ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಗುಂಪುಗಾರಿಕೆಯಲ್ಲಿಯೇ ಕಾಂಗ್ರೆಸ್ ಕಾಲಹರಣ
Mar 31 2024, 02:05 AM IST
ಗಂಗಾವತಿ ಕ್ಷೇತ್ರದಲ್ಲಿನ ಕಾಂಗ್ರೆಸ್ ಭಿನ್ನಮತ, ನಾಯಕರ ಕಚ್ಚಾಟ, ಗುಂಪುಗಾರಿಕೆ ಪಕ್ಷದ ಲೋಕಸಭೆ ಅಭ್ಯರ್ಥಿಗೆ ತಲೆ ನೋವಾಗಿ ಪರಿಣಮಿಸಿದೆ.
ಕೋಲಾರ ಕ್ಷೇತ್ರ : ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ನಿರಾಳ
Mar 31 2024, 02:05 AM IST
ಅಲ್ಲದೆ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಜಿಲ್ಲೆಯಲ್ಲಿ ಯಾರಿಗೂ ಪರಿಚಯವಿಲ್ಲ ಉಳಿದಿರುವ ೨೫ ದಿನಗಳಲ್ಲಿ ಮತದಾರರ ವಿಶ್ವಾಸ ಗಳಿಸಬೇಕಿದೆ. ಜೆಡಿಎಸ್ನ ಮಲ್ಲೇಶಬಾಬು ಕ್ಷೇತ್ರಕ್ಕೆ ಹಳಬರಾದರೂ ಕಾಂಗ್ರೆಸ್ ಜತೆ ಸೆಣಸಬೇಕಿದೆ
ಸಂಗಣ್ಣ ಆಪ್ತ, ನಗರಸಭೆ ಸದಸ್ಯ ರಾಜಶೇಖರಗೌಡ ಆಡೂರು ಕಾಂಗ್ರೆಸ್ ಸೇರ್ಪಡೆ
Mar 31 2024, 02:05 AM IST
ಸಂಸದ ಸಂಗಣ್ಣ ಕರಡಿ ಕಟ್ಟಾ ಬೆಂಬಲಿಗ ಹಾಗೂ ಕೊಪ್ಪಳ ನಗರಸಭೆ 11ನೇ ವಾರ್ಡಿನ ಬಿಜೆಪಿ ಸದಸ್ಯ ರಾಜಶೇಖರ ಆಡೂರು ಶನಿವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಅನಂತ್ಗೆ ಟಿಕೆಟ್ ಮಿಸ್ ಆಗುತ್ತಿದ್ದಂತೆ ಬರಿದಾದ ಕಾಂಗ್ರೆಸ್ ಬತ್ತಳಿಕೆ
Mar 31 2024, 02:03 AM IST
ಅನಂತಕುಮಾರ ಹೆಗಡೆ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ನೀಡುತ್ತಿದ್ದಂತೆ ಕಾಂಗ್ರೆಸ್ ವಿರೋಧಿಗಳ ಬಗ್ಗೆ ಮುಗಿಬೀಳಲು ಬತ್ತಳಿಕೆಯಲ್ಲಿ ಹೊಸ ಅಸ್ತ್ರಕ್ಕಾಗಿ ತಡಕಾಡುವಂತಾಗಿದೆ.
ಕಾಂಗ್ರೆಸ್ ಸೇರ್ಪಡೆ ಖಚಿತ ಪಡಿಸಿದ ನಿಶಾ ಯೋಗೇಶ್ವರ್
Mar 31 2024, 02:01 AM IST
ಕಾಂಗ್ರೆಸ್ ಪಾಳಯದಲ್ಲಿ ಕಾಣಿಸಿಕೊಳ್ಳುತ್ತಿದ್ದ ಬಿಜೆಪಿ ನಾಯಕರಾದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾಯೋಗೇಶ್ವರ್ ಸದ್ಯದಲ್ಲೇ ಕಾಂಗ್ರೆಸ್ಗೆ ಸೇರ್ಪಡೆಯಾಗುವುದಾಗಿ ಅವರೇ ಅಧಿಕೃತವಾಗಿ ಘೋಷಿಸಿದ್ದಾರೆ.
.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹೆಚ್ಚಿದ ಪೈಪೋಟಿ
Mar 31 2024, 02:01 AM IST
ಜಿಲ್ಲೆಯ ಹಾಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಚಿಕ್ಕಬಳ್ಳಾಪುರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಆದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಬೇರೆಯವನ್ನು ನೇಮಿಸಬೇಕಿದೆ. ಚುನಾವಣೆ ಬಳಿಕ ಕ್ರಮ ಕೈಗೊಳ್ಳುವ ಸಾಧ್ಯತೆ ಇದ
ಅಭಿವೃದ್ಧಿ, ಜನ ಸೇವೆಗೆ ಕಾಂಗ್ರೆಸ್ ಬೆಂಬಲಿಸಿ: ನಾಯಕ
Mar 31 2024, 02:00 AM IST
ಸುರಪುರ ಕ್ಷೇತ್ರದ ಜನಪರ ಅಭಿವೃದ್ಧಿ ಹಾಗೂ ಜನ ಸೇವೆಗೆ ಕೈಗೆ ಬೆಂಬಲಿಸಿ ಸಹಕಾರ ನೀಡಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಹೇಳಿದರು.
ನಾಳೆ ವಿರಾಜಪೇಟೆ, ನಾಪೋಕ್ಲು, ಕುಶಾಲನಗರದಲ್ಲಿ ಕಾಂಗ್ರೆಸ್ ಸಮಾವೇಶ
Mar 30 2024, 12:56 AM IST
ವಿರಾಜಪೇಟೆ ಕೊಡವ ಸಮಾಜದಲ್ಲಿ ಬೆಳಗ್ಗೆ 10.30 ಗಂಟೆಗೆ, ನಾಪೋಕ್ಲು ಕೊಡವ ಸಮಾಜದಲ್ಲಿ ಮಧ್ಯಾಹ್ನ 1.30ಕ್ಕೆ ಮತ್ತು ಕುಶಾಲನಗರದ ಕಾರು ನಿಲ್ದಾಣದಲ್ಲಿ ಸಂಜೆ 5 ಗಂಟೆಗೆ ಸಮಾವೇಶ ನಡೆಯಲಿದೆ.
ಬಡವರ ಆರ್ಥಿಕ ಕಲ್ಯಾಣವೇ ಕಾಂಗ್ರೆಸ್ ಧ್ಯೇಯ: ರಾಜಶೇಖರ ಹಿಟ್ನಾಳ
Mar 30 2024, 12:53 AM IST
ಬಡವರ ಆರ್ಥಿಕ ಕಲ್ಯಾಣವೇ ಕಾಂಗ್ರೆಸ್ ಧ್ಯೇಯವಾಗಿದೆ. ಕಾಂಗ್ರೆಸ್ ಸದಾ ಬಡವರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ರಾಷ್ಟ್ರಕ್ಕೆ ಕೊಡಮಾಡಿದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಹೇಳಿದ್ದಾರೆ.
ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
Mar 30 2024, 12:50 AM IST
ಬೀದರ್ನಲ್ಲಿ ವಿವಿಧ ಪಕ್ಷಗಳ ಮುಖಂಡರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.
< previous
1
...
124
125
126
127
128
129
130
131
132
...
157
next >
More Trending News
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ