.

ಅಮೋಘ ಖೋಬ್ರಿ ತೆಲಸಂಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

Mar 26 2024, 01:02 AM IST
ಅಥಣಿ: ಅಥಣಿ ವಿಧಾನಸಭಾ ಮತಕ್ಷೇತ್ರದ ತೆಲಸಂಗ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನ್ಯಾಯವಾದಿ ಅಮೋಘಸಿದ್ಧ ಖೋಬ್ರಿ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಆದೇಶ ಹೊರಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಕರಾವಳಿಗೆ ನೀಡಿದ ಕೊಡುಗೆಗಳನ್ನು ಜನರಿಗೆ ಮನವರಿಕೆ ಮಾಡಿ: ಜೆ.ಪಿ. ಹೆಗ್ಡೆ

Mar 26 2024, 01:00 AM IST
ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಂಚೂಣಿ ಘಟಕಗಳ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಜಯಪ್ರಕಾಶ್‌ ಹೆಗ್ಡೆ, ವೈಷ್ಯಮ್ಯ, ಆಡಂಬರ, ಭ್ರಷ್ಟಾಚಾರಗಳನ್ನು ವರ್ಜಿಸಿ ಅವರವರ ಕೆಲಸಗಳನ್ನು ನಿಯತ್ತಿನಿಂದ ಮಾಡಿದಾಗ ದೇಶದಲ್ಲಿ ರಾಮ ರಾಜ್ಯದ ಕನಸು ನನಸಾಗುವುದರಲ್ಲಿ ಸಂಶಯ ಇಲ್ಲ ಎಂದು ತಿಳಿಸಿದರು.

ಶೀಘ್ರದಲ್ಲೇ ಕೆಸಿಎನ್ ಕಾಂಗ್ರೆಸ್ ಸೇರ್ಪಡೆ: ಚಲುವರಾಯಸ್ವಾಮಿ

Mar 26 2024, 01:00 AM IST
ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ನಮ್ಮ ಸಂಪರ್ಕದಲ್ಲಿದ್ದಾರೆ. ಶೀಘ್ರದಲ್ಲೇ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.

ದೇಶದ ಅಭಿವೃದ್ಧಿ, ಕಾಂಗ್ರೆಸ್ ಫ್ರೀ ಸ್ಕಿಂಗಳ ನಡುವೆ ಚುನಾವಣೆ: ಮಂಗಳ ನವೀನ್‌ಕುಮಾರ್

Mar 25 2024, 12:54 AM IST
ದೇಶದಲ್ಲಿ ಪ್ರಧಾನಿ ಮೋದಿ ಅವರು ಮಹಿಳೆಯರ ಆರ್ಥಿಕ ಅಭಿವೃದ್ಧಿಗಾಗಿ ಸಾಕಷ್ಟು ಯೋಜನೆ ಜಾರಿಗೊಳಿಸಿದೆ. ಮಹಿಳೆಯರಿಗೆ ರಾಜಕೀಯ ಮೀಸಲಾತಿ ನೀಡಲು ಲೋಕಸಭೆಯಲ್ಲಿ ಶೇ.22ರಷ್ಟು ಮೀಸಲಾತಿ ನೀಡುವ ಮೂಲಕ ಮಹಿಳೆಯರು ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿದೆ. ಈ ಲೋಕಸಭಾ ಚುನಾವಣೆ ದೇಶದ ಅಭಿವೃದ್ಧಿ ಮತ್ತು ಕಾಂಗ್ರೆಸ್‌ನ ಫ್ರೀ ಸ್ಕಿಂಗಳ ನಡುವೆ ನಡೆಯುತ್ತಿದೆ.

ಕೋಲಾರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಪಣ

Mar 25 2024, 12:50 AM IST
ಟಿಕೆಟ್ ಸಿಗುವವರೆಗೂ ಗುಂಪುಗಾರಿಕೆ ಟಿಕೆಟ್ ಕೊಟ್ಟನಂತರ ಎಲ್ಲರೂ ಒಂದೇ, ನಮಗೆ ಅಭ್ಯರ್ಥಿಗಿಂತಲೂ ಪಕ್ಷ ಮುಖ್ಯವಾಗಿದ್ದು ಹೈಕಮಾಂಡ್ ಟಿಕೆಟ್ ಬಗ್ಗೆ ತೀರ್ಮಾನ ಮಾಡಲಿದೆ, ಪಕ್ಷದ ಗೆಲುವಿಗಾಗಿ ಮಾತ್ರ ಶ್ರಮಿಸಲು ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ನಿರ್ಧರಿಸಿದ್ದಾರೆ

ಲೋಕಸಭೆ ಚುನಾವಣೆ: ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸ

Mar 25 2024, 12:49 AM IST
ಕಾಂಗ್ರೆಸ್‌ನ ಭದ್ರ ನೆಲೆಯಾಗಿದ್ದ ಧಾರವಾಡ ದಕ್ಷಿಣ ಲೋಕಸಭಾ ಕ್ಷೇತ್ರ, ಕ್ಷೇತ್ರ ಪುನರ್ ವಿಂಗಡಣೆಯಾಗಿ ಹಾವೇರಿ -ಗದಗ ಕ್ಷೇತ್ರವಾದ ಮೇಲೆ ಮತ್ತೇ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳುವಂತಹ ಎಲ್ಲ ಲಕ್ಷಣಗಳು ಕಂಡುಬಂದಿದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ದೇಶದಲ್ಲಿ ಕಾಂಗ್ರೆಸ್ 50 ಸೀಟು ದಾಟಲ್ಲ: ಎಂಎಲ್‌ಸಿ ರವಿಕುಮಾರ

Mar 24 2024, 01:39 AM IST
೧೦ ವರ್ಷಗಳ ಆಡಳಿತಾವಧಿಯಲ್ಲಿ ದೇಶದ ಜನರಿಗೆ ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ರಾಜ್ಯದಲ್ಲಿ ೨೮ ಕ್ಷೇತ್ರಗಳನ್ನು ಗೆಲ್ಲಬೇಕಿದೆ.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 141
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved