• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುದ್ಧಕ್ಕೂ ಮೊದಲೇ ಕಾಂಗ್ರೆಸ್ ಶಸ್ತ್ರ ತ್ಯಾಗ: ರಘುನಾಥ ಮಲ್ಕಾಪುರ

Feb 14 2024, 02:23 AM IST

ಕಾಂಗ್ರೆಸ್ ನಾಯಕರು ಯುದ್ಧಕ್ಕೂ ಮೊದಲೇ ಶಸ್ತ್ರಾಸ್ತ್ರ ತ್ಯಾಗ ಮಾಡುತ್ತಿದ್ದಾರೆ. ಅನೇಕ ನಾಯಕರ ಹೇಳಿಕೆ ಇದನ್ನು ಮತ್ತೆ ಮತ್ತೆ ಸಾಬೀತು ಮಾಡುತ್ತಿದೆ ಎಂದು ಬಿಜೆಪಿ ಕೊಪ್ಪಳ ಲೋಕಸಭಾ ಕ್ಷೇತ್ರ ಉಸ್ತುವಾರಿ ರಘುನಾಥ ಮಲ್ಕಾಪುರೆ ಹೇಳಿದರು.

ಕೋಲಾರ ಕಾಂಗ್ರೆಸ್ ಸಭೆಯಲ್ಲಿ ಡಿಚ್ಚಿ ಫೈಟ್‌: ಇಬ್ಬರು ಆಸ್ಪತ್ರೆಗೆ!

Feb 14 2024, 02:19 AM IST
ಬ್ಯಾನರ್‌ನಲ್ಲಿ ತಮ್ಮ ನಾಯಕರ ಫೋಟೋ ಹಾಕದ ಕಾರಣಕ್ಕೆ ಆರಂಭಗೊಂಡ ಕಾಂಗ್ರೆಸ್‌ನ ಎರಡು ಬಣಗಳ ನಡುವಿನ ಮಾತಿನ ಚಕಮಕಿ ಪರಸ್ಪರ ಹಲ್ಲೆ ನಡೆಸುವ ಮಟ್ಟಕ್ಕೆ ತಿರುಗಿದ ಘಟನೆ ಮಂಗಳವಾರ ನಡೆದ ಇಲ್ಲಿ ನಡೆದ ಬೂತ್ ಏಜೆಂಟರ ಸಭೆಯಲ್ಲಿ ನಡೆದಿದೆ.

ಕಾಂಗ್ರೆಸ್ ನಾಯಕರು ರಾಜ್ಯದ ಖಜಾನೆ ಖಾಲಿ ಮಾಡಿದ್ದಾರೆ: ಸಿ.ಟಿ. ರವಿ

Feb 12 2024, 01:35 AM IST

ರಾಜಕೀಯ ನಿವೃತ್ತಿ ಹೇಳಿಕೆ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಮುಗಿಯುತ್ತಾ ಬಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿರುಗೇಟು ನೀಡಿದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲವು ನಿಶ್ಚಿತ: ಪೊನ್ನಣ್ಣ ವಿಶ್ವಾಸ

Feb 12 2024, 01:35 AM IST
ಬಿಜೆಪಿಯವರು ಬರೀ ರಾಜಕೀಯ ಮಾಡಿದರೇ ಹೊರತು ಅಭಿವೃದ್ದಿ ಮಾಡಲಿಲ್ಲ. ನಾವು ಬರೀ ಅಭಿವೃದ್ಧಿ ಮಾಡುತ್ತೇವೆಯೇ ಹೊರತು ರಾಜಕೀಯ ಮಾಡುತ್ತಿಲ್ಲ ಎಂದು ಶಾಸಕ ಪೊನ್ನಣ್ಣ ಹೇಳಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಪೋಸ್ಟರ್ ಅಭಿಯಾನ

Feb 12 2024, 01:35 AM IST
ಗೋ ಬ್ಯಾಕ್ ಗೋ ಬ್ಯಾಕ್ ಅಮಿತ್ ಶಾ, ಕನ್ನಡಿಗರ ವಿರೋಧಿ ಮೋದಿ, ನಮ್ಮ ತೆರಿಗೆ- ನಮ್ಮ ಹಕ್ಕು, ಕರ್ನಾಟಕಕ್ಕೆ ಮಲತಾಯಿ ಧೋರಣೆ ನೀತಿ ಅನುಸರಿಸುತ್ತಿರುವ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಮೊದಲಾದ ಘೋಷಣೆಗಳನ್ನು ಕೂಗಿ ಕಾಂಗ್ರೆಸ್‌ ಕಾರ್ಯಕರ್ತರು ಪೋಸ್ಟರ್‌ಗಳನ್ನು ಅಂಟಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಶೀಘ್ರ ಪತನ: ಸಂಸದ ಬಿ.ವೈ.ರಾಘವೇಂದ್ರ

Feb 12 2024, 01:33 AM IST
ಭದ್ರಾವತಿ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಮಂಡಲದ ನೂತನ ಜವಾಬ್ದಾರಿ ಘೋಷಣೆ ಹಾಗೂ ಪದಗ್ರಹಣ ಕಾರ್ಯಕ್ರಮವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಿ ಮಾತನಾಡಿ, ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.

ಮಾತೃ ಹೃದಯದ ಕಾಂಗ್ರೆಸ್ ಸರ್ಕಾರ: ಸಚಿವ ಪ್ರಿಯಾಂಕ್‌ ಖರ್ಗೆ

Feb 11 2024, 01:57 AM IST
ಕಲಬುರಗಿಯಲ್ಲಿ ಟ್ರಾಮಾ ಕೇರ್ ಸೆಂಟರ್‌ಗೆ ಅಡಿಗಲ್ಲು ಹಾಕಿದ್ದೇ ಕಾಂಗ್ರೆಸ್ ಸರ್ಕಾರ. ಈಗ ಉದ್ಘಾಟನೆ ಮಾಡಿದ್ದೂ ಕೂಡಾ ಕಾಂಗ್ರೆಸ್ ಸರ್ಕಾರ.‌ ಇದು ನಮ್ಮ ಸರ್ಕಾರದ ಬದ್ಧತೆ: ಸಚಿವ ಪ್ರಿಯಾಂಕ್‌ ಖರ್ಗೆ

ಈಶ್ವರಪ್ಪಗೆ ಉಡುಪಿಯಲ್ಲಿ ಮಾನಸಿಕ ಚಿಕಿತ್ಸೆಗೆ ಸಿದ್ಧ: ಜಿಲ್ಲಾ ಕಾಂಗ್ರೆಸ್

Feb 11 2024, 01:48 AM IST
ಸಮಾಜದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಂಡಿರುವ ವ್ಯಕ್ತಿಗಳಿಗೆ ಪದೇಪದೆ ಅನಾಗರಿಕ ಶಬ್ದಗಳನ್ನು ಪ್ರಯೋಗಿಸಿ ನಿಂದಿಸುವ ಈಶ್ವರಪ್ಪ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ನರಸಿಂಹಮೂರ್ತಿ ಮತ್ತು ವಕ್ತಾರ ಭಾಸ್ಕರ ರಾವ್ ಕಿದಿಯೂರು ಖಂಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ: ಶಾಸಕ ಎಆರ್‌ಕೆ

Feb 11 2024, 01:46 AM IST
ತಿಮ್ಮರಾಜಿಪುರ ಗ್ರಾಮದಲ್ಲಿ ಮಾಜಿ ಶಾಸಕ ಅನೇಕ ಯೋಜನೆಗಳನ್ನು ಜಾರಿ ಮಾಡಹುದಿತ್ತು, ಆದರೆ ಮಾಡಲಿಲ್ಲ, ಮಾಜಿ ಶಾಸಕ ಜಯಣ್ಣ ಮತ್ತು ಮುಖ್ಯಮಂತ್ರಿ ಪರಿಶ್ರಮದಿಂದಾಗಿ ಗ್ರಾಮದಲ್ಲಿ ಅನೇಕ ಅಭಿವೃದ್ದಿ ಕಾರ್ಯಗಳು ಕಾರ್ಯಗತಗೊಂಡಿದ್ದು ಇಂದು ಪುನರಾವರ್ತನೆಯಾಗುತ್ತಿದೆ ಎಂದು ಶಾಸಕ ಎ ಆರ್ ಕೃಷ್ಣಮೂರ್ತಿ ಹೇಳಿದರು.

ಬಿಜೆಪಿ ಮುಖಂಡ ಕೆ.ಎಸ್‌.ಈಶ್ವರಪ್ಪ ಪ್ರತಿಕೃತಿ ದಹಿಸಿ ಹಾಸನದಲ್ಲಿ ಕಾಂಗ್ರೆಸ್ ಪ್ರತಿಭಟನೆ

Feb 11 2024, 01:45 AM IST
ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಸಂಸದ ಡಿ.ಕೆ.ಸುರೇಶ್ ಬಗ್ಗೆ ಹಗುರವಾಗಿ ಮಾತನಾಡಿರುವ ಬಿಜೆಪಿ ಮುಖಂಡ ಕೆ.ಎಸ್‌.ಈಶ್ವರಪ್ಪ ವಿರುದ್ಧ ಹಾಸನದಲ್ಲಿ ಯುವ ಕಾಂಗ್ರೆಸ್ ಪ್ರತಿಭಟಿಸಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 151
  • next >

More Trending News

Top Stories
ಏನಿದು ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ?
ಜಿಎಸ್‌ಟಿ: 3-4 ವರ್ಷದ ಲೆಕ್ಕ ತರುವುದೆಲ್ಲಿಂದ?
ಕೆಲಸ ಕಳೆದುಕೊಂಡವರೇ 50 ಜನರಿಗೆ ನೌಕರಿ ಕೊಟ್ಟರು!
ಯುಪಿಐ ಅಡಿ ಒಂದೇ ವರ್ಷದಲ್ಲಿ ಹೂವಿನ ವ್ಯಾಪಾರಿಗೆ ₹54 ಲಕ್ಷ!
ಅನುದಾನ ಸಿಗ್ತಿಲ್ಲ ಎಂಬ ಅತೃಪ್ತಿ ಬೆನ್ನಲ್ಲೇ ಶಾಸಕರಿಗೆ ಸಿದ್ದು ಪತ್ರ । ಶಾಸಕರ ಕೈಗೆ ₹50 ಕೋಟಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved