• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ಹೊಸ್ತಿಲಲ್ಲಿ ಬೀದಿಗೆ ಬಿದ್ದ ಕಾಂಗ್ರೆಸ್ ಬೇಗುದಿ

Feb 06 2024, 01:38 AM IST

ಸಮರ್ಥ ನಾಯಕತ್ವವಿಲ್ಲದ ಜಿಲ್ಲಾ ಕಾಂಗ್ರೆಸ್‌ನಲ್ಲಿ ಚುನಾವಣೆ ವೇಳೆಯಲ್ಲಿಯೇ ಒಳಜಗಳದ ಬೇಗುದಿ ಜೋರಾಗುತ್ತಿದೆ. ಆರೋಪ- ಪ್ರತ್ಯಾರೋಪಗಳು, ವ್ಯಂಗ್ಯದ ನುಡಿಮುತ್ತುಗಳು ಢಾಳಾಗಿ ಹೊರಬರಲಾರಂಭಿಸಿದೆ. ಮನೆಯೊಳಗಿನ ಜಗಳವೀಗ ಬೀದಿಗೆ ಬರಲಾರಂಭಿಸಿದೆ.

ಅತ್ತಿಹಳ್ಳಿ ಡೈರಿ ಚುನಾವಣೆ: ಕಾಂಗ್ರೆಸ್ ಜಯಭೇರಿ

Feb 06 2024, 01:31 AM IST
ನುಗ್ಗೇಹಳ್ಳಿ ಹೋಬಳಿಯ ಅತ್ತಿಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ನೆಡೆದ ಚುನಾವಣೆಯಲ್ಲಿ 12 ನಿರ್ದೇಶಕರ ಪೈಕಿ 11 ಸ್ಥಾನವನ್ನು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸುವ ಮೂಲಕ ಹಾಲು ಉತ್ಪಾದಕರ ಸಂಘ ಕಾಂಗ್ರೆಸ್‌ ವಶವಾಗಿದೆ.

ಬಿ.ಶಿವರಾಂರನ್ನು ಕಾಂಗ್ರೆಸ್ ನಿಂದ ಉಚ್ಛಾಟಿಸಿ: ವಿನಯ್ ಗಾಂಧಿ

Feb 05 2024, 01:48 AM IST

ಜಿಲ್ಲೆಯಲ್ಲಿ ಶಕ್ತಿಯುತವಾಗಿ ಬೆಳೆಯುತ್ತಿರುವ ಕಾಂಗ್ರೆಸ್ ನಲ್ಲಿ ಒಡಕು ಸೃಷ್ಟಿಸಿ ಪಕ್ಷ ವಿರೋಧಿ ಚುಟುವಟಿಕೆಯಲ್ಲಿ ತೊಡಗಿರುವ ಮಾಜಿ ಸಚಿವ ಬಿ. ಶಿವರಾಂರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಕಾಂಗ್ರೆಸ್ ಮುಖಂಡ ವಿನಯ್ ಗಾಂಧಿ ಹೇಳಿದ್ದಾರೆ.

ಬಡವರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಸದಾ ಸಿದ್ಧ: ಶಾಸಕ ರಘುಮೂರ್ತಿ

Feb 05 2024, 01:47 AM IST
2023ರಲ್ಲಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಚುನಾವಣಾ ಸಂದರ್ಭದಲ್ಲಿ ನೀಡಿದ ಎಲ್ಲಾ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ರಾಜ್ಯದ ಬಡ ಜನರ ನೆರವಿಗೆ ಸರ್ಕಾರ ಧಾವಿಸಿದ್ದು ಸರ್ಕಾರ ಬಡವರ ಪರವಾಗಿದೆ.

ಕಾಂಗ್ರೆಸ್ ಆಡಳಿತ ಇರುವವರೆಗೂ ಪಂಚ ಗ್ಯಾರಂಟಿ ಜಾರಿಯಲ್ಲಿರುತ್ತದೆ

Feb 05 2024, 01:46 AM IST
ಹಳಿಯಾಳದ ತಾಲೂಕು ಆಡಳಿತ ಸೌಧದಲ್ಲಿ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರು ಸಿದ್ದಿ ಸಮುದಾಯದವರಿಗೆ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾಂಗ್ರೆಸ್ ಗ್ಯಾರಂಟಿ ಸಂಪೂರ್ಣ ವಿಫಲ: ಸಂಸದ

Feb 05 2024, 01:45 AM IST
ಅಲ್ಪಸಂಖ್ಯಾತ ಸಮುದಾಯದವರಿಗೆ ಸಿಎಂ ಸಿದ್ದರಾಮಯ್ಯ ೧೦ ಸಾವಿರ ಕೋಟಿ ರೂ ಹಂಚಿಕೆ ಮಾಡುವುದಾಗಿ ಹೇಳಿದ್ದಾರೆ, ಅದೇ ರೀತಿ ರಾಜ್ಯದ ಪರಿಶಿಷ್ಟ ಜಾತಿ/ಪಂಗಡ ಸೇರಿದಂತೆ ಎಲ್ಲಾ ಸಮುದಾಯಗಳಿಗೂ ಎಷ್ಟೆಷ್ಟು ಸಾವಿರ ಕೋಟಿ ಹಂಚಿಕೆ ಮಾಡುತ್ತಾರೆಂಬುದನ್ನೂ ಪ್ರಕಟಿಸಲಿ

ಕಾಂಗ್ರೆಸ್ ಪಕ್ಷ ಅಭಿವೃದ್ಧಿ ವಿಚಾರದಲ್ಲಿ ಓಟು ಕೇಳುತ್ತದೆ

Feb 04 2024, 01:30 AM IST
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ರಾಮಮಂದಿರ ವಿಚಾರದಲ್ಲಿ ಓಟು ಪಡೆಯಲು ಮುಂದಾದರೆ ಕಾಂಗ್ರೆಸ್ ಪಕ್ಷ ಅಭಿವೃದ್ಧಿ ವಿಚಾರದಲ್ಲಿ ಓಟು ಕೇಳುತ್ತದೆ ಎಂದು ಶಾಸಕ ಎಚ್ಎಂ ಗಣೇಶ್ ಪ್ರಸಾದ್ ಹೇಳಿದರು.

ದೇಶ ತುಂಡರಿಸುವುದೇ ಕಾಂಗ್ರೆಸ್ ಸಂಸ್ಕೃತಿ: ಕೋಟ ಶ್ರೀನಿವಾಸ್ ಪೂಜಾರಿ

Feb 03 2024, 01:48 AM IST
ಮಡಿಕೇರಿಯಲ್ಲಿ ಶುಕ್ರವಾರ, ಕೊಡಗು ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ ಹಾಗೂ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಕಾರ್ಯಕ್ರಮದಲ್ಲಿ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂಬ ಸಂಸದ ಡಿ.ಕೆ ಸುರೇಶ್ ಹೇಳಿಕೆಯ ವಿಚಾರಕ್ಕೆ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ನ ಒಟ್ಟು ನೀತಿ ಯಾವತ್ತೂ ದೇಶವನ್ನು ಜೋಡಿಸುವುದಾಗಿರಲಿಲ್ಲ. ತುಂಡು ಮಾಡುವುದೇ ಅವರ ನೀತಿ ಆಗಿತ್ತು ಎಂದು ಅಭಿಪ್ರಾಯಪಟ್ಟರು.

ಡಿಕೆಸು ಹೇಳಿಕೆ ಬಗ್ಗೆ ಕಾಂಗ್ರೆಸ್ ನಿಲುವು ಸ್ಪಷ್ಟಪಡಿಸಲಿ: ಕಿಶೋರ್ ಕುಮಾರ್

Feb 03 2024, 01:46 AM IST
ಪ್ರಧಾನಿ ನರೇಂದ್ರ ಮೋದಿಯವರು ‘ಏಕ್ ಭಾರತ್ ಶ್ರೇಷ್ಠ ಭಾರತ್’ ಧ್ಯೇಯದಡಿ 2047ಕ್ಕೆ ವಿಕಸಿತ ಭಾರತ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಶ್ರಮಿಸುತ್ತಿರುವ ಅಮೃತ ಕಾಲಘಟ್ಟದಲ್ಲಿ ಕಾಂಗ್ರೆಸ್ ನಾಯಕರ ದೇಶ ವಿರೋಧಿ ಹೇಳಿಕೆ ಅತ್ಯಂತ ಖಂಡನೀಯ ಎಂದು ಕಿಶೋರ್‌ ಕುಮಾರ್‌ ತಿಳಿಸಿದ್ದಾರೆ.

ಕಾಂಗ್ರೆಸ್ 20 ಸ್ಥಾನವನ್ನೂ ಗೆಲ್ಲಲ್ಲ: ಸಿ.ಟಿ. ರವಿ

Feb 02 2024, 01:04 AM IST
ಆರಂಭದಲ್ಲಿ ಇಂಡಿಯಾ ಒಕ್ಕೂಟ ದೊಡ್ಡ ಸದ್ದು ಮಾಡಿತು. ಒಂದೆರಡು ಸಭೆಗಳಲ್ಲಿಯೇ ಢಮಾರ್ ಆಯಿತು. ದೇಶದಲ್ಲಿ ರಾಮಮಂದಿರ ಬಳಿಕ ಸರ್ವವೂ ರಾಮಮಯಂ ಆಗಿದೆ ಎಂದು ಮಾಜಿ ಸಚಿವ ಸಿ.ಟಿ. ರವಿ ತಿಳಿಸಿದರು.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 151
  • next >

More Trending News

Top Stories
ಏನಿದು ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ?
ಜಿಎಸ್‌ಟಿ: 3-4 ವರ್ಷದ ಲೆಕ್ಕ ತರುವುದೆಲ್ಲಿಂದ?
ಕೆಲಸ ಕಳೆದುಕೊಂಡವರೇ 50 ಜನರಿಗೆ ನೌಕರಿ ಕೊಟ್ಟರು!
ಯುಪಿಐ ಅಡಿ ಒಂದೇ ವರ್ಷದಲ್ಲಿ ಹೂವಿನ ವ್ಯಾಪಾರಿಗೆ ₹54 ಲಕ್ಷ!
ಅನುದಾನ ಸಿಗ್ತಿಲ್ಲ ಎಂಬ ಅತೃಪ್ತಿ ಬೆನ್ನಲ್ಲೇ ಶಾಸಕರಿಗೆ ಸಿದ್ದು ಪತ್ರ । ಶಾಸಕರ ಕೈಗೆ ₹50 ಕೋಟಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved